ಅತ್-ತೌಬಾ · 29/129
ಅನುವಾದ ಉಚ್ಚಾರಣೆ — ಅತ್-ತೌಬಾ
قَاتِلُوا الَّذِينَ لَا يُؤْمِنُونَ بِاللَّهِ وَلَا بِالْيَوْمِ الْآخِرِ وَلَا يُحَرِّمُونَ مَا حَرَّمَ اللَّهُ وَرَسُولُهُ وَلَا يَدِينُونَ دِينَ الْحَقِّ مِنَ الَّذِينَ أُوتُوا الْكِتَابَ حَتَّىٰ يُعْطُوا الْجِزْيَةَ عَن يَدٍ وَهُمْ صَاغِرُونَ ۝٢٩
Qaatilul lazeena laa yu`minoona billaahi wa laa bil yawmil Aakhiri wa laa yuharrimoona maa harramal laahu wa Rasooluhoo wa laa yadeenoona deenal haqqi minal lazeena ootul Kitaaba hattaa yu`tul jizyata ai yadinw wa hum saaghiroon
📖 ಕನ್ನಡ ಅರ್ಥ
ಅವರು ಅಲ್ಲಾಹನ ಹೊರತಾಗಿ, ತಮ್ಮ ವಿದ್ವಾಂಸರನ್ನು, ಸನ್ಯಾಸಿಗಳನ್ನು ಮತ್ತು ಮರ್ಯಮರ ಪುತ್ರ ಮಸೀಹರನ್ನು ದೇವರಾಗಿಸಿಕೊಂಡಿದ್ದಾರೆ. ನಿಜವಾಗಿ ಅವರಿಗೆ, ಒಬ್ಬ ದೇವರ ಹೊರತು ಬೇರೆ ಯಾರನ್ನೂ ಪೂಜಿಸಬಾರದೆಂದು ಆದೇಶಿಸಲಾಗಿದೆ. ಅವನ ಹೊರತು ಬೇರೆ ಯಾರೂ ಪೂಜಾರ್ಹರಲ್ಲ. ಅವರು ಪಾಲುಗೊಳಿಸುವ ಎಲ್ಲದರಿಂದ ಅವನು ಸಂಪೂರ್ಣ ಮುಕ್ತನು

🎧 ಆಲಿಸಿ


📜 ಆಯತ್ 27-31 — ಅತ್-ತೌಬಾ

27ثُمَّ يَتُوبُ اللَّهُ مِن بَعْدِ ذَٰلِكَ عَلَىٰ مَن يَشَاءُ ۗ وَاللَّهُ غَفُورٌ رَّحِيمٌ
ಅಲ್ಲಾಹನಲ್ಲಿ ಹಾಗೂ ಅಂತಿಮ ದಿನದಲ್ಲಿ ವಿಶ್ವಾಸವಿಡದ ಮತ್ತು ಅಲ್ಲಾಹ್ ಮತ್ತವನ ದೂತರು ನಿಷೇಧಿಸಿರುವುದನ್ನು ನಿಷಿದ್ಧವೆಂದು ಪರಿಗಣಿಸದವರ ವಿರುದ್ಧ ಹಾಗೂ ಗ್ರಂಥನೀಡಲ್ಪಟ್ಟವರ ಪೈಕಿ, ಸತ್ಯ ಧರ್ಮವನ್ನು ಸ್ವೀಕರಿಸದವರ ವಿರುದ್ಧ ಯುದ್ಧ ಸಾರಿರಿ – ಅವರು ತಮ್ಮ ಕೈಯಿಂದ ‘ಜಿಝಿಯಾ’ (ದಂಡ) ಪಾವತಿಸಿ, ಅಧೀನರಾಗಿ ಬಿಡುವ ತನಕ
28يَا أَيُّهَا الَّذِينَ آمَنُوا إِنَّمَا الْمُشْرِكُونَ نَجَسٌ فَلَا يَقْرَبُوا الْمَسْجِدَ الْحَرَامَ بَعْدَ عَامِهِمْ هَٰذَا ۚ وَإِنْ خِفْتُمْ عَيْلَةً فَسَوْفَ يُغْنِيكُمُ اللَّهُ مِن فَضْلِهِ إِن شَاءَ ۚ إِنَّ اللَّهَ عَلِيمٌ حَكِيمٌ
ಯಹೂದಿಗಳು, ಉಝೈರ್ ಅಲ್ಲಾಹನ ಪುತ್ರರೆಂದು ಹೇಳುತ್ತಾರೆ ಮತ್ತು ಕ್ರೈಸ್ತರು ಮಸೀಹರು ಅಲ್ಲಾಹನ ಪುತ್ರರೆಂದು ಹೇಳುತ್ತಾರೆ. ಇದು ಕೇವಲ ಅವರ ಬಾಯಿ ಮಾತು. ಅವರು ಗತಕಾಲದ ಧಿಕ್ಕಾರಿಗಳ ಮಾತನ್ನೇ ಅನುಕರಿಸುತ್ತಿದ್ದಾರೆ. ಅವರ ಮೇಲೆ ಅಲ್ಲಾಹನ ಪ್ರಹಾರವಿದೆ. ಅವರು ದಾರಿಗೆಟ್ಟು ಅದೆಲ್ಲಿ ಅಲೆಯುತ್ತಿದ್ದಾರೆ
29قَاتِلُوا الَّذِينَ لَا يُؤْمِنُونَ بِاللَّهِ وَلَا بِالْيَوْمِ الْآخِرِ وَلَا يُحَرِّمُونَ مَا حَرَّمَ اللَّهُ وَرَسُولُهُ وَلَا يَدِينُونَ دِينَ الْحَقِّ مِنَ الَّذِينَ أُوتُوا الْكِتَابَ حَتَّىٰ يُعْطُوا الْجِزْيَةَ عَن يَدٍ وَهُمْ صَاغِرُونَ
ಅವರು ಅಲ್ಲಾಹನ ಹೊರತಾಗಿ, ತಮ್ಮ ವಿದ್ವಾಂಸರನ್ನು, ಸನ್ಯಾಸಿಗಳನ್ನು ಮತ್ತು ಮರ್ಯಮರ ಪುತ್ರ ಮಸೀಹರನ್ನು ದೇವರಾಗಿಸಿಕೊಂಡಿದ್ದಾರೆ. ನಿಜವಾಗಿ ಅವರಿಗೆ, ಒಬ್ಬ ದೇವರ ಹೊರತು ಬೇರೆ ಯಾರನ್ನೂ ಪೂಜಿಸಬಾರದೆಂದು ಆದೇಶಿಸಲಾಗಿದೆ. ಅವನ ಹೊರತು ಬೇರೆ ಯಾರೂ ಪೂಜಾರ್ಹರಲ್ಲ. ಅವರು ಪಾಲುಗೊಳಿಸುವ ಎಲ್ಲದರಿಂದ ಅವನು ಸಂಪೂರ್ಣ ಮುಕ್ತನು
30وَقَالَتِ الْيَهُودُ عُزَيْرٌ ابْنُ اللَّهِ وَقَالَتِ النَّصَارَى الْمَسِيحُ ابْنُ اللَّهِ ۖ ذَٰلِكَ قَوْلُهُم بِأَفْوَاهِهِمْ ۖ يُضَاهِئُونَ قَوْلَ الَّذِينَ كَفَرُوا مِن قَبْلُ ۚ قَاتَلَهُمُ اللَّهُ ۚ أَنَّىٰ يُؤْفَكُونَ
ಅವರು ಅಲ್ಲಾಹನ ಪ್ರಕಾಶವನ್ನು ತಮ್ಮ ಬಾಯಿಯಿಂದ ಊದಿ ನಂದಿಸ ಬಯಸುತ್ತಾರೆ. ಅಲ್ಲಾಹನು ಮಾತ್ರ ತನ್ನ ಪ್ರಕಾಶವನ್ನು ಪರಿಪೂರ್ಣವಾಗಿ ವ್ಯಾಪಿಸದೆ ಬಿಡಲಾರನು – ಧಿಕ್ಕಾರಿಗಳಿಗೆ ಅದು ಎಷ್ಟೇ ಅಪ್ರಿಯವಾಗಿದ್ದರೂ ಸರಿಯೇ
31اتَّخَذُوا أَحْبَارَهُمْ وَرُهْبَانَهُمْ أَرْبَابًا مِّن دُونِ اللَّهِ وَالْمَسِيحَ ابْنَ مَرْيَمَ وَمَا أُمِرُوا إِلَّا لِيَعْبُدُوا إِلَٰهًا وَاحِدًا ۖ لَّا إِلَٰهَ إِلَّا هُوَ ۚ سُبْحَانَهُ عَمَّا يُشْرِكُونَ
ಅವನೇ, ತನ್ನ ದೂತನನ್ನು ಮಾರ್ಗದರ್ಶನದೊಂದಿಗೆ ಹಾಗೂ ಎಲ್ಲ ಧರ್ಮಗಳಿಗೆದುರಾಗಿ ಬೆಳಗಲು ಸತ್ಯ ಧರ್ಮದೊಂದಿಗೆ ಕಳುಹಿಸಿದವನು. ಬಹುದೇವಾರಾಧಕರಿಗೆ ಅದು ಎಷ್ಟೇ ಅಪ್ರಿಯವಾಗಿದ್ದರೂ ಸರಿಯೇ
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
29ಆಯತ್

ಅನುವಾದ — ಅತ್-ತೌಬಾ 29

ಸೂರಾ ಅತ್-ತೌಬಾ ಆಯತ್ 29 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಅಲ್ಲಾಹನ ಹೊರತಾಗಿ, ತಮ್ಮ ವಿದ್ವಾಂಸರನ್ನು, ಸನ್ಯಾಸಿಗಳನ್ನು ಮತ್ತು ಮರ್ಯಮರ ಪುತ್ರ ಮಸೀಹರನ್ನು…

ಸೂರಾ ಆಯತ್ 29/129 — ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅತ್-ತೌಬಾ ಆಲಿಸಿ, ಅತ್-ತೌಬಾ ಅನುವಾದ, ಅತ್-ತೌಬಾ mp3, ಅತ್-ತೌಬಾ pdf. ಆಯತ್ 27–31. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers