ಅತ್-ತೌಬಾ · 4/129
ಅನುವಾದ ಉಚ್ಚಾರಣೆ — ಅತ್-ತೌಬಾ
إِلَّا الَّذِينَ عَاهَدتُّم مِّنَ الْمُشْرِكِينَ ثُمَّ لَمْ يَنقُصُوكُمْ شَيْئًا وَلَمْ يُظَاهِرُوا عَلَيْكُمْ أَحَدًا فَأَتِمُّوا إِلَيْهِمْ عَهْدَهُمْ إِلَىٰ مُدَّتِهِمْ ۚ إِنَّ اللَّهَ يُحِبُّ الْمُتَّقِينَ ٤
Transliteration
Illal lazeena `aahattum minal mushrikeena summa lam yanqusookum shai`anw-wa lam yuzaahiroo `alaikum ahadan fa atimmooo ilaihim `ahdahum ilaa muddatihim; innal laaha yuhibbul muttaqeen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಇನ್ನು ಬಹುದೇವಾರಾಧಕರ ಪೈಕಿ ಯಾರಾದರೂ ನಿಮ್ಮ ಆಶ್ರಯ ಬಯಸಿದರೆ, ಅವನು ಅಲ್ಲಾಹನ ವಾಣಿಯನ್ನು ಕೇಳುವ ತನಕ ಅವನಿಗೆ ಆಶ್ರಯ ನೀಡಿರಿ. ಆ ಬಳಿಕ ಅವನನ್ನು ಅವನ ಸುರಕ್ಷಿತ ಸ್ಥಳಕ್ಕೆ ತಲುಪಿಸಿರಿ. ಇದೇಕೆಂದರೆ, ಅವರು ಅರಿವಿಲ್ಲದವರು
Additional reference in தமிழ்
🎧 ಆಲಿಸಿ
📜 ಆಯತ್ 2-6 — ಅತ್-ತೌಬಾ
2فَسِيحُوا فِي الْأَرْضِ أَرْبَعَةَ أَشْهُرٍ وَاعْلَمُوا أَنَّكُمْ غَيْرُ مُعْجِزِي اللَّهِ ۙ وَأَنَّ اللَّهَ مُخْزِي الْكَافِرِينَ
ಬಹುದೇವಾರಾಧಕರ ಪೈಕಿ ನೀವು ಕರಾರು ಮಾಡಿಕೊಂಡಿರುವ ಮತ್ತು ಆ ಬಳಿಕ ನಿಮಗೆ ಯಾವುದೇ ಹಕ್ಕುಚ್ಯುತಿ ಮಾಡಿಲ್ಲದ ಹಾಗೂ ನಿಮ್ಮ ವಿರುದ್ಧ ಯಾರಿಗೂ ನೆರವು ನೀಡಿಲ್ಲದ ಜನಾಂಗಗಳ ಕರಾರುಗಳನ್ನು ಅವುಗಳ ಅವಧಿಯ ತನಕ ಪೂರ್ತಿಗೊಳಿಸಿರಿ. ಖಂಡಿತವಾಗಿಯೂ ಅಲ್ಲಾಹನು ಧರ್ಮನಿಷ್ಠರನ್ನು ಪ್ರೀತಿಸುತ್ತಾನೆ
3وَأَذَانٌ مِّنَ اللَّهِ وَرَسُولِهِ إِلَى النَّاسِ يَوْمَ الْحَجِّ الْأَكْبَرِ أَنَّ اللَّهَ بَرِيءٌ مِّنَ الْمُشْرِكِينَ ۙ وَرَسُولُهُ ۚ فَإِن تُبْتُمْ فَهُوَ خَيْرٌ لَّكُمْ ۖ وَإِن تَوَلَّيْتُمْ فَاعْلَمُوا أَنَّكُمْ غَيْرُ مُعْجِزِي اللَّهِ ۗ وَبَشِّرِ الَّذِينَ كَفَرُوا بِعَذَابٍ أَلِيمٍ
(ನಾಲ್ಕು) ಪವಿತ್ರ ತಿಂಗಳುಗಳು ಮುಗಿದಾಗ, ಆ ಬಹುದೇವಾರಾಧಕರನ್ನು ಕಂಡಲ್ಲಿ ಕೊಲ್ಲಿರಿ, ಅವರನ್ನು ಹಿಡಿಯಿರಿ, ಸುತ್ತುವರಿಯಿರಿ ಮತ್ತು ಪ್ರತಿಯೊಂದು ಆಯಕಟ್ಟಿನ ಸ್ಥಳದಲ್ಲಿ ಅವರಿಗಾಗಿ ಹೊಂಚಿನಲ್ಲಿರಿ. ತರುವಾಯ, ಅವರು ಪಶ್ಚಾತ್ತಾಪ ಪಟ್ಟರೆ, ನಮಾಝ್ಅನ್ನು ಪಾಲಿಸುವವರಾದರೆ ಮತ್ತು ಝಕಾತ್ಅನ್ನು ಪಾವತಿಸಿದರೆ, ಅವರಿಗೆ ಅವರ ದಾರಿಯನ್ನು ಬಿಟ್ಟು ಕೊಡಿರಿ. ಖಂಡಿತವಾಗಿಯೂ ಅಲ್ಲಾಹನು ಕ್ಷಮಿಸುವವನು ಮತ್ತು ಕರುಣಾಮಯಿಯಾಗಿದ್ದಾನೆ
4إِلَّا الَّذِينَ عَاهَدتُّم مِّنَ الْمُشْرِكِينَ ثُمَّ لَمْ يَنقُصُوكُمْ شَيْئًا وَلَمْ يُظَاهِرُوا عَلَيْكُمْ أَحَدًا فَأَتِمُّوا إِلَيْهِمْ عَهْدَهُمْ إِلَىٰ مُدَّتِهِمْ ۚ إِنَّ اللَّهَ يُحِبُّ الْمُتَّقِينَ
ಇನ್ನು ಬಹುದೇವಾರಾಧಕರ ಪೈಕಿ ಯಾರಾದರೂ ನಿಮ್ಮ ಆಶ್ರಯ ಬಯಸಿದರೆ, ಅವನು ಅಲ್ಲಾಹನ ವಾಣಿಯನ್ನು ಕೇಳುವ ತನಕ ಅವನಿಗೆ ಆಶ್ರಯ ನೀಡಿರಿ. ಆ ಬಳಿಕ ಅವನನ್ನು ಅವನ ಸುರಕ್ಷಿತ ಸ್ಥಳಕ್ಕೆ ತಲುಪಿಸಿರಿ. ಇದೇಕೆಂದರೆ, ಅವರು ಅರಿವಿಲ್ಲದವರು
5فَإِذَا انسَلَخَ الْأَشْهُرُ الْحُرُمُ فَاقْتُلُوا الْمُشْرِكِينَ حَيْثُ وَجَدتُّمُوهُمْ وَخُذُوهُمْ وَاحْصُرُوهُمْ وَاقْعُدُوا لَهُمْ كُلَّ مَرْصَدٍ ۚ فَإِن تَابُوا وَأَقَامُوا الصَّلَاةَ وَآتَوُا الزَّكَاةَ فَخَلُّوا سَبِيلَهُمْ ۚ إِنَّ اللَّهَ غَفُورٌ رَّحِيمٌ
ನೀವು ‘ಮಸ್ಜಿದುಲ್ ಹರಾಮ್’ನಲ್ಲಿ ಕರಾರು ಮಾಡಿಕೊಂಡಿರುವವರ ಹೊರತು (ಇತರ) ಬಹುದೇವಾರಾಧಕರಿಗೆ ಅಲ್ಲಾಹನ ಜೊತೆಗಾಗಲಿ ಅವನ ದೂತರ ಜೊತೆಗಾಗಲಿ ಯಾವುದೇ ಕರಾರು ಇರಲು ಹೇಗೆ ತಾನೇ ಸಾಧ್ಯ? ಅವರು ನಿಮ್ಮ ಜೊತೆ ನೇರವಾಗಿರುವ ತನಕ ನೀವು ಅವರ ಜೊತೆ ನೇರವಾಗಿರಿ. ಖಂಡಿತವಾಗಿಯೂ ಅಲ್ಲಾಹನು, ಸತ್ಯನಿಷ್ಠರನ್ನು ಪ್ರೀತಿಸುತ್ತಾನೆ
6وَإِنْ أَحَدٌ مِّنَ الْمُشْرِكِينَ اسْتَجَارَكَ فَأَجِرْهُ حَتَّىٰ يَسْمَعَ كَلَامَ اللَّهِ ثُمَّ أَبْلِغْهُ مَأْمَنَهُ ۚ ذَٰلِكَ بِأَنَّهُمْ قَوْمٌ لَّا يَعْلَمُونَ
ಹೇಗಿದೆ (ಅವರ ಈ ಧೋರಣೆ)? ಅವರಿಗೆ ನಿಮ್ಮ ಮೇಲೆ ಪ್ರಾಬಲ್ಯ ಸಿಕ್ಕಿದರೆ ಅವರು ನಿಮ್ಮ ಜೊತೆಗಿನ ಬಾಂಧವ್ಯವನ್ನಾಗಲಿ, ಕರಾರನ್ನಾಗಲಿ ಲೆಕ್ಕಿಸುವವರಲ್ಲ. ಅವರು ಕೇವಲ ತಮ್ಮ ಮಾತುಗಳಿಂದ ನಿಮ್ಮನ್ನು ಒಲಿಸಿಕೊಳ್ಳುತ್ತಾರೆ. ಆದರೆ ಅವರ ಮನಸ್ಸುಗಳು ಒಪ್ಪುವುದಿಲ್ಲ. ಅವರಲ್ಲಿ ಹೆಚ್ಚಿನವರು ವಚನ ಭ್ರಷ್ಟರಾಗಿದ್ದಾರೆ
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
4ಆಯತ್
ಅನುವಾದ — ಅತ್-ತೌಬಾ 4
ಸೂರಾ ಅತ್-ತೌಬಾ ಆಯತ್ 4 - ಓದಿ, ಆಲಿಸಿ, ಅನುವಾದ, ಕನ್ನಡ : ಇನ್ನು ಬಹುದೇವಾರಾಧಕರ ಪೈಕಿ ಯಾರಾದರೂ ನಿಮ್ಮ ಆಶ್ರಯ ಬಯಸಿದರೆ, ಅವನು ಅಲ್ಲಾಹನ ವಾಣಿಯನ್ನು…ಸೂರಾ ಆಯತ್ 4/129 — ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅತ್-ತೌಬಾ ಆಲಿಸಿ, ಅತ್-ತೌಬಾ ಅನುವಾದ, ಅತ್-ತೌಬಾ mp3, ಅತ್-ತೌಬಾ pdf. ಆಯತ್ 2–6. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers







