ಅಲ್-ಆರಾಫ್ · 54/206
ಅನುವಾದ ಉಚ್ಚಾರಣೆ — ಅಲ್-ಆರಾಫ್
إِنَّ رَبَّكُمُ ٱللَّهُ ٱلَّذِي خَلَقَ ٱلسَّمَٰوَٰتِ وَٱلۡأَرۡضَ فِي سِتَّةِ أَيَّامٍ ثُمَّ ٱسۡتَوَىٰ عَلَى ٱلۡعَرۡشِۖ يُغۡشِي ٱلَّيۡلَ ٱلنَّهَارَ يَطۡلُبُهُۥ حَثِيثًا وَٱلشَّمۡسَ وَٱلۡقَمَرَ وَٱلنُّجُومَ مُسَخَّرَٰتِۭ بِأَمۡرِهِۦٓۗ أَلَا لَهُ ٱلۡخَلۡقُ وَٱلۡأَمۡرُۗ تَبَارَكَ ٱللَّهُ رَبُّ ٱلۡعَٰلَمِينَ  ۝٥٤
Inna Rabbakkumul laahul lazee khalaqas sammaawaati wal arda fee sittati qiyaamin summmas tawaa `alal `arshi yughshil lailan nahaara yatlu buhoo haseesanw washshamsa walqamara wannujooma musakhkharaatim bi amrih; alaa lahul khalqu wal-amr; tabaarakal laahu Rabbul `aalameen
📖 ಕನ್ನಡ ಅರ್ಥ
ಭಯ ಮತ್ತು ವಿನಯದೊಂದಿಗೆ ನಿಮ್ಮ ಒಡೆಯನನ್ನು ಕರೆದು ಪ್ರಾರ್ಥಿಸಿರಿ. ಖಂಡಿತವಾಗಿಯೂ ಅವನು ಮಿತಿಮೀರುವವರನ್ನು ಮೆಚ್ಚುವುದಿಲ್ಲ
🎧 ಆಲಿಸಿ

📜 ಆಯತ್ 52-56 — ಅಲ್-ಆರಾಫ್

52وَلَقَدۡ جِئۡنَٰهُم بِكِتَٰبٍ فَصَّلۡنَٰهُ عَلَىٰ عِلۡمٍ هُدًى وَرَحۡمَةً لِّقَوۡمٍ يُؤۡمِنُونَ 
ಅವರು ಕಾಯುತ್ತಿರುವುದು, ಅದರ (ಲೋಕಾಂತ್ಯದ ಕುರಿತಾದ ಭವಿಷ್ಯ ವಾಣಿಗಳ) ಈಡೇರಿಕೆಯನ್ನಲ್ಲದೆ ಮತ್ತೇನನ್ನು? ನಿಜವಾಗಿ, ಅದರ ಈಡೇರಿಕೆಯ ದಿನ ಬಂದಾಗ, ಹಿಂದೆ ಅದನ್ನು ಮರೆತಿದ್ದವರು, ‘‘ನಮ್ಮ ಒಡೆಯನ ದೂತರು ಖಂಡಿತ ಸತ್ಯದೊಂದಿಗೇ ಬಂದಿದ್ದರು. (ಈಗ) ನಮ್ಮ ಪರವಾಗಿ ಶಿಫಾರಸು ಮಾಡಲು ಶಿಫಾರಸುದಾರರು ಯಾರಾದರೂ ಇದ್ದಾರೆಯೇ? ಅಥವಾ ನಾವು ಹಿಂದೆ ಮಾಡುತ್ತಿದ್ದುದಕ್ಕಿಂತ ಭಿನ್ನವಾದ ಕರ್ಮಗಳನ್ನು ಮಾಡುವಂತಾಗಲು, ನಮ್ಮನ್ನು ಮರಳಿಸಲಾಗುವುದೇ?’’ ಎನ್ನುವರು. ಖಂಡಿತವಾಗಿಯೂ ಅವರು ಸ್ವತಃ ತಮ್ಮನ್ನು ನಷ್ಟಕ್ಕೆ ಒಳಪಡಿಸಿಕೊಂಡರು ಮತ್ತು ಅವರು ಕಟ್ಟಿಕೊಂಡಿದ್ದ ಸುಳ್ಳುಗಳೆಲ್ಲಾ ಅವರಿಂದ ಕಳೆದು ಹೋದವು
53هَلۡ يَنظُرُونَ إِلَّا تَأۡوِيلَهُۥۚ يَوۡمَ يَأۡتِي تَأۡوِيلُهُۥ يَقُولُ ٱلَّذِينَ نَسُوهُ مِن قَبۡلُ قَدۡ جَآءَتۡ رُسُلُ رَبِّنَا بِٱلۡحَقِّ فَهَل لَّنَا مِن شُفَعَآءَ فَيَشۡفَعُواْ لَنَآ أَوۡ نُرَدُّ فَنَعۡمَلَ غَيۡرَ ٱلَّذِي كُنَّا نَعۡمَلُۚ قَدۡ خَسِرُوٓاْ أَنفُسَهُمۡ وَضَلَّ عَنۡهُم مَّا كَانُواْ يَفۡتَرُونَ 
ನಿಮ್ಮ ಒಡೆಯನಾದ ಅಲ್ಲಾಹನೇ ಆರು ದಿನಗಳಲ್ಲಿ ಆಕಾಶಗಳನ್ನು ಮತ್ತು ಭೂಮಿಯನ್ನು ಸೃಷ್ಟಿಸಿದವನು. ತರುವಾಯ ಅವನು ವಿಶ್ವ ಸಿಂಹಾಸನದಲ್ಲಿ ಆಸೀನನಾದನು. ಅವನು ರಾತ್ರಿಯನ್ನು ಹಗಲಿನ ಮೇಲೆ ಆವರಿಸುತ್ತಾನೆ – ಅದು (ಹಗಲು) ಅದರ (ರಾತ್ರಿಯ) ಬೆನ್ನಿಗೇ ಧಾವಿಸಿ ಬರುತ್ತದೆ. ಇನ್ನು, ಸೂರ್ಯ ಮತ್ತು ಚಂದ್ರ ಹಾಗೂ ನಕ್ಷತ್ರಗಳು ಅವನ ಆದೇಶದಂತೆ ನಿಯಂತ್ರಿತವಾಗಿವೆ. ತಿಳಿದಿರಲಿ; ಸೃಷ್ಟಿಯೆಲ್ಲವೂ ಅವನಿಗೇ ಸೇರಿದೆ ಮತ್ತು ಅಧಿಕಾರವೂ ಅವನದೇ. ಸರ್ವಲೋಕಗಳ ಒಡೆಯನಾದ ಅಲ್ಲಾಹನು ತುಂಬಾ ಸಮೃದ್ಧನು
54إِنَّ رَبَّكُمُ ٱللَّهُ ٱلَّذِي خَلَقَ ٱلسَّمَٰوَٰتِ وَٱلۡأَرۡضَ فِي سِتَّةِ أَيَّامٍ ثُمَّ ٱسۡتَوَىٰ عَلَى ٱلۡعَرۡشِۖ يُغۡشِي ٱلَّيۡلَ ٱلنَّهَارَ يَطۡلُبُهُۥ حَثِيثًا وَٱلشَّمۡسَ وَٱلۡقَمَرَ وَٱلنُّجُومَ مُسَخَّرَٰتِۭ بِأَمۡرِهِۦٓۗ أَلَا لَهُ ٱلۡخَلۡقُ وَٱلۡأَمۡرُۗ تَبَارَكَ ٱللَّهُ رَبُّ ٱلۡعَٰلَمِينَ 
ಭಯ ಮತ್ತು ವಿನಯದೊಂದಿಗೆ ನಿಮ್ಮ ಒಡೆಯನನ್ನು ಕರೆದು ಪ್ರಾರ್ಥಿಸಿರಿ. ಖಂಡಿತವಾಗಿಯೂ ಅವನು ಮಿತಿಮೀರುವವರನ್ನು ಮೆಚ್ಚುವುದಿಲ್ಲ
55ٱدۡعُواْ رَبَّكُمۡ تَضَرُّعًا وَخُفۡيَةًۚ إِنَّهُۥ لَا يُحِبُّ ٱلۡمُعۡتَدِينَ 
ಭೂಮಿಯಲ್ಲಿ ಸುಧಾರಣೆ ಆದ ಬಳಿಕ, ಅಶಾಂತಿಯನ್ನು ಹರಡಬೇಡಿ. ಭಯ ಮತ್ತು ನಿರೀಕ್ಷೆಯೊಂದಿಗೆ ಅವನನ್ನು (ಅಲ್ಲಾಹನನ್ನು) ಕೂಗಿ ಪ್ರಾರ್ಥಿಸಿರಿ. ಖಂಡಿತವಾಗಿಯೂ ಅಲ್ಲಾಹನ ಅನುಗ್ರಹವು ಸತ್ಕರ್ಮಿಗಳಿಗೆ ನಿಕಟವಾಗಿರುತ್ತದೆ
56وَلَا تُفۡسِدُواْ فِي ٱلۡأَرۡضِ بَعۡدَ إِصۡلَٰحِهَا وَٱدۡعُوهُ خَوۡفًا وَطَمَعًاۚ إِنَّ رَحۡمَتَ ٱللَّهِ قَرِيبٌ مِّنَ ٱلۡمُحۡسِنِينَ 
ಅವನೇ (ಅಲ್ಲಾಹನೇ) ತನ್ನ ಅನುಗ್ರಹಕ್ಕೆ (ಮಳೆಗೆ) ಮುನ್ನ, ಶುಭವಾರ್ತೆಯಾಗಿ ಗಾಳಿಯನ್ನು ಕಳುಹಿಸುವವನು. ಕೊನೆಗೆ ಅವು (ನೀರಿಂದ) ಭಾರವಾದ ಮೋಡಗಳನ್ನು ಹೊತ್ತು ತಂದಾಗ ನಾವು ಅವುಗಳನ್ನು ನಿರ್ಜೀವ ನಾಡಿನೆಡೆಗೆ ಒಯ್ಯುತ್ತೇವೆ ಮತ್ತು ಅವುಗಳಿಂದ ನೀರನ್ನು ಸುರಿಸುತ್ತೇವೆ ಹಾಗೂ ಅದರ ಮೂಲಕ ನಾವು ಎಲ್ಲ ಬಗೆಯ ಫಲಗಳನ್ನು ಹೊರತರುತ್ತೇವೆ – ಇದೇ ರೀತಿ ನಾವು ಮೃತರನ್ನು (ಜೀವಂತ) ಹೊರ ತರಲಿದ್ದೇವೆ – ನೀವು ಪಾಠ ಕಲಿಯಬೇಕೆಂದು (ಇದನ್ನು ಹೇಳಲಾಗುತ್ತಿದೆ)
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
54ಆಯತ್

ಅನುವಾದ — ಅಲ್-ಆರಾಫ್ 54

ಸೂರಾ ಆಯತ್ 54/206 — ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಆರಾಫ್ ಆಲಿಸಿ, ಅಲ್-ಆರಾಫ್ ಅನುವಾದ, ಅಲ್-ಆರಾಫ್ mp3, ಅಲ್-ಆರಾಫ್ pdf. ಆಯತ್ 52–56. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers