ಅತ್-ತೌಬಾ · 111/129
ಅನುವಾದ ಉಚ್ಚಾರಣೆ — ಅತ್-ತೌಬಾ
۞ إِنَّ اللَّهَ اشْتَرَىٰ مِنَ الْمُؤْمِنِينَ أَنفُسَهُمْ وَأَمْوَالَهُم بِأَنَّ لَهُمُ الْجَنَّةَ ۚ يُقَاتِلُونَ فِي سَبِيلِ اللَّهِ فَيَقْتُلُونَ وَيُقْتَلُونَ ۖ وَعْدًا عَلَيْهِ حَقًّا فِي التَّوْرَاةِ وَالْإِنجِيلِ وَالْقُرْآنِ ۚ وَمَنْ أَوْفَىٰ بِعَهْدِهِ مِنَ اللَّهِ ۚ فَاسْتَبْشِرُوا بِبَيْعِكُمُ الَّذِي بَايَعْتُم بِهِ ۚ وَذَٰلِكَ هُوَ الْفَوْزُ الْعَظِيمُ ۝١١١
Innal laahash taraa minal mu`mineena anfusahum wa amwaalahum bi anna lahumul jannah; yuqaatiloona fee sabeelil laahi fa yaqtuloona wa yuqtaloona wa`dan `alaihi haqqan fit Tawraati wal Injeeli wal Qur-aan; wa man awfaa be`ahdihee minal laah; fastabshiroo bibai`ikumul lazee baaya`tum bih; wa zaalika huwal fawzul `azeem
📖 ಕನ್ನಡ ಅರ್ಥ
ಬಹುದೇವಾರಾಧಕರು ತಮ್ಮ ಆಪ್ತ ಬಂಧುಗಳೇ ಆಗಿದ್ದರೂ, ಅವರು ನರಕದವರೆಂಬುದು ತಮಗೆ ಸ್ಪಷ್ಟವಾದ ಬಳಿಕ ಅವರ ಪರವಾಗಿ ಕ್ಷಮೆಯಾಚಿಸುವುದು ದೇವದೂತರಿಗಾಗಲಿ ವಿಶ್ವಾಸಿಗಳಿಗಾಗಲಿ ಭೂಷಣವಲ್ಲ
🎧 ಆಲಿಸಿ

📜 ಆಯತ್ 109-113 — ಅತ್-ತೌಬಾ

109أَفَمَنْ أَسَّسَ بُنْيَانَهُ عَلَىٰ تَقْوَىٰ مِنَ اللَّهِ وَرِضْوَانٍ خَيْرٌ أَم مَّنْ أَسَّسَ بُنْيَانَهُ عَلَىٰ شَفَا جُرُفٍ هَارٍ فَانْهَارَ بِهِ فِي نَارِ جَهَنَّمَ ۗ وَاللَّهُ لَا يَهْدِي الْقَوْمَ الظَّالِمِينَ
ಖಂಡಿತವಾಗಿಯೂ ಅಲ್ಲಾಹನು ವಿಶ್ವಾಸಿಗಳಿಂದ ಅವರ ಜೀವಗಳನ್ನು ಮತ್ತು ಅವರ ಸೊತ್ತುಗಳನ್ನು ಖರೀದಿಸಿರುವನು – ಅವರಿಗೆ ಸ್ವರ್ಗವನ್ನು ನೀಡಲಿಕ್ಕಾಗಿ. ಅವರು ಅಲ್ಲಾಹನ ಮಾರ್ಗದಲ್ಲೇ ಹೋರಾಡುತ್ತಾರೆ, ವಧಿಸುತ್ತಾರೆ ಮತ್ತು ವಧಿಸಲ್ಪಡುತ್ತಾರೆ. ತೌರಾತ್, ಇಂಜೀಲ್ ಮತ್ತು ಕುರ್‌ಆನ್‌ನಲ್ಲಿ ಅವರಿಗೆ ನೀಡಲಾಗಿರುವ ವಾಗ್ದಾನವು ಸತ್ಯವಾಗಿದೆ. ಅಲ್ಲಾಹನಿಗಿಂತ ಉತ್ತಮವಾಗಿ ತನ್ನ ಕರಾರನ್ನು ಪಾಲಿಸುವವನು ಯಾರಿದ್ದಾನೆ? ಆದ್ದರಿಂದ ಅವನ ಜೊತೆ ನೀವು ಮಾಡಿಕೊಂಡಿರುವ ವ್ಯವಹಾರಕ್ಕಾಗಿ ಸಂಭ್ರಮಿಸಿರಿ. ಇದು ನಿಜಕ್ಕೂ ಮಹಾ ವಿಜಯವಾಗಿದೆ
110لَا يَزَالُ بُنْيَانُهُمُ الَّذِي بَنَوْا رِيبَةً فِي قُلُوبِهِمْ إِلَّا أَن تَقَطَّعَ قُلُوبُهُمْ ۗ وَاللَّهُ عَلِيمٌ حَكِيمٌ
ಪದೇ ಪದೇ ಪಶ್ಚಾತ್ತಾಪ ಪಡುವವರು, ಆರಾಧಿಸುತ್ತಿರುವವರು, (ಅಲ್ಲಾಹನ) ಗುಣಗಾನ ಮಾಡುತ್ತಿರುವವರು, (ಅಲ್ಲಾಹನ ಮಾರ್ಗದಲ್ಲಿ) ಉಪವಾಸ ಆಚರಿಸುತ್ತಿರುವವರು, (ಅಲ್ಲಾಹನಿಗೆ) ಬಾಗುತ್ತಿರುವವರು, ಸಾಷ್ಟಾಂಗ ವಂದಿಸುತ್ತಿರುವವರು, ಸತ್ಕಾರ್ಯವನ್ನು ಆದೇಶಿಸುತ್ತಿರುವವರು, ಕೆಡುಕಿನಿಂದ ತಡೆಯುತ್ತಿರುವವರು ಮತ್ತು ಅಲ್ಲಾಹನು ವಿಧಿಸಿರುವ ಮಿತಿ ಮೇರೆಗಳನ್ನು ಪಾಲಿಸುತ್ತಿರುವವರು – ಇಂತಹ ವಿಶ್ವಾಸಿಗಳಿಗೆ ಶುಭವಾರ್ತೆ ನೀಡಿರಿ
111۞ إِنَّ اللَّهَ اشْتَرَىٰ مِنَ الْمُؤْمِنِينَ أَنفُسَهُمْ وَأَمْوَالَهُم بِأَنَّ لَهُمُ الْجَنَّةَ ۚ يُقَاتِلُونَ فِي سَبِيلِ اللَّهِ فَيَقْتُلُونَ وَيُقْتَلُونَ ۖ وَعْدًا عَلَيْهِ حَقًّا فِي التَّوْرَاةِ وَالْإِنجِيلِ وَالْقُرْآنِ ۚ وَمَنْ أَوْفَىٰ بِعَهْدِهِ مِنَ اللَّهِ ۚ فَاسْتَبْشِرُوا بِبَيْعِكُمُ الَّذِي بَايَعْتُم بِهِ ۚ وَذَٰلِكَ هُوَ الْفَوْزُ الْعَظِيمُ
ಬಹುದೇವಾರಾಧಕರು ತಮ್ಮ ಆಪ್ತ ಬಂಧುಗಳೇ ಆಗಿದ್ದರೂ, ಅವರು ನರಕದವರೆಂಬುದು ತಮಗೆ ಸ್ಪಷ್ಟವಾದ ಬಳಿಕ ಅವರ ಪರವಾಗಿ ಕ್ಷಮೆಯಾಚಿಸುವುದು ದೇವದೂತರಿಗಾಗಲಿ ವಿಶ್ವಾಸಿಗಳಿಗಾಗಲಿ ಭೂಷಣವಲ್ಲ
112التَّائِبُونَ الْعَابِدُونَ الْحَامِدُونَ السَّائِحُونَ الرَّاكِعُونَ السَّاجِدُونَ الْآمِرُونَ بِالْمَعْرُوفِ وَالنَّاهُونَ عَنِ الْمُنكَرِ وَالْحَافِظُونَ لِحُدُودِ اللَّهِ ۗ وَبَشِّرِ الْمُؤْمِنِينَ
ಇಬ್ರಾಹೀಮರು ತಮ್ಮ ತಂದೆಯ ಪರವಾಗಿ ನಡೆಸಿದ ಕ್ಷಮಾಯಾಚನೆಯು, ಅವರು ಆತನಿಗೆ ನೀಡಿದ್ದ ಒಂದು ವಾಗ್ದಾನದ ಪಾಲನೆ ಮಾತ್ರವಾಗಿತ್ತು. ಕೊನೆಗೆ, ಆತನು ಅಲ್ಲಾಹನ ಶತ್ರುವೆಂಬುದು ಅವರಿಗೆ ಸ್ಪಷ್ಟವಾದಾಗ ಅವರು ಆತನಿಂದ ದೂರ ಉಳಿದರು. ಖಂಡಿತವಾಗಿಯೂ ಇಬ್ರಾಹೀಮರು ತುಂಬಾ ಮೃದು ಸ್ವಭಾವದವರು ಹಾಗೂ ಸಂಯಮಿಯಾಗಿದ್ದರು
113مَا كَانَ لِلنَّبِيِّ وَالَّذِينَ آمَنُوا أَن يَسْتَغْفِرُوا لِلْمُشْرِكِينَ وَلَوْ كَانُوا أُولِي قُرْبَىٰ مِن بَعْدِ مَا تَبَيَّنَ لَهُمْ أَنَّهُمْ أَصْحَابُ الْجَحِيمِ
ಅಲ್ಲಾಹನು ಯಾವುದೇ ಜನಾಂಗಕ್ಕೆ ಸರಿದಾರಿ ತೋರಿದ ಬಳಿಕ, ಅವರು ಯಾವುದರಿಂದ ದೂರವಿರಬೇಕು ಎಂಬುದನ್ನು ಅವರಿಗೆ ಸ್ಪಷ್ಟ ಪಡಿಸುವ ತನಕ ಅವರನ್ನು ದಾರಿಗೆಡಿಸುವುದಿಲ್ಲ. ಅಲ್ಲಾಹನು ಖಂಡಿತ ಎಲ್ಲವನ್ನೂ ಬಲ್ಲವನಾಗಿದ್ದಾನೆ
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
111ಆಯತ್

ಅನುವಾದ — ಅತ್-ತೌಬಾ 111

ಸೂರಾ ಅತ್-ತೌಬಾ ಆಯತ್ 111 - ಓದಿ, ಆಲಿಸಿ, ಅನುವಾದ, ಕನ್ನಡ : ಬಹುದೇವಾರಾಧಕರು ತಮ್ಮ ಆಪ್ತ ಬಂಧುಗಳೇ ಆಗಿದ್ದರೂ, ಅವರು ನರಕದವರೆಂಬುದು ತಮಗೆ ಸ್ಪಷ್ಟವಾದ ಬಳಿಕ…

ಸೂರಾ ಆಯತ್ 111/129 — ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅತ್-ತೌಬಾ ಆಲಿಸಿ, ಅತ್-ತೌಬಾ ಅನುವಾದ, ಅತ್-ತೌಬಾ mp3, ಅತ್-ತೌಬಾ pdf. ಆಯತ್ 109–113. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers