ಅತ್-ತೌಬಾ · 116/129
ಅನುವಾದ ಉಚ್ಚಾರಣೆ — ಅತ್-ತೌಬಾ
إِنَّ ٱللَّهَ لَهُۥ مُلۡكُ ٱلسَّمَٰوَٰتِ وَٱلۡأَرۡضِۖ يُحۡيِۦ وَيُمِيتُۚ وَمَا لَكُم مِّن دُونِ ٱللَّهِ مِن وَلِيٍّ وَلَا نَصِيرٍ  ۝١١٦
Innal laaha lahoo mulkus samaawaati wal ardi yuhyee wa yumeet; wa maa lakum min doonil laahi minw waliyyinw wa laa naseer
📖 ಕನ್ನಡ ಅರ್ಥ
ಹಾಗೆಯೇ, ಯಾರ ಪ್ರಕರಣವನ್ನು ಮುಂದೂಡಲಾಗಿತ್ತೋ ಆ ಮೂವರು. ಭೂಮಿಯು ತನ್ನೆಲ್ಲಾ ವೈಶಾಲ್ಯದ ಹೊರತಾಗಿಯೂ ಅವರ ಪಾಲಿಗೆ ತೀರಾ ಸಂಕುಚಿತವಾಗಿ ಬಿಟ್ಟಿತ್ತು ಮತ್ತು ಅವರಿಗೆ ಸ್ವತಃ ತಮ್ಮ ಜೀವಗಳ ಕುರಿತು ಜಿಗುಪ್ಸೆ ಉಂಟಾಗಿತ್ತು. ಅಲ್ಲಾಹನೆಡೆಗೆ ಒಲಿಯುವುದನ್ನು ಬಿಟ್ಟರೆ, (ತಮಗೆ) ಅವನ ಕಡೆಯಿಂದ ಬೇರಾವುದೇ ಆಶ್ರಯ ಇಲ್ಲ ಎಂಬುದನ್ನು ಅವರು ಮನಗಂಡಿದ್ದರು. ಕೊನೆಗೆ, ಅವರು ಪಶ್ಚಾತ್ತಾಪ ಪಡಲೆಂದು ಅವನು ಅವರೆಡೆಗೆ ಒಲವು ತೋರಿದನು. ಖಂಡಿತವಾಗಿಯೂ ಅಲ್ಲಾಹನು ಪಶ್ಚಾತ್ತಾಪ ಸ್ವೀಕರಿಸುವವನು ಮತ್ತು ಕರುಣಾಳುವಾಗಿದ್ದಾನೆ
🎧 ಆಲಿಸಿ

📜 ಆಯತ್ 114-118 — ಅತ್-ತೌಬಾ

114وَمَا كَانَ ٱسۡتِغۡفَارُ إِبۡرَٰهِيمَ لِأَبِيهِ إِلَّا عَن مَّوۡعِدَةٍ وَعَدَهَآ إِيَّاهُ فَلَمَّا تَبَيَّنَ لَهُۥٓ أَنَّهُۥ عَدُوٌّ لِّلَّهِ تَبَرَّأَ مِنۡهُۚ إِنَّ إِبۡرَٰهِيمَ لَأَوَّٰهٌ حَلِيمٌ 
ಖಂಡಿತವಾಗಿಯೂ ಆಕಾಶಗಳ ಮತ್ತು ಭೂಮಿಯ ಆಧಿಪತ್ಯವು ಅಲ್ಲಾಹನಿಗೇ ಸೇರಿದೆ. ಅವನೇ ಜೀವನ ನೀಡುವವನು ಮತ್ತು ಅವನೇ ಮರಣ ನೀಡುವವನು. ನಿಮಗೆ ಅಲ್ಲಾಹನ ಹೊರತು ಬೇರೆ ಯಾರೂ ಪೋಷಕರಾಗಲಿ, ಸಹಾಯಕರಾಗಲಿ ಇಲ್ಲ
115وَمَا كَانَ ٱللَّهُ لِيُضِلَّ قَوۡمَۢا بَعۡدَ إِذۡ هَدَىٰهُمۡ حَتَّىٰ يُبَيِّنَ لَهُم مَّا يَتَّقُونَۚ إِنَّ ٱللَّهَ بِكُلِّ شَيۡءٍ عَلِيمٌ 
ಅಲ್ಲಾಹನು, ದೇವದೂತರೆಡೆಗೆ ಹಾಗೂ ತುಂಬಾ ಕಠಿಣ ಕಾಲದಲ್ಲಿ ಅವರನ್ನು ಅನುಸರಿಸಿದ ‘ಮುಹಾಜಿರ್’ ಮತ್ತು ‘ಅನ್ಸಾರ್’ ಗಳೆಡೆಗೆ ಒಲವು ತೋರಿದನು. ಅವರಲ್ಲಿನ ಒಂದು ಗುಂಪಿನ ಮನಸ್ಸುಗಳು ದಾರಿಗೆಡುವುದರಲ್ಲಿದ್ದುವು. ಆ ಬಳಿಕ ಅವನು ಅವರೆಡೆಗೆ ಒಲವು ತೋರಿದನು.ಅವನು ಅವರ ಪಾಲಿಗೆ ತುಂಬಾ ವಾತ್ಸಲ್ಯಮಯಿ ಹಾಗೂ ಕರುಣಾಳುವಾಗಿರುವನು
116إِنَّ ٱللَّهَ لَهُۥ مُلۡكُ ٱلسَّمَٰوَٰتِ وَٱلۡأَرۡضِۖ يُحۡيِۦ وَيُمِيتُۚ وَمَا لَكُم مِّن دُونِ ٱللَّهِ مِن وَلِيٍّ وَلَا نَصِيرٍ 
ಹಾಗೆಯೇ, ಯಾರ ಪ್ರಕರಣವನ್ನು ಮುಂದೂಡಲಾಗಿತ್ತೋ ಆ ಮೂವರು. ಭೂಮಿಯು ತನ್ನೆಲ್ಲಾ ವೈಶಾಲ್ಯದ ಹೊರತಾಗಿಯೂ ಅವರ ಪಾಲಿಗೆ ತೀರಾ ಸಂಕುಚಿತವಾಗಿ ಬಿಟ್ಟಿತ್ತು ಮತ್ತು ಅವರಿಗೆ ಸ್ವತಃ ತಮ್ಮ ಜೀವಗಳ ಕುರಿತು ಜಿಗುಪ್ಸೆ ಉಂಟಾಗಿತ್ತು. ಅಲ್ಲಾಹನೆಡೆಗೆ ಒಲಿಯುವುದನ್ನು ಬಿಟ್ಟರೆ, (ತಮಗೆ) ಅವನ ಕಡೆಯಿಂದ ಬೇರಾವುದೇ ಆಶ್ರಯ ಇಲ್ಲ ಎಂಬುದನ್ನು ಅವರು ಮನಗಂಡಿದ್ದರು. ಕೊನೆಗೆ, ಅವರು ಪಶ್ಚಾತ್ತಾಪ ಪಡಲೆಂದು ಅವನು ಅವರೆಡೆಗೆ ಒಲವು ತೋರಿದನು. ಖಂಡಿತವಾಗಿಯೂ ಅಲ್ಲಾಹನು ಪಶ್ಚಾತ್ತಾಪ ಸ್ವೀಕರಿಸುವವನು ಮತ್ತು ಕರುಣಾಳುವಾಗಿದ್ದಾನೆ
117لَّقَد تَّابَ ٱللَّهُ عَلَى ٱلنَّبِيِّ وَٱلۡمُهَٰجِرِينَ وَٱلۡأَنصَارِ ٱلَّذِينَ ٱتَّبَعُوهُ فِي سَاعَةِ ٱلۡعُسۡرَةِ مِنۢ بَعۡدِ مَا كَادَ يَزِيغُ قُلُوبُ فَرِيقٍ مِّنۡهُمۡ ثُمَّ تَابَ عَلَيۡهِمۡۚ إِنَّهُۥ بِهِمۡ رَءُوفٌ رَّحِيمٌ 
ವಿಶ್ವಾಸಿಗಳೇ, ಸದಾ ಅಲ್ಲಾಹನಿಗೆ ಅಂಜಿರಿ ಮತ್ತು ನೀವು ಸತ್ಯವಂತರ ಜೊತೆಗಾರರಾಗಿರಿ
118وَعَلَى ٱلثَّلَٰثَةِ ٱلَّذِينَ خُلِّفُواْ حَتَّىٰٓ إِذَا ضَاقَتۡ عَلَيۡهِمُ ٱلۡأَرۡضُ بِمَا رَحُبَتۡ وَضَاقَتۡ عَلَيۡهِمۡ أَنفُسُهُمۡ وَظَنُّوٓاْ أَن لَّا مَلۡجَأَ مِنَ ٱللَّهِ إِلَّآ إِلَيۡهِ ثُمَّ تَابَ عَلَيۡهِمۡ لِيَتُوبُوٓاْۚ إِنَّ ٱللَّهَ هُوَ ٱلتَّوَّابُ ٱلرَّحِيمُ 
ಮದೀನಾದವರು ಹಾಗೂ ಅವರ ಸುತ್ತ ಮುತ್ತಲಿನ ಗ್ರಾಮೀಣ ಜನರು ಅಲ್ಲಾಹನ ದೂತರನ್ನು ಬಿಟ್ಟು ಹಿಂದುಳಿದುದು ಮತ್ತು ತಮ್ಮ ಜೀವಗಳನ್ನು ಅವರ ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸಿದ್ದು ಸರಿಯಲ್ಲ. ಏಕೆಂದರೆ, ಅಲ್ಲಾಹನ ಮಾರ್ಗದಲ್ಲಿ ಅವರು ಸಹಿಸುವ ಪ್ರತಿಯೊಂದು ದಾಹಕ್ಕೆ, ಪ್ರತಿಯೊಂದು ಸಂಕಷ್ಟಕ್ಕೆ, ಪ್ರತಿಯೊಂದು ಹಸಿವಿಗೆ, ಧಿಕ್ಕಾರಿಗಳ ಕೋಪಕ್ಕೆ ಕಾರಣವಾಗುವ ಅವರ ಪ್ರತಿಯೊಂದು ಹೆಜ್ಜೆಗೆ ಮತ್ತು ಶತ್ರುವಿನಿಂದ ಅವರು ಕಿತ್ತುಕೊಳ್ಳುವ ಪ್ರತಿಯೊಂದು ವಸ್ತುವಿಗೆ ಪ್ರತಿಯಾಗಿ ಅವರ ಪಾಲಿಗೆ ಒಂದು ಸತ್ಕರ್ಮವು ದಾಖಲಾಗದೆ ಇರುವುದಿಲ್ಲ. ಖಂಡಿತವಾಗಿಯೂ ಶ್ರೇಷ್ಠ ಕರ್ಮಗಳನ್ನು ಮಾಡುವವರ ಪ್ರತಿಫಲವನ್ನು ಅಲ್ಲಾಹನು ಖಂಡಿತ ವ್ಯರ್ಥ ಗೊಳಿಸುವುದಿಲ್ಲ
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
116ಆಯತ್

ಅನುವಾದ — ಅತ್-ತೌಬಾ 116

ಸೂರಾ ಆಯತ್ 116/129 — ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅತ್-ತೌಬಾ ಆಲಿಸಿ, ಅತ್-ತೌಬಾ ಅನುವಾದ, ಅತ್-ತೌಬಾ mp3, ಅತ್-ತೌಬಾ pdf. ಆಯತ್ 114–118. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers