ಅತ್-ತೌಬಾ · 123/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
يَا أَيُّهَا الَّذِينَ آمَنُوا قَاتِلُوا الَّذِينَ يَلُونَكُم مِّنَ الْكُفَّارِ وَلْيَجِدُوا فِيكُمْ غِلْظَةً ۚ وَاعْلَمُوا أَنَّ اللَّهَ مَعَ الْمُتَّقِينَ ١٢٣
Transliteration
Yaaa aiyuhal lazeena aamanoo qaatilul lazeena yaloonakum minal kuffaari walyajidoo feekum ghilzah; wa`lamooo annal laaha ma`al muttaqeen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಓ ಸತ್ಯವಿಶ್ವಾಸಿಗಳೇ, ನಿಮ್ಮ ಸುತ್ತಮುತ್ತಲಲ್ಲಿರುವ ಸತ್ಯನಿಷೇಧಿಗಳೊಂದಿಗೆ ಯುದ್ಧ ಮಾಡಿರಿ. ಅವರು ನಿಮ್ಮಲ್ಲಿ ದಾರ್ಢ್ಯವನ್ನು ಕಾಣಬೇಕು ಮತ್ತು ಅಲ್ಲಾಹನು ಭಯಭಕ್ತಿ ಪಾಲಿಸುವವರೊಂದಿಗಿದ್ದಾನೆAಬ ವಿಶ್ವಾಸ ನಿಮಗಿರಲಿ.
Additional reference in தமிழ்
🎧 ಆಲಿಸಿ
📜 ಆಯತ್ 121-125 — ಸೂರಾ ಅತ್-ತೌಬಾ
121وَلَا يُنفِقُونَ نَفَقَةً صَغِيرَةً وَلَا كَبِيرَةً وَلَا يَقْطَعُونَ وَادِيًا إِلَّا كُتِبَ لَهُمْ لِيَجْزِيَهُمُ اللَّهُ أَحْسَنَ مَا كَانُوا يَعْمَلُونَ
ಮತ್ತು ಅವರು ಮಾಡಿದಂತಹ ಹೆಚ್ಚು ಕಡಿಮೆ ಅಥವಾ ಯಾವುದೇ ಖರ್ಚಾಗಲೀ ಮತ್ತು ಅವರು ಯಾವುದೇ ಕಣಿವೆಯನ್ನು ದಾಟಿ ಹೋಗಲಿ; ಅವೆಲ್ಲವೂ ಅವರ ಹೆಸರಲ್ಲಿ ಬರೆಯಲ್ಪಟ್ಟಿದೆ ಇದೇಕೆಂದರೆ ಅಲ್ಲಾಹನು ಅವರ ಕರ್ಮಗಳಿಗೆ ಅತ್ಯುತ್ತಮ ಪ್ರತಿಫಲವನ್ನು ನೀಡಲೆಂದಾಗಿದೆ.
122۞ وَمَا كَانَ الْمُؤْمِنُونَ لِيَنفِرُوا كَافَّةً ۚ فَلَوْلَا نَفَرَ مِن كُلِّ فِرْقَةٍ مِّنْهُمْ طَائِفَةٌ لِّيَتَفَقَّهُوا فِي الدِّينِ وَلِيُنذِرُوا قَوْمَهُمْ إِذَا رَجَعُوا إِلَيْهِمْ لَعَلَّهُمْ يَحْذَرُونَ
ಮತ್ತು ಸತ್ಯವಿಶ್ವಾಸಿಗಳೆಲ್ಲರೂ ಒಟ್ಟಾಗಿ ಯುದ್ಧಕ್ಕೆ ಹೊರಡುವುದು ಯೋಗ್ಯವಲ್ಲ. ಆದರೆ ಪ್ರತಿಯೊಂದು ತಂಡದಿAದ ಒಂದು ಗುಂಪು ಧರ್ಮಜ್ಞಾನವನ್ನು ಪಡೆದು ತಮ್ಮ ಜನರೆಡೆಗೆ ಮರಳಿ ಅವರನ್ನು ಕೆಡುಕಿನಿಂದ ರಕ್ಷಿಸಿಕೊಳ್ಳಲು ಎಚ್ಚರಿಸಲಿಕ್ಕೆ ಹೊರಡುವುದಿಲ್ಲವೇಕೆ? ಹೀಗೆ ಅವರು ಭಯಪಟ್ಟುಕೊಳ್ಳಬಹುದೆಂಬುದಾಗಿದೆ.
123يَا أَيُّهَا الَّذِينَ آمَنُوا قَاتِلُوا الَّذِينَ يَلُونَكُم مِّنَ الْكُفَّارِ وَلْيَجِدُوا فِيكُمْ غِلْظَةً ۚ وَاعْلَمُوا أَنَّ اللَّهَ مَعَ الْمُتَّقِينَ
ಓ ಸತ್ಯವಿಶ್ವಾಸಿಗಳೇ, ನಿಮ್ಮ ಸುತ್ತಮುತ್ತಲಲ್ಲಿರುವ ಸತ್ಯನಿಷೇಧಿಗಳೊಂದಿಗೆ ಯುದ್ಧ ಮಾಡಿರಿ. ಅವರು ನಿಮ್ಮಲ್ಲಿ ದಾರ್ಢ್ಯವನ್ನು ಕಾಣಬೇಕು ಮತ್ತು ಅಲ್ಲಾಹನು ಭಯಭಕ್ತಿ ಪಾಲಿಸುವವರೊಂದಿಗಿದ್ದಾನೆAಬ ವಿಶ್ವಾಸ ನಿಮಗಿರಲಿ.
124وَإِذَا مَا أُنزِلَتْ سُورَةٌ فَمِنْهُم مَّن يَقُولُ أَيُّكُمْ زَادَتْهُ هَٰذِهِ إِيمَانًا ۚ فَأَمَّا الَّذِينَ آمَنُوا فَزَادَتْهُمْ إِيمَانًا وَهُمْ يَسْتَبْشِرُونَ
ಮತ್ತು ಯಾವುದಾದರೂ ಅಧ್ಯಾಯವು ಅವತೀರ್ಣಗೊಳಿಸಲಾದಾಗ ಕೆಲವು ಕಪಟಿಗಳು ಹೇಳುವರು; ಈ ಅಧ್ಯಾಯವು ನಿಮ್ಮಲ್ಲಿನ ಯಾರ ವಿಶ್ವಾಸವನ್ನು ಅಧಿಕಗೊಳಿಸಿದೆ ? ಆದರೆ ಸತ್ಯವಿಶ್ವಾಸಿಗಳಿಗಂತು ಪ್ರಸ್ತುತ ಅಧ್ಯಾಯವು ಅವರ ವಿಶ್ವಾಸವನ್ನು ಅಧಿಕಗೊಳಿಸಿಬಿಟ್ಟಿದೆ ಮತ್ತು ಅವರು ಹರ್ಷಪಟ್ಟುಕೊಳ್ಳುತ್ತಾರೆ.
125وَأَمَّا الَّذِينَ فِي قُلُوبِهِم مَّرَضٌ فَزَادَتْهُمْ رِجْسًا إِلَىٰ رِجْسِهِمْ وَمَاتُوا وَهُمْ كَافِرُونَ
ಆದರೆ ಹೃದಯಗಳಲ್ಲಿ ರೋಗವಿರುವವರಿಗೆ ಈ ಅಧ್ಯಾಯವು ಅವರ ಮಾಲಿನ್ಯತೆಯ ಜೊತೆಗೆ ಇನ್ನಷ್ಟು ಮಾಲಿನ್ಯತೆಯನ್ನು ಹೆಚ್ಚಿಸಿಬಿಟ್ಟಿತು ಮತ್ತು ಅವರು ಸತ್ಯನಿಷೇಧದ ಸ್ಥಿತಿಯಲ್ಲೇ ಮರಣಹೊಂದಿದರು.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
123ಆಯತ್
ಅನುವಾದ — ಅತ್-ತೌಬಾ 123
ಸೂರಾ ಅತ್-ತೌಬಾ ಆಯತ್ 123 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸತ್ಯವಿಶ್ವಾಸಿಗಳೇ, ನಿಮ್ಮ ಸುತ್ತಮುತ್ತಲಲ್ಲಿರುವ ಸತ್ಯನಿಷೇಧಿಗಳೊಂದಿಗೆ ಯುದ್ಧ ಮಾಡಿರಿ. ಅವರು ನಿಮ್ಮಲ್ಲಿ ದಾರ್ಢ್ಯವನ್ನು…ಸೂರಾ ಆಯತ್ 123/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 121–125. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers







