ಅತ್-ತೌಬಾ · 31/129
ಅನುವಾದ ಉಚ್ಚಾರಣೆ — ಅತ್-ತೌಬಾ
اتَّخَذُوا أَحْبَارَهُمْ وَرُهْبَانَهُمْ أَرْبَابًا مِّن دُونِ اللَّهِ وَالْمَسِيحَ ابْنَ مَرْيَمَ وَمَا أُمِرُوا إِلَّا لِيَعْبُدُوا إِلَٰهًا وَاحِدًا ۖ لَّا إِلَٰهَ إِلَّا هُوَ ۚ سُبْحَانَهُ عَمَّا يُشْرِكُونَ ۝٣١
ittakhazooo ahbaarahum wa ruhbaanahum arbaabammin doonil laahi wal Maseehab na Maryama wa maaa umirooo illaa liya`budooo Ilaahanw Waa hidan laaa ilaaha illaa Hoo; Subhaanahoo `ammaa yushrikoon
📖 ಕನ್ನಡ ಅರ್ಥ
ಅವನೇ, ತನ್ನ ದೂತನನ್ನು ಮಾರ್ಗದರ್ಶನದೊಂದಿಗೆ ಹಾಗೂ ಎಲ್ಲ ಧರ್ಮಗಳಿಗೆದುರಾಗಿ ಬೆಳಗಲು ಸತ್ಯ ಧರ್ಮದೊಂದಿಗೆ ಕಳುಹಿಸಿದವನು. ಬಹುದೇವಾರಾಧಕರಿಗೆ ಅದು ಎಷ್ಟೇ ಅಪ್ರಿಯವಾಗಿದ್ದರೂ ಸರಿಯೇ

🎧 ಆಲಿಸಿ


📜 ಆಯತ್ 29-33 — ಅತ್-ತೌಬಾ

29قَاتِلُوا الَّذِينَ لَا يُؤْمِنُونَ بِاللَّهِ وَلَا بِالْيَوْمِ الْآخِرِ وَلَا يُحَرِّمُونَ مَا حَرَّمَ اللَّهُ وَرَسُولُهُ وَلَا يَدِينُونَ دِينَ الْحَقِّ مِنَ الَّذِينَ أُوتُوا الْكِتَابَ حَتَّىٰ يُعْطُوا الْجِزْيَةَ عَن يَدٍ وَهُمْ صَاغِرُونَ
ಅವರು ಅಲ್ಲಾಹನ ಹೊರತಾಗಿ, ತಮ್ಮ ವಿದ್ವಾಂಸರನ್ನು, ಸನ್ಯಾಸಿಗಳನ್ನು ಮತ್ತು ಮರ್ಯಮರ ಪುತ್ರ ಮಸೀಹರನ್ನು ದೇವರಾಗಿಸಿಕೊಂಡಿದ್ದಾರೆ. ನಿಜವಾಗಿ ಅವರಿಗೆ, ಒಬ್ಬ ದೇವರ ಹೊರತು ಬೇರೆ ಯಾರನ್ನೂ ಪೂಜಿಸಬಾರದೆಂದು ಆದೇಶಿಸಲಾಗಿದೆ. ಅವನ ಹೊರತು ಬೇರೆ ಯಾರೂ ಪೂಜಾರ್ಹರಲ್ಲ. ಅವರು ಪಾಲುಗೊಳಿಸುವ ಎಲ್ಲದರಿಂದ ಅವನು ಸಂಪೂರ್ಣ ಮುಕ್ತನು
30وَقَالَتِ الْيَهُودُ عُزَيْرٌ ابْنُ اللَّهِ وَقَالَتِ النَّصَارَى الْمَسِيحُ ابْنُ اللَّهِ ۖ ذَٰلِكَ قَوْلُهُم بِأَفْوَاهِهِمْ ۖ يُضَاهِئُونَ قَوْلَ الَّذِينَ كَفَرُوا مِن قَبْلُ ۚ قَاتَلَهُمُ اللَّهُ ۚ أَنَّىٰ يُؤْفَكُونَ
ಅವರು ಅಲ್ಲಾಹನ ಪ್ರಕಾಶವನ್ನು ತಮ್ಮ ಬಾಯಿಯಿಂದ ಊದಿ ನಂದಿಸ ಬಯಸುತ್ತಾರೆ. ಅಲ್ಲಾಹನು ಮಾತ್ರ ತನ್ನ ಪ್ರಕಾಶವನ್ನು ಪರಿಪೂರ್ಣವಾಗಿ ವ್ಯಾಪಿಸದೆ ಬಿಡಲಾರನು – ಧಿಕ್ಕಾರಿಗಳಿಗೆ ಅದು ಎಷ್ಟೇ ಅಪ್ರಿಯವಾಗಿದ್ದರೂ ಸರಿಯೇ
31اتَّخَذُوا أَحْبَارَهُمْ وَرُهْبَانَهُمْ أَرْبَابًا مِّن دُونِ اللَّهِ وَالْمَسِيحَ ابْنَ مَرْيَمَ وَمَا أُمِرُوا إِلَّا لِيَعْبُدُوا إِلَٰهًا وَاحِدًا ۖ لَّا إِلَٰهَ إِلَّا هُوَ ۚ سُبْحَانَهُ عَمَّا يُشْرِكُونَ
ಅವನೇ, ತನ್ನ ದೂತನನ್ನು ಮಾರ್ಗದರ್ಶನದೊಂದಿಗೆ ಹಾಗೂ ಎಲ್ಲ ಧರ್ಮಗಳಿಗೆದುರಾಗಿ ಬೆಳಗಲು ಸತ್ಯ ಧರ್ಮದೊಂದಿಗೆ ಕಳುಹಿಸಿದವನು. ಬಹುದೇವಾರಾಧಕರಿಗೆ ಅದು ಎಷ್ಟೇ ಅಪ್ರಿಯವಾಗಿದ್ದರೂ ಸರಿಯೇ
32يُرِيدُونَ أَن يُطْفِئُوا نُورَ اللَّهِ بِأَفْوَاهِهِمْ وَيَأْبَى اللَّهُ إِلَّا أَن يُتِمَّ نُورَهُ وَلَوْ كَرِهَ الْكَافِرُونَ
ವಿಶ್ವಾಸಿಗಳೇ, ಖಂಡಿತವಾಗಿಯೂ ಧರ್ಮಗುರುಗಳು ಮತ್ತು ಸನ್ಯಾಸಿಗಳಲ್ಲಿ ಹೆಚ್ಚಿನವರು ಜನರ ಸಂಪತ್ತನ್ನು ಅಕ್ರಮ ವಿಧಾನಗಳಿಂದ ಕಬಳಿಸುತ್ತಾರೆ ಮತ್ತು ಅಲ್ಲಾಹನ ಮಾರ್ಗದಿಂದ ತಡೆಯುತ್ತಾರೆ. (ಅವರಿಗೂ) ಚಿನ್ನ ಹಾಗೂ ಬೆಳ್ಳಿಯನ್ನು ಅಲ್ಲಾಹನ ಮಾರ್ಗದಲ್ಲಿ ಖರ್ಚುಮಾಡದೆ ಅವುಗಳನ್ನು ಸಂಗ್ರಹಿಸಿಟ್ಟುಕೊಳ್ಳುವವರಿಗೂ ಕಠಿಣ ಶಿಕ್ಷೆಯ ಶುಭವಾರ್ತೆ ನೀಡಿರಿ
33هُوَ الَّذِي أَرْسَلَ رَسُولَهُ بِالْهُدَىٰ وَدِينِ الْحَقِّ لِيُظْهِرَهُ عَلَى الدِّينِ كُلِّهِ وَلَوْ كَرِهَ الْمُشْرِكُونَ
ಅವುಗಳನ್ನು (ಆ ಚಿನ್ನ, ಬೆಳ್ಳಿಗಳನ್ನು) ನರಕಾಗ್ನಿಯಲ್ಲಿ ಉರಿಸಲಾಗುವ ದಿನ, ಅದರಿಂದ ಅವರ ಹಣೆಗಳಿಗೆ, ಮಗ್ಗುಲುಗಳಿಗೆ ಮತ್ತು ಬೆನ್ನುಗಳಿಗೆ ಬರೆ ಎಳೆಯಲಾಗುವುದು – ಇದುವೇ ನೀವು ನಿಮಗಾಗಿ ಸಂಗ್ರಹಿಸಿಟ್ಟ ಸಂಪತ್ತು . ಇದೀಗ ಸವಿಯಿರಿ ನೀವು ಸಂಗ್ರಹಿಸಿದ್ದನ್ನು
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
31ಆಯತ್

ಅನುವಾದ — ಅತ್-ತೌಬಾ 31

ಸೂರಾ ಅತ್-ತೌಬಾ ಆಯತ್ 31 - ಓದಿ, ಆಲಿಸಿ, ಅನುವಾದ, ಕನ್ನಡ : ಅವನೇ, ತನ್ನ ದೂತನನ್ನು ಮಾರ್ಗದರ್ಶನದೊಂದಿಗೆ ಹಾಗೂ ಎಲ್ಲ ಧರ್ಮಗಳಿಗೆದುರಾಗಿ ಬೆಳಗಲು ಸತ್ಯ ಧರ್ಮದೊಂದಿಗೆ…

ಸೂರಾ ಆಯತ್ 31/129 — ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅತ್-ತೌಬಾ ಆಲಿಸಿ, ಅತ್-ತೌಬಾ ಅನುವಾದ, ಅತ್-ತೌಬಾ mp3, ಅತ್-ತೌಬಾ pdf. ಆಯತ್ 29–33. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers