ಅತ್-ತೌಬಾ · 120/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
مَا كَانَ لِأَهْلِ الْمَدِينَةِ وَمَنْ حَوْلَهُم مِّنَ الْأَعْرَابِ أَن يَتَخَلَّفُوا عَن رَّسُولِ اللَّهِ وَلَا يَرْغَبُوا بِأَنفُسِهِمْ عَن نَّفْسِهِ ۚ ذَٰلِكَ بِأَنَّهُمْ لَا يُصِيبُهُمْ ظَمَأٌ وَلَا نَصَبٌ وَلَا مَخْمَصَةٌ فِي سَبِيلِ اللَّهِ وَلَا يَطَئُونَ مَوْطِئًا يَغِيظُ الْكُفَّارَ وَلَا يَنَالُونَ مِنْ عَدُوٍّ نَّيْلًا إِلَّا كُتِبَ لَهُم بِهِ عَمَلٌ صَالِحٌ ۚ إِنَّ اللَّهَ لَا يُضِيعُ أَجْرَ الْمُحْسِنِينَ ١٢٠
Transliteration
Maa kaana li ahlil Madeenati wa man hawlahum minal A`raabi ai yatakhallafoo `ar-Rasoolil laahi wa laa yarghaboo bi anfusihim `an nafsih; zaalika bi annahum laa yuseebuhum zama unw wa laa nasabunw wa laa makhmasatun fee sabeelil laahi wa laa yata`oona mawti`ai yagheezul kuffaara wa laa yanaaloona min `aduwwin nailan illaa kutiba lahum bihee `amalun saalih; innal laaha laa yudee`u ajral muhsineen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಮದೀನ ನಿವಾಸಿಗಳಿಗಾಗಲೀ, ಅವರ ಸುತ್ತುಮುತ್ತಲಲ್ಲಿರುವ ಗ್ರಾಮೀಣವಾಸಿಗಳಾಗಲಿ ಅಲ್ಲಾಹನ ಸಂದೇಶವಾಕರನ್ನುಬಿಟ್ಟು ಹಿಂದುಳಿದು ಬಿಡುವುದು ಮತ್ತು ತಮ್ಮ ಪ್ರಾಣವನ್ನು ಅವರ ಪ್ರಾಣಕ್ಕಿಂತಲೂ ಹೆಚ್ಚು ಪ್ರಿಯವಾಗಿ ತಿಳಿದುಕೊಳ್ಳುವುದು ಶೋಭಿಸುವುದಿಲ್ಲ. ಏಕೆಂದರೆ ಅಲ್ಲಾಹನ ಮಾರ್ಗದಲ್ಲಿ ಅವರಿಗುಂಟಾಗುವ ದಾಹ, ದಣಿವು, ಹಸಿವು ಮತ್ತು ಸತ್ಯನಿಷೇಧಿಗಳನ್ನು ಕೆರಳಿಸುವಂತಹ ಯಾವುದೇ ಹೆಜ್ಜೆಯನ್ನು ಮುಂದಿಡುವುದು ಮತ್ತು ಶತ್ರುಗಳ ಯಾವುದೇ ಸುದ್ದಿಯನ್ನು ಪಡೆದುಕೊಳ್ಳುವುದು, ಇವುಗಳೆಲ್ಲದರ ಮೇಲೆ ಅವರ ಹೆಸರಲ್ಲಿ (ಒಂದೊAದು)ಪುಣ್ಯ ಕರ್ಮವನ್ನು ಬರೆದಿಡಲಾಗುವುದು. ಖಂಡಿತವಾಗಿಯೂ ಅಲ್ಲಾಹನು ಏಕನಿಷ್ಠರ ಪ್ರತಿಫಲವನ್ನು ವ್ಯರ್ಥ ಗೊಳಿಸುವುದಿಲ್ಲ.
Additional reference in தமிழ்
🎧 ಆಲಿಸಿ
📜 ಆಯತ್ 118-122 — ಸೂರಾ ಅತ್-ತೌಬಾ
118وَعَلَى الثَّلَاثَةِ الَّذِينَ خُلِّفُوا حَتَّىٰ إِذَا ضَاقَتْ عَلَيْهِمُ الْأَرْضُ بِمَا رَحُبَتْ وَضَاقَتْ عَلَيْهِمْ أَنفُسُهُمْ وَظَنُّوا أَن لَّا مَلْجَأَ مِنَ اللَّهِ إِلَّا إِلَيْهِ ثُمَّ تَابَ عَلَيْهِمْ لِيَتُوبُوا ۚ إِنَّ اللَّهَ هُوَ التَّوَّابُ الرَّحِيمُ
ಮತ್ತು ವಿಷಯವನ್ನು ಮುಂದೂಡಲಾಗಿದ್ದ ಆ ಮೂವರು ವ್ಯಕ್ತಿಗಳನ್ನು ಕ್ಷಮಿಸಿದನು. ಭೂಮಿಯು ವಿಶಾಲವಾಗಿದ್ದರು ಅವರ ಪಾಲಿಗೆ ಇಕ್ಕಟ್ಟಾಗಿ ಮಾರ್ಪಟ್ಟಿತು. ಅವರ ಜೀವಗಳೇ ಅವರ ಮೇಲೆ ಹೊರೆಯಾಗಿ ಸಂಕುಚಿತವಾಗಿ ಬಿಟ್ಟವು. ಮತ್ತು ಅವರು ಅಲ್ಲಾಹನ ಹೊರತು ಎಲ್ಲೂ ರಕ್ಷಣೆ ಸಿಗಲಾರದೆಂದು ತಿಳಿದುಕೊಂಡರು. ಅನಂತರ ಅವನು ಅವರ ಸ್ಥಿತಿಯೆಡೆಗೆ ಪಶ್ಚಾತ್ತಾಪ ಪಟ್ಟುಕೊಳ್ಳಲೆಂದು ಗಮನಹರಿಸಿದನು. ನಿಸ್ಸಂಶಯವಾಗಿಯೂ ಅಲ್ಲಾಹನು ಅತ್ಯಧಿಕ ಪಶ್ಚಾತ್ತಾಪ ಸ್ವೀಕರಿಸುವವನೂ, ಕರುಣಾನಿಧಿಯೂ ಆಗಿದ್ದಾನೆ.
119يَا أَيُّهَا الَّذِينَ آمَنُوا اتَّقُوا اللَّهَ وَكُونُوا مَعَ الصَّادِقِينَ
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ಸತ್ಯಸಂಧರ ಜೊತೆಗೆ ಸೇರಿಕೊಳ್ಳಿರಿ.
120مَا كَانَ لِأَهْلِ الْمَدِينَةِ وَمَنْ حَوْلَهُم مِّنَ الْأَعْرَابِ أَن يَتَخَلَّفُوا عَن رَّسُولِ اللَّهِ وَلَا يَرْغَبُوا بِأَنفُسِهِمْ عَن نَّفْسِهِ ۚ ذَٰلِكَ بِأَنَّهُمْ لَا يُصِيبُهُمْ ظَمَأٌ وَلَا نَصَبٌ وَلَا مَخْمَصَةٌ فِي سَبِيلِ اللَّهِ وَلَا يَطَئُونَ مَوْطِئًا يَغِيظُ الْكُفَّارَ وَلَا يَنَالُونَ مِنْ عَدُوٍّ نَّيْلًا إِلَّا كُتِبَ لَهُم بِهِ عَمَلٌ صَالِحٌ ۚ إِنَّ اللَّهَ لَا يُضِيعُ أَجْرَ الْمُحْسِنِينَ
ಮದೀನ ನಿವಾಸಿಗಳಿಗಾಗಲೀ, ಅವರ ಸುತ್ತುಮುತ್ತಲಲ್ಲಿರುವ ಗ್ರಾಮೀಣವಾಸಿಗಳಾಗಲಿ ಅಲ್ಲಾಹನ ಸಂದೇಶವಾಕರನ್ನುಬಿಟ್ಟು ಹಿಂದುಳಿದು ಬಿಡುವುದು ಮತ್ತು ತಮ್ಮ ಪ್ರಾಣವನ್ನು ಅವರ ಪ್ರಾಣಕ್ಕಿಂತಲೂ ಹೆಚ್ಚು ಪ್ರಿಯವಾಗಿ ತಿಳಿದುಕೊಳ್ಳುವುದು ಶೋಭಿಸುವುದಿಲ್ಲ. ಏಕೆಂದರೆ ಅಲ್ಲಾಹನ ಮಾರ್ಗದಲ್ಲಿ ಅವರಿಗುಂಟಾಗುವ ದಾಹ, ದಣಿವು, ಹಸಿವು ಮತ್ತು ಸತ್ಯನಿಷೇಧಿಗಳನ್ನು ಕೆರಳಿಸುವಂತಹ ಯಾವುದೇ ಹೆಜ್ಜೆಯನ್ನು ಮುಂದಿಡುವುದು ಮತ್ತು ಶತ್ರುಗಳ ಯಾವುದೇ ಸುದ್ದಿಯನ್ನು ಪಡೆದುಕೊಳ್ಳುವುದು, ಇವುಗಳೆಲ್ಲದರ ಮೇಲೆ ಅವರ ಹೆಸರಲ್ಲಿ (ಒಂದೊAದು)ಪುಣ್ಯ ಕರ್ಮವನ್ನು ಬರೆದಿಡಲಾಗುವುದು. ಖಂಡಿತವಾಗಿಯೂ ಅಲ್ಲಾಹನು ಏಕನಿಷ್ಠರ ಪ್ರತಿಫಲವನ್ನು ವ್ಯರ್ಥ ಗೊಳಿಸುವುದಿಲ್ಲ.
121وَلَا يُنفِقُونَ نَفَقَةً صَغِيرَةً وَلَا كَبِيرَةً وَلَا يَقْطَعُونَ وَادِيًا إِلَّا كُتِبَ لَهُمْ لِيَجْزِيَهُمُ اللَّهُ أَحْسَنَ مَا كَانُوا يَعْمَلُونَ
ಮತ್ತು ಅವರು ಮಾಡಿದಂತಹ ಹೆಚ್ಚು ಕಡಿಮೆ ಅಥವಾ ಯಾವುದೇ ಖರ್ಚಾಗಲೀ ಮತ್ತು ಅವರು ಯಾವುದೇ ಕಣಿವೆಯನ್ನು ದಾಟಿ ಹೋಗಲಿ; ಅವೆಲ್ಲವೂ ಅವರ ಹೆಸರಲ್ಲಿ ಬರೆಯಲ್ಪಟ್ಟಿದೆ ಇದೇಕೆಂದರೆ ಅಲ್ಲಾಹನು ಅವರ ಕರ್ಮಗಳಿಗೆ ಅತ್ಯುತ್ತಮ ಪ್ರತಿಫಲವನ್ನು ನೀಡಲೆಂದಾಗಿದೆ.
122۞ وَمَا كَانَ الْمُؤْمِنُونَ لِيَنفِرُوا كَافَّةً ۚ فَلَوْلَا نَفَرَ مِن كُلِّ فِرْقَةٍ مِّنْهُمْ طَائِفَةٌ لِّيَتَفَقَّهُوا فِي الدِّينِ وَلِيُنذِرُوا قَوْمَهُمْ إِذَا رَجَعُوا إِلَيْهِمْ لَعَلَّهُمْ يَحْذَرُونَ
ಮತ್ತು ಸತ್ಯವಿಶ್ವಾಸಿಗಳೆಲ್ಲರೂ ಒಟ್ಟಾಗಿ ಯುದ್ಧಕ್ಕೆ ಹೊರಡುವುದು ಯೋಗ್ಯವಲ್ಲ. ಆದರೆ ಪ್ರತಿಯೊಂದು ತಂಡದಿAದ ಒಂದು ಗುಂಪು ಧರ್ಮಜ್ಞಾನವನ್ನು ಪಡೆದು ತಮ್ಮ ಜನರೆಡೆಗೆ ಮರಳಿ ಅವರನ್ನು ಕೆಡುಕಿನಿಂದ ರಕ್ಷಿಸಿಕೊಳ್ಳಲು ಎಚ್ಚರಿಸಲಿಕ್ಕೆ ಹೊರಡುವುದಿಲ್ಲವೇಕೆ? ಹೀಗೆ ಅವರು ಭಯಪಟ್ಟುಕೊಳ್ಳಬಹುದೆಂಬುದಾಗಿದೆ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
120ಆಯತ್
ಅನುವಾದ — ಅತ್-ತೌಬಾ 120
ಸೂರಾ ಅತ್-ತೌಬಾ ಆಯತ್ 120 - ಓದಿ, ಆಲಿಸಿ, ಅನುವಾದ, ಕನ್ನಡ : ಮದೀನ ನಿವಾಸಿಗಳಿಗಾಗಲೀ, ಅವರ ಸುತ್ತುಮುತ್ತಲಲ್ಲಿರುವ ಗ್ರಾಮೀಣವಾಸಿಗಳಾಗಲಿ ಅಲ್ಲಾಹನ ಸಂದೇಶವಾಕರನ್ನುಬಿಟ್ಟು ಹಿಂದುಳಿದು ಬಿಡುವುದು ಮತ್ತು…ಸೂರಾ ಆಯತ್ 120/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 118–122. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers







