ಅತ್-ತೌಬಾ · 120/129
ಅನುವಾದ ಉಚ್ಚಾರಣೆ — ಅತ್-ತೌಬಾ
مَا كَانَ لِأَهْلِ الْمَدِينَةِ وَمَنْ حَوْلَهُم مِّنَ الْأَعْرَابِ أَن يَتَخَلَّفُوا عَن رَّسُولِ اللَّهِ وَلَا يَرْغَبُوا بِأَنفُسِهِمْ عَن نَّفْسِهِ ۚ ذَٰلِكَ بِأَنَّهُمْ لَا يُصِيبُهُمْ ظَمَأٌ وَلَا نَصَبٌ وَلَا مَخْمَصَةٌ فِي سَبِيلِ اللَّهِ وَلَا يَطَئُونَ مَوْطِئًا يَغِيظُ الْكُفَّارَ وَلَا يَنَالُونَ مِنْ عَدُوٍّ نَّيْلًا إِلَّا كُتِبَ لَهُم بِهِ عَمَلٌ صَالِحٌ ۚ إِنَّ اللَّهَ لَا يُضِيعُ أَجْرَ الْمُحْسِنِينَ ۝١٢٠
Maa kaana li ahlil Madeenati wa man hawlahum minal A`raabi ai yatakhallafoo `ar-Rasoolil laahi wa laa yarghaboo bi anfusihim `an nafsih; zaalika bi annahum laa yuseebuhum zama unw wa laa nasabunw wa laa makhmasatun fee sabeelil laahi wa laa yata`oona mawti`ai yagheezul kuffaara wa laa yanaaloona min `aduwwin nailan illaa kutiba lahum bihee `amalun saalih; innal laaha laa yudee`u ajral muhsineen
📖 ಕನ್ನಡ ಅರ್ಥ
ವಿಶ್ವಾಸಿಗಳೆಲ್ಲರೂ ಒಟ್ಟಾಗಿ (ಹೋರಾಟಕ್ಕೆ) ಹೊರಟು ಬಿಡುವುದು ಸರಿಯಲ್ಲ. (ಇದರ ಬದಲು) ಅವರ ಪ್ರತಿಯೊಂದು ವಿಭಾಗದಲ್ಲಿನ ಒಂದು ಪಂಗಡವು, ಧರ್ಮ ಜ್ಞಾನಗಳಿಸಲಿಕ್ಕಾಗಿ ಹೊರಟು, ಮರಳಿ ಬಂದು ತಮ್ಮ ಜನಾಂಗದವರನ್ನು ಎಚ್ಚರಿಸಬಹುದಾಗಿತ್ತು. ಈ ರೀತಿ ಅವರು ಜಾಗೃತರಾಗಬಹುದು

🎧 ಆಲಿಸಿ


📜 ಆಯತ್ 118-122 — ಅತ್-ತೌಬಾ

118وَعَلَى الثَّلَاثَةِ الَّذِينَ خُلِّفُوا حَتَّىٰ إِذَا ضَاقَتْ عَلَيْهِمُ الْأَرْضُ بِمَا رَحُبَتْ وَضَاقَتْ عَلَيْهِمْ أَنفُسُهُمْ وَظَنُّوا أَن لَّا مَلْجَأَ مِنَ اللَّهِ إِلَّا إِلَيْهِ ثُمَّ تَابَ عَلَيْهِمْ لِيَتُوبُوا ۚ إِنَّ اللَّهَ هُوَ التَّوَّابُ الرَّحِيمُ
ಮದೀನಾದವರು ಹಾಗೂ ಅವರ ಸುತ್ತ ಮುತ್ತಲಿನ ಗ್ರಾಮೀಣ ಜನರು ಅಲ್ಲಾಹನ ದೂತರನ್ನು ಬಿಟ್ಟು ಹಿಂದುಳಿದುದು ಮತ್ತು ತಮ್ಮ ಜೀವಗಳನ್ನು ಅವರ ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸಿದ್ದು ಸರಿಯಲ್ಲ. ಏಕೆಂದರೆ, ಅಲ್ಲಾಹನ ಮಾರ್ಗದಲ್ಲಿ ಅವರು ಸಹಿಸುವ ಪ್ರತಿಯೊಂದು ದಾಹಕ್ಕೆ, ಪ್ರತಿಯೊಂದು ಸಂಕಷ್ಟಕ್ಕೆ, ಪ್ರತಿಯೊಂದು ಹಸಿವಿಗೆ, ಧಿಕ್ಕಾರಿಗಳ ಕೋಪಕ್ಕೆ ಕಾರಣವಾಗುವ ಅವರ ಪ್ರತಿಯೊಂದು ಹೆಜ್ಜೆಗೆ ಮತ್ತು ಶತ್ರುವಿನಿಂದ ಅವರು ಕಿತ್ತುಕೊಳ್ಳುವ ಪ್ರತಿಯೊಂದು ವಸ್ತುವಿಗೆ ಪ್ರತಿಯಾಗಿ ಅವರ ಪಾಲಿಗೆ ಒಂದು ಸತ್ಕರ್ಮವು ದಾಖಲಾಗದೆ ಇರುವುದಿಲ್ಲ. ಖಂಡಿತವಾಗಿಯೂ ಶ್ರೇಷ್ಠ ಕರ್ಮಗಳನ್ನು ಮಾಡುವವರ ಪ್ರತಿಫಲವನ್ನು ಅಲ್ಲಾಹನು ಖಂಡಿತ ವ್ಯರ್ಥ ಗೊಳಿಸುವುದಿಲ್ಲ
119يَا أَيُّهَا الَّذِينَ آمَنُوا اتَّقُوا اللَّهَ وَكُونُوا مَعَ الصَّادِقِينَ
ಸಣ್ಣದಿರಲಿ, ದೊಡ್ಡದಿರಲಿ ಅವರು ಮಾಡಿದ ಪ್ರತಿಯೊಂದು ಖರ್ಚನ್ನು ಹಾಗೂ ಅವರು ಪ್ರತಿಯೊಂದು ಕಣಿವೆ ದಾಟಿದ್ದನ್ನು ಅವರ ಪರವಾಗಿ ದಾಖಲಿಸಿಡಲಾಗುತ್ತದೆ – ಅಲ್ಲಾಹನು ಅವರಿಗೆ, ಅವರು ಮಾಡಿರುವ ಎಲ್ಲ ಸತ್ಕರ್ಮಗಳ ಪ್ರತಿಫಲ ನೀಡಲಿಕ್ಕಾಗಿ
120مَا كَانَ لِأَهْلِ الْمَدِينَةِ وَمَنْ حَوْلَهُم مِّنَ الْأَعْرَابِ أَن يَتَخَلَّفُوا عَن رَّسُولِ اللَّهِ وَلَا يَرْغَبُوا بِأَنفُسِهِمْ عَن نَّفْسِهِ ۚ ذَٰلِكَ بِأَنَّهُمْ لَا يُصِيبُهُمْ ظَمَأٌ وَلَا نَصَبٌ وَلَا مَخْمَصَةٌ فِي سَبِيلِ اللَّهِ وَلَا يَطَئُونَ مَوْطِئًا يَغِيظُ الْكُفَّارَ وَلَا يَنَالُونَ مِنْ عَدُوٍّ نَّيْلًا إِلَّا كُتِبَ لَهُم بِهِ عَمَلٌ صَالِحٌ ۚ إِنَّ اللَّهَ لَا يُضِيعُ أَجْرَ الْمُحْسِنِينَ
ವಿಶ್ವಾಸಿಗಳೆಲ್ಲರೂ ಒಟ್ಟಾಗಿ (ಹೋರಾಟಕ್ಕೆ) ಹೊರಟು ಬಿಡುವುದು ಸರಿಯಲ್ಲ. (ಇದರ ಬದಲು) ಅವರ ಪ್ರತಿಯೊಂದು ವಿಭಾಗದಲ್ಲಿನ ಒಂದು ಪಂಗಡವು, ಧರ್ಮ ಜ್ಞಾನಗಳಿಸಲಿಕ್ಕಾಗಿ ಹೊರಟು, ಮರಳಿ ಬಂದು ತಮ್ಮ ಜನಾಂಗದವರನ್ನು ಎಚ್ಚರಿಸಬಹುದಾಗಿತ್ತು. ಈ ರೀತಿ ಅವರು ಜಾಗೃತರಾಗಬಹುದು
121وَلَا يُنفِقُونَ نَفَقَةً صَغِيرَةً وَلَا كَبِيرَةً وَلَا يَقْطَعُونَ وَادِيًا إِلَّا كُتِبَ لَهُمْ لِيَجْزِيَهُمُ اللَّهُ أَحْسَنَ مَا كَانُوا يَعْمَلُونَ
ವಿಶ್ವಾಸಿಗಳೇ, ಧಿಕ್ಕಾರಿಗಳ ಪೈಕಿ ನಿಮ್ಮ ಪಕ್ಕದಲ್ಲಿರುವವರ ವಿರುದ್ಧ (ಮೊದಲು) ಹೋರಾಡಿರಿ – ಅವರು ನಿಮ್ಮಲ್ಲಿ ಕಾಠಿಣ್ಯವನ್ನು ಕಾಣಲಿ. ನಿಮಗೆ ತಿಳಿದಿರಲಿ, ಖಂಡಿತವಾಗಿಯೂ ಅಲ್ಲಾಹನು ಸತ್ಯನಿಷ್ಠರ ಜೊತೆಗಿದ್ದಾನೆ
122۞ وَمَا كَانَ الْمُؤْمِنُونَ لِيَنفِرُوا كَافَّةً ۚ فَلَوْلَا نَفَرَ مِن كُلِّ فِرْقَةٍ مِّنْهُمْ طَائِفَةٌ لِّيَتَفَقَّهُوا فِي الدِّينِ وَلِيُنذِرُوا قَوْمَهُمْ إِذَا رَجَعُوا إِلَيْهِمْ لَعَلَّهُمْ يَحْذَرُونَ
(ಕುರ್‌ಆನಿನ) ಯಾವುದೇ (ಹೊಸ) ಅಧ್ಯಾಯವನ್ನು ಇಳಿಸಲಾದಾಗ ಅವರಲ್ಲಿನ ಕೆಲವರು, ಇದು ನಿಮ್ಮ ಪೈಕಿ ಯಾರ ವಿಶ್ವಾಸವನ್ನು ಹೆಚ್ಚಿಸಿತು? ಎಂದು ಪ್ರಶ್ನಿಸುತ್ತಾರೆ. ನಿಜವಾಗಿ, ಅದು ವಿಶ್ವಾಸಿಗಳ ವಿಶ್ವಾಸವನ್ನು ಹೆಚ್ಚಿಸಿದೆ ಮತ್ತು ಅವರು ಅದರಿಂದ ಸಂತುಷ್ಟರಾಗಿದ್ದಾರೆ
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
120ಆಯತ್

ಅನುವಾದ — ಅತ್-ತೌಬಾ 120

ಸೂರಾ ಅತ್-ತೌಬಾ ಆಯತ್ 120 - ಓದಿ, ಆಲಿಸಿ, ಅನುವಾದ, ಕನ್ನಡ : ವಿಶ್ವಾಸಿಗಳೆಲ್ಲರೂ ಒಟ್ಟಾಗಿ (ಹೋರಾಟಕ್ಕೆ) ಹೊರಟು ಬಿಡುವುದು ಸರಿಯಲ್ಲ. (ಇದರ ಬದಲು) ಅವರ ಪ್ರತಿಯೊಂದು…

ಸೂರಾ ಆಯತ್ 120/129 — ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅತ್-ತೌಬಾ ಆಲಿಸಿ, ಅತ್-ತೌಬಾ ಅನುವಾದ, ಅತ್-ತೌಬಾ mp3, ಅತ್-ತೌಬಾ pdf. ಆಯತ್ 118–122. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers