ಅತ್-ತೌಬಾ · 113/129
ಅನುವಾದ ಉಚ್ಚಾರಣೆ — ಅತ್-ತೌಬಾ
مَا كَانَ لِلنَّبِيِّ وَالَّذِينَ آمَنُوا أَن يَسْتَغْفِرُوا لِلْمُشْرِكِينَ وَلَوْ كَانُوا أُولِي قُرْبَىٰ مِن بَعْدِ مَا تَبَيَّنَ لَهُمْ أَنَّهُمْ أَصْحَابُ الْجَحِيمِ ۝١١٣
Maa kaana lin nabiyyi wallazeena aamanooo ai yastaghfiroo lilmushrikeena wa law kaanoo ulee qurbaa mim ba`di maa tabiyana lahum annahum Ashaabul jaheem
📖 ಕನ್ನಡ ಅರ್ಥ
ಅಲ್ಲಾಹನು ಯಾವುದೇ ಜನಾಂಗಕ್ಕೆ ಸರಿದಾರಿ ತೋರಿದ ಬಳಿಕ, ಅವರು ಯಾವುದರಿಂದ ದೂರವಿರಬೇಕು ಎಂಬುದನ್ನು ಅವರಿಗೆ ಸ್ಪಷ್ಟ ಪಡಿಸುವ ತನಕ ಅವರನ್ನು ದಾರಿಗೆಡಿಸುವುದಿಲ್ಲ. ಅಲ್ಲಾಹನು ಖಂಡಿತ ಎಲ್ಲವನ್ನೂ ಬಲ್ಲವನಾಗಿದ್ದಾನೆ

🎧 ಆಲಿಸಿ


📜 ಆಯತ್ 111-115 — ಅತ್-ತೌಬಾ

111۞ إِنَّ اللَّهَ اشْتَرَىٰ مِنَ الْمُؤْمِنِينَ أَنفُسَهُمْ وَأَمْوَالَهُم بِأَنَّ لَهُمُ الْجَنَّةَ ۚ يُقَاتِلُونَ فِي سَبِيلِ اللَّهِ فَيَقْتُلُونَ وَيُقْتَلُونَ ۖ وَعْدًا عَلَيْهِ حَقًّا فِي التَّوْرَاةِ وَالْإِنجِيلِ وَالْقُرْآنِ ۚ وَمَنْ أَوْفَىٰ بِعَهْدِهِ مِنَ اللَّهِ ۚ فَاسْتَبْشِرُوا بِبَيْعِكُمُ الَّذِي بَايَعْتُم بِهِ ۚ وَذَٰلِكَ هُوَ الْفَوْزُ الْعَظِيمُ
ಬಹುದೇವಾರಾಧಕರು ತಮ್ಮ ಆಪ್ತ ಬಂಧುಗಳೇ ಆಗಿದ್ದರೂ, ಅವರು ನರಕದವರೆಂಬುದು ತಮಗೆ ಸ್ಪಷ್ಟವಾದ ಬಳಿಕ ಅವರ ಪರವಾಗಿ ಕ್ಷಮೆಯಾಚಿಸುವುದು ದೇವದೂತರಿಗಾಗಲಿ ವಿಶ್ವಾಸಿಗಳಿಗಾಗಲಿ ಭೂಷಣವಲ್ಲ
112التَّائِبُونَ الْعَابِدُونَ الْحَامِدُونَ السَّائِحُونَ الرَّاكِعُونَ السَّاجِدُونَ الْآمِرُونَ بِالْمَعْرُوفِ وَالنَّاهُونَ عَنِ الْمُنكَرِ وَالْحَافِظُونَ لِحُدُودِ اللَّهِ ۗ وَبَشِّرِ الْمُؤْمِنِينَ
ಇಬ್ರಾಹೀಮರು ತಮ್ಮ ತಂದೆಯ ಪರವಾಗಿ ನಡೆಸಿದ ಕ್ಷಮಾಯಾಚನೆಯು, ಅವರು ಆತನಿಗೆ ನೀಡಿದ್ದ ಒಂದು ವಾಗ್ದಾನದ ಪಾಲನೆ ಮಾತ್ರವಾಗಿತ್ತು. ಕೊನೆಗೆ, ಆತನು ಅಲ್ಲಾಹನ ಶತ್ರುವೆಂಬುದು ಅವರಿಗೆ ಸ್ಪಷ್ಟವಾದಾಗ ಅವರು ಆತನಿಂದ ದೂರ ಉಳಿದರು. ಖಂಡಿತವಾಗಿಯೂ ಇಬ್ರಾಹೀಮರು ತುಂಬಾ ಮೃದು ಸ್ವಭಾವದವರು ಹಾಗೂ ಸಂಯಮಿಯಾಗಿದ್ದರು
113مَا كَانَ لِلنَّبِيِّ وَالَّذِينَ آمَنُوا أَن يَسْتَغْفِرُوا لِلْمُشْرِكِينَ وَلَوْ كَانُوا أُولِي قُرْبَىٰ مِن بَعْدِ مَا تَبَيَّنَ لَهُمْ أَنَّهُمْ أَصْحَابُ الْجَحِيمِ
ಅಲ್ಲಾಹನು ಯಾವುದೇ ಜನಾಂಗಕ್ಕೆ ಸರಿದಾರಿ ತೋರಿದ ಬಳಿಕ, ಅವರು ಯಾವುದರಿಂದ ದೂರವಿರಬೇಕು ಎಂಬುದನ್ನು ಅವರಿಗೆ ಸ್ಪಷ್ಟ ಪಡಿಸುವ ತನಕ ಅವರನ್ನು ದಾರಿಗೆಡಿಸುವುದಿಲ್ಲ. ಅಲ್ಲಾಹನು ಖಂಡಿತ ಎಲ್ಲವನ್ನೂ ಬಲ್ಲವನಾಗಿದ್ದಾನೆ
114وَمَا كَانَ اسْتِغْفَارُ إِبْرَاهِيمَ لِأَبِيهِ إِلَّا عَن مَّوْعِدَةٍ وَعَدَهَا إِيَّاهُ فَلَمَّا تَبَيَّنَ لَهُ أَنَّهُ عَدُوٌّ لِّلَّهِ تَبَرَّأَ مِنْهُ ۚ إِنَّ إِبْرَاهِيمَ لَأَوَّاهٌ حَلِيمٌ
ಖಂಡಿತವಾಗಿಯೂ ಆಕಾಶಗಳ ಮತ್ತು ಭೂಮಿಯ ಆಧಿಪತ್ಯವು ಅಲ್ಲಾಹನಿಗೇ ಸೇರಿದೆ. ಅವನೇ ಜೀವನ ನೀಡುವವನು ಮತ್ತು ಅವನೇ ಮರಣ ನೀಡುವವನು. ನಿಮಗೆ ಅಲ್ಲಾಹನ ಹೊರತು ಬೇರೆ ಯಾರೂ ಪೋಷಕರಾಗಲಿ, ಸಹಾಯಕರಾಗಲಿ ಇಲ್ಲ
115وَمَا كَانَ اللَّهُ لِيُضِلَّ قَوْمًا بَعْدَ إِذْ هَدَاهُمْ حَتَّىٰ يُبَيِّنَ لَهُم مَّا يَتَّقُونَ ۚ إِنَّ اللَّهَ بِكُلِّ شَيْءٍ عَلِيمٌ
ಅಲ್ಲಾಹನು, ದೇವದೂತರೆಡೆಗೆ ಹಾಗೂ ತುಂಬಾ ಕಠಿಣ ಕಾಲದಲ್ಲಿ ಅವರನ್ನು ಅನುಸರಿಸಿದ ‘ಮುಹಾಜಿರ್’ ಮತ್ತು ‘ಅನ್ಸಾರ್’ ಗಳೆಡೆಗೆ ಒಲವು ತೋರಿದನು. ಅವರಲ್ಲಿನ ಒಂದು ಗುಂಪಿನ ಮನಸ್ಸುಗಳು ದಾರಿಗೆಡುವುದರಲ್ಲಿದ್ದುವು. ಆ ಬಳಿಕ ಅವನು ಅವರೆಡೆಗೆ ಒಲವು ತೋರಿದನು.ಅವನು ಅವರ ಪಾಲಿಗೆ ತುಂಬಾ ವಾತ್ಸಲ್ಯಮಯಿ ಹಾಗೂ ಕರುಣಾಳುವಾಗಿರುವನು
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
113ಆಯತ್

ಅನುವಾದ — ಅತ್-ತೌಬಾ 113

ಸೂರಾ ಅತ್-ತೌಬಾ ಆಯತ್ 113 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಯಾವುದೇ ಜನಾಂಗಕ್ಕೆ ಸರಿದಾರಿ ತೋರಿದ ಬಳಿಕ, ಅವರು ಯಾವುದರಿಂದ ದೂರವಿರಬೇಕು ಎಂಬುದನ್ನು…

ಸೂರಾ ಆಯತ್ 113/129 — ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅತ್-ತೌಬಾ ಆಲಿಸಿ, ಅತ್-ತೌಬಾ ಅನುವಾದ, ಅತ್-ತೌಬಾ mp3, ಅತ್-ತೌಬಾ pdf. ಆಯತ್ 111–115. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers