ಅತ್-ತೌಬಾ · 118/129
ಅನುವಾದ ಉಚ್ಚಾರಣೆ — ಅತ್-ತೌಬಾ
وَعَلَى ٱلثَّلَٰثَةِ ٱلَّذِينَ خُلِّفُواْ حَتَّىٰٓ إِذَا ضَاقَتۡ عَلَيۡهِمُ ٱلۡأَرۡضُ بِمَا رَحُبَتۡ وَضَاقَتۡ عَلَيۡهِمۡ أَنفُسُهُمۡ وَظَنُّوٓاْ أَن لَّا مَلۡجَأَ مِنَ ٱللَّهِ إِلَّآ إِلَيۡهِ ثُمَّ تَابَ عَلَيۡهِمۡ لِيَتُوبُوٓاْۚ إِنَّ ٱللَّهَ هُوَ ٱلتَّوَّابُ ٱلرَّحِيمُ  ۝١١٨
Wa `alas salaasatil lazeena khullifoo hattaaa izaa daaqat `alaihimul ardu bimaa rahubat wa daaqat `alaihim anfusuhum wa zannnooo al laa malja-a minal laahi illaaa ilaihi summa taaba `alaihim liyatooboo; innal laaha Huwat Tawwaabur Raheem
📖 ಕನ್ನಡ ಅರ್ಥ
ಮದೀನಾದವರು ಹಾಗೂ ಅವರ ಸುತ್ತ ಮುತ್ತಲಿನ ಗ್ರಾಮೀಣ ಜನರು ಅಲ್ಲಾಹನ ದೂತರನ್ನು ಬಿಟ್ಟು ಹಿಂದುಳಿದುದು ಮತ್ತು ತಮ್ಮ ಜೀವಗಳನ್ನು ಅವರ ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸಿದ್ದು ಸರಿಯಲ್ಲ. ಏಕೆಂದರೆ, ಅಲ್ಲಾಹನ ಮಾರ್ಗದಲ್ಲಿ ಅವರು ಸಹಿಸುವ ಪ್ರತಿಯೊಂದು ದಾಹಕ್ಕೆ, ಪ್ರತಿಯೊಂದು ಸಂಕಷ್ಟಕ್ಕೆ, ಪ್ರತಿಯೊಂದು ಹಸಿವಿಗೆ, ಧಿಕ್ಕಾರಿಗಳ ಕೋಪಕ್ಕೆ ಕಾರಣವಾಗುವ ಅವರ ಪ್ರತಿಯೊಂದು ಹೆಜ್ಜೆಗೆ ಮತ್ತು ಶತ್ರುವಿನಿಂದ ಅವರು ಕಿತ್ತುಕೊಳ್ಳುವ ಪ್ರತಿಯೊಂದು ವಸ್ತುವಿಗೆ ಪ್ರತಿಯಾಗಿ ಅವರ ಪಾಲಿಗೆ ಒಂದು ಸತ್ಕರ್ಮವು ದಾಖಲಾಗದೆ ಇರುವುದಿಲ್ಲ. ಖಂಡಿತವಾಗಿಯೂ ಶ್ರೇಷ್ಠ ಕರ್ಮಗಳನ್ನು ಮಾಡುವವರ ಪ್ರತಿಫಲವನ್ನು ಅಲ್ಲಾಹನು ಖಂಡಿತ ವ್ಯರ್ಥ ಗೊಳಿಸುವುದಿಲ್ಲ
🎧 ಆಲಿಸಿ

📜 ಆಯತ್ 116-120 — ಅತ್-ತೌಬಾ

116إِنَّ ٱللَّهَ لَهُۥ مُلۡكُ ٱلسَّمَٰوَٰتِ وَٱلۡأَرۡضِۖ يُحۡيِۦ وَيُمِيتُۚ وَمَا لَكُم مِّن دُونِ ٱللَّهِ مِن وَلِيٍّ وَلَا نَصِيرٍ 
ಹಾಗೆಯೇ, ಯಾರ ಪ್ರಕರಣವನ್ನು ಮುಂದೂಡಲಾಗಿತ್ತೋ ಆ ಮೂವರು. ಭೂಮಿಯು ತನ್ನೆಲ್ಲಾ ವೈಶಾಲ್ಯದ ಹೊರತಾಗಿಯೂ ಅವರ ಪಾಲಿಗೆ ತೀರಾ ಸಂಕುಚಿತವಾಗಿ ಬಿಟ್ಟಿತ್ತು ಮತ್ತು ಅವರಿಗೆ ಸ್ವತಃ ತಮ್ಮ ಜೀವಗಳ ಕುರಿತು ಜಿಗುಪ್ಸೆ ಉಂಟಾಗಿತ್ತು. ಅಲ್ಲಾಹನೆಡೆಗೆ ಒಲಿಯುವುದನ್ನು ಬಿಟ್ಟರೆ, (ತಮಗೆ) ಅವನ ಕಡೆಯಿಂದ ಬೇರಾವುದೇ ಆಶ್ರಯ ಇಲ್ಲ ಎಂಬುದನ್ನು ಅವರು ಮನಗಂಡಿದ್ದರು. ಕೊನೆಗೆ, ಅವರು ಪಶ್ಚಾತ್ತಾಪ ಪಡಲೆಂದು ಅವನು ಅವರೆಡೆಗೆ ಒಲವು ತೋರಿದನು. ಖಂಡಿತವಾಗಿಯೂ ಅಲ್ಲಾಹನು ಪಶ್ಚಾತ್ತಾಪ ಸ್ವೀಕರಿಸುವವನು ಮತ್ತು ಕರುಣಾಳುವಾಗಿದ್ದಾನೆ
117لَّقَد تَّابَ ٱللَّهُ عَلَى ٱلنَّبِيِّ وَٱلۡمُهَٰجِرِينَ وَٱلۡأَنصَارِ ٱلَّذِينَ ٱتَّبَعُوهُ فِي سَاعَةِ ٱلۡعُسۡرَةِ مِنۢ بَعۡدِ مَا كَادَ يَزِيغُ قُلُوبُ فَرِيقٍ مِّنۡهُمۡ ثُمَّ تَابَ عَلَيۡهِمۡۚ إِنَّهُۥ بِهِمۡ رَءُوفٌ رَّحِيمٌ 
ವಿಶ್ವಾಸಿಗಳೇ, ಸದಾ ಅಲ್ಲಾಹನಿಗೆ ಅಂಜಿರಿ ಮತ್ತು ನೀವು ಸತ್ಯವಂತರ ಜೊತೆಗಾರರಾಗಿರಿ
118وَعَلَى ٱلثَّلَٰثَةِ ٱلَّذِينَ خُلِّفُواْ حَتَّىٰٓ إِذَا ضَاقَتۡ عَلَيۡهِمُ ٱلۡأَرۡضُ بِمَا رَحُبَتۡ وَضَاقَتۡ عَلَيۡهِمۡ أَنفُسُهُمۡ وَظَنُّوٓاْ أَن لَّا مَلۡجَأَ مِنَ ٱللَّهِ إِلَّآ إِلَيۡهِ ثُمَّ تَابَ عَلَيۡهِمۡ لِيَتُوبُوٓاْۚ إِنَّ ٱللَّهَ هُوَ ٱلتَّوَّابُ ٱلرَّحِيمُ 
ಮದೀನಾದವರು ಹಾಗೂ ಅವರ ಸುತ್ತ ಮುತ್ತಲಿನ ಗ್ರಾಮೀಣ ಜನರು ಅಲ್ಲಾಹನ ದೂತರನ್ನು ಬಿಟ್ಟು ಹಿಂದುಳಿದುದು ಮತ್ತು ತಮ್ಮ ಜೀವಗಳನ್ನು ಅವರ ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸಿದ್ದು ಸರಿಯಲ್ಲ. ಏಕೆಂದರೆ, ಅಲ್ಲಾಹನ ಮಾರ್ಗದಲ್ಲಿ ಅವರು ಸಹಿಸುವ ಪ್ರತಿಯೊಂದು ದಾಹಕ್ಕೆ, ಪ್ರತಿಯೊಂದು ಸಂಕಷ್ಟಕ್ಕೆ, ಪ್ರತಿಯೊಂದು ಹಸಿವಿಗೆ, ಧಿಕ್ಕಾರಿಗಳ ಕೋಪಕ್ಕೆ ಕಾರಣವಾಗುವ ಅವರ ಪ್ರತಿಯೊಂದು ಹೆಜ್ಜೆಗೆ ಮತ್ತು ಶತ್ರುವಿನಿಂದ ಅವರು ಕಿತ್ತುಕೊಳ್ಳುವ ಪ್ರತಿಯೊಂದು ವಸ್ತುವಿಗೆ ಪ್ರತಿಯಾಗಿ ಅವರ ಪಾಲಿಗೆ ಒಂದು ಸತ್ಕರ್ಮವು ದಾಖಲಾಗದೆ ಇರುವುದಿಲ್ಲ. ಖಂಡಿತವಾಗಿಯೂ ಶ್ರೇಷ್ಠ ಕರ್ಮಗಳನ್ನು ಮಾಡುವವರ ಪ್ರತಿಫಲವನ್ನು ಅಲ್ಲಾಹನು ಖಂಡಿತ ವ್ಯರ್ಥ ಗೊಳಿಸುವುದಿಲ್ಲ
119يَٰٓأَيُّهَا ٱلَّذِينَ ءَامَنُواْ ٱتَّقُواْ ٱللَّهَ وَكُونُواْ مَعَ ٱلصَّٰدِقِينَ 
ಸಣ್ಣದಿರಲಿ, ದೊಡ್ಡದಿರಲಿ ಅವರು ಮಾಡಿದ ಪ್ರತಿಯೊಂದು ಖರ್ಚನ್ನು ಹಾಗೂ ಅವರು ಪ್ರತಿಯೊಂದು ಕಣಿವೆ ದಾಟಿದ್ದನ್ನು ಅವರ ಪರವಾಗಿ ದಾಖಲಿಸಿಡಲಾಗುತ್ತದೆ – ಅಲ್ಲಾಹನು ಅವರಿಗೆ, ಅವರು ಮಾಡಿರುವ ಎಲ್ಲ ಸತ್ಕರ್ಮಗಳ ಪ್ರತಿಫಲ ನೀಡಲಿಕ್ಕಾಗಿ
120مَا كَانَ لِأَهۡلِ ٱلۡمَدِينَةِ وَمَنۡ حَوۡلَهُم مِّنَ ٱلۡأَعۡرَابِ أَن يَتَخَلَّفُواْ عَن رَّسُولِ ٱللَّهِ وَلَا يَرۡغَبُواْ بِأَنفُسِهِمۡ عَن نَّفۡسِهِۦۚ ذَٰلِكَ بِأَنَّهُمۡ لَا يُصِيبُهُمۡ ظَمَأٌ وَلَا نَصَبٌ وَلَا مَخۡمَصَةٌ فِي سَبِيلِ ٱللَّهِ وَلَا يَطَـُٔونَ مَوۡطِئًا يَغِيظُ ٱلۡكُفَّارَ وَلَا يَنَالُونَ مِنۡ عَدُوٍّ نَّيۡلًا إِلَّا كُتِبَ لَهُم بِهِۦ عَمَلٌ صَٰلِحٌۚ إِنَّ ٱللَّهَ لَا يُضِيعُ أَجۡرَ ٱلۡمُحۡسِنِينَ 
ವಿಶ್ವಾಸಿಗಳೆಲ್ಲರೂ ಒಟ್ಟಾಗಿ (ಹೋರಾಟಕ್ಕೆ) ಹೊರಟು ಬಿಡುವುದು ಸರಿಯಲ್ಲ. (ಇದರ ಬದಲು) ಅವರ ಪ್ರತಿಯೊಂದು ವಿಭಾಗದಲ್ಲಿನ ಒಂದು ಪಂಗಡವು, ಧರ್ಮ ಜ್ಞಾನಗಳಿಸಲಿಕ್ಕಾಗಿ ಹೊರಟು, ಮರಳಿ ಬಂದು ತಮ್ಮ ಜನಾಂಗದವರನ್ನು ಎಚ್ಚರಿಸಬಹುದಾಗಿತ್ತು. ಈ ರೀತಿ ಅವರು ಜಾಗೃತರಾಗಬಹುದು
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
118ಆಯತ್

ಅನುವಾದ — ಅತ್-ತೌಬಾ 118

ಸೂರಾ ಆಯತ್ 118/129 — ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅತ್-ತೌಬಾ ಆಲಿಸಿ, ಅತ್-ತೌಬಾ ಅನುವಾದ, ಅತ್-ತೌಬಾ mp3, ಅತ್-ತೌಬಾ pdf. ಆಯತ್ 116–120. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers