ಅತ್-ತೌಬಾ · 27/129
ಅನುವಾದ ಉಚ್ಚಾರಣೆ — ಅತ್-ತೌಬಾ
ثُمَّ يَتُوبُ ٱللَّهُ مِنۢ بَعۡدِ ذَٰلِكَ عَلَىٰ مَن يَشَآءُۗ وَٱللَّهُ غَفُورٌ رَّحِيمٌ  ۝٢٧
Summa yatoobul laahu mim ba`di zaalika `alaa mai yashaaa`; wallaahu Ghafoorur Raheem
📖 ಕನ್ನಡ ಅರ್ಥ
ಅಲ್ಲಾಹನಲ್ಲಿ ಹಾಗೂ ಅಂತಿಮ ದಿನದಲ್ಲಿ ವಿಶ್ವಾಸವಿಡದ ಮತ್ತು ಅಲ್ಲಾಹ್ ಮತ್ತವನ ದೂತರು ನಿಷೇಧಿಸಿರುವುದನ್ನು ನಿಷಿದ್ಧವೆಂದು ಪರಿಗಣಿಸದವರ ವಿರುದ್ಧ ಹಾಗೂ ಗ್ರಂಥನೀಡಲ್ಪಟ್ಟವರ ಪೈಕಿ, ಸತ್ಯ ಧರ್ಮವನ್ನು ಸ್ವೀಕರಿಸದವರ ವಿರುದ್ಧ ಯುದ್ಧ ಸಾರಿರಿ – ಅವರು ತಮ್ಮ ಕೈಯಿಂದ ‘ಜಿಝಿಯಾ’ (ದಂಡ) ಪಾವತಿಸಿ, ಅಧೀನರಾಗಿ ಬಿಡುವ ತನಕ
🎧 ಆಲಿಸಿ

📜 ಆಯತ್ 25-29 — ಅತ್-ತೌಬಾ

25لَقَدۡ نَصَرَكُمُ ٱللَّهُ فِي مَوَاطِنَ كَثِيرَةٍ وَيَوۡمَ حُنَيۡنٍ إِذۡ أَعۡجَبَتۡكُمۡ كَثۡرَتُكُمۡ فَلَمۡ تُغۡنِ عَنكُمۡ شَيۡـًٔا وَضَاقَتۡ عَلَيۡكُمُ ٱلۡأَرۡضُ بِمَا رَحُبَتۡ ثُمَّ وَلَّيۡتُم مُّدۡبِرِينَ 
ತರುವಾಯ ಅಲ್ಲಾಹನು ತಾನಿಚ್ಛಿಸಿದವರ ಪಶ್ಚಾತ್ತಾಪವನ್ನು ಸ್ವೀಕರಿಸುತ್ತಾನೆ. ಅಲ್ಲಾಹನು ಕ್ಷಮಾಶೀಲನೂ ಕರುಣಾಮಯಿಯೂ ಆಗಿದ್ದಾನೆ
26ثُمَّ أَنزَلَ ٱللَّهُ سَكِينَتَهُۥ عَلَىٰ رَسُولِهِۦ وَعَلَى ٱلۡمُؤۡمِنِينَ وَأَنزَلَ جُنُودًا لَّمۡ تَرَوۡهَا وَعَذَّبَ ٱلَّذِينَ كَفَرُواْۚ وَذَٰلِكَ جَزَآءُ ٱلۡكَٰفِرِينَ 
ವಿಶ್ವಾಸಿಗಳೇ, ಬಹುದೇವಾರಾಧಕರು ಮಲಿನರು. ಈ ವರ್ಷದ ಬಳಿಕ ಅವರು ‘ಮಸ್ಜಿದುಲ್ ಹರಾಮ್’ನ ಹತ್ತಿರ ಬರಬಾರದು. ನಿಮಗೆ ದಾರಿದ್ರದ ಭಯವಿದ್ದರೆ, ಅಲ್ಲಾಹನಿಚ್ಛಿಸಿದರೆ, ಅವನು ತನ್ನ ಅನುಗ್ರಹದಿಂದ ನಿಮ್ಮನ್ನು ಸಂಪನ್ನರಾಗಿಸುವನು. ಖಂಡಿತವಾಗಿಯೂ ಅವನು ಎಲ್ಲವನ್ನೂ ಅರಿತಿರುವವನೂ ಯುಕ್ತಿವಂತನೂ ಆಗಿರುವನು
27ثُمَّ يَتُوبُ ٱللَّهُ مِنۢ بَعۡدِ ذَٰلِكَ عَلَىٰ مَن يَشَآءُۗ وَٱللَّهُ غَفُورٌ رَّحِيمٌ 
ಅಲ್ಲಾಹನಲ್ಲಿ ಹಾಗೂ ಅಂತಿಮ ದಿನದಲ್ಲಿ ವಿಶ್ವಾಸವಿಡದ ಮತ್ತು ಅಲ್ಲಾಹ್ ಮತ್ತವನ ದೂತರು ನಿಷೇಧಿಸಿರುವುದನ್ನು ನಿಷಿದ್ಧವೆಂದು ಪರಿಗಣಿಸದವರ ವಿರುದ್ಧ ಹಾಗೂ ಗ್ರಂಥನೀಡಲ್ಪಟ್ಟವರ ಪೈಕಿ, ಸತ್ಯ ಧರ್ಮವನ್ನು ಸ್ವೀಕರಿಸದವರ ವಿರುದ್ಧ ಯುದ್ಧ ಸಾರಿರಿ – ಅವರು ತಮ್ಮ ಕೈಯಿಂದ ‘ಜಿಝಿಯಾ’ (ದಂಡ) ಪಾವತಿಸಿ, ಅಧೀನರಾಗಿ ಬಿಡುವ ತನಕ
28يَٰٓأَيُّهَا ٱلَّذِينَ ءَامَنُوٓاْ إِنَّمَا ٱلۡمُشۡرِكُونَ نَجَسٌ فَلَا يَقۡرَبُواْ ٱلۡمَسۡجِدَ ٱلۡحَرَامَ بَعۡدَ عَامِهِمۡ هَٰذَاۚ وَإِنۡ خِفۡتُمۡ عَيۡلَةً فَسَوۡفَ يُغۡنِيكُمُ ٱللَّهُ مِن فَضۡلِهِۦٓ إِن شَآءَۚ إِنَّ ٱللَّهَ عَلِيمٌ حَكِيمٌ 
ಯಹೂದಿಗಳು, ಉಝೈರ್ ಅಲ್ಲಾಹನ ಪುತ್ರರೆಂದು ಹೇಳುತ್ತಾರೆ ಮತ್ತು ಕ್ರೈಸ್ತರು ಮಸೀಹರು ಅಲ್ಲಾಹನ ಪುತ್ರರೆಂದು ಹೇಳುತ್ತಾರೆ. ಇದು ಕೇವಲ ಅವರ ಬಾಯಿ ಮಾತು. ಅವರು ಗತಕಾಲದ ಧಿಕ್ಕಾರಿಗಳ ಮಾತನ್ನೇ ಅನುಕರಿಸುತ್ತಿದ್ದಾರೆ. ಅವರ ಮೇಲೆ ಅಲ್ಲಾಹನ ಪ್ರಹಾರವಿದೆ. ಅವರು ದಾರಿಗೆಟ್ಟು ಅದೆಲ್ಲಿ ಅಲೆಯುತ್ತಿದ್ದಾರೆ
29قَٰتِلُواْ ٱلَّذِينَ لَا يُؤۡمِنُونَ بِٱللَّهِ وَلَا بِٱلۡيَوۡمِ ٱلۡأٓخِرِ وَلَا يُحَرِّمُونَ مَا حَرَّمَ ٱللَّهُ وَرَسُولُهُۥ وَلَا يَدِينُونَ دِينَ ٱلۡحَقِّ مِنَ ٱلَّذِينَ أُوتُواْ ٱلۡكِتَٰبَ حَتَّىٰ يُعۡطُواْ ٱلۡجِزۡيَةَ عَن يَدٍ وَهُمۡ صَٰغِرُونَ 
ಅವರು ಅಲ್ಲಾಹನ ಹೊರತಾಗಿ, ತಮ್ಮ ವಿದ್ವಾಂಸರನ್ನು, ಸನ್ಯಾಸಿಗಳನ್ನು ಮತ್ತು ಮರ್ಯಮರ ಪುತ್ರ ಮಸೀಹರನ್ನು ದೇವರಾಗಿಸಿಕೊಂಡಿದ್ದಾರೆ. ನಿಜವಾಗಿ ಅವರಿಗೆ, ಒಬ್ಬ ದೇವರ ಹೊರತು ಬೇರೆ ಯಾರನ್ನೂ ಪೂಜಿಸಬಾರದೆಂದು ಆದೇಶಿಸಲಾಗಿದೆ. ಅವನ ಹೊರತು ಬೇರೆ ಯಾರೂ ಪೂಜಾರ್ಹರಲ್ಲ. ಅವರು ಪಾಲುಗೊಳಿಸುವ ಎಲ್ಲದರಿಂದ ಅವನು ಸಂಪೂರ್ಣ ಮುಕ್ತನು
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
27ಆಯತ್

ಅನುವಾದ — ಅತ್-ತೌಬಾ 27

ಸೂರಾ ಆಯತ್ 27/129 — ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅತ್-ತೌಬಾ ಆಲಿಸಿ, ಅತ್-ತೌಬಾ ಅನುವಾದ, ಅತ್-ತೌಬಾ mp3, ಅತ್-ತೌಬಾ pdf. ಆಯತ್ 25–29. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers