ಅತ್-ತೌಬಾ · 114/129
ಅನುವಾದ ಉಚ್ಚಾರಣೆ — ಅತ್-ತೌಬಾ
وَمَا كَانَ اسْتِغْفَارُ إِبْرَاهِيمَ لِأَبِيهِ إِلَّا عَن مَّوْعِدَةٍ وَعَدَهَا إِيَّاهُ فَلَمَّا تَبَيَّنَ لَهُ أَنَّهُ عَدُوٌّ لِّلَّهِ تَبَرَّأَ مِنْهُ ۚ إِنَّ إِبْرَاهِيمَ لَأَوَّاهٌ حَلِيمٌ ١١٤
Transliteration
Wa maa kaanas tighfaaru ibraaheema li abeehi illaa `ammaw `idatinw wa `adahaaa iyyaahu falammaa tabaiyana lahooo annahoo `aduwwul lillaahi tabarra a minh; inna Ibraaheema la awwaahum haleem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಖಂಡಿತವಾಗಿಯೂ ಆಕಾಶಗಳ ಮತ್ತು ಭೂಮಿಯ ಆಧಿಪತ್ಯವು ಅಲ್ಲಾಹನಿಗೇ ಸೇರಿದೆ. ಅವನೇ ಜೀವನ ನೀಡುವವನು ಮತ್ತು ಅವನೇ ಮರಣ ನೀಡುವವನು. ನಿಮಗೆ ಅಲ್ಲಾಹನ ಹೊರತು ಬೇರೆ ಯಾರೂ ಪೋಷಕರಾಗಲಿ, ಸಹಾಯಕರಾಗಲಿ ಇಲ್ಲ
Additional reference in தமிழ்
🎧 ಆಲಿಸಿ
📜 ಆಯತ್ 112-116 — ಅತ್-ತೌಬಾ
112التَّائِبُونَ الْعَابِدُونَ الْحَامِدُونَ السَّائِحُونَ الرَّاكِعُونَ السَّاجِدُونَ الْآمِرُونَ بِالْمَعْرُوفِ وَالنَّاهُونَ عَنِ الْمُنكَرِ وَالْحَافِظُونَ لِحُدُودِ اللَّهِ ۗ وَبَشِّرِ الْمُؤْمِنِينَ
ಇಬ್ರಾಹೀಮರು ತಮ್ಮ ತಂದೆಯ ಪರವಾಗಿ ನಡೆಸಿದ ಕ್ಷಮಾಯಾಚನೆಯು, ಅವರು ಆತನಿಗೆ ನೀಡಿದ್ದ ಒಂದು ವಾಗ್ದಾನದ ಪಾಲನೆ ಮಾತ್ರವಾಗಿತ್ತು. ಕೊನೆಗೆ, ಆತನು ಅಲ್ಲಾಹನ ಶತ್ರುವೆಂಬುದು ಅವರಿಗೆ ಸ್ಪಷ್ಟವಾದಾಗ ಅವರು ಆತನಿಂದ ದೂರ ಉಳಿದರು. ಖಂಡಿತವಾಗಿಯೂ ಇಬ್ರಾಹೀಮರು ತುಂಬಾ ಮೃದು ಸ್ವಭಾವದವರು ಹಾಗೂ ಸಂಯಮಿಯಾಗಿದ್ದರು
113مَا كَانَ لِلنَّبِيِّ وَالَّذِينَ آمَنُوا أَن يَسْتَغْفِرُوا لِلْمُشْرِكِينَ وَلَوْ كَانُوا أُولِي قُرْبَىٰ مِن بَعْدِ مَا تَبَيَّنَ لَهُمْ أَنَّهُمْ أَصْحَابُ الْجَحِيمِ
ಅಲ್ಲಾಹನು ಯಾವುದೇ ಜನಾಂಗಕ್ಕೆ ಸರಿದಾರಿ ತೋರಿದ ಬಳಿಕ, ಅವರು ಯಾವುದರಿಂದ ದೂರವಿರಬೇಕು ಎಂಬುದನ್ನು ಅವರಿಗೆ ಸ್ಪಷ್ಟ ಪಡಿಸುವ ತನಕ ಅವರನ್ನು ದಾರಿಗೆಡಿಸುವುದಿಲ್ಲ. ಅಲ್ಲಾಹನು ಖಂಡಿತ ಎಲ್ಲವನ್ನೂ ಬಲ್ಲವನಾಗಿದ್ದಾನೆ
114وَمَا كَانَ اسْتِغْفَارُ إِبْرَاهِيمَ لِأَبِيهِ إِلَّا عَن مَّوْعِدَةٍ وَعَدَهَا إِيَّاهُ فَلَمَّا تَبَيَّنَ لَهُ أَنَّهُ عَدُوٌّ لِّلَّهِ تَبَرَّأَ مِنْهُ ۚ إِنَّ إِبْرَاهِيمَ لَأَوَّاهٌ حَلِيمٌ
ಖಂಡಿತವಾಗಿಯೂ ಆಕಾಶಗಳ ಮತ್ತು ಭೂಮಿಯ ಆಧಿಪತ್ಯವು ಅಲ್ಲಾಹನಿಗೇ ಸೇರಿದೆ. ಅವನೇ ಜೀವನ ನೀಡುವವನು ಮತ್ತು ಅವನೇ ಮರಣ ನೀಡುವವನು. ನಿಮಗೆ ಅಲ್ಲಾಹನ ಹೊರತು ಬೇರೆ ಯಾರೂ ಪೋಷಕರಾಗಲಿ, ಸಹಾಯಕರಾಗಲಿ ಇಲ್ಲ
115وَمَا كَانَ اللَّهُ لِيُضِلَّ قَوْمًا بَعْدَ إِذْ هَدَاهُمْ حَتَّىٰ يُبَيِّنَ لَهُم مَّا يَتَّقُونَ ۚ إِنَّ اللَّهَ بِكُلِّ شَيْءٍ عَلِيمٌ
ಅಲ್ಲಾಹನು, ದೇವದೂತರೆಡೆಗೆ ಹಾಗೂ ತುಂಬಾ ಕಠಿಣ ಕಾಲದಲ್ಲಿ ಅವರನ್ನು ಅನುಸರಿಸಿದ ‘ಮುಹಾಜಿರ್’ ಮತ್ತು ‘ಅನ್ಸಾರ್’ ಗಳೆಡೆಗೆ ಒಲವು ತೋರಿದನು. ಅವರಲ್ಲಿನ ಒಂದು ಗುಂಪಿನ ಮನಸ್ಸುಗಳು ದಾರಿಗೆಡುವುದರಲ್ಲಿದ್ದುವು. ಆ ಬಳಿಕ ಅವನು ಅವರೆಡೆಗೆ ಒಲವು ತೋರಿದನು.ಅವನು ಅವರ ಪಾಲಿಗೆ ತುಂಬಾ ವಾತ್ಸಲ್ಯಮಯಿ ಹಾಗೂ ಕರುಣಾಳುವಾಗಿರುವನು
116إِنَّ اللَّهَ لَهُ مُلْكُ السَّمَاوَاتِ وَالْأَرْضِ ۖ يُحْيِي وَيُمِيتُ ۚ وَمَا لَكُم مِّن دُونِ اللَّهِ مِن وَلِيٍّ وَلَا نَصِيرٍ
ಹಾಗೆಯೇ, ಯಾರ ಪ್ರಕರಣವನ್ನು ಮುಂದೂಡಲಾಗಿತ್ತೋ ಆ ಮೂವರು. ಭೂಮಿಯು ತನ್ನೆಲ್ಲಾ ವೈಶಾಲ್ಯದ ಹೊರತಾಗಿಯೂ ಅವರ ಪಾಲಿಗೆ ತೀರಾ ಸಂಕುಚಿತವಾಗಿ ಬಿಟ್ಟಿತ್ತು ಮತ್ತು ಅವರಿಗೆ ಸ್ವತಃ ತಮ್ಮ ಜೀವಗಳ ಕುರಿತು ಜಿಗುಪ್ಸೆ ಉಂಟಾಗಿತ್ತು. ಅಲ್ಲಾಹನೆಡೆಗೆ ಒಲಿಯುವುದನ್ನು ಬಿಟ್ಟರೆ, (ತಮಗೆ) ಅವನ ಕಡೆಯಿಂದ ಬೇರಾವುದೇ ಆಶ್ರಯ ಇಲ್ಲ ಎಂಬುದನ್ನು ಅವರು ಮನಗಂಡಿದ್ದರು. ಕೊನೆಗೆ, ಅವರು ಪಶ್ಚಾತ್ತಾಪ ಪಡಲೆಂದು ಅವನು ಅವರೆಡೆಗೆ ಒಲವು ತೋರಿದನು. ಖಂಡಿತವಾಗಿಯೂ ಅಲ್ಲಾಹನು ಪಶ್ಚಾತ್ತಾಪ ಸ್ವೀಕರಿಸುವವನು ಮತ್ತು ಕರುಣಾಳುವಾಗಿದ್ದಾನೆ
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
114ಆಯತ್
ಅನುವಾದ — ಅತ್-ತೌಬಾ 114
ಸೂರಾ ಅತ್-ತೌಬಾ ಆಯತ್ 114 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯೂ ಆಕಾಶಗಳ ಮತ್ತು ಭೂಮಿಯ ಆಧಿಪತ್ಯವು ಅಲ್ಲಾಹನಿಗೇ ಸೇರಿದೆ. ಅವನೇ ಜೀವನ ನೀಡುವವನು…ಸೂರಾ ಆಯತ್ 114/129 — ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅತ್-ತೌಬಾ ಆಲಿಸಿ, ಅತ್-ತೌಬಾ ಅನುವಾದ, ಅತ್-ತೌಬಾ mp3, ಅತ್-ತೌಬಾ pdf. ಆಯತ್ 112–116. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers







