ಅತ್-ತೌಬಾ · 122/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
۞ وَمَا كَانَ الْمُؤْمِنُونَ لِيَنفِرُوا كَافَّةً ۚ فَلَوْلَا نَفَرَ مِن كُلِّ فِرْقَةٍ مِّنْهُمْ طَائِفَةٌ لِّيَتَفَقَّهُوا فِي الدِّينِ وَلِيُنذِرُوا قَوْمَهُمْ إِذَا رَجَعُوا إِلَيْهِمْ لَعَلَّهُمْ يَحْذَرُونَ ۝١٢٢
Wa maa kaanal mu`minoona liyanfiroo kaaaffah; falaw laa nafara min kulli firqatim minhum taaa`ifatul liyatafaqqahoo fiddeeni wa liyunziroo qawmahum izaa raja`ooo ilaihim la`allahum yahzaroon
📖 ಕನ್ನಡ ಅರ್ಥ
ಮತ್ತು ಸತ್ಯವಿಶ್ವಾಸಿಗಳೆಲ್ಲರೂ ಒಟ್ಟಾಗಿ ಯುದ್ಧಕ್ಕೆ ಹೊರಡುವುದು ಯೋಗ್ಯವಲ್ಲ. ಆದರೆ ಪ್ರತಿಯೊಂದು ತಂಡದಿAದ ಒಂದು ಗುಂಪು ಧರ್ಮಜ್ಞಾನವನ್ನು ಪಡೆದು ತಮ್ಮ ಜನರೆಡೆಗೆ ಮರಳಿ ಅವರನ್ನು ಕೆಡುಕಿನಿಂದ ರಕ್ಷಿಸಿಕೊಳ್ಳಲು ಎಚ್ಚರಿಸಲಿಕ್ಕೆ ಹೊರಡುವುದಿಲ್ಲವೇಕೆ? ಹೀಗೆ ಅವರು ಭಯಪಟ್ಟುಕೊಳ್ಳಬಹುದೆಂಬುದಾಗಿದೆ.

🎧 ಆಲಿಸಿ


📜 ಆಯತ್ 120-124 — ಸೂರಾ ಅತ್-ತೌಬಾ

120مَا كَانَ لِأَهْلِ الْمَدِينَةِ وَمَنْ حَوْلَهُم مِّنَ الْأَعْرَابِ أَن يَتَخَلَّفُوا عَن رَّسُولِ اللَّهِ وَلَا يَرْغَبُوا بِأَنفُسِهِمْ عَن نَّفْسِهِ ۚ ذَٰلِكَ بِأَنَّهُمْ لَا يُصِيبُهُمْ ظَمَأٌ وَلَا نَصَبٌ وَلَا مَخْمَصَةٌ فِي سَبِيلِ اللَّهِ وَلَا يَطَئُونَ مَوْطِئًا يَغِيظُ الْكُفَّارَ وَلَا يَنَالُونَ مِنْ عَدُوٍّ نَّيْلًا إِلَّا كُتِبَ لَهُم بِهِ عَمَلٌ صَالِحٌ ۚ إِنَّ اللَّهَ لَا يُضِيعُ أَجْرَ الْمُحْسِنِينَ
ಮದೀನ ನಿವಾಸಿಗಳಿಗಾಗಲೀ, ಅವರ ಸುತ್ತುಮುತ್ತಲಲ್ಲಿರುವ ಗ್ರಾಮೀಣವಾಸಿಗಳಾಗಲಿ ಅಲ್ಲಾಹನ ಸಂದೇಶವಾಕರನ್ನುಬಿಟ್ಟು ಹಿಂದುಳಿದು ಬಿಡುವುದು ಮತ್ತು ತಮ್ಮ ಪ್ರಾಣವನ್ನು ಅವರ ಪ್ರಾಣಕ್ಕಿಂತಲೂ ಹೆಚ್ಚು ಪ್ರಿಯವಾಗಿ ತಿಳಿದುಕೊಳ್ಳುವುದು ಶೋಭಿಸುವುದಿಲ್ಲ. ಏಕೆಂದರೆ ಅಲ್ಲಾಹನ ಮಾರ್ಗದಲ್ಲಿ ಅವರಿಗುಂಟಾಗುವ ದಾಹ, ದಣಿವು, ಹಸಿವು ಮತ್ತು ಸತ್ಯನಿಷೇಧಿಗಳನ್ನು ಕೆರಳಿಸುವಂತಹ ಯಾವುದೇ ಹೆಜ್ಜೆಯನ್ನು ಮುಂದಿಡುವುದು ಮತ್ತು ಶತ್ರುಗಳ ಯಾವುದೇ ಸುದ್ದಿಯನ್ನು ಪಡೆದುಕೊಳ್ಳುವುದು, ಇವುಗಳೆಲ್ಲದರ ಮೇಲೆ ಅವರ ಹೆಸರಲ್ಲಿ (ಒಂದೊAದು)ಪುಣ್ಯ ಕರ್ಮವನ್ನು ಬರೆದಿಡಲಾಗುವುದು. ಖಂಡಿತವಾಗಿಯೂ ಅಲ್ಲಾಹನು ಏಕನಿಷ್ಠರ ಪ್ರತಿಫಲವನ್ನು ವ್ಯರ್ಥ ಗೊಳಿಸುವುದಿಲ್ಲ.
121وَلَا يُنفِقُونَ نَفَقَةً صَغِيرَةً وَلَا كَبِيرَةً وَلَا يَقْطَعُونَ وَادِيًا إِلَّا كُتِبَ لَهُمْ لِيَجْزِيَهُمُ اللَّهُ أَحْسَنَ مَا كَانُوا يَعْمَلُونَ
ಮತ್ತು ಅವರು ಮಾಡಿದಂತಹ ಹೆಚ್ಚು ಕಡಿಮೆ ಅಥವಾ ಯಾವುದೇ ಖರ್ಚಾಗಲೀ ಮತ್ತು ಅವರು ಯಾವುದೇ ಕಣಿವೆಯನ್ನು ದಾಟಿ ಹೋಗಲಿ; ಅವೆಲ್ಲವೂ ಅವರ ಹೆಸರಲ್ಲಿ ಬರೆಯಲ್ಪಟ್ಟಿದೆ ಇದೇಕೆಂದರೆ ಅಲ್ಲಾಹನು ಅವರ ಕರ್ಮಗಳಿಗೆ ಅತ್ಯುತ್ತಮ ಪ್ರತಿಫಲವನ್ನು ನೀಡಲೆಂದಾಗಿದೆ.
122۞ وَمَا كَانَ الْمُؤْمِنُونَ لِيَنفِرُوا كَافَّةً ۚ فَلَوْلَا نَفَرَ مِن كُلِّ فِرْقَةٍ مِّنْهُمْ طَائِفَةٌ لِّيَتَفَقَّهُوا فِي الدِّينِ وَلِيُنذِرُوا قَوْمَهُمْ إِذَا رَجَعُوا إِلَيْهِمْ لَعَلَّهُمْ يَحْذَرُونَ
ಮತ್ತು ಸತ್ಯವಿಶ್ವಾಸಿಗಳೆಲ್ಲರೂ ಒಟ್ಟಾಗಿ ಯುದ್ಧಕ್ಕೆ ಹೊರಡುವುದು ಯೋಗ್ಯವಲ್ಲ. ಆದರೆ ಪ್ರತಿಯೊಂದು ತಂಡದಿAದ ಒಂದು ಗುಂಪು ಧರ್ಮಜ್ಞಾನವನ್ನು ಪಡೆದು ತಮ್ಮ ಜನರೆಡೆಗೆ ಮರಳಿ ಅವರನ್ನು ಕೆಡುಕಿನಿಂದ ರಕ್ಷಿಸಿಕೊಳ್ಳಲು ಎಚ್ಚರಿಸಲಿಕ್ಕೆ ಹೊರಡುವುದಿಲ್ಲವೇಕೆ? ಹೀಗೆ ಅವರು ಭಯಪಟ್ಟುಕೊಳ್ಳಬಹುದೆಂಬುದಾಗಿದೆ.
123يَا أَيُّهَا الَّذِينَ آمَنُوا قَاتِلُوا الَّذِينَ يَلُونَكُم مِّنَ الْكُفَّارِ وَلْيَجِدُوا فِيكُمْ غِلْظَةً ۚ وَاعْلَمُوا أَنَّ اللَّهَ مَعَ الْمُتَّقِينَ
ಓ ಸತ್ಯವಿಶ್ವಾಸಿಗಳೇ, ನಿಮ್ಮ ಸುತ್ತಮುತ್ತಲಲ್ಲಿರುವ ಸತ್ಯನಿಷೇಧಿಗಳೊಂದಿಗೆ ಯುದ್ಧ ಮಾಡಿರಿ. ಅವರು ನಿಮ್ಮಲ್ಲಿ ದಾರ್ಢ್ಯವನ್ನು ಕಾಣಬೇಕು ಮತ್ತು ಅಲ್ಲಾಹನು ಭಯಭಕ್ತಿ ಪಾಲಿಸುವವರೊಂದಿಗಿದ್ದಾನೆAಬ ವಿಶ್ವಾಸ ನಿಮಗಿರಲಿ.
124وَإِذَا مَا أُنزِلَتْ سُورَةٌ فَمِنْهُم مَّن يَقُولُ أَيُّكُمْ زَادَتْهُ هَٰذِهِ إِيمَانًا ۚ فَأَمَّا الَّذِينَ آمَنُوا فَزَادَتْهُمْ إِيمَانًا وَهُمْ يَسْتَبْشِرُونَ
ಮತ್ತು ಯಾವುದಾದರೂ ಅಧ್ಯಾಯವು ಅವತೀರ್ಣಗೊಳಿಸಲಾದಾಗ ಕೆಲವು ಕಪಟಿಗಳು ಹೇಳುವರು; ಈ ಅಧ್ಯಾಯವು ನಿಮ್ಮಲ್ಲಿನ ಯಾರ ವಿಶ್ವಾಸವನ್ನು ಅಧಿಕಗೊಳಿಸಿದೆ ? ಆದರೆ ಸತ್ಯವಿಶ್ವಾಸಿಗಳಿಗಂತು ಪ್ರಸ್ತುತ ಅಧ್ಯಾಯವು ಅವರ ವಿಶ್ವಾಸವನ್ನು ಅಧಿಕಗೊಳಿಸಿಬಿಟ್ಟಿದೆ ಮತ್ತು ಅವರು ಹರ್ಷಪಟ್ಟುಕೊಳ್ಳುತ್ತಾರೆ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
122ಆಯತ್

ಅನುವಾದ — ಅತ್-ತೌಬಾ 122

ಸೂರಾ ಅತ್-ತೌಬಾ ಆಯತ್ 122 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಸತ್ಯವಿಶ್ವಾಸಿಗಳೆಲ್ಲರೂ ಒಟ್ಟಾಗಿ ಯುದ್ಧಕ್ಕೆ ಹೊರಡುವುದು ಯೋಗ್ಯವಲ್ಲ. ಆದರೆ ಪ್ರತಿಯೊಂದು ತಂಡದಿAದ ಒಂದು…

ಸೂರಾ ಆಯತ್ 122/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 120–124. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers