ಅತ್-ತೌಬಾ · 15/129
ಅನುವಾದ ಉಚ್ಚಾರಣೆ — ಅತ್-ತೌಬಾ
وَيُذْهِبْ غَيْظَ قُلُوبِهِمْ ۗ وَيَتُوبُ اللَّهُ عَلَىٰ مَن يَشَاءُ ۗ وَاللَّهُ عَلِيمٌ حَكِيمٌ ۝١٥
Wa yuzhib ghaiza quloobihim; wa yatoobullaahu `alaa mai yashaaa`; wallaahu `Aleemun Hakeem
📖 ಕನ್ನಡ ಅರ್ಥ
ಬಹುದೇವಾರಾಧಕರು, ತಾವು ದೇವ ಧಿಕ್ಕಾರಿಗಳೆಂಬುದಕ್ಕೆ ತಾವೇ ಸಾಕ್ಷಿಗಳಾಗಿರುವಾಗ, ಅಲ್ಲಾಹನ ಭವನಗಳ (ಮಸೀದಿಗಳ) ಅಧಿಕಾರಿಗಳಾಗಲು ಅವರು ಅರ್ಹರಲ್ಲ. ಅವರ ಕರ್ಮಗಳೆಲ್ಲಾ ವ್ಯರ್ಥವಾದವು. ಅವರು ನರಕಾಗ್ನಿಯಲ್ಲಿ ಸದಾಕಾಲ ಇರುವರು
🎧 ಆಲಿಸಿ

📜 ಆಯತ್ 13-17 — ಅತ್-ತೌಬಾ

13أَلَا تُقَاتِلُونَ قَوْمًا نَّكَثُوا أَيْمَانَهُمْ وَهَمُّوا بِإِخْرَاجِ الرَّسُولِ وَهُم بَدَءُوكُمْ أَوَّلَ مَرَّةٍ ۚ أَتَخْشَوْنَهُمْ ۚ فَاللَّهُ أَحَقُّ أَن تَخْشَوْهُ إِن كُنتُم مُّؤْمِنِينَ
ಅವನು ಅವರ ಮನಸ್ಸುಗಳಲ್ಲಿರುವ ಕ್ರೋಧವನ್ನು ನಿವಾರಿಸುವನು. ಇನ್ನು, ಅಲ್ಲಾಹನು ತಾನಿಚ್ಛಿಸುವವರ ಪಶ್ಚಾತ್ತಾಪವನ್ನು ಸ್ವೀಕರಿಸುತ್ತಾನೆ. ಅಲ್ಲಾಹನು ಅರಿವುಳ್ಳವನೂ ಯುಕ್ತಿವಂತನೂ ಆಗಿರುತ್ತಾನೆ
14قَاتِلُوهُمْ يُعَذِّبْهُمُ اللَّهُ بِأَيْدِيكُمْ وَيُخْزِهِمْ وَيَنصُرْكُمْ عَلَيْهِمْ وَيَشْفِ صُدُورَ قَوْمٍ مُّؤْمِنِينَ
ಅಲ್ಲಾಹನು, ನಿಮ್ಮ ಪೈಕಿ ಹೋರಾಡುವವರು ಯಾರು ಮತ್ತು ಅಲ್ಲಾಹ್, ಅವನ ದೂತ ಹಾಗೂ ವಿಶ್ವಾಸಿಗಳ ಹೊರತು ಯಾರನ್ನೂ ತಮ್ಮ ಪೋಷಕರಾಗಿಸಿಕೊಳ್ಳದವರು ಯಾರು, ಎಂಬುದನ್ನು ಅರಿಯದೆಯೇ ನಿಮ್ಮನ್ನು ಬಿಟ್ಟು ಬಿಡಲಾಗುವುದೆಂದು ನೀವು ನಂಬಿರುವಿರಾ? ನೀವು ಮಾಡುತ್ತಿರುವ ಎಲ್ಲವನ್ನೂ ಅಲ್ಲಾಹನು ಚೆನ್ನಾಗಿ ಬಲ್ಲನು
15وَيُذْهِبْ غَيْظَ قُلُوبِهِمْ ۗ وَيَتُوبُ اللَّهُ عَلَىٰ مَن يَشَاءُ ۗ وَاللَّهُ عَلِيمٌ حَكِيمٌ
ಬಹುದೇವಾರಾಧಕರು, ತಾವು ದೇವ ಧಿಕ್ಕಾರಿಗಳೆಂಬುದಕ್ಕೆ ತಾವೇ ಸಾಕ್ಷಿಗಳಾಗಿರುವಾಗ, ಅಲ್ಲಾಹನ ಭವನಗಳ (ಮಸೀದಿಗಳ) ಅಧಿಕಾರಿಗಳಾಗಲು ಅವರು ಅರ್ಹರಲ್ಲ. ಅವರ ಕರ್ಮಗಳೆಲ್ಲಾ ವ್ಯರ್ಥವಾದವು. ಅವರು ನರಕಾಗ್ನಿಯಲ್ಲಿ ಸದಾಕಾಲ ಇರುವರು
16أَمْ حَسِبْتُمْ أَن تُتْرَكُوا وَلَمَّا يَعْلَمِ اللَّهُ الَّذِينَ جَاهَدُوا مِنكُمْ وَلَمْ يَتَّخِذُوا مِن دُونِ اللَّهِ وَلَا رَسُولِهِ وَلَا الْمُؤْمِنِينَ وَلِيجَةً ۚ وَاللَّهُ خَبِيرٌ بِمَا تَعْمَلُونَ
ಅಲ್ಲಾಹನಲ್ಲಿ ಹಾಗೂ ಅಂತಿಮ ದಿನದಲ್ಲಿ ನಂಬಿಕೆ ಉಳ್ಳವರು, ನಮಾಝ್‌ಅನ್ನು ಪಾಲಿಸುವವರು, ಝಕಾತ್‌ಅನ್ನು ಪಾವತಿಸುವವರು ಮತ್ತು ಅಲ್ಲಾಹನ ಹೊರತು ಇನ್ನಾರನ್ನೂ ಅಂಜದವರು ಮಾತ್ರ ಅಲ್ಲಾಹನ ಭವನಗಳ ಅಧಿಕಾರಿಗಳಾಗಬಲ್ಲರು. ಅಂಥವರು ಸರಿದಾರಿಯಲ್ಲಿರುವರೆಂದು ನಿರೀಕ್ಷಿಸಬಹುದು
17مَا كَانَ لِلْمُشْرِكِينَ أَن يَعْمُرُوا مَسَاجِدَ اللَّهِ شَاهِدِينَ عَلَىٰ أَنفُسِهِم بِالْكُفْرِ ۚ أُولَٰئِكَ حَبِطَتْ أَعْمَالُهُمْ وَفِي النَّارِ هُمْ خَالِدُونَ
ನೀವೇನು, ಹಜ್ಜ್ ಯಾತ್ರಿಕರಿಗೆ ನೀರು ಕುಡಿಸುವುದು ಮತ್ತು ‘ಮಸ್ಜಿದುಲ್ ಹರಾಮ್’ನ ಅಧಿಕಾರಿಗಳಾಗಿರುವುದು (ಇಷ್ಟನ್ನು ಮಾಡಿದವನು)- ಅಲ್ಲಾಹನಲ್ಲಿ ಹಾಗೂ ಪರಲೋಕದಲ್ಲಿ ವಿಶ್ವಾಸ ವಿಟ್ಟಾತನಿಗೆ ಹಾಗೂ ಅಲ್ಲಾಹನ ಮಾರ್ಗದಲ್ಲಿ ಹೋರಾಡಿದಾತನಿಗೆ ಸಮಾನನೆಂದು ನಂಬಿರುವಿರಾ? ಅಲ್ಲಾಹನ ದೃಷ್ಟಿಯಲ್ಲಿ ಅವು ಸಮಾನವಾಗಲಾರವು. ಅಲ್ಲಾಹನಂತು, ಅಕ್ರಮಿಗಳಿಗೆ ಮಾರ್ಗದರ್ಶನ ನೀಡುವುದಿಲ್ಲ
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
15ಆಯತ್

ಅನುವಾದ — ಅತ್-ತೌಬಾ 15

ಸೂರಾ ಅತ್-ತೌಬಾ ಆಯತ್ 15 - ಓದಿ, ಆಲಿಸಿ, ಅನುವಾದ, ಕನ್ನಡ : ಬಹುದೇವಾರಾಧಕರು, ತಾವು ದೇವ ಧಿಕ್ಕಾರಿಗಳೆಂಬುದಕ್ಕೆ ತಾವೇ ಸಾಕ್ಷಿಗಳಾಗಿರುವಾಗ, ಅಲ್ಲಾಹನ ಭವನಗಳ (ಮಸೀದಿಗಳ) ಅಧಿಕಾರಿಗಳಾಗಲು…

ಸೂರಾ ಆಯತ್ 15/129 — ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅತ್-ತೌಬಾ ಆಲಿಸಿ, ಅತ್-ತೌಬಾ ಅನುವಾದ, ಅತ್-ತೌಬಾ mp3, ಅತ್-ತೌಬಾ pdf. ಆಯತ್ 13–17. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers