ಅತ್-ತೌಬಾ · 114/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
وَمَا كَانَ اسْتِغْفَارُ إِبْرَاهِيمَ لِأَبِيهِ إِلَّا عَن مَّوْعِدَةٍ وَعَدَهَا إِيَّاهُ فَلَمَّا تَبَيَّنَ لَهُ أَنَّهُ عَدُوٌّ لِّلَّهِ تَبَرَّأَ مِنْهُ ۚ إِنَّ إِبْرَاهِيمَ لَأَوَّاهٌ حَلِيمٌ ۝١١٤
Wa maa kaanas tighfaaru ibraaheema li abeehi illaa `ammaw `idatinw wa `adahaaa iyyaahu falammaa tabaiyana lahooo annahoo `aduwwul lillaahi tabarra a minh; inna Ibraaheema la awwaahum haleem
📖 ಕನ್ನಡ ಅರ್ಥ
ಮತ್ತು ಇಬ್ರಾಹೀಮ್‌ರವರು ತನ್ನ ತಂದೆಗಾಗಿ ಕ್ಷಮೆ ಯಾಚಿಸಿದ್ದು ಕೇವಲ ಅವರು ಅವನೊಂದಿಗೆ ಮಾಡಿದ ವಾಗ್ದಾನದಿಂದಾಗಿತ್ತು. ಅನಂತರ ಅವರಿಗೆ ಅವರ ತಂದೆಯು ಅಲ್ಲಾಹನ ಶತ್ರುವೆಂದು ಸ್ಪಷ್ಟವಾದಾಗ ಅವರು ಆತನಿಂದ ಸಂಪೂರ್ಣವಾಗಿ ಬೇಸರದಿಂದ ಸರಿದುಬಿಟ್ಟರು. ಖಂಡಿತವಾಗಿಯೂ ಇಬ್ರಾಹೀಮರು ಅತ್ಯಂತ ಮೃದು ಹೃದಯಿಯೂ, ಸಹನಾಶೀಲರೂ ಆಗಿದ್ದರು.

🎧 ಆಲಿಸಿ


📜 ಆಯತ್ 112-116 — ಸೂರಾ ಅತ್-ತೌಬಾ

112التَّائِبُونَ الْعَابِدُونَ الْحَامِدُونَ السَّائِحُونَ الرَّاكِعُونَ السَّاجِدُونَ الْآمِرُونَ بِالْمَعْرُوفِ وَالنَّاهُونَ عَنِ الْمُنكَرِ وَالْحَافِظُونَ لِحُدُودِ اللَّهِ ۗ وَبَشِّرِ الْمُؤْمِنِينَ
ಅವರು ಅಲ್ಲಾಹನೆಡೆಗೆ ಪಶ್ಚಾತ್ತಾಪ ಪಟ್ಟು ಮರಳುವವರು, ಆರಾಧನೆ ಮಾಡುವವರು, ಸ್ತುತಿಸುವವರು, ಉಪವಾಸವನ್ನಾಚರಿಸುವವರು, ತಲೆಬಾಗಿಸುವವರು ಸಾಷ್ಟಾಂಗ ಮಾಡುವವರು, ಒಳಿತುಗಳ ಶಿಕ್ಷಣ ನೀಡುವವರು, ಕೆಡಕು ವಿಚಾರಗಳಿಂದ ತಡೆಯುವವರು ಮತ್ತು ಅಲ್ಲಾಹನ ಮೇರೆಗಳ ಎಚ್ಚರ ವಹಿಸುವವರಾಗಿದ್ದಾರೆ. ಮತ್ತು ಇಂತಹ ಸತ್ಯವಿಶ್ವಾಸಿಗಳಿಗೆ ತಾವು ಶುಭವಾರ್ತೆಯನ್ನು ನೀಡಿರಿ.
113مَا كَانَ لِلنَّبِيِّ وَالَّذِينَ آمَنُوا أَن يَسْتَغْفِرُوا لِلْمُشْرِكِينَ وَلَوْ كَانُوا أُولِي قُرْبَىٰ مِن بَعْدِ مَا تَبَيَّنَ لَهُمْ أَنَّهُمْ أَصْحَابُ الْجَحِيمِ
ಬಹುದೇವಾರಾಧಕರು ನರಕಕ್ಕೆ ಅರ್ಹರೆಂಬ ವಿಷಯ ಸ್ಪಷ್ಟವಾದ ಬಳಿಕ ಅವರು ಆಪ್ತಬಂಧುಗಳೇ ಆಗಿದ್ದರು. ಅವರ ಕ್ಷಮೆಗಾಗಿ ಪ್ರಾರ್ಥಿಸುವುದು ಪೈಗಂಬರರಿಗೂ, ಸತ್ಯವಿಶ್ವಾಸಿಗಳಿಗೂ ಯುಕ್ತವಲ್ಲ.
114وَمَا كَانَ اسْتِغْفَارُ إِبْرَاهِيمَ لِأَبِيهِ إِلَّا عَن مَّوْعِدَةٍ وَعَدَهَا إِيَّاهُ فَلَمَّا تَبَيَّنَ لَهُ أَنَّهُ عَدُوٌّ لِّلَّهِ تَبَرَّأَ مِنْهُ ۚ إِنَّ إِبْرَاهِيمَ لَأَوَّاهٌ حَلِيمٌ
ಮತ್ತು ಇಬ್ರಾಹೀಮ್‌ರವರು ತನ್ನ ತಂದೆಗಾಗಿ ಕ್ಷಮೆ ಯಾಚಿಸಿದ್ದು ಕೇವಲ ಅವರು ಅವನೊಂದಿಗೆ ಮಾಡಿದ ವಾಗ್ದಾನದಿಂದಾಗಿತ್ತು. ಅನಂತರ ಅವರಿಗೆ ಅವರ ತಂದೆಯು ಅಲ್ಲಾಹನ ಶತ್ರುವೆಂದು ಸ್ಪಷ್ಟವಾದಾಗ ಅವರು ಆತನಿಂದ ಸಂಪೂರ್ಣವಾಗಿ ಬೇಸರದಿಂದ ಸರಿದುಬಿಟ್ಟರು. ಖಂಡಿತವಾಗಿಯೂ ಇಬ್ರಾಹೀಮರು ಅತ್ಯಂತ ಮೃದು ಹೃದಯಿಯೂ, ಸಹನಾಶೀಲರೂ ಆಗಿದ್ದರು.
115وَمَا كَانَ اللَّهُ لِيُضِلَّ قَوْمًا بَعْدَ إِذْ هَدَاهُمْ حَتَّىٰ يُبَيِّنَ لَهُم مَّا يَتَّقُونَ ۚ إِنَّ اللَّهَ بِكُلِّ شَيْءٍ عَلِيمٌ
ಮತ್ತು ಅಲ್ಲಾಹನು ಯಾವುದೇ ಜನತೆಗೆ ಮಾರ್ಗದರ್ಶನ ನೀಡಿದ ನಂತರ, ಅವರು ತಮ್ಮನ್ನು ಸಂರಕ್ಷಿಸಿಕೊಳ್ಳಲು ವಹಿಸಬೇಕಾದ ಜಾಗರೂಕತೆಗಳನ್ನು ಅವರಿಗೆ ಸ್ಪಷ್ಟಗೊಳಿಸುವ ತನಕ ಅವರನ್ನು ಪಥಭ್ರಷ್ಟಗೊಳಿಸುವುದಿಲ್ಲ. ನಿಸ್ಸಂಶಯವಾಗಿಯೂ ಅಲ್ಲಾಹನು ಸಕಲ ಸಂಗತಿಗಳನ್ನು ಚೆನ್ನಾಗಿ ಅರಿಯುತ್ತಾನೆ.
116إِنَّ اللَّهَ لَهُ مُلْكُ السَّمَاوَاتِ وَالْأَرْضِ ۖ يُحْيِي وَيُمِيتُ ۚ وَمَا لَكُم مِّن دُونِ اللَّهِ مِن وَلِيٍّ وَلَا نَصِيرٍ
ನಿಸ್ಸಂಶಯವಾಗಿಯೂ ಆಕಾಶ ಮತ್ತು ಭೂಮಿಯ ಅಧಿಪತ್ಯವೂ ಅಲ್ಲಾಹನದೇ ಆಗಿದೆ. ಅವನೇ ಜೀವನೀಡುತ್ತಾನೆ ಮತ್ತು ಮರಣಗೊಳಿಸುತ್ತಾನೆ ಮತ್ತು ನಿಮಗೆ ಅಲ್ಲಾಹನ ಹೊರತು ಯಾವ ಮಿತ್ರನಾಗಲೀ, ಸಹಾಯಕನಾಗಲೀ ಇಲ್ಲ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
114ಆಯತ್

ಅನುವಾದ — ಅತ್-ತೌಬಾ 114

ಸೂರಾ ಅತ್-ತೌಬಾ ಆಯತ್ 114 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಇಬ್ರಾಹೀಮ್‌ರವರು ತನ್ನ ತಂದೆಗಾಗಿ ಕ್ಷಮೆ ಯಾಚಿಸಿದ್ದು ಕೇವಲ ಅವರು ಅವನೊಂದಿಗೆ ಮಾಡಿದ…

ಸೂರಾ ಆಯತ್ 114/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 112–116. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers