ಅತ್-ತೌಬಾ · 32/129
ಅನುವಾದ ಉಚ್ಚಾರಣೆ — ಅತ್-ತೌಬಾ
يُرِيدُونَ أَن يُطۡفِـُٔواْ نُورَ ٱللَّهِ بِأَفۡوَٰهِهِمۡ وَيَأۡبَى ٱللَّهُ إِلَّآ أَن يُتِمَّ نُورَهُۥ وَلَوۡ كَرِهَ ٱلۡكَٰفِرُونَ ٣٢
Transliteration
Yureedoona ai yutfi`oo nooral laahi bi`afwaahihim wa yaaballaahu illaaa ai yutimma noorahoo wa law karihal kaafiroon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ವಿಶ್ವಾಸಿಗಳೇ, ಖಂಡಿತವಾಗಿಯೂ ಧರ್ಮಗುರುಗಳು ಮತ್ತು ಸನ್ಯಾಸಿಗಳಲ್ಲಿ ಹೆಚ್ಚಿನವರು ಜನರ ಸಂಪತ್ತನ್ನು ಅಕ್ರಮ ವಿಧಾನಗಳಿಂದ ಕಬಳಿಸುತ್ತಾರೆ ಮತ್ತು ಅಲ್ಲಾಹನ ಮಾರ್ಗದಿಂದ ತಡೆಯುತ್ತಾರೆ. (ಅವರಿಗೂ) ಚಿನ್ನ ಹಾಗೂ ಬೆಳ್ಳಿಯನ್ನು ಅಲ್ಲಾಹನ ಮಾರ್ಗದಲ್ಲಿ ಖರ್ಚುಮಾಡದೆ ಅವುಗಳನ್ನು ಸಂಗ್ರಹಿಸಿಟ್ಟುಕೊಳ್ಳುವವರಿಗೂ ಕಠಿಣ ಶಿಕ್ಷೆಯ ಶುಭವಾರ್ತೆ ನೀಡಿರಿ
Additional reference in தமிழ்
🎧 ಆಲಿಸಿ
📜 ಆಯತ್ 30-34 — ಅತ್-ತೌಬಾ
30وَقَالَتِ ٱلۡيَهُودُ عُزَيۡرٌ ٱبۡنُ ٱللَّهِ وَقَالَتِ ٱلنَّصَٰرَى ٱلۡمَسِيحُ ٱبۡنُ ٱللَّهِۖ ذَٰلِكَ قَوۡلُهُم بِأَفۡوَٰهِهِمۡۖ يُضَٰهِـُٔونَ قَوۡلَ ٱلَّذِينَ كَفَرُواْ مِن قَبۡلُۚ قَٰتَلَهُمُ ٱللَّهُۖ أَنَّىٰ يُؤۡفَكُونَ
ಅವರು ಅಲ್ಲಾಹನ ಪ್ರಕಾಶವನ್ನು ತಮ್ಮ ಬಾಯಿಯಿಂದ ಊದಿ ನಂದಿಸ ಬಯಸುತ್ತಾರೆ. ಅಲ್ಲಾಹನು ಮಾತ್ರ ತನ್ನ ಪ್ರಕಾಶವನ್ನು ಪರಿಪೂರ್ಣವಾಗಿ ವ್ಯಾಪಿಸದೆ ಬಿಡಲಾರನು – ಧಿಕ್ಕಾರಿಗಳಿಗೆ ಅದು ಎಷ್ಟೇ ಅಪ್ರಿಯವಾಗಿದ್ದರೂ ಸರಿಯೇ
31ٱتَّخَذُوٓاْ أَحۡبَارَهُمۡ وَرُهۡبَٰنَهُمۡ أَرۡبَابًا مِّن دُونِ ٱللَّهِ وَٱلۡمَسِيحَ ٱبۡنَ مَرۡيَمَ وَمَآ أُمِرُوٓاْ إِلَّا لِيَعۡبُدُوٓاْ إِلَٰهًا وَٰحِدًاۖ لَّآ إِلَٰهَ إِلَّا هُوَۚ سُبۡحَٰنَهُۥ عَمَّا يُشۡرِكُونَ
ಅವನೇ, ತನ್ನ ದೂತನನ್ನು ಮಾರ್ಗದರ್ಶನದೊಂದಿಗೆ ಹಾಗೂ ಎಲ್ಲ ಧರ್ಮಗಳಿಗೆದುರಾಗಿ ಬೆಳಗಲು ಸತ್ಯ ಧರ್ಮದೊಂದಿಗೆ ಕಳುಹಿಸಿದವನು. ಬಹುದೇವಾರಾಧಕರಿಗೆ ಅದು ಎಷ್ಟೇ ಅಪ್ರಿಯವಾಗಿದ್ದರೂ ಸರಿಯೇ
32يُرِيدُونَ أَن يُطۡفِـُٔواْ نُورَ ٱللَّهِ بِأَفۡوَٰهِهِمۡ وَيَأۡبَى ٱللَّهُ إِلَّآ أَن يُتِمَّ نُورَهُۥ وَلَوۡ كَرِهَ ٱلۡكَٰفِرُونَ
ವಿಶ್ವಾಸಿಗಳೇ, ಖಂಡಿತವಾಗಿಯೂ ಧರ್ಮಗುರುಗಳು ಮತ್ತು ಸನ್ಯಾಸಿಗಳಲ್ಲಿ ಹೆಚ್ಚಿನವರು ಜನರ ಸಂಪತ್ತನ್ನು ಅಕ್ರಮ ವಿಧಾನಗಳಿಂದ ಕಬಳಿಸುತ್ತಾರೆ ಮತ್ತು ಅಲ್ಲಾಹನ ಮಾರ್ಗದಿಂದ ತಡೆಯುತ್ತಾರೆ. (ಅವರಿಗೂ) ಚಿನ್ನ ಹಾಗೂ ಬೆಳ್ಳಿಯನ್ನು ಅಲ್ಲಾಹನ ಮಾರ್ಗದಲ್ಲಿ ಖರ್ಚುಮಾಡದೆ ಅವುಗಳನ್ನು ಸಂಗ್ರಹಿಸಿಟ್ಟುಕೊಳ್ಳುವವರಿಗೂ ಕಠಿಣ ಶಿಕ್ಷೆಯ ಶುಭವಾರ್ತೆ ನೀಡಿರಿ
33هُوَ ٱلَّذِيٓ أَرۡسَلَ رَسُولَهُۥ بِٱلۡهُدَىٰ وَدِينِ ٱلۡحَقِّ لِيُظۡهِرَهُۥ عَلَى ٱلدِّينِ كُلِّهِۦ وَلَوۡ كَرِهَ ٱلۡمُشۡرِكُونَ
ಅವುಗಳನ್ನು (ಆ ಚಿನ್ನ, ಬೆಳ್ಳಿಗಳನ್ನು) ನರಕಾಗ್ನಿಯಲ್ಲಿ ಉರಿಸಲಾಗುವ ದಿನ, ಅದರಿಂದ ಅವರ ಹಣೆಗಳಿಗೆ, ಮಗ್ಗುಲುಗಳಿಗೆ ಮತ್ತು ಬೆನ್ನುಗಳಿಗೆ ಬರೆ ಎಳೆಯಲಾಗುವುದು – ಇದುವೇ ನೀವು ನಿಮಗಾಗಿ ಸಂಗ್ರಹಿಸಿಟ್ಟ ಸಂಪತ್ತು . ಇದೀಗ ಸವಿಯಿರಿ ನೀವು ಸಂಗ್ರಹಿಸಿದ್ದನ್ನು
34۞ يَٰٓأَيُّهَا ٱلَّذِينَ ءَامَنُوٓاْ إِنَّ كَثِيرًا مِّنَ ٱلۡأَحۡبَارِ وَٱلرُّهۡبَانِ لَيَأۡكُلُونَ أَمۡوَٰلَ ٱلنَّاسِ بِٱلۡبَٰطِلِ وَيَصُدُّونَ عَن سَبِيلِ ٱللَّهِۗ وَٱلَّذِينَ يَكۡنِزُونَ ٱلذَّهَبَ وَٱلۡفِضَّةَ وَلَا يُنفِقُونَهَا فِي سَبِيلِ ٱللَّهِ فَبَشِّرۡهُم بِعَذَابٍ أَلِيمٍ
ಖಂಡಿತವಾಗಿಯೂ ಅಲ್ಲಾಹನ ಬಳಿ, (ವರ್ಷದಲ್ಲಿ) ತಿಂಗಳುಗಳ ಸಂಖ್ಯೆ ಹನ್ನೆರಡು. ಅವನು, ಆಕಾಶಗಳನ್ನು ಹಾಗೂ ಭೂಮಿಯನ್ನು ಸೃಷ್ಟಿಸಿದ ದಿನವೇ ಹಾಗೆಂದು ವಿಧಿಸಿರುವನು. ಅವುಗಳಲ್ಲಿ ನಾಲ್ಕು, ಪಾವನ ತಿಂಗಳುಗಳು. ಇದುವೇ ಸರಿಯಾದ ಧರ್ಮ. ಆ ತಿಂಗಳುಗಳಲ್ಲಿ ನೀವು ಸ್ವತಃ ನಿಮ್ಮ ಮೇಲೆ ಅಕ್ರಮವೆಸಗಬೇಡಿ. ಮತ್ತು ಬಹುದೇವಾರಾಧಕರೆಲ್ಲ ಒಂದಾಗಿ ನಿಮ್ಮ ವಿರುದ್ಧ ಹೋರಾಡುವಂತೆ, ನೀವೆಲ್ಲ ಒಂದಾಗಿ ಅವರ ವಿರುದ್ಧ ಹೋರಾಡಿರಿ. ನಿಮಗೆ ತಿಳಿದಿರಲಿ, ಅಲ್ಲಾಹನು ಧರ್ಮನಿಷ್ಠರ ಜೊತೆಗಿದ್ದಾನೆ
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
32ಆಯತ್
ಅನುವಾದ — ಅತ್-ತೌಬಾ 32
ಸೂರಾ ಆಯತ್ 32/129 — ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅತ್-ತೌಬಾ ಆಲಿಸಿ, ಅತ್-ತೌಬಾ ಅನುವಾದ, ಅತ್-ತೌಬಾ mp3, ಅತ್-ತೌಬಾ pdf. ಆಯತ್ 30–34. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers







