ಅಲ್-ಆರಾಫ್ · 58/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَالْبَلَدُ الطَّيِّبُ يَخْرُجُ نَبَاتُهُ بِإِذْنِ رَبِّهِ ۖ وَالَّذِي خَبُثَ لَا يَخْرُجُ إِلَّا نَكِدًا ۚ كَذَٰلِكَ نُصَرِّفُ الْآيَاتِ لِقَوْمٍ يَشْكُرُونَ ۝٥٨
Walbaladut taiyibu yakhruju nabaatuhoo bi-izni Rabbihee wallazee khabusa laa yakhruju illaa nakidaa; kazaalika nusarriful Aayaati liqawminy yashkuroon
📖 ಕನ್ನಡ ಅರ್ಥ
ಫಲವತ್ತಾದ ಪ್ರದೇಶದಲ್ಲಿ ಸಸ್ಯಗಳು ಅಲ್ಲಾಹನ ಅಪ್ಪಣೆಯಿಂದ ಅದರ ಬೆಳೆಗಳು ಚೆನ್ನಾಗಿ ಬೆಳೆಯುತ್ತವೆ ಮತ್ತು ಕೆಟ್ಟ ಪ್ರದೇಶದಲ್ಲಿ ಸಸ್ಯಗಳು ನಿಷ್ಪçಯೋಜಕವಾಗಿ ಬೆಳೆಯುತ್ತವೆ. ಕೃತಜ್ಞತೆ ತೋರುವ ಜನರಿಗಾಗಿ ನಾವು ವಿವಿಧ ರೀತಿಯಲ್ಲಿ ದೃಷ್ಟಾಂತಗಳನ್ನು ವಿವರಿಸಿ ಕೊಡುತ್ತೇವೆ.

🎧 ಆಲಿಸಿ


📜 ಆಯತ್ 56-60 — ಸೂರಾ ಅಲ್-ಆರಾಫ್

56وَلَا تُفْسِدُوا فِي الْأَرْضِ بَعْدَ إِصْلَاحِهَا وَادْعُوهُ خَوْفًا وَطَمَعًا ۚ إِنَّ رَحْمَتَ اللَّهِ قَرِيبٌ مِّنَ الْمُحْسِنِينَ
ಮತ್ತು ಭೂಮಿಯಲ್ಲಿ ಸುಧಾರಣೆಯಾದ ಬಳಿಕ ನೀವು ಕ್ಷೆÆÃಭೆ ಹರಡಬೇಡಿರಿ ಮತ್ತು ಅಲ್ಲಾಹನನ್ನು ಭಯ ಹಾಗೂ ನಿರೀಕ್ಷೆಯೊಂದಿಗೆ ಕರೆದು ಪ್ರಾರ್ಥಿಸಿರಿ. ನಿಸ್ಸಂಶಯವಾಗಿಯು ಅಲ್ಲಾಹನ ಕರುಣೆಯು ಸತ್ಕರ್ಮಿಗಳಿಗೆ ನಿಕಟವಾಗಿದೆ.
57وَهُوَ الَّذِي يُرْسِلُ الرِّيَاحَ بُشْرًا بَيْنَ يَدَيْ رَحْمَتِهِ ۖ حَتَّىٰ إِذَا أَقَلَّتْ سَحَابًا ثِقَالًا سُقْنَاهُ لِبَلَدٍ مَّيِّتٍ فَأَنزَلْنَا بِهِ الْمَاءَ فَأَخْرَجْنَا بِهِ مِن كُلِّ الثَّمَرَاتِ ۚ كَذَٰلِكَ نُخْرِجُ الْمَوْتَىٰ لَعَلَّكُمْ تَذَكَّرُونَ
ಅವನು ತನ್ನ ಅನುಗ್ರಹಕ್ಕೆ ಮುಂಚಿತವಾಗಿ ಶುಭವಾರ್ತೆಯನ್ನು ತಿಳಿಸುವ ಮಾರುತಗಳನ್ನು ಕಳುಹಿಸುವವನಾಗಿದ್ದಾನೆ. ಆ ಮಾರುತಗಳು ಘನೀಕೃತ ಮೋಡಗಳನ್ನು ಹೊತ್ತುಕೊಂಡಾಗ ನಾವು ಆ ಮೋಡವನ್ನು ನಿರ್ಜೀವ ಭೂಮಿಯ ಕಡೆಗೆ ಸಾಗಿಸುತ್ತೇವೆ. ನಂತರ ಆ ಮೋಡದಿಂದ ನಾವು ನೀರನ್ನು ಸುರಿಸುತ್ತೇವೆ. ನಂತರ ಅದರಿಂದ ಸಕಲ ವಿಧದ ಫಲಗಳನ್ನು ಹೊರತರುತ್ತೇವೆ. ಇದೇ ರೀತಿ ನಾವು ಮೃತರನ್ನು ಹೊರತರುತ್ತೇವೆ. ಇದು ನೀವು ಅರಿತುಕೊಳ್ಳಲೆಂದಾಗಿದೆ.
58وَالْبَلَدُ الطَّيِّبُ يَخْرُجُ نَبَاتُهُ بِإِذْنِ رَبِّهِ ۖ وَالَّذِي خَبُثَ لَا يَخْرُجُ إِلَّا نَكِدًا ۚ كَذَٰلِكَ نُصَرِّفُ الْآيَاتِ لِقَوْمٍ يَشْكُرُونَ
ಫಲವತ್ತಾದ ಪ್ರದೇಶದಲ್ಲಿ ಸಸ್ಯಗಳು ಅಲ್ಲಾಹನ ಅಪ್ಪಣೆಯಿಂದ ಅದರ ಬೆಳೆಗಳು ಚೆನ್ನಾಗಿ ಬೆಳೆಯುತ್ತವೆ ಮತ್ತು ಕೆಟ್ಟ ಪ್ರದೇಶದಲ್ಲಿ ಸಸ್ಯಗಳು ನಿಷ್ಪçಯೋಜಕವಾಗಿ ಬೆಳೆಯುತ್ತವೆ. ಕೃತಜ್ಞತೆ ತೋರುವ ಜನರಿಗಾಗಿ ನಾವು ವಿವಿಧ ರೀತಿಯಲ್ಲಿ ದೃಷ್ಟಾಂತಗಳನ್ನು ವಿವರಿಸಿ ಕೊಡುತ್ತೇವೆ.
59لَقَدْ أَرْسَلْنَا نُوحًا إِلَىٰ قَوْمِهِ فَقَالَ يَا قَوْمِ اعْبُدُوا اللَّهَ مَا لَكُم مِّنْ إِلَٰهٍ غَيْرُهُ إِنِّي أَخَافُ عَلَيْكُمْ عَذَابَ يَوْمٍ عَظِيمٍ
ನಾವು ನೂಹ್‌ರನ್ನು ಅವರ ಜನತೆಯೆಡೆಗೆ ನಿಯೋಗಿಸಿದಾಗ ಅವರು ಹೇಳಿದರು: ಓ ನನ್ನ ಜನತೆಯೇ, ನೀವು ಅಲ್ಲಾಹನನ್ನು ಆರಾಧಿಸಿರಿ. ಅವನ ಹೊರತು ನಿಮಗೆ ಅನ್ಯ ಆರಾಧ್ಯನಿಲ್ಲ. ನಾನು ನಿಮ್ಮ ಕುರಿತು ಒಂದು ಮಹಾ ದಿನದ ಯಾತನೆಯ ಭಯ ಪಡುತ್ತೇನೆ.
60قَالَ الْمَلَأُ مِن قَوْمِهِ إِنَّا لَنَرَاكَ فِي ضَلَالٍ مُّبِينٍ
ಅವರ ಜನತೆಯ ಪ್ರಮುಖರು ಹೇಳಿದರು: ನಾವು ನಿಮ್ಮನ್ನು ಸ್ಪಷ್ಟ ಮಾರ್ಗ ಭ್ರಷ್ಟತೆಯಲ್ಲಿರುವುದಾಗಿ ಕಾಣುತ್ತಿದ್ದೇವೆ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
58ಆಯತ್

ಅನುವಾದ — ಅಲ್-ಆರಾಫ್ 58

ಸೂರಾ ಅಲ್-ಆರಾಫ್ ಆಯತ್ 58 - ಓದಿ, ಆಲಿಸಿ, ಅನುವಾದ, ಕನ್ನಡ : ಫಲವತ್ತಾದ ಪ್ರದೇಶದಲ್ಲಿ ಸಸ್ಯಗಳು ಅಲ್ಲಾಹನ ಅಪ್ಪಣೆಯಿಂದ ಅದರ ಬೆಳೆಗಳು ಚೆನ್ನಾಗಿ ಬೆಳೆಯುತ್ತವೆ ಮತ್ತು…

ಸೂರಾ ಆಯತ್ 58/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 56–60. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers