ಅಲ್-ಆರಾಫ್ · 56/206
ಅನುವಾದ ಉಚ್ಚಾರಣೆ — ಅಲ್-ಆರಾಫ್
وَلَا تُفْسِدُوا فِي الْأَرْضِ بَعْدَ إِصْلَاحِهَا وَادْعُوهُ خَوْفًا وَطَمَعًا ۚ إِنَّ رَحْمَتَ اللَّهِ قَرِيبٌ مِّنَ الْمُحْسِنِينَ ۝٥٦
Wa laa tufsidoo fil ardi ba`da islaahihaa wad`oohu khawfanw wa tama`aa; inna rahmatal laahi qareebum minal muhsineen
📖 ಕನ್ನಡ ಅರ್ಥ
ಅವನೇ (ಅಲ್ಲಾಹನೇ) ತನ್ನ ಅನುಗ್ರಹಕ್ಕೆ (ಮಳೆಗೆ) ಮುನ್ನ, ಶುಭವಾರ್ತೆಯಾಗಿ ಗಾಳಿಯನ್ನು ಕಳುಹಿಸುವವನು. ಕೊನೆಗೆ ಅವು (ನೀರಿಂದ) ಭಾರವಾದ ಮೋಡಗಳನ್ನು ಹೊತ್ತು ತಂದಾಗ ನಾವು ಅವುಗಳನ್ನು ನಿರ್ಜೀವ ನಾಡಿನೆಡೆಗೆ ಒಯ್ಯುತ್ತೇವೆ ಮತ್ತು ಅವುಗಳಿಂದ ನೀರನ್ನು ಸುರಿಸುತ್ತೇವೆ ಹಾಗೂ ಅದರ ಮೂಲಕ ನಾವು ಎಲ್ಲ ಬಗೆಯ ಫಲಗಳನ್ನು ಹೊರತರುತ್ತೇವೆ – ಇದೇ ರೀತಿ ನಾವು ಮೃತರನ್ನು (ಜೀವಂತ) ಹೊರ ತರಲಿದ್ದೇವೆ – ನೀವು ಪಾಠ ಕಲಿಯಬೇಕೆಂದು (ಇದನ್ನು ಹೇಳಲಾಗುತ್ತಿದೆ)
🎧 ಆಲಿಸಿ

📜 ಆಯತ್ 54-58 — ಅಲ್-ಆರಾಫ್

54إِنَّ رَبَّكُمُ اللَّهُ الَّذِي خَلَقَ السَّمَاوَاتِ وَالْأَرْضَ فِي سِتَّةِ أَيَّامٍ ثُمَّ اسْتَوَىٰ عَلَى الْعَرْشِ يُغْشِي اللَّيْلَ النَّهَارَ يَطْلُبُهُ حَثِيثًا وَالشَّمْسَ وَالْقَمَرَ وَالنُّجُومَ مُسَخَّرَاتٍ بِأَمْرِهِ ۗ أَلَا لَهُ الْخَلْقُ وَالْأَمْرُ ۗ تَبَارَكَ اللَّهُ رَبُّ الْعَالَمِينَ
ಭಯ ಮತ್ತು ವಿನಯದೊಂದಿಗೆ ನಿಮ್ಮ ಒಡೆಯನನ್ನು ಕರೆದು ಪ್ರಾರ್ಥಿಸಿರಿ. ಖಂಡಿತವಾಗಿಯೂ ಅವನು ಮಿತಿಮೀರುವವರನ್ನು ಮೆಚ್ಚುವುದಿಲ್ಲ
55ادْعُوا رَبَّكُمْ تَضَرُّعًا وَخُفْيَةً ۚ إِنَّهُ لَا يُحِبُّ الْمُعْتَدِينَ
ಭೂಮಿಯಲ್ಲಿ ಸುಧಾರಣೆ ಆದ ಬಳಿಕ, ಅಶಾಂತಿಯನ್ನು ಹರಡಬೇಡಿ. ಭಯ ಮತ್ತು ನಿರೀಕ್ಷೆಯೊಂದಿಗೆ ಅವನನ್ನು (ಅಲ್ಲಾಹನನ್ನು) ಕೂಗಿ ಪ್ರಾರ್ಥಿಸಿರಿ. ಖಂಡಿತವಾಗಿಯೂ ಅಲ್ಲಾಹನ ಅನುಗ್ರಹವು ಸತ್ಕರ್ಮಿಗಳಿಗೆ ನಿಕಟವಾಗಿರುತ್ತದೆ
56وَلَا تُفْسِدُوا فِي الْأَرْضِ بَعْدَ إِصْلَاحِهَا وَادْعُوهُ خَوْفًا وَطَمَعًا ۚ إِنَّ رَحْمَتَ اللَّهِ قَرِيبٌ مِّنَ الْمُحْسِنِينَ
ಅವನೇ (ಅಲ್ಲಾಹನೇ) ತನ್ನ ಅನುಗ್ರಹಕ್ಕೆ (ಮಳೆಗೆ) ಮುನ್ನ, ಶುಭವಾರ್ತೆಯಾಗಿ ಗಾಳಿಯನ್ನು ಕಳುಹಿಸುವವನು. ಕೊನೆಗೆ ಅವು (ನೀರಿಂದ) ಭಾರವಾದ ಮೋಡಗಳನ್ನು ಹೊತ್ತು ತಂದಾಗ ನಾವು ಅವುಗಳನ್ನು ನಿರ್ಜೀವ ನಾಡಿನೆಡೆಗೆ ಒಯ್ಯುತ್ತೇವೆ ಮತ್ತು ಅವುಗಳಿಂದ ನೀರನ್ನು ಸುರಿಸುತ್ತೇವೆ ಹಾಗೂ ಅದರ ಮೂಲಕ ನಾವು ಎಲ್ಲ ಬಗೆಯ ಫಲಗಳನ್ನು ಹೊರತರುತ್ತೇವೆ – ಇದೇ ರೀತಿ ನಾವು ಮೃತರನ್ನು (ಜೀವಂತ) ಹೊರ ತರಲಿದ್ದೇವೆ – ನೀವು ಪಾಠ ಕಲಿಯಬೇಕೆಂದು (ಇದನ್ನು ಹೇಳಲಾಗುತ್ತಿದೆ)
57وَهُوَ الَّذِي يُرْسِلُ الرِّيَاحَ بُشْرًا بَيْنَ يَدَيْ رَحْمَتِهِ ۖ حَتَّىٰ إِذَا أَقَلَّتْ سَحَابًا ثِقَالًا سُقْنَاهُ لِبَلَدٍ مَّيِّتٍ فَأَنزَلْنَا بِهِ الْمَاءَ فَأَخْرَجْنَا بِهِ مِن كُلِّ الثَّمَرَاتِ ۚ كَذَٰلِكَ نُخْرِجُ الْمَوْتَىٰ لَعَلَّكُمْ تَذَكَّرُونَ
ಶುದ್ಧ ನೆಲದಿಂದ, ಅದರ ಒಡೆಯನ ಆದೇಶದಂತೆ, ಉಪಯುಕ್ತ ಬೆಳೆಯು ಉತ್ಪನ್ನವಾಗುತ್ತದೆ. ಆದರೆ ಅಶುದ್ಧ ನೆಲವು ಕೇವಲ ಕಸಕಡ್ಡಿಗಳನ್ನು ಉತ್ಪಾದಿಸುತ್ತದೆ. ಈ ರೀತಿ ನಾವು ಕೃತಜ್ಞ ಜನರಿಗಾಗಿ ನಮ್ಮ ವಚನಗಳನ್ನು ವಿವಿಧ ರೂಪಗಳಲ್ಲಿ ವಿವರಿಸುತ್ತೇವೆ
58وَالْبَلَدُ الطَّيِّبُ يَخْرُجُ نَبَاتُهُ بِإِذْنِ رَبِّهِ ۖ وَالَّذِي خَبُثَ لَا يَخْرُجُ إِلَّا نَكِدًا ۚ كَذَٰلِكَ نُصَرِّفُ الْآيَاتِ لِقَوْمٍ يَشْكُرُونَ
ನಾವು ನೂಹರನ್ನು ಅವರ ಜನಾಂಗದೆಡೆಗೆ ಕಳುಹಿಸಿದ್ದೆವು. ಅವರು ಹೇಳಿದರು; ನನ್ನ ಜನಾಂಗದವರೇ, ಅಲ್ಲಾಹನನ್ನು ಆರಾಧಿಸಿರಿ. ನಿಮಗೆ ಅವನ ಹೊರತು ಬೇರಾವ ದೇವರೂ ಇಲ್ಲ. ನೀವು ಒಂದು ಮಹಾ ದಿನದ ಶಿಕ್ಷೆಗೆ ತುತ್ತಾಗುವ ಭಯ ನನಗಿದೆ
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
56ಆಯತ್

ಅನುವಾದ — ಅಲ್-ಆರಾಫ್ 56

ಸೂರಾ ಅಲ್-ಆರಾಫ್ ಆಯತ್ 56 - ಓದಿ, ಆಲಿಸಿ, ಅನುವಾದ, ಕನ್ನಡ : ಅವನೇ (ಅಲ್ಲಾಹನೇ) ತನ್ನ ಅನುಗ್ರಹಕ್ಕೆ (ಮಳೆಗೆ) ಮುನ್ನ, ಶುಭವಾರ್ತೆಯಾಗಿ ಗಾಳಿಯನ್ನು ಕಳುಹಿಸುವವನು. ಕೊನೆಗೆ…

ಸೂರಾ ಆಯತ್ 56/206 — ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಆರಾಫ್ ಆಲಿಸಿ, ಅಲ್-ಆರಾಫ್ ಅನುವಾದ, ಅಲ್-ಆರಾಫ್ mp3, ಅಲ್-ಆರಾಫ್ pdf. ಆಯತ್ 54–58. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers