ಅತ್-ತೌಬಾ · 111/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
۞ إِنَّ اللَّهَ اشْتَرَىٰ مِنَ الْمُؤْمِنِينَ أَنفُسَهُمْ وَأَمْوَالَهُم بِأَنَّ لَهُمُ الْجَنَّةَ ۚ يُقَاتِلُونَ فِي سَبِيلِ اللَّهِ فَيَقْتُلُونَ وَيُقْتَلُونَ ۖ وَعْدًا عَلَيْهِ حَقًّا فِي التَّوْرَاةِ وَالْإِنجِيلِ وَالْقُرْآنِ ۚ وَمَنْ أَوْفَىٰ بِعَهْدِهِ مِنَ اللَّهِ ۚ فَاسْتَبْشِرُوا بِبَيْعِكُمُ الَّذِي بَايَعْتُم بِهِ ۚ وَذَٰلِكَ هُوَ الْفَوْزُ الْعَظِيمُ ١١١
Transliteration
Innal laahash taraa minal mu`mineena anfusahum wa amwaalahum bi anna lahumul jannah; yuqaatiloona fee sabeelil laahi fa yaqtuloona wa yuqtaloona wa`dan `alaihi haqqan fit Tawraati wal Injeeli wal Qur-aan; wa man awfaa be`ahdihee minal laah; fastabshiroo bibai`ikumul lazee baaya`tum bih; wa zaalika huwal fawzul `azeem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನಿಸ್ಸಂಶಯವಾಗಿಯೂ ಅಲ್ಲಾಹನು ಸತ್ಯವಿಶ್ವಾಸಿಗಳಿಂದ ಅವರ ಜೀವಗಳನ್ನೂ, ಅವರ ಸಂಪತ್ತುಗಳನ್ನೂ ಅವರಿಗೆ ಸ್ವರ್ಗದ ಬದಲಿಗೆ ಖರೀದಿಸಿದ್ದಾನೆ. ಅವರು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುತ್ತಾರೆ. ಅದರಲ್ಲಿ ಅವರು ಕೊಲ್ಲುತ್ತಾರೆ ಮತ್ತು ಕೊಲ್ಲಲ್ಪಡುತ್ತಾರೆ. ಈ ಬಗ್ಗೆ ತೌರಾತ್ನಲ್ಲೂ, ಇಂಜೀಲ್ನಲ್ಲೂ ಮತ್ತು ಕುರ್ಆನ್ನಲ್ಲೂ ಸತ್ಯವಾದ ವಾಗ್ದಾನ ನೀಡಲಾಗಿದೆ ಮತ್ತು ಅಲ್ಲಾಹನಿಗಿಂತ ಹೆಚ್ಚು ತನ್ನ ವಾಗ್ದಾನವನ್ನು ಈಡೇರಿಸುವವನು ಇನ್ನಾರಿದ್ದಾನೆ? ಆದ್ದರಿಂದ ನೀವು ಆತನೊಂದಿಗೆ ಮಾಡಿದ ಈ ವ್ಯವಹಾರದ ವಿಚಾರವಾಗಿ ಸಂತೋಷಪಡಿರಿ ಮತ್ತು ಇದು ಮಹಾ ಯಶಸ್ಸಾಗಿದೆ.
Additional reference in தமிழ்
🎧 ಆಲಿಸಿ
📜 ಆಯತ್ 109-113 — ಸೂರಾ ಅತ್-ತೌಬಾ
109أَفَمَنْ أَسَّسَ بُنْيَانَهُ عَلَىٰ تَقْوَىٰ مِنَ اللَّهِ وَرِضْوَانٍ خَيْرٌ أَم مَّنْ أَسَّسَ بُنْيَانَهُ عَلَىٰ شَفَا جُرُفٍ هَارٍ فَانْهَارَ بِهِ فِي نَارِ جَهَنَّمَ ۗ وَاللَّهُ لَا يَهْدِي الْقَوْمَ الظَّالِمِينَ
ಅನಂತರ ತನ್ನ ಕಟ್ಟಡದ ಬುನಾದಿಯನ್ನು ಅಲ್ಲಾಹನ ಭಯಭಕ್ತಿ ಮತ್ತು ಅವನ ಸಂತೃಪ್ತಿಯ ಮೇಲೆ ನಿರ್ಮಿಸುವವನು ಉತ್ತಮನೋ ಅಥವಾ ಕಟ್ಟಡವನ್ನು ಯಾವುದಾದರೂ ಕುಸಿದುಬೀಳಲಿಕ್ಕಿರುವ ಅಸ್ಥಿರ ಅಂಚಿನಲ್ಲಿ ನಿರ್ಮಿಸಿ ಕೊನೆಗೆ ಅದರೊಂದಿಗೆ ನರಕಾಗ್ನಿಯಲ್ಲಿ ಬೀಳುವವನೋ? ಮತ್ತು ಅಲ್ಲಾಹನು ಅಕ್ರಮಿಗಳಿಗೆ ಸನ್ಮಾರ್ಗವನ್ನು ತೋರಲಾರನು.
110لَا يَزَالُ بُنْيَانُهُمُ الَّذِي بَنَوْا رِيبَةً فِي قُلُوبِهِمْ إِلَّا أَن تَقَطَّعَ قُلُوبُهُمْ ۗ وَاللَّهُ عَلِيمٌ حَكِيمٌ
ಅವರ ಹೃದಯಗಳು ನುಚ್ಚು ನೂರಾಗುವವರೆಗೂ ಅವರು ನಿರ್ಮಿಸಿದಂತಹ ಈ ಕಟ್ಟಡವು (ಮಸೀದಿ) ಅವರ ಹೃದಯಗಳಲ್ಲಿ ಸದಾ ಸಂಶಯ ಮೂಲವಾಗಿ ಉಳಿಯುವುದು. ಮತ್ತು ಅಲ್ಲಾಹನು ಮಹಾಜ್ಞಾನಿಯೂ, ಯುಕ್ತಿವಂತನೂ ಆಗಿದ್ದಾನೆ.
111۞ إِنَّ اللَّهَ اشْتَرَىٰ مِنَ الْمُؤْمِنِينَ أَنفُسَهُمْ وَأَمْوَالَهُم بِأَنَّ لَهُمُ الْجَنَّةَ ۚ يُقَاتِلُونَ فِي سَبِيلِ اللَّهِ فَيَقْتُلُونَ وَيُقْتَلُونَ ۖ وَعْدًا عَلَيْهِ حَقًّا فِي التَّوْرَاةِ وَالْإِنجِيلِ وَالْقُرْآنِ ۚ وَمَنْ أَوْفَىٰ بِعَهْدِهِ مِنَ اللَّهِ ۚ فَاسْتَبْشِرُوا بِبَيْعِكُمُ الَّذِي بَايَعْتُم بِهِ ۚ وَذَٰلِكَ هُوَ الْفَوْزُ الْعَظِيمُ
ನಿಸ್ಸಂಶಯವಾಗಿಯೂ ಅಲ್ಲಾಹನು ಸತ್ಯವಿಶ್ವಾಸಿಗಳಿಂದ ಅವರ ಜೀವಗಳನ್ನೂ, ಅವರ ಸಂಪತ್ತುಗಳನ್ನೂ ಅವರಿಗೆ ಸ್ವರ್ಗದ ಬದಲಿಗೆ ಖರೀದಿಸಿದ್ದಾನೆ. ಅವರು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುತ್ತಾರೆ. ಅದರಲ್ಲಿ ಅವರು ಕೊಲ್ಲುತ್ತಾರೆ ಮತ್ತು ಕೊಲ್ಲಲ್ಪಡುತ್ತಾರೆ. ಈ ಬಗ್ಗೆ ತೌರಾತ್ನಲ್ಲೂ, ಇಂಜೀಲ್ನಲ್ಲೂ ಮತ್ತು ಕುರ್ಆನ್ನಲ್ಲೂ ಸತ್ಯವಾದ ವಾಗ್ದಾನ ನೀಡಲಾಗಿದೆ ಮತ್ತು ಅಲ್ಲಾಹನಿಗಿಂತ ಹೆಚ್ಚು ತನ್ನ ವಾಗ್ದಾನವನ್ನು ಈಡೇರಿಸುವವನು ಇನ್ನಾರಿದ್ದಾನೆ? ಆದ್ದರಿಂದ ನೀವು ಆತನೊಂದಿಗೆ ಮಾಡಿದ ಈ ವ್ಯವಹಾರದ ವಿಚಾರವಾಗಿ ಸಂತೋಷಪಡಿರಿ ಮತ್ತು ಇದು ಮಹಾ ಯಶಸ್ಸಾಗಿದೆ.
112التَّائِبُونَ الْعَابِدُونَ الْحَامِدُونَ السَّائِحُونَ الرَّاكِعُونَ السَّاجِدُونَ الْآمِرُونَ بِالْمَعْرُوفِ وَالنَّاهُونَ عَنِ الْمُنكَرِ وَالْحَافِظُونَ لِحُدُودِ اللَّهِ ۗ وَبَشِّرِ الْمُؤْمِنِينَ
ಅವರು ಅಲ್ಲಾಹನೆಡೆಗೆ ಪಶ್ಚಾತ್ತಾಪ ಪಟ್ಟು ಮರಳುವವರು, ಆರಾಧನೆ ಮಾಡುವವರು, ಸ್ತುತಿಸುವವರು, ಉಪವಾಸವನ್ನಾಚರಿಸುವವರು, ತಲೆಬಾಗಿಸುವವರು ಸಾಷ್ಟಾಂಗ ಮಾಡುವವರು, ಒಳಿತುಗಳ ಶಿಕ್ಷಣ ನೀಡುವವರು, ಕೆಡಕು ವಿಚಾರಗಳಿಂದ ತಡೆಯುವವರು ಮತ್ತು ಅಲ್ಲಾಹನ ಮೇರೆಗಳ ಎಚ್ಚರ ವಹಿಸುವವರಾಗಿದ್ದಾರೆ. ಮತ್ತು ಇಂತಹ ಸತ್ಯವಿಶ್ವಾಸಿಗಳಿಗೆ ತಾವು ಶುಭವಾರ್ತೆಯನ್ನು ನೀಡಿರಿ.
113مَا كَانَ لِلنَّبِيِّ وَالَّذِينَ آمَنُوا أَن يَسْتَغْفِرُوا لِلْمُشْرِكِينَ وَلَوْ كَانُوا أُولِي قُرْبَىٰ مِن بَعْدِ مَا تَبَيَّنَ لَهُمْ أَنَّهُمْ أَصْحَابُ الْجَحِيمِ
ಬಹುದೇವಾರಾಧಕರು ನರಕಕ್ಕೆ ಅರ್ಹರೆಂಬ ವಿಷಯ ಸ್ಪಷ್ಟವಾದ ಬಳಿಕ ಅವರು ಆಪ್ತಬಂಧುಗಳೇ ಆಗಿದ್ದರು. ಅವರ ಕ್ಷಮೆಗಾಗಿ ಪ್ರಾರ್ಥಿಸುವುದು ಪೈಗಂಬರರಿಗೂ, ಸತ್ಯವಿಶ್ವಾಸಿಗಳಿಗೂ ಯುಕ್ತವಲ್ಲ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
111ಆಯತ್
ಅನುವಾದ — ಅತ್-ತೌಬಾ 111
ಸೂರಾ ಅತ್-ತೌಬಾ ಆಯತ್ 111 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂಶಯವಾಗಿಯೂ ಅಲ್ಲಾಹನು ಸತ್ಯವಿಶ್ವಾಸಿಗಳಿಂದ ಅವರ ಜೀವಗಳನ್ನೂ, ಅವರ ಸಂಪತ್ತುಗಳನ್ನೂ ಅವರಿಗೆ ಸ್ವರ್ಗದ ಬದಲಿಗೆ…ಸೂರಾ ಆಯತ್ 111/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 109–113. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers







