ಅತ್-ತೌಬಾ · 17/129
ಅನುವಾದ ಉಚ್ಚಾರಣೆ — ಅತ್-ತೌಬಾ
مَا كَانَ لِلْمُشْرِكِينَ أَن يَعْمُرُوا مَسَاجِدَ اللَّهِ شَاهِدِينَ عَلَىٰ أَنفُسِهِم بِالْكُفْرِ ۚ أُولَٰئِكَ حَبِطَتْ أَعْمَالُهُمْ وَفِي النَّارِ هُمْ خَالِدُونَ ١٧
Transliteration
maa kaana lilmushrikeena ai ya`muroo masaajidal laahi shaahideena `alaaa anfusihim bilkufr; ulaaa`ika habitat a`maaluhum wa fin naari hum khaalidoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನೀವೇನು, ಹಜ್ಜ್ ಯಾತ್ರಿಕರಿಗೆ ನೀರು ಕುಡಿಸುವುದು ಮತ್ತು ‘ಮಸ್ಜಿದುಲ್ ಹರಾಮ್’ನ ಅಧಿಕಾರಿಗಳಾಗಿರುವುದು (ಇಷ್ಟನ್ನು ಮಾಡಿದವನು)- ಅಲ್ಲಾಹನಲ್ಲಿ ಹಾಗೂ ಪರಲೋಕದಲ್ಲಿ ವಿಶ್ವಾಸ ವಿಟ್ಟಾತನಿಗೆ ಹಾಗೂ ಅಲ್ಲಾಹನ ಮಾರ್ಗದಲ್ಲಿ ಹೋರಾಡಿದಾತನಿಗೆ ಸಮಾನನೆಂದು ನಂಬಿರುವಿರಾ? ಅಲ್ಲಾಹನ ದೃಷ್ಟಿಯಲ್ಲಿ ಅವು ಸಮಾನವಾಗಲಾರವು. ಅಲ್ಲಾಹನಂತು, ಅಕ್ರಮಿಗಳಿಗೆ ಮಾರ್ಗದರ್ಶನ ನೀಡುವುದಿಲ್ಲ
Additional reference in தமிழ்
🎧 ಆಲಿಸಿ
📜 ಆಯತ್ 15-19 — ಅತ್-ತೌಬಾ
15وَيُذْهِبْ غَيْظَ قُلُوبِهِمْ ۗ وَيَتُوبُ اللَّهُ عَلَىٰ مَن يَشَاءُ ۗ وَاللَّهُ عَلِيمٌ حَكِيمٌ
ಬಹುದೇವಾರಾಧಕರು, ತಾವು ದೇವ ಧಿಕ್ಕಾರಿಗಳೆಂಬುದಕ್ಕೆ ತಾವೇ ಸಾಕ್ಷಿಗಳಾಗಿರುವಾಗ, ಅಲ್ಲಾಹನ ಭವನಗಳ (ಮಸೀದಿಗಳ) ಅಧಿಕಾರಿಗಳಾಗಲು ಅವರು ಅರ್ಹರಲ್ಲ. ಅವರ ಕರ್ಮಗಳೆಲ್ಲಾ ವ್ಯರ್ಥವಾದವು. ಅವರು ನರಕಾಗ್ನಿಯಲ್ಲಿ ಸದಾಕಾಲ ಇರುವರು
16أَمْ حَسِبْتُمْ أَن تُتْرَكُوا وَلَمَّا يَعْلَمِ اللَّهُ الَّذِينَ جَاهَدُوا مِنكُمْ وَلَمْ يَتَّخِذُوا مِن دُونِ اللَّهِ وَلَا رَسُولِهِ وَلَا الْمُؤْمِنِينَ وَلِيجَةً ۚ وَاللَّهُ خَبِيرٌ بِمَا تَعْمَلُونَ
ಅಲ್ಲಾಹನಲ್ಲಿ ಹಾಗೂ ಅಂತಿಮ ದಿನದಲ್ಲಿ ನಂಬಿಕೆ ಉಳ್ಳವರು, ನಮಾಝ್ಅನ್ನು ಪಾಲಿಸುವವರು, ಝಕಾತ್ಅನ್ನು ಪಾವತಿಸುವವರು ಮತ್ತು ಅಲ್ಲಾಹನ ಹೊರತು ಇನ್ನಾರನ್ನೂ ಅಂಜದವರು ಮಾತ್ರ ಅಲ್ಲಾಹನ ಭವನಗಳ ಅಧಿಕಾರಿಗಳಾಗಬಲ್ಲರು. ಅಂಥವರು ಸರಿದಾರಿಯಲ್ಲಿರುವರೆಂದು ನಿರೀಕ್ಷಿಸಬಹುದು
17مَا كَانَ لِلْمُشْرِكِينَ أَن يَعْمُرُوا مَسَاجِدَ اللَّهِ شَاهِدِينَ عَلَىٰ أَنفُسِهِم بِالْكُفْرِ ۚ أُولَٰئِكَ حَبِطَتْ أَعْمَالُهُمْ وَفِي النَّارِ هُمْ خَالِدُونَ
ನೀವೇನು, ಹಜ್ಜ್ ಯಾತ್ರಿಕರಿಗೆ ನೀರು ಕುಡಿಸುವುದು ಮತ್ತು ‘ಮಸ್ಜಿದುಲ್ ಹರಾಮ್’ನ ಅಧಿಕಾರಿಗಳಾಗಿರುವುದು (ಇಷ್ಟನ್ನು ಮಾಡಿದವನು)- ಅಲ್ಲಾಹನಲ್ಲಿ ಹಾಗೂ ಪರಲೋಕದಲ್ಲಿ ವಿಶ್ವಾಸ ವಿಟ್ಟಾತನಿಗೆ ಹಾಗೂ ಅಲ್ಲಾಹನ ಮಾರ್ಗದಲ್ಲಿ ಹೋರಾಡಿದಾತನಿಗೆ ಸಮಾನನೆಂದು ನಂಬಿರುವಿರಾ? ಅಲ್ಲಾಹನ ದೃಷ್ಟಿಯಲ್ಲಿ ಅವು ಸಮಾನವಾಗಲಾರವು. ಅಲ್ಲಾಹನಂತು, ಅಕ್ರಮಿಗಳಿಗೆ ಮಾರ್ಗದರ್ಶನ ನೀಡುವುದಿಲ್ಲ
18إِنَّمَا يَعْمُرُ مَسَاجِدَ اللَّهِ مَنْ آمَنَ بِاللَّهِ وَالْيَوْمِ الْآخِرِ وَأَقَامَ الصَّلَاةَ وَآتَى الزَّكَاةَ وَلَمْ يَخْشَ إِلَّا اللَّهَ ۖ فَعَسَىٰ أُولَٰئِكَ أَن يَكُونُوا مِنَ الْمُهْتَدِينَ
ವಿಶ್ವಾಸವಿಟ್ಟವರು, ವಲಸೆ ಹೋದವರು ಮತ್ತು ತಮ್ಮ ಸಂಪತ್ತು ಹಾಗೂ ಜೀವಗಳೊಂದಿಗೆ ಅಲ್ಲಾಹನ ಮಾರ್ಗದಲ್ಲಿ ಹೋರಾಡಿದವರು – ಅವರಿಗೆ ಅಲ್ಲಾಹನ ಬಳಿ ಉನ್ನತ ಸ್ಥಾನವಿದೆ. ಅವರೇ ನಿಜವಾಗಿ ವಿಜಯಿಗಳು
19۞ أَجَعَلْتُمْ سِقَايَةَ الْحَاجِّ وَعِمَارَةَ الْمَسْجِدِ الْحَرَامِ كَمَنْ آمَنَ بِاللَّهِ وَالْيَوْمِ الْآخِرِ وَجَاهَدَ فِي سَبِيلِ اللَّهِ ۚ لَا يَسْتَوُونَ عِندَ اللَّهِ ۗ وَاللَّهُ لَا يَهْدِي الْقَوْمَ الظَّالِمِينَ
ಅವರ ಒಡೆಯನು ಅವರಿಗೆ ತನ್ನ ವತಿಯಿಂದ ಅನುಗ್ರಹದ, ಮೆಚ್ಚುಗೆಯ ಹಾಗೂ ಸ್ವರ್ಗೋದ್ಯಾನಗಳ ಶುಭವಾರ್ತೆ ನೀಡುತ್ತಾನೆ. ಅಲ್ಲಿ ಅವರಿಗೆ ಶಾಶ್ವತ ಕೊಡುಗೆಗಳಿವೆ
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
17ಆಯತ್
ಅನುವಾದ — ಅತ್-ತೌಬಾ 17
ಸೂರಾ ಅತ್-ತೌಬಾ ಆಯತ್ 17 - ಓದಿ, ಆಲಿಸಿ, ಅನುವಾದ, ಕನ್ನಡ : ನೀವೇನು, ಹಜ್ಜ್ ಯಾತ್ರಿಕರಿಗೆ ನೀರು ಕುಡಿಸುವುದು ಮತ್ತು ‘ಮಸ್ಜಿದುಲ್ ಹರಾಮ್’ನ ಅಧಿಕಾರಿಗಳಾಗಿರುವುದು (ಇಷ್ಟನ್ನು…ಸೂರಾ ಆಯತ್ 17/129 — ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅತ್-ತೌಬಾ ಆಲಿಸಿ, ಅತ್-ತೌಬಾ ಅನುವಾದ, ಅತ್-ತೌಬಾ mp3, ಅತ್-ತೌಬಾ pdf. ಆಯತ್ 15–19. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers







