ಅತ್-ತೌಬಾ · 115/129
ಅನುವಾದ ಉಚ್ಚಾರಣೆ — ಅತ್-ತೌಬಾ
وَمَا كَانَ اللَّهُ لِيُضِلَّ قَوْمًا بَعْدَ إِذْ هَدَاهُمْ حَتَّىٰ يُبَيِّنَ لَهُم مَّا يَتَّقُونَ ۚ إِنَّ اللَّهَ بِكُلِّ شَيْءٍ عَلِيمٌ ۝١١٥
Wa maa kaanal laahu liyudilla qawmam ba`da iz hadaahum hatta yubaiyina lahum maa yattaqoon; innal laaha bikulli shai`in `Aleem
📖 ಕನ್ನಡ ಅರ್ಥ
ಅಲ್ಲಾಹನು, ದೇವದೂತರೆಡೆಗೆ ಹಾಗೂ ತುಂಬಾ ಕಠಿಣ ಕಾಲದಲ್ಲಿ ಅವರನ್ನು ಅನುಸರಿಸಿದ ‘ಮುಹಾಜಿರ್’ ಮತ್ತು ‘ಅನ್ಸಾರ್’ ಗಳೆಡೆಗೆ ಒಲವು ತೋರಿದನು. ಅವರಲ್ಲಿನ ಒಂದು ಗುಂಪಿನ ಮನಸ್ಸುಗಳು ದಾರಿಗೆಡುವುದರಲ್ಲಿದ್ದುವು. ಆ ಬಳಿಕ ಅವನು ಅವರೆಡೆಗೆ ಒಲವು ತೋರಿದನು.ಅವನು ಅವರ ಪಾಲಿಗೆ ತುಂಬಾ ವಾತ್ಸಲ್ಯಮಯಿ ಹಾಗೂ ಕರುಣಾಳುವಾಗಿರುವನು

🎧 ಆಲಿಸಿ


📜 ಆಯತ್ 113-117 — ಅತ್-ತೌಬಾ

113مَا كَانَ لِلنَّبِيِّ وَالَّذِينَ آمَنُوا أَن يَسْتَغْفِرُوا لِلْمُشْرِكِينَ وَلَوْ كَانُوا أُولِي قُرْبَىٰ مِن بَعْدِ مَا تَبَيَّنَ لَهُمْ أَنَّهُمْ أَصْحَابُ الْجَحِيمِ
ಅಲ್ಲಾಹನು ಯಾವುದೇ ಜನಾಂಗಕ್ಕೆ ಸರಿದಾರಿ ತೋರಿದ ಬಳಿಕ, ಅವರು ಯಾವುದರಿಂದ ದೂರವಿರಬೇಕು ಎಂಬುದನ್ನು ಅವರಿಗೆ ಸ್ಪಷ್ಟ ಪಡಿಸುವ ತನಕ ಅವರನ್ನು ದಾರಿಗೆಡಿಸುವುದಿಲ್ಲ. ಅಲ್ಲಾಹನು ಖಂಡಿತ ಎಲ್ಲವನ್ನೂ ಬಲ್ಲವನಾಗಿದ್ದಾನೆ
114وَمَا كَانَ اسْتِغْفَارُ إِبْرَاهِيمَ لِأَبِيهِ إِلَّا عَن مَّوْعِدَةٍ وَعَدَهَا إِيَّاهُ فَلَمَّا تَبَيَّنَ لَهُ أَنَّهُ عَدُوٌّ لِّلَّهِ تَبَرَّأَ مِنْهُ ۚ إِنَّ إِبْرَاهِيمَ لَأَوَّاهٌ حَلِيمٌ
ಖಂಡಿತವಾಗಿಯೂ ಆಕಾಶಗಳ ಮತ್ತು ಭೂಮಿಯ ಆಧಿಪತ್ಯವು ಅಲ್ಲಾಹನಿಗೇ ಸೇರಿದೆ. ಅವನೇ ಜೀವನ ನೀಡುವವನು ಮತ್ತು ಅವನೇ ಮರಣ ನೀಡುವವನು. ನಿಮಗೆ ಅಲ್ಲಾಹನ ಹೊರತು ಬೇರೆ ಯಾರೂ ಪೋಷಕರಾಗಲಿ, ಸಹಾಯಕರಾಗಲಿ ಇಲ್ಲ
115وَمَا كَانَ اللَّهُ لِيُضِلَّ قَوْمًا بَعْدَ إِذْ هَدَاهُمْ حَتَّىٰ يُبَيِّنَ لَهُم مَّا يَتَّقُونَ ۚ إِنَّ اللَّهَ بِكُلِّ شَيْءٍ عَلِيمٌ
ಅಲ್ಲಾಹನು, ದೇವದೂತರೆಡೆಗೆ ಹಾಗೂ ತುಂಬಾ ಕಠಿಣ ಕಾಲದಲ್ಲಿ ಅವರನ್ನು ಅನುಸರಿಸಿದ ‘ಮುಹಾಜಿರ್’ ಮತ್ತು ‘ಅನ್ಸಾರ್’ ಗಳೆಡೆಗೆ ಒಲವು ತೋರಿದನು. ಅವರಲ್ಲಿನ ಒಂದು ಗುಂಪಿನ ಮನಸ್ಸುಗಳು ದಾರಿಗೆಡುವುದರಲ್ಲಿದ್ದುವು. ಆ ಬಳಿಕ ಅವನು ಅವರೆಡೆಗೆ ಒಲವು ತೋರಿದನು.ಅವನು ಅವರ ಪಾಲಿಗೆ ತುಂಬಾ ವಾತ್ಸಲ್ಯಮಯಿ ಹಾಗೂ ಕರುಣಾಳುವಾಗಿರುವನು
116إِنَّ اللَّهَ لَهُ مُلْكُ السَّمَاوَاتِ وَالْأَرْضِ ۖ يُحْيِي وَيُمِيتُ ۚ وَمَا لَكُم مِّن دُونِ اللَّهِ مِن وَلِيٍّ وَلَا نَصِيرٍ
ಹಾಗೆಯೇ, ಯಾರ ಪ್ರಕರಣವನ್ನು ಮುಂದೂಡಲಾಗಿತ್ತೋ ಆ ಮೂವರು. ಭೂಮಿಯು ತನ್ನೆಲ್ಲಾ ವೈಶಾಲ್ಯದ ಹೊರತಾಗಿಯೂ ಅವರ ಪಾಲಿಗೆ ತೀರಾ ಸಂಕುಚಿತವಾಗಿ ಬಿಟ್ಟಿತ್ತು ಮತ್ತು ಅವರಿಗೆ ಸ್ವತಃ ತಮ್ಮ ಜೀವಗಳ ಕುರಿತು ಜಿಗುಪ್ಸೆ ಉಂಟಾಗಿತ್ತು. ಅಲ್ಲಾಹನೆಡೆಗೆ ಒಲಿಯುವುದನ್ನು ಬಿಟ್ಟರೆ, (ತಮಗೆ) ಅವನ ಕಡೆಯಿಂದ ಬೇರಾವುದೇ ಆಶ್ರಯ ಇಲ್ಲ ಎಂಬುದನ್ನು ಅವರು ಮನಗಂಡಿದ್ದರು. ಕೊನೆಗೆ, ಅವರು ಪಶ್ಚಾತ್ತಾಪ ಪಡಲೆಂದು ಅವನು ಅವರೆಡೆಗೆ ಒಲವು ತೋರಿದನು. ಖಂಡಿತವಾಗಿಯೂ ಅಲ್ಲಾಹನು ಪಶ್ಚಾತ್ತಾಪ ಸ್ವೀಕರಿಸುವವನು ಮತ್ತು ಕರುಣಾಳುವಾಗಿದ್ದಾನೆ
117لَّقَد تَّابَ اللَّهُ عَلَى النَّبِيِّ وَالْمُهَاجِرِينَ وَالْأَنصَارِ الَّذِينَ اتَّبَعُوهُ فِي سَاعَةِ الْعُسْرَةِ مِن بَعْدِ مَا كَادَ يَزِيغُ قُلُوبُ فَرِيقٍ مِّنْهُمْ ثُمَّ تَابَ عَلَيْهِمْ ۚ إِنَّهُ بِهِمْ رَءُوفٌ رَّحِيمٌ
ವಿಶ್ವಾಸಿಗಳೇ, ಸದಾ ಅಲ್ಲಾಹನಿಗೆ ಅಂಜಿರಿ ಮತ್ತು ನೀವು ಸತ್ಯವಂತರ ಜೊತೆಗಾರರಾಗಿರಿ
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
115ಆಯತ್

ಅನುವಾದ — ಅತ್-ತೌಬಾ 115

ಸೂರಾ ಅತ್-ತೌಬಾ ಆಯತ್ 115 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು, ದೇವದೂತರೆಡೆಗೆ ಹಾಗೂ ತುಂಬಾ ಕಠಿಣ ಕಾಲದಲ್ಲಿ ಅವರನ್ನು ಅನುಸರಿಸಿದ ‘ಮುಹಾಜಿರ್’ ಮತ್ತು…

ಸೂರಾ ಆಯತ್ 115/129 — ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅತ್-ತೌಬಾ ಆಲಿಸಿ, ಅತ್-ತೌಬಾ ಅನುವಾದ, ಅತ್-ತೌಬಾ mp3, ಅತ್-ತೌಬಾ pdf. ಆಯತ್ 113–117. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers