ಅಲ್-ಮುದ್ದಸ್ಸಿರ್ · 33/56
ಅನುವಾದ ಉಚ್ಚಾರಣೆ — ಅಲ್-ಮುದ್ದಸ್ಸಿರ್
وَاللَّيْلِ إِذْ أَدْبَرَ ۝٣٣
Wallaili adbar
📖 ಕನ್ನಡ ಅರ್ಥ
ಮತ್ತು ಇರುಳು ಮರಳುವಾಗಿನ ಆಣೆ
🎧 ಆಲಿಸಿ

📜 ಆಯತ್ 31-35 — ಅಲ್-ಮುದ್ದಸ್ಸಿರ್

31وَمَا جَعَلْنَا أَصْحَابَ النَّارِ إِلَّا مَلَائِكَةً ۙ وَمَا جَعَلْنَا عِدَّتَهُمْ إِلَّا فِتْنَةً لِّلَّذِينَ كَفَرُوا لِيَسْتَيْقِنَ الَّذِينَ أُوتُوا الْكِتَابَ وَيَزْدَادَ الَّذِينَ آمَنُوا إِيمَانًا ۙ وَلَا يَرْتَابَ الَّذِينَ أُوتُوا الْكِتَابَ وَالْمُؤْمِنُونَ ۙ وَلِيَقُولَ الَّذِينَ فِي قُلُوبِهِم مَّرَضٌ وَالْكَافِرُونَ مَاذَا أَرَادَ اللَّهُ بِهَٰذَا مَثَلًا ۚ كَذَٰلِكَ يُضِلُّ اللَّهُ مَن يَشَاءُ وَيَهْدِي مَن يَشَاءُ ۚ وَمَا يَعْلَمُ جُنُودَ رَبِّكَ إِلَّا هُوَ ۚ وَمَا هِيَ إِلَّا ذِكْرَىٰ لِلْبَشَرِ
ನಾವು ಮಲಕ್‌ಗಳನ್ನೇ ನರಕದ ಕಾವಲುಗಾರರಾಗಿಸಿರುವೆವು ಮತ್ತು ಅವರ ಸಂಖ್ಯೆಯನ್ನು ಧಿಕ್ಕಾರಿಗಳ ಪಾಲಿಗೆ ಪರೀಕ್ಷೆಯಾಗಿಸಿರುವೆವು – ಗ್ರಂಥದವರು ನಂಬಲೆಂದು ಹಾಗೂ ವಿಶ್ವಾಸಿಗಳ ವಿಶ್ವಾಸವು ಹೆಚ್ಚಲೆಂದು ಮತ್ತು ಗ್ರಂಥದವರಾಗಲಿ ವಿಶ್ವಾಸಿಗಳಾಗಲಿ ಸಂಶಯಕ್ಕೆ ತುತ್ತಾಗಬಾರದೆಂದು ಮತ್ತು ಮನಸ್ಸಿನಲ್ಲಿ ರೋಗವಿರುವವರು ಹಾಗೂ ಧಿಕ್ಕಾರಿಗಳು ‘‘ಈ ಉದಾಹರಣೆಯ ಮೂಲಕ ಅಲ್ಲಾಹನು ಬಯಸುವುದೇನನ್ನು?’’ ಎಂದು ಕೇಳಲೆಂದು. ಈ ರೀತಿ ಅಲ್ಲಾಹನು ತಾನಿಚ್ಛಿಸಿದವರನ್ನು ದಾರಿಗೆಡಿಸುತ್ತಾನೆ. ಹಾಗೂ ತಾನಿಚ್ಛಿಸಿದವರಿಗೆ ಸರಿದಾರಿಯನ್ನು ತೋರುತ್ತಾನೆ. ನಿಮ್ಮ ಒಡೆಯನ ಪಡೆಗಳ ಕುರಿತು ಅವನ ಹೊರತು ಬೇರೆ ಯಾರಿಗೂ ತಿಳಿಯದು. ಇದು ಮಾನವರಿಗಾಗಿರುವ ಉಪದೇಶ ಮಾತ್ರವಾಗಿದೆ
32كَلَّا وَالْقَمَرِ
ಹಾಗೇನೂ ಅಲ್ಲ, ಚಂದ್ರನಾಣೆ
33وَاللَّيْلِ إِذْ أَدْبَرَ
ಮತ್ತು ಇರುಳು ಮರಳುವಾಗಿನ ಆಣೆ
34وَالصُّبْحِ إِذَا أَسْفَرَ
ಮತ್ತು ಮುಂಜಾವು ಬೆಳಗುವಾಗಿನಾಣೆ
35إِنَّهَا لَإِحْدَى الْكُبَرِ
ಅದು (ನರಕವು) ಒಂದು ಮಹಾ ವಿಪತ್ತಾಗಿದೆ
ಅಲ್-ಮುದ್ದಸ್ಸಿರ್ಕುರಾನ್ ಸೂಚಿ
56ಆಯತ್
MeccanRevelation
33ಆಯತ್

ಅನುವಾದ — ಅಲ್-ಮುದ್ದಸ್ಸಿರ್ 33

ಸೂರಾ ಅಲ್-ಮುದ್ದಸ್ಸಿರ್ ಆಯತ್ 33 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಇರುಳು ಮರಳುವಾಗಿನ ಆಣೆ

ಸೂರಾ ಆಯತ್ 33/56 — ಅಲ್-ಮುದ್ದಸ್ಸಿರ್ المدثر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಮುದ್ದಸ್ಸಿರ್ ಆಲಿಸಿ, ಅಲ್-ಮುದ್ದಸ್ಸಿರ್ ಅನುವಾದ, ಅಲ್-ಮುದ್ದಸ್ಸಿರ್ mp3, ಅಲ್-ಮುದ್ದಸ್ಸಿರ್ pdf. ಆಯತ್ 31–35. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers