ಅಲ್-ಮುದ್ದಸ್ಸಿರ್ · 31/56
ಅನುವಾದ ಉಚ್ಚಾರಣೆ — ಸೂರಾ ಅಲ್-ಮುದ್ದಸ್ಸಿರ್
وَمَا جَعَلْنَا أَصْحَابَ النَّارِ إِلَّا مَلَائِكَةً ۙ وَمَا جَعَلْنَا عِدَّتَهُمْ إِلَّا فِتْنَةً لِّلَّذِينَ كَفَرُوا لِيَسْتَيْقِنَ الَّذِينَ أُوتُوا الْكِتَابَ وَيَزْدَادَ الَّذِينَ آمَنُوا إِيمَانًا ۙ وَلَا يَرْتَابَ الَّذِينَ أُوتُوا الْكِتَابَ وَالْمُؤْمِنُونَ ۙ وَلِيَقُولَ الَّذِينَ فِي قُلُوبِهِم مَّرَضٌ وَالْكَافِرُونَ مَاذَا أَرَادَ اللَّهُ بِهَٰذَا مَثَلًا ۚ كَذَٰلِكَ يُضِلُّ اللَّهُ مَن يَشَاءُ وَيَهْدِي مَن يَشَاءُ ۚ وَمَا يَعْلَمُ جُنُودَ رَبِّكَ إِلَّا هُوَ ۚ وَمَا هِيَ إِلَّا ذِكْرَىٰ لِلْبَشَرِ ۝٣١
Wa maaja``alnaaa As haaban naari illaa malaaa `ikatanw wa maa ja`alnaa `iddatahum illaa fitnatal lillazeena kafaroo liyastayqinal lazeena ootul kitaaba wa yazdaadal lazeena aamanooo eemaananw wa laa yartaabal lazeena ootul kitaaba walmu`minoona wa liyaqoolal lazeena fee quloo bihim maradunw walkaafiroona maazaaa araadal laahu bihaazaa masalaa; kazaalika yudillul laahu many yashaaa`u wa yahdee many yashaaa`; wa maa ya`lamu junooda rabbika illaa hoo; wa maa hiya illaa zikraa lil bashar
📖 ಕನ್ನಡ ಅರ್ಥ
ನರಕದ ಕಾವಲುಗಾರರನ್ನಾಗಿ ನಾವು ಕೇವಲ ಮಲಕ್ಗಳನ್ನು ನಿಯೋಗಿಸುತ್ತೇವೆ ಮತ್ತು ಅವರ ಸಂಖ್ಯೆಯನ್ನು ಸತ್ಯನಿಷೇಧಿಗಳ ಪಾಲಿಗೆ ಪರೀಕ್ಷಾ ಸಾಧನವನ್ನಾಗಿ ನಿಶ್ಚಯಿಸಿದ್ದೇವೆ, ಇದು ಗ್ರಂಥ ನೀಡಲಾದವರು ನಂಬಲೆಂದೂ (ಅವರ ಗ್ರಂಥದಲ್ಲೂ ಇದೇ ಸಂಖ್ಯೆ ಇದೆ) ಸತ್ಯವಿಶ್ವಾಸಿಗಳ ವಿಶ್ವಾಸವು ವೃದ್ಧಿಸಲೆಂದೂ, ಗ್ರಂಥ ನೀಡಲಾದವರು ಮತ್ತು ಸತ್ಯವಿಶ್ವಾಸಿಗಳು ಕುರ್ಆನಿನಲ್ಲಿ ಸಂದೇಹ ಪಡದಿರಲೆಂದು ಮತ್ತು ಹೃದಯದಲ್ಲಿ (ಕಾಪಟ್ಯದ) ರೋಗವಿದ್ದವರು ಮತ್ತು ಸತ್ಯನಿಷೇಧಿಗಳು “ಈ ಮಾತಿನ ಮೂಲಕ ಅಲ್ಲಾಹನ ಉದ್ದೇಶವೇನು?” ಎಂದು ಹೇಳಲೆಂದಾಗಿದೆ, ಇದೇ ಪ್ರಕಾರ ಅಲ್ಲಾಹನು (ಒಂದೇ ಮಾತಿನಿಂದ) ತಾನಿಚ್ಛಿಸುವವರನ್ನು ದಾರಿಗೆಡಿಸುತ್ತಾನೆ ಮತ್ತು ತಾನಿಚ್ಛಿಸುವವರನ್ನು ಸನ್ಮರ‍್ಗದಲ್ಲಿ ಮುನ್ನಡೆಸುತ್ತಾನೆ. ನಿನ್ನ ಪ್ರಭುವಿನ ಸೈನ್ಯಗಳನ್ನು ಅವನ ಹೊರತು ಇನ್ನಾರೂ ಅರಿಯಲಾರರು, ಇದು ಸಕಲ ಮಾನವರಿಗೆ ಸ್ಪಷ್ಟ ಉಪದೇಶವಲ್ಲದೇ ಇನ್ನೇನೂ ಅಲ್ಲ.

🎧 ಆಲಿಸಿ


📜 ಆಯತ್ 29-33 — ಸೂರಾ ಅಲ್-ಮುದ್ದಸ್ಸಿರ್

29لَوَّاحَةٌ لِّلْبَشَرِ
ಅದು ರ‍್ಮವನ್ನು ಸುಟ್ಟು ಹಾಕುವಂತದ್ದಾಗಿದೆ.
30عَلَيْهَا تِسْعَةَ عَشَرَ
ಅದರಲ್ಲಿ ಹತ್ತೊಂಬತ್ತು ಮಲಕ್ಗಳು ನಿಯೋಗಿಸಲ್ಪಟ್ಟಿದ್ದಾರೆ.
31وَمَا جَعَلْنَا أَصْحَابَ النَّارِ إِلَّا مَلَائِكَةً ۙ وَمَا جَعَلْنَا عِدَّتَهُمْ إِلَّا فِتْنَةً لِّلَّذِينَ كَفَرُوا لِيَسْتَيْقِنَ الَّذِينَ أُوتُوا الْكِتَابَ وَيَزْدَادَ الَّذِينَ آمَنُوا إِيمَانًا ۙ وَلَا يَرْتَابَ الَّذِينَ أُوتُوا الْكِتَابَ وَالْمُؤْمِنُونَ ۙ وَلِيَقُولَ الَّذِينَ فِي قُلُوبِهِم مَّرَضٌ وَالْكَافِرُونَ مَاذَا أَرَادَ اللَّهُ بِهَٰذَا مَثَلًا ۚ كَذَٰلِكَ يُضِلُّ اللَّهُ مَن يَشَاءُ وَيَهْدِي مَن يَشَاءُ ۚ وَمَا يَعْلَمُ جُنُودَ رَبِّكَ إِلَّا هُوَ ۚ وَمَا هِيَ إِلَّا ذِكْرَىٰ لِلْبَشَرِ
ನರಕದ ಕಾವಲುಗಾರರನ್ನಾಗಿ ನಾವು ಕೇವಲ ಮಲಕ್ಗಳನ್ನು ನಿಯೋಗಿಸುತ್ತೇವೆ ಮತ್ತು ಅವರ ಸಂಖ್ಯೆಯನ್ನು ಸತ್ಯನಿಷೇಧಿಗಳ ಪಾಲಿಗೆ ಪರೀಕ್ಷಾ ಸಾಧನವನ್ನಾಗಿ ನಿಶ್ಚಯಿಸಿದ್ದೇವೆ, ಇದು ಗ್ರಂಥ ನೀಡಲಾದವರು ನಂಬಲೆಂದೂ (ಅವರ ಗ್ರಂಥದಲ್ಲೂ ಇದೇ ಸಂಖ್ಯೆ ಇದೆ) ಸತ್ಯವಿಶ್ವಾಸಿಗಳ ವಿಶ್ವಾಸವು ವೃದ್ಧಿಸಲೆಂದೂ, ಗ್ರಂಥ ನೀಡಲಾದವರು ಮತ್ತು ಸತ್ಯವಿಶ್ವಾಸಿಗಳು ಕುರ್ಆನಿನಲ್ಲಿ ಸಂದೇಹ ಪಡದಿರಲೆಂದು ಮತ್ತು ಹೃದಯದಲ್ಲಿ (ಕಾಪಟ್ಯದ) ರೋಗವಿದ್ದವರು ಮತ್ತು ಸತ್ಯನಿಷೇಧಿಗಳು “ಈ ಮಾತಿನ ಮೂಲಕ ಅಲ್ಲಾಹನ ಉದ್ದೇಶವೇನು?” ಎಂದು ಹೇಳಲೆಂದಾಗಿದೆ, ಇದೇ ಪ್ರಕಾರ ಅಲ್ಲಾಹನು (ಒಂದೇ ಮಾತಿನಿಂದ) ತಾನಿಚ್ಛಿಸುವವರನ್ನು ದಾರಿಗೆಡಿಸುತ್ತಾನೆ ಮತ್ತು ತಾನಿಚ್ಛಿಸುವವರನ್ನು ಸನ್ಮರ‍್ಗದಲ್ಲಿ ಮುನ್ನಡೆಸುತ್ತಾನೆ. ನಿನ್ನ ಪ್ರಭುವಿನ ಸೈನ್ಯಗಳನ್ನು ಅವನ ಹೊರತು ಇನ್ನಾರೂ ಅರಿಯಲಾರರು, ಇದು ಸಕಲ ಮಾನವರಿಗೆ ಸ್ಪಷ್ಟ ಉಪದೇಶವಲ್ಲದೇ ಇನ್ನೇನೂ ಅಲ್ಲ.
32كَلَّا وَالْقَمَرِ
ಅನುಮಾನವೇ ಇಲ್ಲ, ಚಂದ್ರನ ಮೇಲಾಣೆ.
33وَاللَّيْلِ إِذْ أَدْبَرَ
ರಾತ್ರಿಯು ಮರಳುವಾಗಿನ ಆಣೆ.
ಅಲ್-ಮುದ್ದಸ್ಸಿರ್ಕುರಾನ್ ಸೂಚಿ
56ಆಯತ್
MeccanRevelation
31ಆಯತ್

ಅನುವಾದ — ಅಲ್-ಮುದ್ದಸ್ಸಿರ್ 31

ಸೂರಾ ಅಲ್-ಮುದ್ದಸ್ಸಿರ್ ಆಯತ್ 31 - ಓದಿ, ಆಲಿಸಿ, ಅನುವಾದ, ಕನ್ನಡ : ನರಕದ ಕಾವಲುಗಾರರನ್ನಾಗಿ ನಾವು ಕೇವಲ ಮಲಕ್ಗಳನ್ನು ನಿಯೋಗಿಸುತ್ತೇವೆ ಮತ್ತು ಅವರ ಸಂಖ್ಯೆಯನ್ನು ಸತ್ಯನಿಷೇಧಿಗಳ…

ಸೂರಾ ಆಯತ್ 31/56 — ಸೂರಾ ಅಲ್-ಮುದ್ದಸ್ಸಿರ್ المدثر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುದ್ದಸ್ಸಿರ್ ಆಲಿಸಿ, ಸೂರಾ ಅಲ್-ಮುದ್ದಸ್ಸಿರ್ ಅನುವಾದ, ಸೂರಾ ಅಲ್-ಮುದ್ದಸ್ಸಿರ್ mp3, ಸೂರಾ ಅಲ್-ಮುದ್ದಸ್ಸಿರ್ pdf. ಆಯತ್ 29–33. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers