ಅತ್-ತೌಬಾ · 41/129
ಅನುವಾದ ಉಚ್ಚಾರಣೆ — ಅತ್-ತೌಬಾ
ٱنفِرُواْ خِفَافًا وَثِقَالًا وَجَٰهِدُواْ بِأَمۡوَٰلِكُمۡ وَأَنفُسِكُمۡ فِي سَبِيلِ ٱللَّهِۚ ذَٰلِكُمۡ خَيۡرٌ لَّكُمۡ إِن كُنتُمۡ تَعۡلَمُونَ  ۝٤١
Infiroo khifaafanw wa siqaalanw wa jaahidoo bi amwaalikum wa anfusikum fee sabeelil laah; zaalikum khairul lakum in kuntum ta`lamoon
📖 ಕನ್ನಡ ಅರ್ಥ
(ದೂತರೇ,) ಅಲ್ಲಾಹನು ನಿಮ್ಮನ್ನು ಕ್ಷಮಿಸಲಿ. (ಅವರಲ್ಲಿ) ಸತ್ಯವಂತರು ಯಾರು ಎಂಬುದು ನಿಮಗೆ ಸ್ಪಷ್ಟವಾಗುವ ಮುನ್ನ ಹಾಗೂ ಸುಳ್ಳರನ್ನು ನೀವು ಅರಿಯುವ ಮುನ್ನ ನೀವು ಅವರಿಗೆ ಅನುಮತಿ ನೀಡಿದ್ದೇಕೆ
🎧 ಆಲಿಸಿ

📜 ಆಯತ್ 39-43 — ಅತ್-ತೌಬಾ

39إِلَّا تَنفِرُواْ يُعَذِّبۡكُمۡ عَذَابًا أَلِيمًا وَيَسۡتَبۡدِلۡ قَوۡمًا غَيۡرَكُمۡ وَلَا تَضُرُّوهُ شَيۡـًٔاۗ وَٱللَّهُ عَلَىٰ كُلِّ شَيۡءٍ قَدِيرٌ 
ಹಗುರವಾಗಿ ಅಥವಾ ಭಾರವಾಗಿ ನೀವು ಹೊರಡಿರಿ, ಮತ್ತು ನಿಮ್ಮ ಸಂಪತ್ತುಗಳನ್ನೂ ಜೀವಗಳನ್ನೂ ತೊಡಗಿಸಿ ಅಲ್ಲಾಹನ ಮಾರ್ಗದಲ್ಲಿ ಹೋರಾಡಿರಿ. ನೀವು ಅರಿಯುವವರಾಗಿದ್ದರೆ, ಇದುವೇ ನಿಮ್ಮ ಪಾಲಿಗೆ ಉತ್ತಮವಾಗಿದೆ
40إِلَّا تَنصُرُوهُ فَقَدۡ نَصَرَهُ ٱللَّهُ إِذۡ أَخۡرَجَهُ ٱلَّذِينَ كَفَرُواْ ثَانِيَ ٱثۡنَيۡنِ إِذۡ هُمَا فِي ٱلۡغَارِ إِذۡ يَقُولُ لِصَٰحِبِهِۦ لَا تَحۡزَنۡ إِنَّ ٱللَّهَ مَعَنَاۖ فَأَنزَلَ ٱللَّهُ سَكِينَتَهُۥ عَلَيۡهِ وَأَيَّدَهُۥ بِجُنُودٍ لَّمۡ تَرَوۡهَا وَجَعَلَ كَلِمَةَ ٱلَّذِينَ كَفَرُواْ ٱلسُّفۡلَىٰۗ وَكَلِمَةُ ٱللَّهِ هِيَ ٱلۡعُلۡيَاۗ وَٱللَّهُ عَزِيزٌ حَكِيمٌ 
ಲಾಭವು ತಕ್ಷಣದ್ದಾಗಿದ್ದರೆ ಮತ್ತು ಪ್ರಯಾಣವು ಸುಲಭದ್ದಾಗಿದ್ದರೆ ಅವರು ಖಂಡಿತ ನಿಮ್ಮ ಜೊತೆ ಬರುತ್ತಿದ್ದರು. ಆದರೆ ಅವರ ಪಾಲಿಗೆ ದಾರಿಯು ತುಂಬಾ ಉದ್ದವಾಯಿತು. ಇದೀಗ ಅವರು ಅಲ್ಲಾಹನ ಹೆಸರಲ್ಲಿ ಆಣೆ ಹಾಕಿ ‘‘ನಮಗೆ ಸಾಧ್ಯವಿದ್ದಿದ್ದರೆ ನಾವು ಖಂಡಿತ ನಿಮ್ಮ ಜೊತೆ ಬರುತ್ತಿದ್ದೆವು’’ ಎಂದು ಹೇಳುವರು, ನಿಜವಾಗಿ ಅವರು ತಮ್ಮನ್ನು ತಾವೇ ನಾಶ ಮಾಡಿಕೊಳ್ಳುತ್ತಿದ್ದಾರೆ. ಅವರು ಸುಳ್ಳು ಹೇಳುವವರೆಂಬುದು ಅಲ್ಲಾಹನಿಗೆ ತಿಳಿದಿದೆ
41ٱنفِرُواْ خِفَافًا وَثِقَالًا وَجَٰهِدُواْ بِأَمۡوَٰلِكُمۡ وَأَنفُسِكُمۡ فِي سَبِيلِ ٱللَّهِۚ ذَٰلِكُمۡ خَيۡرٌ لَّكُمۡ إِن كُنتُمۡ تَعۡلَمُونَ 
(ದೂತರೇ,) ಅಲ್ಲಾಹನು ನಿಮ್ಮನ್ನು ಕ್ಷಮಿಸಲಿ. (ಅವರಲ್ಲಿ) ಸತ್ಯವಂತರು ಯಾರು ಎಂಬುದು ನಿಮಗೆ ಸ್ಪಷ್ಟವಾಗುವ ಮುನ್ನ ಹಾಗೂ ಸುಳ್ಳರನ್ನು ನೀವು ಅರಿಯುವ ಮುನ್ನ ನೀವು ಅವರಿಗೆ ಅನುಮತಿ ನೀಡಿದ್ದೇಕೆ
42لَوۡ كَانَ عَرَضًا قَرِيبًا وَسَفَرًا قَاصِدًا لَّٱتَّبَعُوكَ وَلَٰكِنۢ بَعُدَتۡ عَلَيۡهِمُ ٱلشُّقَّةُۚ وَسَيَحۡلِفُونَ بِٱللَّهِ لَوِ ٱسۡتَطَعۡنَا لَخَرَجۡنَا مَعَكُمۡ يُهۡلِكُونَ أَنفُسَهُمۡ وَٱللَّهُ يَعۡلَمُ إِنَّهُمۡ لَكَٰذِبُونَ 
ಅಲ್ಲಾಹನಲ್ಲಿ ಹಾಗೂ ಪರಲೋಕದಲ್ಲಿ ನಂಬಿಕೆ ಉಳ್ಳವರು ತಮ್ಮ ಸಂಪತ್ತುಗಳನ್ನೂ ಜೀವಗಳನ್ನೂ ತೊಡಗಿಸಿ ಹೋರಾಡುವ ವಿಷಯದಲ್ಲಿ ನಿಮ್ಮ ಬಳಿ ವಿನಾಯಿತಿ ಕೇಳುವುದಿಲ್ಲ. ಧರ್ಮನಿಷ್ಠರನ್ನು ಅಲ್ಲಾಹನು ಚೆನ್ನಾಗಿ ಬಲ್ಲನು
43عَفَا ٱللَّهُ عَنكَ لِمَ أَذِنتَ لَهُمۡ حَتَّىٰ يَتَبَيَّنَ لَكَ ٱلَّذِينَ صَدَقُواْ وَتَعۡلَمَ ٱلۡكَٰذِبِينَ 
ನಿಮ್ಮ ಬಳಿ ವಿನಾಯಿತಿಯನ್ನು ಅಪೇಕ್ಷಿಸುವವರು ಅಲ್ಲಾಹನಲ್ಲಿ ಹಾಗೂ ಪರಲೋಕದಲ್ಲಿ ನಂಬಿಕೆ ಇಲ್ಲದವರಾಗಿದ್ದಾರೆ. ಅವರ ಮನಸ್ಸುಗಳು ಸಂಶಯ ಪೀಡಿತವಾಗಿದೆ. ಅವರು ತಮ್ಮ ಸಂಶಯದಲ್ಲೇ ದಾರಿತಪ್ಪಿ ಅಲೆಯುತ್ತಿದ್ದಾರೆ
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
41ಆಯತ್

ಅನುವಾದ — ಅತ್-ತೌಬಾ 41

ಸೂರಾ ಆಯತ್ 41/129 — ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅತ್-ತೌಬಾ ಆಲಿಸಿ, ಅತ್-ತೌಬಾ ಅನುವಾದ, ಅತ್-ತೌಬಾ mp3, ಅತ್-ತೌಬಾ pdf. ಆಯತ್ 39–43. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers