ಅತ್-ತೌಬಾ · 19/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
۞ أَجَعَلْتُمْ سِقَايَةَ الْحَاجِّ وَعِمَارَةَ الْمَسْجِدِ الْحَرَامِ كَمَنْ آمَنَ بِاللَّهِ وَالْيَوْمِ الْآخِرِ وَجَاهَدَ فِي سَبِيلِ اللَّهِ ۚ لَا يَسْتَوُونَ عِندَ اللَّهِ ۗ وَاللَّهُ لَا يَهْدِي الْقَوْمَ الظَّالِمِينَ ١٩
Transliteration
Aja`altum siqaayatal haaajji wa `imaaratal masjidil haraami kamman aamana billaahi wal Yawmil Aakhiri wa jaahada fee sabeelil laah; laa yastawoona `indal laah; wallaahu laa yahdil qawmaz zaalimeen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಹಜ್ಜ್ ಯಾತ್ರಿಕರಿಗೆ ನೀರು ಕುಡಿಸುವುದನ್ನೂ, ಮಸ್ಜಿದುಲ್ ಹರಾಮ್ನ ಸೇವೆ ಮಾಡುವುದನ್ನು ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿಟ್ಟ ಹಾಗೂ ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿರುವ ಒಬ್ಬನಿಗೆ ನೀವು ಸಮಾನಗೊಳಿಸುವಿರಾ? ಅವರು ಅಲ್ಲಾಹನ ಬಳಿ ಸಮಾನರಾಗುವುದಿಲ್ಲ. ಮತ್ತು ಅಲ್ಲಾಹನು ಅಕ್ರಮಿಗಳಿಗೆ ಸನ್ಮಾರ್ಗ ಕರುಣಿಸುವುದಿಲ್ಲ.
Additional reference in தமிழ்
🎧 ಆಲಿಸಿ
📜 ಆಯತ್ 17-21 — ಸೂರಾ ಅತ್-ತೌಬಾ
17مَا كَانَ لِلْمُشْرِكِينَ أَن يَعْمُرُوا مَسَاجِدَ اللَّهِ شَاهِدِينَ عَلَىٰ أَنفُسِهِم بِالْكُفْرِ ۚ أُولَٰئِكَ حَبِطَتْ أَعْمَالُهُمْ وَفِي النَّارِ هُمْ خَالِدُونَ
ಸತ್ಯನಿಷೇಧಕ್ಕೆ ಸ್ವಯಂ ತಾವೇ ಸಾಕ್ಷಿಗಳಾಗಿರುವ ಬಹುದೇವಾರಾಧಕರಿಗೆ ಅಲ್ಲಾಹನ ಮಸೀದಿಗಳ ಪರಿಪಾಲನೆಯು ಭೂಷಣವಲ್ಲ. ಅವರ ಕರ್ಮಗಳು ನಿಷ್ಫಲವಾಗಿವೆ. ಅವರು ನರಕದಲ್ಲಿ ಶಾಶ್ವತವಾಗಿರುವರು.
18إِنَّمَا يَعْمُرُ مَسَاجِدَ اللَّهِ مَنْ آمَنَ بِاللَّهِ وَالْيَوْمِ الْآخِرِ وَأَقَامَ الصَّلَاةَ وَآتَى الزَّكَاةَ وَلَمْ يَخْشَ إِلَّا اللَّهَ ۖ فَعَسَىٰ أُولَٰئِكَ أَن يَكُونُوا مِنَ الْمُهْتَدِينَ
ಯಾರು ಅಲ್ಲಾಹನಲ್ಲೂ ಅಂತ್ಯದಿನದಲ್ಲೂ ವಿಶ್ವಾಸವಿಡುತ್ತಾರೋ, ನಮಾಝನ್ನು ಸಂಸ್ಥಾಪಿಸುತ್ತಾರೋ, ಝಕಾತ್ ನೀಡುತ್ತಾರೋ ಮತ್ತು ಅಲ್ಲಾಹನ ಹೊರತು ಇನ್ನಾರನ್ನೂ ಭಯಪಡುವುದಿಲ್ಲವೋ ಅಂತಹವರೇ ಅಲ್ಲಾಹನ ಮಸೀದಿಗಳ ಪರಿಪಾಲನೆಯ ಹಕ್ಕುದಾರರಾಗಿರುವರು. ಖಂಡಿತವಾಗಿಯೂ ಅವರೇ ಸನ್ಮಾರ್ಗ ಪ್ರಾಪ್ತರು.
19۞ أَجَعَلْتُمْ سِقَايَةَ الْحَاجِّ وَعِمَارَةَ الْمَسْجِدِ الْحَرَامِ كَمَنْ آمَنَ بِاللَّهِ وَالْيَوْمِ الْآخِرِ وَجَاهَدَ فِي سَبِيلِ اللَّهِ ۚ لَا يَسْتَوُونَ عِندَ اللَّهِ ۗ وَاللَّهُ لَا يَهْدِي الْقَوْمَ الظَّالِمِينَ
ಹಜ್ಜ್ ಯಾತ್ರಿಕರಿಗೆ ನೀರು ಕುಡಿಸುವುದನ್ನೂ, ಮಸ್ಜಿದುಲ್ ಹರಾಮ್ನ ಸೇವೆ ಮಾಡುವುದನ್ನು ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿಟ್ಟ ಹಾಗೂ ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿರುವ ಒಬ್ಬನಿಗೆ ನೀವು ಸಮಾನಗೊಳಿಸುವಿರಾ? ಅವರು ಅಲ್ಲಾಹನ ಬಳಿ ಸಮಾನರಾಗುವುದಿಲ್ಲ. ಮತ್ತು ಅಲ್ಲಾಹನು ಅಕ್ರಮಿಗಳಿಗೆ ಸನ್ಮಾರ್ಗ ಕರುಣಿಸುವುದಿಲ್ಲ.
20الَّذِينَ آمَنُوا وَهَاجَرُوا وَجَاهَدُوا فِي سَبِيلِ اللَّهِ بِأَمْوَالِهِمْ وَأَنفُسِهِمْ أَعْظَمُ دَرَجَةً عِندَ اللَّهِ ۚ وَأُولَٰئِكَ هُمُ الْفَائِزُونَ
ಸತ್ಯವಿಶ್ವಾಸವಿಟ್ಟು ವಲಸೆ ಹೋದವರು ಮತ್ತು ಅಲ್ಲ್ಲಾಹನ ಮಾರ್ಗದಲ್ಲಿ ತಮ್ಮ ಸಂಪತ್ತಿನಿAದಲೂ ಶರೀರಗಳಿಂದಲೂ ಯುದ್ಧ ಮಾಡಿರುವವರು ಅಲ್ಲಾಹನ ಬಳಿ ಅತ್ಯುನ್ನತ ಪದವಿಯುಳ್ಳವರಾಗಿದ್ದಾರೆ. ಮತ್ತು ಅವರೇ ಯಶಸ್ಸು ಪಡೆಯುವವರಾಗಿದ್ದಾರೆ.
21يُبَشِّرُهُمْ رَبُّهُم بِرَحْمَةٍ مِّنْهُ وَرِضْوَانٍ وَجَنَّاتٍ لَّهُمْ فِيهَا نَعِيمٌ مُّقِيمٌ
ಅವರಿಗೆ ಅವರ ಪ್ರಭೂ ತನ್ನ ಕಾರುಣ್ಯ, ಸಂತೃಪ್ತಿ ಮತ್ತು ಸ್ವರ್ಗೋದ್ಯಾನಗಳ ಶುಭವಾರ್ತೆಯನ್ನು ತಿಳಿಸುವನು. ಅವರಿಗೆ ಅಲ್ಲಿ ಶಾಶ್ವತ ಅನುಗ್ರಹವಿದೆ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
19ಆಯತ್
ಅನುವಾದ — ಅತ್-ತೌಬಾ 19
ಸೂರಾ ಅತ್-ತೌಬಾ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : ಹಜ್ಜ್ ಯಾತ್ರಿಕರಿಗೆ ನೀರು ಕುಡಿಸುವುದನ್ನೂ, ಮಸ್ಜಿದುಲ್ ಹರಾಮ್ನ ಸೇವೆ ಮಾಡುವುದನ್ನು ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ…ಸೂರಾ ಆಯತ್ 19/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 17–21. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers







