ಅತ್-ತೌಬಾ · 117/129
ಅನುವಾದ ಉಚ್ಚಾರಣೆ — ಅತ್-ತೌಬಾ
لَّقَد تَّابَ اللَّهُ عَلَى النَّبِيِّ وَالْمُهَاجِرِينَ وَالْأَنصَارِ الَّذِينَ اتَّبَعُوهُ فِي سَاعَةِ الْعُسْرَةِ مِن بَعْدِ مَا كَادَ يَزِيغُ قُلُوبُ فَرِيقٍ مِّنْهُمْ ثُمَّ تَابَ عَلَيْهِمْ ۚ إِنَّهُ بِهِمْ رَءُوفٌ رَّحِيمٌ ۝١١٧
Laqat taabal laahu `alan nabiyyi wal Muhaajireena wal Ansaaril lazeenat taba`oohu fee saa`atil `usrati mim ba`di maa kaada yazeeghu quloobu fareeqim minhum summma taaba `alaihim; innahoo bihim Ra`oofur Raheem
📖 ಕನ್ನಡ ಅರ್ಥ
ವಿಶ್ವಾಸಿಗಳೇ, ಸದಾ ಅಲ್ಲಾಹನಿಗೆ ಅಂಜಿರಿ ಮತ್ತು ನೀವು ಸತ್ಯವಂತರ ಜೊತೆಗಾರರಾಗಿರಿ
🎧 ಆಲಿಸಿ

📜 ಆಯತ್ 115-119 — ಅತ್-ತೌಬಾ

115وَمَا كَانَ اللَّهُ لِيُضِلَّ قَوْمًا بَعْدَ إِذْ هَدَاهُمْ حَتَّىٰ يُبَيِّنَ لَهُم مَّا يَتَّقُونَ ۚ إِنَّ اللَّهَ بِكُلِّ شَيْءٍ عَلِيمٌ
ಅಲ್ಲಾಹನು, ದೇವದೂತರೆಡೆಗೆ ಹಾಗೂ ತುಂಬಾ ಕಠಿಣ ಕಾಲದಲ್ಲಿ ಅವರನ್ನು ಅನುಸರಿಸಿದ ‘ಮುಹಾಜಿರ್’ ಮತ್ತು ‘ಅನ್ಸಾರ್’ ಗಳೆಡೆಗೆ ಒಲವು ತೋರಿದನು. ಅವರಲ್ಲಿನ ಒಂದು ಗುಂಪಿನ ಮನಸ್ಸುಗಳು ದಾರಿಗೆಡುವುದರಲ್ಲಿದ್ದುವು. ಆ ಬಳಿಕ ಅವನು ಅವರೆಡೆಗೆ ಒಲವು ತೋರಿದನು.ಅವನು ಅವರ ಪಾಲಿಗೆ ತುಂಬಾ ವಾತ್ಸಲ್ಯಮಯಿ ಹಾಗೂ ಕರುಣಾಳುವಾಗಿರುವನು
116إِنَّ اللَّهَ لَهُ مُلْكُ السَّمَاوَاتِ وَالْأَرْضِ ۖ يُحْيِي وَيُمِيتُ ۚ وَمَا لَكُم مِّن دُونِ اللَّهِ مِن وَلِيٍّ وَلَا نَصِيرٍ
ಹಾಗೆಯೇ, ಯಾರ ಪ್ರಕರಣವನ್ನು ಮುಂದೂಡಲಾಗಿತ್ತೋ ಆ ಮೂವರು. ಭೂಮಿಯು ತನ್ನೆಲ್ಲಾ ವೈಶಾಲ್ಯದ ಹೊರತಾಗಿಯೂ ಅವರ ಪಾಲಿಗೆ ತೀರಾ ಸಂಕುಚಿತವಾಗಿ ಬಿಟ್ಟಿತ್ತು ಮತ್ತು ಅವರಿಗೆ ಸ್ವತಃ ತಮ್ಮ ಜೀವಗಳ ಕುರಿತು ಜಿಗುಪ್ಸೆ ಉಂಟಾಗಿತ್ತು. ಅಲ್ಲಾಹನೆಡೆಗೆ ಒಲಿಯುವುದನ್ನು ಬಿಟ್ಟರೆ, (ತಮಗೆ) ಅವನ ಕಡೆಯಿಂದ ಬೇರಾವುದೇ ಆಶ್ರಯ ಇಲ್ಲ ಎಂಬುದನ್ನು ಅವರು ಮನಗಂಡಿದ್ದರು. ಕೊನೆಗೆ, ಅವರು ಪಶ್ಚಾತ್ತಾಪ ಪಡಲೆಂದು ಅವನು ಅವರೆಡೆಗೆ ಒಲವು ತೋರಿದನು. ಖಂಡಿತವಾಗಿಯೂ ಅಲ್ಲಾಹನು ಪಶ್ಚಾತ್ತಾಪ ಸ್ವೀಕರಿಸುವವನು ಮತ್ತು ಕರುಣಾಳುವಾಗಿದ್ದಾನೆ
117لَّقَد تَّابَ اللَّهُ عَلَى النَّبِيِّ وَالْمُهَاجِرِينَ وَالْأَنصَارِ الَّذِينَ اتَّبَعُوهُ فِي سَاعَةِ الْعُسْرَةِ مِن بَعْدِ مَا كَادَ يَزِيغُ قُلُوبُ فَرِيقٍ مِّنْهُمْ ثُمَّ تَابَ عَلَيْهِمْ ۚ إِنَّهُ بِهِمْ رَءُوفٌ رَّحِيمٌ
ವಿಶ್ವಾಸಿಗಳೇ, ಸದಾ ಅಲ್ಲಾಹನಿಗೆ ಅಂಜಿರಿ ಮತ್ತು ನೀವು ಸತ್ಯವಂತರ ಜೊತೆಗಾರರಾಗಿರಿ
118وَعَلَى الثَّلَاثَةِ الَّذِينَ خُلِّفُوا حَتَّىٰ إِذَا ضَاقَتْ عَلَيْهِمُ الْأَرْضُ بِمَا رَحُبَتْ وَضَاقَتْ عَلَيْهِمْ أَنفُسُهُمْ وَظَنُّوا أَن لَّا مَلْجَأَ مِنَ اللَّهِ إِلَّا إِلَيْهِ ثُمَّ تَابَ عَلَيْهِمْ لِيَتُوبُوا ۚ إِنَّ اللَّهَ هُوَ التَّوَّابُ الرَّحِيمُ
ಮದೀನಾದವರು ಹಾಗೂ ಅವರ ಸುತ್ತ ಮುತ್ತಲಿನ ಗ್ರಾಮೀಣ ಜನರು ಅಲ್ಲಾಹನ ದೂತರನ್ನು ಬಿಟ್ಟು ಹಿಂದುಳಿದುದು ಮತ್ತು ತಮ್ಮ ಜೀವಗಳನ್ನು ಅವರ ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸಿದ್ದು ಸರಿಯಲ್ಲ. ಏಕೆಂದರೆ, ಅಲ್ಲಾಹನ ಮಾರ್ಗದಲ್ಲಿ ಅವರು ಸಹಿಸುವ ಪ್ರತಿಯೊಂದು ದಾಹಕ್ಕೆ, ಪ್ರತಿಯೊಂದು ಸಂಕಷ್ಟಕ್ಕೆ, ಪ್ರತಿಯೊಂದು ಹಸಿವಿಗೆ, ಧಿಕ್ಕಾರಿಗಳ ಕೋಪಕ್ಕೆ ಕಾರಣವಾಗುವ ಅವರ ಪ್ರತಿಯೊಂದು ಹೆಜ್ಜೆಗೆ ಮತ್ತು ಶತ್ರುವಿನಿಂದ ಅವರು ಕಿತ್ತುಕೊಳ್ಳುವ ಪ್ರತಿಯೊಂದು ವಸ್ತುವಿಗೆ ಪ್ರತಿಯಾಗಿ ಅವರ ಪಾಲಿಗೆ ಒಂದು ಸತ್ಕರ್ಮವು ದಾಖಲಾಗದೆ ಇರುವುದಿಲ್ಲ. ಖಂಡಿತವಾಗಿಯೂ ಶ್ರೇಷ್ಠ ಕರ್ಮಗಳನ್ನು ಮಾಡುವವರ ಪ್ರತಿಫಲವನ್ನು ಅಲ್ಲಾಹನು ಖಂಡಿತ ವ್ಯರ್ಥ ಗೊಳಿಸುವುದಿಲ್ಲ
119يَا أَيُّهَا الَّذِينَ آمَنُوا اتَّقُوا اللَّهَ وَكُونُوا مَعَ الصَّادِقِينَ
ಸಣ್ಣದಿರಲಿ, ದೊಡ್ಡದಿರಲಿ ಅವರು ಮಾಡಿದ ಪ್ರತಿಯೊಂದು ಖರ್ಚನ್ನು ಹಾಗೂ ಅವರು ಪ್ರತಿಯೊಂದು ಕಣಿವೆ ದಾಟಿದ್ದನ್ನು ಅವರ ಪರವಾಗಿ ದಾಖಲಿಸಿಡಲಾಗುತ್ತದೆ – ಅಲ್ಲಾಹನು ಅವರಿಗೆ, ಅವರು ಮಾಡಿರುವ ಎಲ್ಲ ಸತ್ಕರ್ಮಗಳ ಪ್ರತಿಫಲ ನೀಡಲಿಕ್ಕಾಗಿ
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
117ಆಯತ್

ಅನುವಾದ — ಅತ್-ತೌಬಾ 117

ಸೂರಾ ಅತ್-ತೌಬಾ ಆಯತ್ 117 - ಓದಿ, ಆಲಿಸಿ, ಅನುವಾದ, ಕನ್ನಡ : ವಿಶ್ವಾಸಿಗಳೇ, ಸದಾ ಅಲ್ಲಾಹನಿಗೆ ಅಂಜಿರಿ ಮತ್ತು ನೀವು ಸತ್ಯವಂತರ ಜೊತೆಗಾರರಾಗಿರಿ

ಸೂರಾ ಆಯತ್ 117/129 — ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅತ್-ತೌಬಾ ಆಲಿಸಿ, ಅತ್-ತೌಬಾ ಅನುವಾದ, ಅತ್-ತೌಬಾ mp3, ಅತ್-ತೌಬಾ pdf. ಆಯತ್ 115–119. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers