ಅತ್-ತೌಬಾ · 25/129
ಅನುವಾದ ಉಚ್ಚಾರಣೆ — ಅತ್-ತೌಬಾ
لَقَدْ نَصَرَكُمُ اللَّهُ فِي مَوَاطِنَ كَثِيرَةٍ ۙ وَيَوْمَ حُنَيْنٍ ۙ إِذْ أَعْجَبَتْكُمْ كَثْرَتُكُمْ فَلَمْ تُغْنِ عَنكُمْ شَيْئًا وَضَاقَتْ عَلَيْكُمُ الْأَرْضُ بِمَا رَحُبَتْ ثُمَّ وَلَّيْتُم مُّدْبِرِينَ ۝٢٥
Laqad nasarakumul laahu fee mawaatina kaseeratinw wa yawma Hunainin iz a`jabatkum kasratukum falam tughni `ankum shai`anw wa daaqat `alaikumul ardu bimaa rahubat summa wallaitum mudbireen
📖 ಕನ್ನಡ ಅರ್ಥ
ತರುವಾಯ ಅಲ್ಲಾಹನು ತಾನಿಚ್ಛಿಸಿದವರ ಪಶ್ಚಾತ್ತಾಪವನ್ನು ಸ್ವೀಕರಿಸುತ್ತಾನೆ. ಅಲ್ಲಾಹನು ಕ್ಷಮಾಶೀಲನೂ ಕರುಣಾಮಯಿಯೂ ಆಗಿದ್ದಾನೆ
🎧 ಆಲಿಸಿ

📜 ಆಯತ್ 23-27 — ಅತ್-ತೌಬಾ

23يَا أَيُّهَا الَّذِينَ آمَنُوا لَا تَتَّخِذُوا آبَاءَكُمْ وَإِخْوَانَكُمْ أَوْلِيَاءَ إِنِ اسْتَحَبُّوا الْكُفْرَ عَلَى الْإِيمَانِ ۚ وَمَن يَتَوَلَّهُم مِّنكُمْ فَأُولَٰئِكَ هُمُ الظَّالِمُونَ
ಈ ಹಿಂದೆ ಹಲವು ರಣರಂಗಗಳಲ್ಲಿ ಅಲ್ಲಾಹನು ನಿಮಗೆ ನೆರವಾಗಿರುವನು. ‘ಹುನೈನ್’ನ ದಿನ-ನೀವು ನಿಮ್ಮ ಸಂಖ್ಯಾಬಲದ ಕುರಿತು ಸಂತುಷ್ಟರಾಗಿದ್ದಿರಿ. ಆದರೆ ಅದು (ಸಂಖ್ಯಾಬಲ) ನಿಮಗೆ ಯಾವ ಹಿತವನ್ನೂ ಮಾಡಲಿಲ್ಲ ಮತ್ತು ಭೂಮಿಯು ತನ್ನೆಲ್ಲಾ ವೈಶಾಲ್ಯದ ಹೊರತಾಗಿಯೂ ನಿಮ್ಮ ಪಾಲಿಗೆ ತೀರಾ ಸೀಮಿತವಾಗಿ ಬಿಟ್ಟಿತು. ಕೊನೆಗೆ ನೀವು ಬೆನ್ನು ತೋರಿಸಿ ಪಲಾಯನ ಮಾಡಿದಿರಿ
24قُلْ إِن كَانَ آبَاؤُكُمْ وَأَبْنَاؤُكُمْ وَإِخْوَانُكُمْ وَأَزْوَاجُكُمْ وَعَشِيرَتُكُمْ وَأَمْوَالٌ اقْتَرَفْتُمُوهَا وَتِجَارَةٌ تَخْشَوْنَ كَسَادَهَا وَمَسَاكِنُ تَرْضَوْنَهَا أَحَبَّ إِلَيْكُم مِّنَ اللَّهِ وَرَسُولِهِ وَجِهَادٍ فِي سَبِيلِهِ فَتَرَبَّصُوا حَتَّىٰ يَأْتِيَ اللَّهُ بِأَمْرِهِ ۗ وَاللَّهُ لَا يَهْدِي الْقَوْمَ الْفَاسِقِينَ
ಕೊನೆಗೆ ಅಲ್ಲಾಹನು ತನ್ನ ದೂತರಿಗೆ ಹಾಗೂ ವಿಶ್ವಾಸಿಗಳಿಗೆ ತನ್ನ ಕಡೆಯಿಂದ ಸಾಂತ್ವನವನ್ನು ಇಳಿಸಿಕೊಟ್ಟನು ಮತ್ತು ನೀವು ಕಾಣದ ಪಡೆಗಳನ್ನು ಇಳಿಸಿ ಧಿಕ್ಕಾರಿಗಳನ್ನು ಶಿಕ್ಷಿಸಿದನು. ಇದುವೇ ಧಿಕ್ಕಾರಿಗಳಿಗಿರುವ ಪ್ರತಿಫಲ
25لَقَدْ نَصَرَكُمُ اللَّهُ فِي مَوَاطِنَ كَثِيرَةٍ ۙ وَيَوْمَ حُنَيْنٍ ۙ إِذْ أَعْجَبَتْكُمْ كَثْرَتُكُمْ فَلَمْ تُغْنِ عَنكُمْ شَيْئًا وَضَاقَتْ عَلَيْكُمُ الْأَرْضُ بِمَا رَحُبَتْ ثُمَّ وَلَّيْتُم مُّدْبِرِينَ
ತರುವಾಯ ಅಲ್ಲಾಹನು ತಾನಿಚ್ಛಿಸಿದವರ ಪಶ್ಚಾತ್ತಾಪವನ್ನು ಸ್ವೀಕರಿಸುತ್ತಾನೆ. ಅಲ್ಲಾಹನು ಕ್ಷಮಾಶೀಲನೂ ಕರುಣಾಮಯಿಯೂ ಆಗಿದ್ದಾನೆ
26ثُمَّ أَنزَلَ اللَّهُ سَكِينَتَهُ عَلَىٰ رَسُولِهِ وَعَلَى الْمُؤْمِنِينَ وَأَنزَلَ جُنُودًا لَّمْ تَرَوْهَا وَعَذَّبَ الَّذِينَ كَفَرُوا ۚ وَذَٰلِكَ جَزَاءُ الْكَافِرِينَ
ವಿಶ್ವಾಸಿಗಳೇ, ಬಹುದೇವಾರಾಧಕರು ಮಲಿನರು. ಈ ವರ್ಷದ ಬಳಿಕ ಅವರು ‘ಮಸ್ಜಿದುಲ್ ಹರಾಮ್’ನ ಹತ್ತಿರ ಬರಬಾರದು. ನಿಮಗೆ ದಾರಿದ್ರದ ಭಯವಿದ್ದರೆ, ಅಲ್ಲಾಹನಿಚ್ಛಿಸಿದರೆ, ಅವನು ತನ್ನ ಅನುಗ್ರಹದಿಂದ ನಿಮ್ಮನ್ನು ಸಂಪನ್ನರಾಗಿಸುವನು. ಖಂಡಿತವಾಗಿಯೂ ಅವನು ಎಲ್ಲವನ್ನೂ ಅರಿತಿರುವವನೂ ಯುಕ್ತಿವಂತನೂ ಆಗಿರುವನು
27ثُمَّ يَتُوبُ اللَّهُ مِن بَعْدِ ذَٰلِكَ عَلَىٰ مَن يَشَاءُ ۗ وَاللَّهُ غَفُورٌ رَّحِيمٌ
ಅಲ್ಲಾಹನಲ್ಲಿ ಹಾಗೂ ಅಂತಿಮ ದಿನದಲ್ಲಿ ವಿಶ್ವಾಸವಿಡದ ಮತ್ತು ಅಲ್ಲಾಹ್ ಮತ್ತವನ ದೂತರು ನಿಷೇಧಿಸಿರುವುದನ್ನು ನಿಷಿದ್ಧವೆಂದು ಪರಿಗಣಿಸದವರ ವಿರುದ್ಧ ಹಾಗೂ ಗ್ರಂಥನೀಡಲ್ಪಟ್ಟವರ ಪೈಕಿ, ಸತ್ಯ ಧರ್ಮವನ್ನು ಸ್ವೀಕರಿಸದವರ ವಿರುದ್ಧ ಯುದ್ಧ ಸಾರಿರಿ – ಅವರು ತಮ್ಮ ಕೈಯಿಂದ ‘ಜಿಝಿಯಾ’ (ದಂಡ) ಪಾವತಿಸಿ, ಅಧೀನರಾಗಿ ಬಿಡುವ ತನಕ
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
25ಆಯತ್

ಅನುವಾದ — ಅತ್-ತೌಬಾ 25

ಸೂರಾ ಅತ್-ತೌಬಾ ಆಯತ್ 25 - ಓದಿ, ಆಲಿಸಿ, ಅನುವಾದ, ಕನ್ನಡ : ತರುವಾಯ ಅಲ್ಲಾಹನು ತಾನಿಚ್ಛಿಸಿದವರ ಪಶ್ಚಾತ್ತಾಪವನ್ನು ಸ್ವೀಕರಿಸುತ್ತಾನೆ. ಅಲ್ಲಾಹನು ಕ್ಷಮಾಶೀಲನೂ ಕರುಣಾಮಯಿಯೂ ಆಗಿದ್ದಾನೆ

ಸೂರಾ ಆಯತ್ 25/129 — ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅತ್-ತೌಬಾ ಆಲಿಸಿ, ಅತ್-ತೌಬಾ ಅನುವಾದ, ಅತ್-ತೌಬಾ mp3, ಅತ್-ತೌಬಾ pdf. ಆಯತ್ 23–27. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers