ಅಲ್-ಆರಾಫ್ · 55/206
ಅನುವಾದ ಉಚ್ಚಾರಣೆ — ಅಲ್-ಆರಾಫ್
ادْعُوا رَبَّكُمْ تَضَرُّعًا وَخُفْيَةً ۚ إِنَّهُ لَا يُحِبُّ الْمُعْتَدِينَ ۝٥٥
Ud`oo Rabbakum tadarru`anw wa khufyah; innahoo laa yuhibbul mu`tadeen
📖 ಕನ್ನಡ ಅರ್ಥ
ಭೂಮಿಯಲ್ಲಿ ಸುಧಾರಣೆ ಆದ ಬಳಿಕ, ಅಶಾಂತಿಯನ್ನು ಹರಡಬೇಡಿ. ಭಯ ಮತ್ತು ನಿರೀಕ್ಷೆಯೊಂದಿಗೆ ಅವನನ್ನು (ಅಲ್ಲಾಹನನ್ನು) ಕೂಗಿ ಪ್ರಾರ್ಥಿಸಿರಿ. ಖಂಡಿತವಾಗಿಯೂ ಅಲ್ಲಾಹನ ಅನುಗ್ರಹವು ಸತ್ಕರ್ಮಿಗಳಿಗೆ ನಿಕಟವಾಗಿರುತ್ತದೆ

🎧 ಆಲಿಸಿ


📜 ಆಯತ್ 53-57 — ಅಲ್-ಆರಾಫ್

53هَلْ يَنظُرُونَ إِلَّا تَأْوِيلَهُ ۚ يَوْمَ يَأْتِي تَأْوِيلُهُ يَقُولُ الَّذِينَ نَسُوهُ مِن قَبْلُ قَدْ جَاءَتْ رُسُلُ رَبِّنَا بِالْحَقِّ فَهَل لَّنَا مِن شُفَعَاءَ فَيَشْفَعُوا لَنَا أَوْ نُرَدُّ فَنَعْمَلَ غَيْرَ الَّذِي كُنَّا نَعْمَلُ ۚ قَدْ خَسِرُوا أَنفُسَهُمْ وَضَلَّ عَنْهُم مَّا كَانُوا يَفْتَرُونَ
ನಿಮ್ಮ ಒಡೆಯನಾದ ಅಲ್ಲಾಹನೇ ಆರು ದಿನಗಳಲ್ಲಿ ಆಕಾಶಗಳನ್ನು ಮತ್ತು ಭೂಮಿಯನ್ನು ಸೃಷ್ಟಿಸಿದವನು. ತರುವಾಯ ಅವನು ವಿಶ್ವ ಸಿಂಹಾಸನದಲ್ಲಿ ಆಸೀನನಾದನು. ಅವನು ರಾತ್ರಿಯನ್ನು ಹಗಲಿನ ಮೇಲೆ ಆವರಿಸುತ್ತಾನೆ – ಅದು (ಹಗಲು) ಅದರ (ರಾತ್ರಿಯ) ಬೆನ್ನಿಗೇ ಧಾವಿಸಿ ಬರುತ್ತದೆ. ಇನ್ನು, ಸೂರ್ಯ ಮತ್ತು ಚಂದ್ರ ಹಾಗೂ ನಕ್ಷತ್ರಗಳು ಅವನ ಆದೇಶದಂತೆ ನಿಯಂತ್ರಿತವಾಗಿವೆ. ತಿಳಿದಿರಲಿ; ಸೃಷ್ಟಿಯೆಲ್ಲವೂ ಅವನಿಗೇ ಸೇರಿದೆ ಮತ್ತು ಅಧಿಕಾರವೂ ಅವನದೇ. ಸರ್ವಲೋಕಗಳ ಒಡೆಯನಾದ ಅಲ್ಲಾಹನು ತುಂಬಾ ಸಮೃದ್ಧನು
54إِنَّ رَبَّكُمُ اللَّهُ الَّذِي خَلَقَ السَّمَاوَاتِ وَالْأَرْضَ فِي سِتَّةِ أَيَّامٍ ثُمَّ اسْتَوَىٰ عَلَى الْعَرْشِ يُغْشِي اللَّيْلَ النَّهَارَ يَطْلُبُهُ حَثِيثًا وَالشَّمْسَ وَالْقَمَرَ وَالنُّجُومَ مُسَخَّرَاتٍ بِأَمْرِهِ ۗ أَلَا لَهُ الْخَلْقُ وَالْأَمْرُ ۗ تَبَارَكَ اللَّهُ رَبُّ الْعَالَمِينَ
ಭಯ ಮತ್ತು ವಿನಯದೊಂದಿಗೆ ನಿಮ್ಮ ಒಡೆಯನನ್ನು ಕರೆದು ಪ್ರಾರ್ಥಿಸಿರಿ. ಖಂಡಿತವಾಗಿಯೂ ಅವನು ಮಿತಿಮೀರುವವರನ್ನು ಮೆಚ್ಚುವುದಿಲ್ಲ
55ادْعُوا رَبَّكُمْ تَضَرُّعًا وَخُفْيَةً ۚ إِنَّهُ لَا يُحِبُّ الْمُعْتَدِينَ
ಭೂಮಿಯಲ್ಲಿ ಸುಧಾರಣೆ ಆದ ಬಳಿಕ, ಅಶಾಂತಿಯನ್ನು ಹರಡಬೇಡಿ. ಭಯ ಮತ್ತು ನಿರೀಕ್ಷೆಯೊಂದಿಗೆ ಅವನನ್ನು (ಅಲ್ಲಾಹನನ್ನು) ಕೂಗಿ ಪ್ರಾರ್ಥಿಸಿರಿ. ಖಂಡಿತವಾಗಿಯೂ ಅಲ್ಲಾಹನ ಅನುಗ್ರಹವು ಸತ್ಕರ್ಮಿಗಳಿಗೆ ನಿಕಟವಾಗಿರುತ್ತದೆ
56وَلَا تُفْسِدُوا فِي الْأَرْضِ بَعْدَ إِصْلَاحِهَا وَادْعُوهُ خَوْفًا وَطَمَعًا ۚ إِنَّ رَحْمَتَ اللَّهِ قَرِيبٌ مِّنَ الْمُحْسِنِينَ
ಅವನೇ (ಅಲ್ಲಾಹನೇ) ತನ್ನ ಅನುಗ್ರಹಕ್ಕೆ (ಮಳೆಗೆ) ಮುನ್ನ, ಶುಭವಾರ್ತೆಯಾಗಿ ಗಾಳಿಯನ್ನು ಕಳುಹಿಸುವವನು. ಕೊನೆಗೆ ಅವು (ನೀರಿಂದ) ಭಾರವಾದ ಮೋಡಗಳನ್ನು ಹೊತ್ತು ತಂದಾಗ ನಾವು ಅವುಗಳನ್ನು ನಿರ್ಜೀವ ನಾಡಿನೆಡೆಗೆ ಒಯ್ಯುತ್ತೇವೆ ಮತ್ತು ಅವುಗಳಿಂದ ನೀರನ್ನು ಸುರಿಸುತ್ತೇವೆ ಹಾಗೂ ಅದರ ಮೂಲಕ ನಾವು ಎಲ್ಲ ಬಗೆಯ ಫಲಗಳನ್ನು ಹೊರತರುತ್ತೇವೆ – ಇದೇ ರೀತಿ ನಾವು ಮೃತರನ್ನು (ಜೀವಂತ) ಹೊರ ತರಲಿದ್ದೇವೆ – ನೀವು ಪಾಠ ಕಲಿಯಬೇಕೆಂದು (ಇದನ್ನು ಹೇಳಲಾಗುತ್ತಿದೆ)
57وَهُوَ الَّذِي يُرْسِلُ الرِّيَاحَ بُشْرًا بَيْنَ يَدَيْ رَحْمَتِهِ ۖ حَتَّىٰ إِذَا أَقَلَّتْ سَحَابًا ثِقَالًا سُقْنَاهُ لِبَلَدٍ مَّيِّتٍ فَأَنزَلْنَا بِهِ الْمَاءَ فَأَخْرَجْنَا بِهِ مِن كُلِّ الثَّمَرَاتِ ۚ كَذَٰلِكَ نُخْرِجُ الْمَوْتَىٰ لَعَلَّكُمْ تَذَكَّرُونَ
ಶುದ್ಧ ನೆಲದಿಂದ, ಅದರ ಒಡೆಯನ ಆದೇಶದಂತೆ, ಉಪಯುಕ್ತ ಬೆಳೆಯು ಉತ್ಪನ್ನವಾಗುತ್ತದೆ. ಆದರೆ ಅಶುದ್ಧ ನೆಲವು ಕೇವಲ ಕಸಕಡ್ಡಿಗಳನ್ನು ಉತ್ಪಾದಿಸುತ್ತದೆ. ಈ ರೀತಿ ನಾವು ಕೃತಜ್ಞ ಜನರಿಗಾಗಿ ನಮ್ಮ ವಚನಗಳನ್ನು ವಿವಿಧ ರೂಪಗಳಲ್ಲಿ ವಿವರಿಸುತ್ತೇವೆ
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
55ಆಯತ್

ಅನುವಾದ — ಅಲ್-ಆರಾಫ್ 55

ಸೂರಾ ಅಲ್-ಆರಾಫ್ ಆಯತ್ 55 - ಓದಿ, ಆಲಿಸಿ, ಅನುವಾದ, ಕನ್ನಡ : ಭೂಮಿಯಲ್ಲಿ ಸುಧಾರಣೆ ಆದ ಬಳಿಕ, ಅಶಾಂತಿಯನ್ನು ಹರಡಬೇಡಿ. ಭಯ ಮತ್ತು ನಿರೀಕ್ಷೆಯೊಂದಿಗೆ ಅವನನ್ನು…

ಸೂರಾ ಆಯತ್ 55/206 — ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಆರಾಫ್ ಆಲಿಸಿ, ಅಲ್-ಆರಾಫ್ ಅನುವಾದ, ಅಲ್-ಆರಾಫ್ mp3, ಅಲ್-ಆರಾಫ್ pdf. ಆಯತ್ 53–57. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers