ಅತ್-ತೌಬಾ · 26/129
ಅನುವಾದ ಉಚ್ಚಾರಣೆ — ಅತ್-ತೌಬಾ
ثُمَّ أَنزَلَ ٱللَّهُ سَكِينَتَهُۥ عَلَىٰ رَسُولِهِۦ وَعَلَى ٱلۡمُؤۡمِنِينَ وَأَنزَلَ جُنُودًا لَّمۡ تَرَوۡهَا وَعَذَّبَ ٱلَّذِينَ كَفَرُواْۚ وَذَٰلِكَ جَزَآءُ ٱلۡكَٰفِرِينَ  ۝٢٦
Summa anzalal laahu sakeenatahoo `alaa Rasoolihee wa `alalmu `mineena wa anzala junoodal lam tarawhaa wa azzabal lazeena kafaroo; wa zaalika jazaaa`ul kaafireen
📖 ಕನ್ನಡ ಅರ್ಥ
ವಿಶ್ವಾಸಿಗಳೇ, ಬಹುದೇವಾರಾಧಕರು ಮಲಿನರು. ಈ ವರ್ಷದ ಬಳಿಕ ಅವರು ‘ಮಸ್ಜಿದುಲ್ ಹರಾಮ್’ನ ಹತ್ತಿರ ಬರಬಾರದು. ನಿಮಗೆ ದಾರಿದ್ರದ ಭಯವಿದ್ದರೆ, ಅಲ್ಲಾಹನಿಚ್ಛಿಸಿದರೆ, ಅವನು ತನ್ನ ಅನುಗ್ರಹದಿಂದ ನಿಮ್ಮನ್ನು ಸಂಪನ್ನರಾಗಿಸುವನು. ಖಂಡಿತವಾಗಿಯೂ ಅವನು ಎಲ್ಲವನ್ನೂ ಅರಿತಿರುವವನೂ ಯುಕ್ತಿವಂತನೂ ಆಗಿರುವನು
🎧 ಆಲಿಸಿ

📜 ಆಯತ್ 24-28 — ಅತ್-ತೌಬಾ

24قُلۡ إِن كَانَ ءَابَآؤُكُمۡ وَأَبۡنَآؤُكُمۡ وَإِخۡوَٰنُكُمۡ وَأَزۡوَٰجُكُمۡ وَعَشِيرَتُكُمۡ وَأَمۡوَٰلٌ ٱقۡتَرَفۡتُمُوهَا وَتِجَٰرَةٌ تَخۡشَوۡنَ كَسَادَهَا وَمَسَٰكِنُ تَرۡضَوۡنَهَآ أَحَبَّ إِلَيۡكُم مِّنَ ٱللَّهِ وَرَسُولِهِۦ وَجِهَادٍ فِي سَبِيلِهِۦ فَتَرَبَّصُواْ حَتَّىٰ يَأۡتِيَ ٱللَّهُ بِأَمۡرِهِۦۗ وَٱللَّهُ لَا يَهۡدِي ٱلۡقَوۡمَ ٱلۡفَٰسِقِينَ 
ಕೊನೆಗೆ ಅಲ್ಲಾಹನು ತನ್ನ ದೂತರಿಗೆ ಹಾಗೂ ವಿಶ್ವಾಸಿಗಳಿಗೆ ತನ್ನ ಕಡೆಯಿಂದ ಸಾಂತ್ವನವನ್ನು ಇಳಿಸಿಕೊಟ್ಟನು ಮತ್ತು ನೀವು ಕಾಣದ ಪಡೆಗಳನ್ನು ಇಳಿಸಿ ಧಿಕ್ಕಾರಿಗಳನ್ನು ಶಿಕ್ಷಿಸಿದನು. ಇದುವೇ ಧಿಕ್ಕಾರಿಗಳಿಗಿರುವ ಪ್ರತಿಫಲ
25لَقَدۡ نَصَرَكُمُ ٱللَّهُ فِي مَوَاطِنَ كَثِيرَةٍ وَيَوۡمَ حُنَيۡنٍ إِذۡ أَعۡجَبَتۡكُمۡ كَثۡرَتُكُمۡ فَلَمۡ تُغۡنِ عَنكُمۡ شَيۡـًٔا وَضَاقَتۡ عَلَيۡكُمُ ٱلۡأَرۡضُ بِمَا رَحُبَتۡ ثُمَّ وَلَّيۡتُم مُّدۡبِرِينَ 
ತರುವಾಯ ಅಲ್ಲಾಹನು ತಾನಿಚ್ಛಿಸಿದವರ ಪಶ್ಚಾತ್ತಾಪವನ್ನು ಸ್ವೀಕರಿಸುತ್ತಾನೆ. ಅಲ್ಲಾಹನು ಕ್ಷಮಾಶೀಲನೂ ಕರುಣಾಮಯಿಯೂ ಆಗಿದ್ದಾನೆ
26ثُمَّ أَنزَلَ ٱللَّهُ سَكِينَتَهُۥ عَلَىٰ رَسُولِهِۦ وَعَلَى ٱلۡمُؤۡمِنِينَ وَأَنزَلَ جُنُودًا لَّمۡ تَرَوۡهَا وَعَذَّبَ ٱلَّذِينَ كَفَرُواْۚ وَذَٰلِكَ جَزَآءُ ٱلۡكَٰفِرِينَ 
ವಿಶ್ವಾಸಿಗಳೇ, ಬಹುದೇವಾರಾಧಕರು ಮಲಿನರು. ಈ ವರ್ಷದ ಬಳಿಕ ಅವರು ‘ಮಸ್ಜಿದುಲ್ ಹರಾಮ್’ನ ಹತ್ತಿರ ಬರಬಾರದು. ನಿಮಗೆ ದಾರಿದ್ರದ ಭಯವಿದ್ದರೆ, ಅಲ್ಲಾಹನಿಚ್ಛಿಸಿದರೆ, ಅವನು ತನ್ನ ಅನುಗ್ರಹದಿಂದ ನಿಮ್ಮನ್ನು ಸಂಪನ್ನರಾಗಿಸುವನು. ಖಂಡಿತವಾಗಿಯೂ ಅವನು ಎಲ್ಲವನ್ನೂ ಅರಿತಿರುವವನೂ ಯುಕ್ತಿವಂತನೂ ಆಗಿರುವನು
27ثُمَّ يَتُوبُ ٱللَّهُ مِنۢ بَعۡدِ ذَٰلِكَ عَلَىٰ مَن يَشَآءُۗ وَٱللَّهُ غَفُورٌ رَّحِيمٌ 
ಅಲ್ಲಾಹನಲ್ಲಿ ಹಾಗೂ ಅಂತಿಮ ದಿನದಲ್ಲಿ ವಿಶ್ವಾಸವಿಡದ ಮತ್ತು ಅಲ್ಲಾಹ್ ಮತ್ತವನ ದೂತರು ನಿಷೇಧಿಸಿರುವುದನ್ನು ನಿಷಿದ್ಧವೆಂದು ಪರಿಗಣಿಸದವರ ವಿರುದ್ಧ ಹಾಗೂ ಗ್ರಂಥನೀಡಲ್ಪಟ್ಟವರ ಪೈಕಿ, ಸತ್ಯ ಧರ್ಮವನ್ನು ಸ್ವೀಕರಿಸದವರ ವಿರುದ್ಧ ಯುದ್ಧ ಸಾರಿರಿ – ಅವರು ತಮ್ಮ ಕೈಯಿಂದ ‘ಜಿಝಿಯಾ’ (ದಂಡ) ಪಾವತಿಸಿ, ಅಧೀನರಾಗಿ ಬಿಡುವ ತನಕ
28يَٰٓأَيُّهَا ٱلَّذِينَ ءَامَنُوٓاْ إِنَّمَا ٱلۡمُشۡرِكُونَ نَجَسٌ فَلَا يَقۡرَبُواْ ٱلۡمَسۡجِدَ ٱلۡحَرَامَ بَعۡدَ عَامِهِمۡ هَٰذَاۚ وَإِنۡ خِفۡتُمۡ عَيۡلَةً فَسَوۡفَ يُغۡنِيكُمُ ٱللَّهُ مِن فَضۡلِهِۦٓ إِن شَآءَۚ إِنَّ ٱللَّهَ عَلِيمٌ حَكِيمٌ 
ಯಹೂದಿಗಳು, ಉಝೈರ್ ಅಲ್ಲಾಹನ ಪುತ್ರರೆಂದು ಹೇಳುತ್ತಾರೆ ಮತ್ತು ಕ್ರೈಸ್ತರು ಮಸೀಹರು ಅಲ್ಲಾಹನ ಪುತ್ರರೆಂದು ಹೇಳುತ್ತಾರೆ. ಇದು ಕೇವಲ ಅವರ ಬಾಯಿ ಮಾತು. ಅವರು ಗತಕಾಲದ ಧಿಕ್ಕಾರಿಗಳ ಮಾತನ್ನೇ ಅನುಕರಿಸುತ್ತಿದ್ದಾರೆ. ಅವರ ಮೇಲೆ ಅಲ್ಲಾಹನ ಪ್ರಹಾರವಿದೆ. ಅವರು ದಾರಿಗೆಟ್ಟು ಅದೆಲ್ಲಿ ಅಲೆಯುತ್ತಿದ್ದಾರೆ
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
26ಆಯತ್

ಅನುವಾದ — ಅತ್-ತೌಬಾ 26

ಸೂರಾ ಆಯತ್ 26/129 — ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅತ್-ತೌಬಾ ಆಲಿಸಿ, ಅತ್-ತೌಬಾ ಅನುವಾದ, ಅತ್-ತೌಬಾ mp3, ಅತ್-ತೌಬಾ pdf. ಆಯತ್ 24–28. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers