ಅತ್-ತೌಬಾ · 3/129
ಅನುವಾದ ಉಚ್ಚಾರಣೆ — ಅತ್-ತೌಬಾ
وَأَذَانٌ مِّنَ اللَّهِ وَرَسُولِهِ إِلَى النَّاسِ يَوْمَ الْحَجِّ الْأَكْبَرِ أَنَّ اللَّهَ بَرِيءٌ مِّنَ الْمُشْرِكِينَ ۙ وَرَسُولُهُ ۚ فَإِن تُبْتُمْ فَهُوَ خَيْرٌ لَّكُمْ ۖ وَإِن تَوَلَّيْتُمْ فَاعْلَمُوا أَنَّكُمْ غَيْرُ مُعْجِزِي اللَّهِ ۗ وَبَشِّرِ الَّذِينَ كَفَرُوا بِعَذَابٍ أَلِيمٍ ۝٣
Wa azaanum minal laahi wa Rasooliheee ilan naasi yawmal Hajjil Akbari annal laaha bareee`um minal mushrikeena wa Rasooluh; fa-in tubtum fahuwa khairullakum wa in tawallaitum fa`lamooo annakum ghairu mu`jizil laah; wa bashiril lazeena kafaroo biazaabin aleem
📖 ಕನ್ನಡ ಅರ್ಥ
(ನಾಲ್ಕು) ಪವಿತ್ರ ತಿಂಗಳುಗಳು ಮುಗಿದಾಗ, ಆ ಬಹುದೇವಾರಾಧಕರನ್ನು ಕಂಡಲ್ಲಿ ಕೊಲ್ಲಿರಿ, ಅವರನ್ನು ಹಿಡಿಯಿರಿ, ಸುತ್ತುವರಿಯಿರಿ ಮತ್ತು ಪ್ರತಿಯೊಂದು ಆಯಕಟ್ಟಿನ ಸ್ಥಳದಲ್ಲಿ ಅವರಿಗಾಗಿ ಹೊಂಚಿನಲ್ಲಿರಿ. ತರುವಾಯ, ಅವರು ಪಶ್ಚಾತ್ತಾಪ ಪಟ್ಟರೆ, ನಮಾಝ್‌ಅನ್ನು ಪಾಲಿಸುವವರಾದರೆ ಮತ್ತು ಝಕಾತ್‌ಅನ್ನು ಪಾವತಿಸಿದರೆ, ಅವರಿಗೆ ಅವರ ದಾರಿಯನ್ನು ಬಿಟ್ಟು ಕೊಡಿರಿ. ಖಂಡಿತವಾಗಿಯೂ ಅಲ್ಲಾಹನು ಕ್ಷಮಿಸುವವನು ಮತ್ತು ಕರುಣಾಮಯಿಯಾಗಿದ್ದಾನೆ
🎧 ಆಲಿಸಿ

📜 ಆಯತ್ 1-5 — ಅತ್-ತೌಬಾ

1بَرَاءَةٌ مِّنَ اللَّهِ وَرَسُولِهِ إِلَى الَّذِينَ عَاهَدتُّم مِّنَ الْمُشْرِكِينَ
ಮಹಾನ್ ಹಜ್ಜ್ ಯಾತ್ರೆಯ ದಿನ, ಅಲ್ಲಾಹ್ ಮತ್ತು ಅವನ ದೂತರ ಕಡೆಯಿಂದ, ಸಕಲ ಮಾನವರಿಗಾಗಿರುವ ಘೋಷಣೆ ಇದು; ಬಹುದೇವಾರಾಧಕರ ವಿಷಯದಲ್ಲಿ ಅಲ್ಲಾಹ್ ಮತ್ತು ಅವನ ದೂತರು ಹೊಣೆ ಮುಕ್ತರು. ನೀವೀಗ ಪಶ್ಚಾತ್ತಾಪ ಪಟ್ಟರೆ ಅದು ನಿಮ್ಮ ಪಾಲಿಗೆ ಉತ್ತಮ. ಇನ್ನು ನೀವು ಕಡೆಗಣಿಸುವಿರಾದರೆ, ನಿಮಗೆ ತಿಳಿದಿರಲಿ; ಅಲ್ಲಾಹನನ್ನು ಸೋಲಿಸಲು ನಿಮ್ಮಿಂದಾಗದು. ಧಿಕ್ಕಾರಿಗಳಿಗೆ ಕಠಿಣ ಶಿಕ್ಷೆಯ ಶುಭವಾರ್ತೆ ನೀಡಿರಿ
2فَسِيحُوا فِي الْأَرْضِ أَرْبَعَةَ أَشْهُرٍ وَاعْلَمُوا أَنَّكُمْ غَيْرُ مُعْجِزِي اللَّهِ ۙ وَأَنَّ اللَّهَ مُخْزِي الْكَافِرِينَ
ಬಹುದೇವಾರಾಧಕರ ಪೈಕಿ ನೀವು ಕರಾರು ಮಾಡಿಕೊಂಡಿರುವ ಮತ್ತು ಆ ಬಳಿಕ ನಿಮಗೆ ಯಾವುದೇ ಹಕ್ಕುಚ್ಯುತಿ ಮಾಡಿಲ್ಲದ ಹಾಗೂ ನಿಮ್ಮ ವಿರುದ್ಧ ಯಾರಿಗೂ ನೆರವು ನೀಡಿಲ್ಲದ ಜನಾಂಗಗಳ ಕರಾರುಗಳನ್ನು ಅವುಗಳ ಅವಧಿಯ ತನಕ ಪೂರ್ತಿಗೊಳಿಸಿರಿ. ಖಂಡಿತವಾಗಿಯೂ ಅಲ್ಲಾಹನು ಧರ್ಮನಿಷ್ಠರನ್ನು ಪ್ರೀತಿಸುತ್ತಾನೆ
3وَأَذَانٌ مِّنَ اللَّهِ وَرَسُولِهِ إِلَى النَّاسِ يَوْمَ الْحَجِّ الْأَكْبَرِ أَنَّ اللَّهَ بَرِيءٌ مِّنَ الْمُشْرِكِينَ ۙ وَرَسُولُهُ ۚ فَإِن تُبْتُمْ فَهُوَ خَيْرٌ لَّكُمْ ۖ وَإِن تَوَلَّيْتُمْ فَاعْلَمُوا أَنَّكُمْ غَيْرُ مُعْجِزِي اللَّهِ ۗ وَبَشِّرِ الَّذِينَ كَفَرُوا بِعَذَابٍ أَلِيمٍ
(ನಾಲ್ಕು) ಪವಿತ್ರ ತಿಂಗಳುಗಳು ಮುಗಿದಾಗ, ಆ ಬಹುದೇವಾರಾಧಕರನ್ನು ಕಂಡಲ್ಲಿ ಕೊಲ್ಲಿರಿ, ಅವರನ್ನು ಹಿಡಿಯಿರಿ, ಸುತ್ತುವರಿಯಿರಿ ಮತ್ತು ಪ್ರತಿಯೊಂದು ಆಯಕಟ್ಟಿನ ಸ್ಥಳದಲ್ಲಿ ಅವರಿಗಾಗಿ ಹೊಂಚಿನಲ್ಲಿರಿ. ತರುವಾಯ, ಅವರು ಪಶ್ಚಾತ್ತಾಪ ಪಟ್ಟರೆ, ನಮಾಝ್‌ಅನ್ನು ಪಾಲಿಸುವವರಾದರೆ ಮತ್ತು ಝಕಾತ್‌ಅನ್ನು ಪಾವತಿಸಿದರೆ, ಅವರಿಗೆ ಅವರ ದಾರಿಯನ್ನು ಬಿಟ್ಟು ಕೊಡಿರಿ. ಖಂಡಿತವಾಗಿಯೂ ಅಲ್ಲಾಹನು ಕ್ಷಮಿಸುವವನು ಮತ್ತು ಕರುಣಾಮಯಿಯಾಗಿದ್ದಾನೆ
4إِلَّا الَّذِينَ عَاهَدتُّم مِّنَ الْمُشْرِكِينَ ثُمَّ لَمْ يَنقُصُوكُمْ شَيْئًا وَلَمْ يُظَاهِرُوا عَلَيْكُمْ أَحَدًا فَأَتِمُّوا إِلَيْهِمْ عَهْدَهُمْ إِلَىٰ مُدَّتِهِمْ ۚ إِنَّ اللَّهَ يُحِبُّ الْمُتَّقِينَ
ಇನ್ನು ಬಹುದೇವಾರಾಧಕರ ಪೈಕಿ ಯಾರಾದರೂ ನಿಮ್ಮ ಆಶ್ರಯ ಬಯಸಿದರೆ, ಅವನು ಅಲ್ಲಾಹನ ವಾಣಿಯನ್ನು ಕೇಳುವ ತನಕ ಅವನಿಗೆ ಆಶ್ರಯ ನೀಡಿರಿ. ಆ ಬಳಿಕ ಅವನನ್ನು ಅವನ ಸುರಕ್ಷಿತ ಸ್ಥಳಕ್ಕೆ ತಲುಪಿಸಿರಿ. ಇದೇಕೆಂದರೆ, ಅವರು ಅರಿವಿಲ್ಲದವರು
5فَإِذَا انسَلَخَ الْأَشْهُرُ الْحُرُمُ فَاقْتُلُوا الْمُشْرِكِينَ حَيْثُ وَجَدتُّمُوهُمْ وَخُذُوهُمْ وَاحْصُرُوهُمْ وَاقْعُدُوا لَهُمْ كُلَّ مَرْصَدٍ ۚ فَإِن تَابُوا وَأَقَامُوا الصَّلَاةَ وَآتَوُا الزَّكَاةَ فَخَلُّوا سَبِيلَهُمْ ۚ إِنَّ اللَّهَ غَفُورٌ رَّحِيمٌ
ನೀವು ‘ಮಸ್ಜಿದುಲ್ ಹರಾಮ್’ನಲ್ಲಿ ಕರಾರು ಮಾಡಿಕೊಂಡಿರುವವರ ಹೊರತು (ಇತರ) ಬಹುದೇವಾರಾಧಕರಿಗೆ ಅಲ್ಲಾಹನ ಜೊತೆಗಾಗಲಿ ಅವನ ದೂತರ ಜೊತೆಗಾಗಲಿ ಯಾವುದೇ ಕರಾರು ಇರಲು ಹೇಗೆ ತಾನೇ ಸಾಧ್ಯ? ಅವರು ನಿಮ್ಮ ಜೊತೆ ನೇರವಾಗಿರುವ ತನಕ ನೀವು ಅವರ ಜೊತೆ ನೇರವಾಗಿರಿ. ಖಂಡಿತವಾಗಿಯೂ ಅಲ್ಲಾಹನು, ಸತ್ಯನಿಷ್ಠರನ್ನು ಪ್ರೀತಿಸುತ್ತಾನೆ
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
3ಆಯತ್

ಅನುವಾದ — ಅತ್-ತೌಬಾ 3

ಸೂರಾ ಅತ್-ತೌಬಾ ಆಯತ್ 3 - ಓದಿ, ಆಲಿಸಿ, ಅನುವಾದ, ಕನ್ನಡ : (ನಾಲ್ಕು) ಪವಿತ್ರ ತಿಂಗಳುಗಳು ಮುಗಿದಾಗ, ಆ ಬಹುದೇವಾರಾಧಕರನ್ನು ಕಂಡಲ್ಲಿ ಕೊಲ್ಲಿರಿ, ಅವರನ್ನು ಹಿಡಿಯಿರಿ,…

ಸೂರಾ ಆಯತ್ 3/129 — ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅತ್-ತೌಬಾ ಆಲಿಸಿ, ಅತ್-ತೌಬಾ ಅನುವಾದ, ಅತ್-ತೌಬಾ mp3, ಅತ್-ತೌಬಾ pdf. ಆಯತ್ 1–5. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers