ಅತ್-ತೌಬಾ · 6/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
وَإِنْ أَحَدٌ مِّنَ الْمُشْرِكِينَ اسْتَجَارَكَ فَأَجِرْهُ حَتَّىٰ يَسْمَعَ كَلَامَ اللَّهِ ثُمَّ أَبْلِغْهُ مَأْمَنَهُ ۚ ذَٰلِكَ بِأَنَّهُمْ قَوْمٌ لَّا يَعْلَمُونَ ٦
Transliteration
Wa in ahadum minal mushrikeenas tajaaraka fa ajirhu hattaa yasma`a Kalaamal laahi summa ablighhu maa manah; zaalika bi annahum qawmul laa ya`lamoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಇನ್ನು ಬಹುದೇವಾರಾಧಕರ ಪೈಕಿ ಯಾರಾದರೂ ನಿಮ್ಮಲ್ಲಿ ಅಭಯ ಕೇಳಿದರೆ ಅವನಿಗೆ ಅಭಯ ಕೊಡಿರಿ. ಅವನು ಅಲ್ಲಾಹನ ವಚನಗಳನ್ನು ಕೇಳಿಕೊಳ್ಳಲಿ ನಂತರ ಅವನನ್ನು ಅವನ ಸುರಕ್ಷಿತ ಸ್ಥಳಕ್ಕೆ ತಲುಪಿಸಿಬಿಡಿರಿ. ಇದೇಕೆಂದರೆ ಅವರು ತಿಳುವಳಿಕೆಯಿಲ್ಲದ ಜನರಾಗಿದ್ದಾರೆ.
Additional reference in தமிழ்
🎧 ಆಲಿಸಿ
📜 ಆಯತ್ 4-8 — ಸೂರಾ ಅತ್-ತೌಬಾ
4إِلَّا الَّذِينَ عَاهَدتُّم مِّنَ الْمُشْرِكِينَ ثُمَّ لَمْ يَنقُصُوكُمْ شَيْئًا وَلَمْ يُظَاهِرُوا عَلَيْكُمْ أَحَدًا فَأَتِمُّوا إِلَيْهِمْ عَهْدَهُمْ إِلَىٰ مُدَّتِهِمْ ۚ إِنَّ اللَّهَ يُحِبُّ الْمُتَّقِينَ
ಆದರೆ ಬಹುದೇವರಾಧಕರ ಪೈಕಿ ಯಾರೊಂದಿಗೆ ನಿಮ್ಮ ಒಪ್ಪಂದವಾಗಿರುವವರ ಹೊರತು ಮತ್ತು ಅವರು ನಿಮ್ಮೊಂದಿಗೆ ತಮ್ಮ ಒಪ್ಪಂದದಲ್ಲಿ ಯಾವುದೇ ಲೋಪವನ್ನಾಗಲೀ, ನಿಮ್ಮ ವಿರುದ್ಧ ಯಾರಿಗೂ ಸಹಾಯವನ್ನಾಗಲೀ ಮಾಡುವುದಿಲ್ಲವಾದರೆ ನೀವು ಅವರ ಒಪ್ಪಂದದ ಅವಧಿಯನ್ನು ಪೂರ್ಣಗೊಳಿಸಿರಿ. ಅಲ್ಲಾಹನು ಭಯಭಕ್ತಿ ಪಾಲಿಸುವವರನ್ನು ಮೆಚ್ಚುತ್ತಾನೆ.
5فَإِذَا انسَلَخَ الْأَشْهُرُ الْحُرُمُ فَاقْتُلُوا الْمُشْرِكِينَ حَيْثُ وَجَدتُّمُوهُمْ وَخُذُوهُمْ وَاحْصُرُوهُمْ وَاقْعُدُوا لَهُمْ كُلَّ مَرْصَدٍ ۚ فَإِن تَابُوا وَأَقَامُوا الصَّلَاةَ وَآتَوُا الزَّكَاةَ فَخَلُّوا سَبِيلَهُمْ ۚ إِنَّ اللَّهَ غَفُورٌ رَّحِيمٌ
ಅನಂತರ ನಿಷಿದ್ಧ ತಿಂಗಳುಗಳು ಮುಗಿದ ಕೂಡಲೇ (ಒಪ್ಪಂದ ಉಲ್ಲಂಘಿಸಿದ ಖುರೈಶ್) ಬಹುದೇವಾರಾದಕರನ್ನು ಕಂಡಲ್ಲಿ ವಧಿಸಿರಿ. ಅವರನ್ನು ಸೆರೆಹಿಡಿಯಿರಿ, ಅವರಿಗೆ ಮುತ್ತಿಗೆ ಹಾಕಿರಿ ಮತ್ತು ಅವರನ್ನು ಹಿಡಿಯಲ್ಲಿಕ್ಕಾಗಿ ಪ್ರತಿಯೊಂದು ಹೊಂಚಿನ ಸ್ಥಳದಲ್ಲಿ ಹೊಂಚುಹಾಕಿರಿ. ಇನ್ನು ಅವರು ಪಶ್ಚಾತ್ತಾಪ ಪಟ್ಟರೆ ಮತ್ತು ನಮಾಝ್ ಸಂಸ್ಥಾಪಿಸಿದರೆ ಮತ್ತು ಝಕಾತ್ ಪಾವತಿಸಿದರೆ ನೀವವರ ದಾರಿಯನ್ನು ಬಿಟ್ಟುಬಿಡಿರಿ. ಖಂಡಿತವಾಗಿಯು ಅಲ್ಲಾಹನು ಕ್ಷಮಿಸುವವನೂ, ಕರುಣಾನಿಧಿಯೂ ಆಗಿದ್ದಾನೆ.
6وَإِنْ أَحَدٌ مِّنَ الْمُشْرِكِينَ اسْتَجَارَكَ فَأَجِرْهُ حَتَّىٰ يَسْمَعَ كَلَامَ اللَّهِ ثُمَّ أَبْلِغْهُ مَأْمَنَهُ ۚ ذَٰلِكَ بِأَنَّهُمْ قَوْمٌ لَّا يَعْلَمُونَ
ಇನ್ನು ಬಹುದೇವಾರಾಧಕರ ಪೈಕಿ ಯಾರಾದರೂ ನಿಮ್ಮಲ್ಲಿ ಅಭಯ ಕೇಳಿದರೆ ಅವನಿಗೆ ಅಭಯ ಕೊಡಿರಿ. ಅವನು ಅಲ್ಲಾಹನ ವಚನಗಳನ್ನು ಕೇಳಿಕೊಳ್ಳಲಿ ನಂತರ ಅವನನ್ನು ಅವನ ಸುರಕ್ಷಿತ ಸ್ಥಳಕ್ಕೆ ತಲುಪಿಸಿಬಿಡಿರಿ. ಇದೇಕೆಂದರೆ ಅವರು ತಿಳುವಳಿಕೆಯಿಲ್ಲದ ಜನರಾಗಿದ್ದಾರೆ.
7كَيْفَ يَكُونُ لِلْمُشْرِكِينَ عَهْدٌ عِندَ اللَّهِ وَعِندَ رَسُولِهِ إِلَّا الَّذِينَ عَاهَدتُّمْ عِندَ الْمَسْجِدِ الْحَرَامِ ۖ فَمَا اسْتَقَامُوا لَكُمْ فَاسْتَقِيمُوا لَهُمْ ۚ إِنَّ اللَّهَ يُحِبُّ الْمُتَّقِينَ
ಮಸ್ಜಿದುಲ್ ಹರಾಮ್ನ ಬಳಿ ನಿಮ್ಮೊಂದಿಗೆ ಒಪ್ಪಂದ ಮಾಡಿಕೊಂಡವರ ಹೊರತು ಅಲ್ಲಾಹ್ ಮತ್ತು ಅವನ ಸಂದೇಶವಾಹಕರ ಬಳಿ (ಕರಾರು ಉಲ್ಲಂಘನೆ ಮಾಡಿದ) ಬಹುದೇವಾರಾಧಕರಿಗೆ ಕರಾರು ನೆಲೆನಿಲ್ಲುವುದಾದರೂ ಹೇಗೆ? ಅವರು ನಿಮ್ಮೊಂದಿಗೆ ಕರಾರನ್ನು ಪಾಲಿಸುವ ತನಕ ನೀವು ಅವರೊಂದಿಗೆ ಕರಾರನ್ನು ಪಾಲಿಸಿರಿ. ಖಂಡಿತವಾಗಿಯು ಅಲ್ಲಾಹನು ಭಯಭಕ್ತಿ ಪಾಲಿಸುವವರನ್ನು ಪ್ರೀತಿಸುತ್ತಾನೆ.
8كَيْفَ وَإِن يَظْهَرُوا عَلَيْكُمْ لَا يَرْقُبُوا فِيكُمْ إِلًّا وَلَا ذِمَّةً ۚ يُرْضُونَكُم بِأَفْوَاهِهِمْ وَتَأْبَىٰ قُلُوبُهُمْ وَأَكْثَرُهُمْ فَاسِقُونَ
ಅವರೊಂದಿಗೆ (ಯಹೂದರೊಂದಿಗೆ) ಕರಾರು ಮಾಡುವುದಾದರು ಹೇಗೆ? ಅವರು ನಿಮ್ಮ ಮೇಲೆ ಜಯಸಾಧಿಸುವುದಾದರೆ ಕುಟುಂಬ ಸಂಬAಧವನ್ನಾಗಲಿ ಕರಾರು ಒಪ್ಪಂದಗಳನ್ನಾಗಲಿ ಅವರು ಲೆಕ್ಕಿಸಲಾರರು. ಅವರು ಬಾಯಿ ಮಾತಿನಿಂದಲೇ ನಿಮ್ಮನ್ನು ಒಲಿಸಲು ಯತ್ನಿಸುತ್ತಾರೆ. ಆದರೆ ಅವರ ಮನಸ್ಸುಗಳು ಒಪ್ಪುವುದಿಲ್ಲ. ಅವರ ಪೈಕಿ ಹೆಚ್ಚಿನವರು ಧಿಕ್ಕಾರಿಗಳಾಗಿದ್ದಾರೆ.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
6ಆಯತ್
ಅನುವಾದ — ಅತ್-ತೌಬಾ 6
ಸೂರಾ ಅತ್-ತೌಬಾ ಆಯತ್ 6 - ಓದಿ, ಆಲಿಸಿ, ಅನುವಾದ, ಕನ್ನಡ : ಇನ್ನು ಬಹುದೇವಾರಾಧಕರ ಪೈಕಿ ಯಾರಾದರೂ ನಿಮ್ಮಲ್ಲಿ ಅಭಯ ಕೇಳಿದರೆ ಅವನಿಗೆ ಅಭಯ ಕೊಡಿರಿ.…ಸೂರಾ ಆಯತ್ 6/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 4–8. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers







