ಅತ್-ತೌಬಾ · 72/129
ಅನುವಾದ ಉಚ್ಚಾರಣೆ — ಅತ್-ತೌಬಾ
وَعَدَ اللَّهُ الْمُؤْمِنِينَ وَالْمُؤْمِنَاتِ جَنَّاتٍ تَجْرِي مِن تَحْتِهَا الْأَنْهَارُ خَالِدِينَ فِيهَا وَمَسَاكِنَ طَيِّبَةً فِي جَنَّاتِ عَدْنٍ ۚ وَرِضْوَانٌ مِّنَ اللَّهِ أَكْبَرُ ۚ ذَٰلِكَ هُوَ الْفَوْزُ الْعَظِيمُ ۝٧٢
Wa`adal laahulmu` mineena walmu`minaati Jannaatin tajree min tahtihal anhaaru khaalideena feehaa wa masaakina taiyibatan fee Jannnaati `adn; wa ridwaanum minal laahi akbar; zaalika hual fawzul `azeem
📖 ಕನ್ನಡ ಅರ್ಥ
ತಾವು ಹೇಳಿಲ್ಲವೆಂದು ಅವರು ಅಲ್ಲಾಹನ ಆಣೆ ಹಾಕಿ ಹೇಳುತ್ತಾರೆ. ನಿಜವಾಗಿ ಅವರು ಧಿಕ್ಕಾರದ ಮಾತನ್ನು ಹೇಳಿದ್ದಾರೆ ಹಾಗೂ ಅವರು ಮುಸ್ಲಿಮರಾದ ಬಳಿಕ ಧಿಕ್ಕಾರಿಗಳಾಗಿದ್ದಾರೆ. ಅವರು, ತಮಗೆ ಸಾಧಿಸಲಾಗದ್ದನ್ನು (ದೂತರ ಹತ್ಯೆಯನ್ನು) ಯೋಜಿಸಿದ್ದರು. ನಿಜವಾಗಿ ಅವರು, ಅಲ್ಲಾಹ್ ಮತ್ತು ಅವನ ದೂತರು ತಮ್ಮ ಔದಾರ್ಯದಿಂದ ಅವರನ್ನು ಸಂಪನ್ನಗೊಳಿಸಿದ್ದಕ್ಕಾಗಿಯಷ್ಟೇ ಪ್ರತೀಕಾರವೆಸಗಿರುವರು. ಇದೀಗ ಅವರು ಪಶ್ಚಾತ್ತಾಪ ಪಟ್ಟರೆ ಅವರಿಗೆ ಹಿತವಾದೀತು. ಅವರು ತಿರುಗಿನಿಂತರೆ ಅಲ್ಲಾಹನು ಅವರಿಗೆ ಈ ಲೋಕದಲ್ಲೂ ಪರಲೋಕದಲ್ಲೂ ಬಹಳ ಕಠಿಣ ಶಿಕ್ಷೆ ನೀಡುವನು. ಭೂಮಿಯಲ್ಲಿ ಅವರಿಗೆ ರಕ್ಷಕನಾಗಿ ಹಾಗೂ ಸಹಾಯಕನಾಗಿ ಯಾರೂ ಸಿಗಲಾರರು
🎧 ಆಲಿಸಿ

📜 ಆಯತ್ 70-74 — ಅತ್-ತೌಬಾ

70أَلَمْ يَأْتِهِمْ نَبَأُ الَّذِينَ مِن قَبْلِهِمْ قَوْمِ نُوحٍ وَعَادٍ وَثَمُودَ وَقَوْمِ إِبْرَاهِيمَ وَأَصْحَابِ مَدْيَنَ وَالْمُؤْتَفِكَاتِ ۚ أَتَتْهُمْ رُسُلُهُم بِالْبَيِّنَاتِ ۖ فَمَا كَانَ اللَّهُ لِيَظْلِمَهُمْ وَلَٰكِن كَانُوا أَنفُسَهُمْ يَظْلِمُونَ
ಅಲ್ಲಾಹನು ವಿಶ್ವಾಸಿ ಪುರುಷರು ಮತ್ತು ವಿಶ್ವಾಸಿ ಸ್ತ್ರೀಯರಿಗೆ, ತಳದಲ್ಲಿ ನದಿಗಳು ಹರಿಯುವಂತಹ ಸ್ವರ್ಗ ತೋಟಗಳ ವಾಗ್ದಾನ ನೀಡಿರುವನು. ಅವರು ಅವುಗಳಲ್ಲಿ ಸದಾಕಾಲ ಇರುವರು. (ಹಾಗೆಯೇ, ಅವರಿಗಾಗಿ) ಶಾಶ್ವತ ತೋಟಗಳಲ್ಲಿ ನಿರ್ಮಲ ನಿವಾಸಗಳಿವೆ. ಇದೆಲ್ಲಕ್ಕಿಂತ ಮಿಗಿಲಾಗಿ – ಅಲ್ಲಾಹನ ಮೆಚ್ಚುಗೆ. ಇದು ನಿಜಕ್ಕೂ ಮಹಾ ವಿಜಯವಾಗಿದೆ
71وَالْمُؤْمِنُونَ وَالْمُؤْمِنَاتُ بَعْضُهُمْ أَوْلِيَاءُ بَعْضٍ ۚ يَأْمُرُونَ بِالْمَعْرُوفِ وَيَنْهَوْنَ عَنِ الْمُنكَرِ وَيُقِيمُونَ الصَّلَاةَ وَيُؤْتُونَ الزَّكَاةَ وَيُطِيعُونَ اللَّهَ وَرَسُولَهُ ۚ أُولَٰئِكَ سَيَرْحَمُهُمُ اللَّهُ ۗ إِنَّ اللَّهَ عَزِيزٌ حَكِيمٌ
ದೂತರೇ, ಧಿಕ್ಕಾರಿಗಳು ಮತ್ತು ಕಪಟಿಗಳ ವಿರುದ್ಧ ಹೋರಾಡಿರಿ ಹಾಗೂ ಅವರ ಪಾಲಿಗೆ ಕಠಿಣರಾಗಿರಿ. ನರಕವೇ ಅವರ ನೆಲೆಯಾಗಿದೆ. ಅದು, ತುಂಬಾ ಕೆಟ್ಟ ನೆಲೆಯಾಗಿದೆ
72وَعَدَ اللَّهُ الْمُؤْمِنِينَ وَالْمُؤْمِنَاتِ جَنَّاتٍ تَجْرِي مِن تَحْتِهَا الْأَنْهَارُ خَالِدِينَ فِيهَا وَمَسَاكِنَ طَيِّبَةً فِي جَنَّاتِ عَدْنٍ ۚ وَرِضْوَانٌ مِّنَ اللَّهِ أَكْبَرُ ۚ ذَٰلِكَ هُوَ الْفَوْزُ الْعَظِيمُ
ತಾವು ಹೇಳಿಲ್ಲವೆಂದು ಅವರು ಅಲ್ಲಾಹನ ಆಣೆ ಹಾಕಿ ಹೇಳುತ್ತಾರೆ. ನಿಜವಾಗಿ ಅವರು ಧಿಕ್ಕಾರದ ಮಾತನ್ನು ಹೇಳಿದ್ದಾರೆ ಹಾಗೂ ಅವರು ಮುಸ್ಲಿಮರಾದ ಬಳಿಕ ಧಿಕ್ಕಾರಿಗಳಾಗಿದ್ದಾರೆ. ಅವರು, ತಮಗೆ ಸಾಧಿಸಲಾಗದ್ದನ್ನು (ದೂತರ ಹತ್ಯೆಯನ್ನು) ಯೋಜಿಸಿದ್ದರು. ನಿಜವಾಗಿ ಅವರು, ಅಲ್ಲಾಹ್ ಮತ್ತು ಅವನ ದೂತರು ತಮ್ಮ ಔದಾರ್ಯದಿಂದ ಅವರನ್ನು ಸಂಪನ್ನಗೊಳಿಸಿದ್ದಕ್ಕಾಗಿಯಷ್ಟೇ ಪ್ರತೀಕಾರವೆಸಗಿರುವರು. ಇದೀಗ ಅವರು ಪಶ್ಚಾತ್ತಾಪ ಪಟ್ಟರೆ ಅವರಿಗೆ ಹಿತವಾದೀತು. ಅವರು ತಿರುಗಿನಿಂತರೆ ಅಲ್ಲಾಹನು ಅವರಿಗೆ ಈ ಲೋಕದಲ್ಲೂ ಪರಲೋಕದಲ್ಲೂ ಬಹಳ ಕಠಿಣ ಶಿಕ್ಷೆ ನೀಡುವನು. ಭೂಮಿಯಲ್ಲಿ ಅವರಿಗೆ ರಕ್ಷಕನಾಗಿ ಹಾಗೂ ಸಹಾಯಕನಾಗಿ ಯಾರೂ ಸಿಗಲಾರರು
73يَا أَيُّهَا النَّبِيُّ جَاهِدِ الْكُفَّارَ وَالْمُنَافِقِينَ وَاغْلُظْ عَلَيْهِمْ ۚ وَمَأْوَاهُمْ جَهَنَّمُ ۖ وَبِئْسَ الْمَصِيرُ
ಅವರಲ್ಲಿ ಕೆಲವರು – ಅವನು (ಅಲ್ಲಾಹನು) ತನ್ನ ಅನುಗ್ರಹದಿಂದ ನಮಗೆ ದಯಪಾಲಿಸಿದರೆ ನಾವು ಖಂಡಿತ ದಾನ ಮಾಡುವೆವು ಮತ್ತು ಖಂಡಿತ ನಾವು ಸಜ್ಜನರ ಸಾಲಿಗೆ ಸೇರುವೆವು ಎಂದು ಅಲ್ಲಾಹನೊಡನೆ ಕರಾರು ಮಾಡಿರುವರು
74يَحْلِفُونَ بِاللَّهِ مَا قَالُوا وَلَقَدْ قَالُوا كَلِمَةَ الْكُفْرِ وَكَفَرُوا بَعْدَ إِسْلَامِهِمْ وَهَمُّوا بِمَا لَمْ يَنَالُوا ۚ وَمَا نَقَمُوا إِلَّا أَنْ أَغْنَاهُمُ اللَّهُ وَرَسُولُهُ مِن فَضْلِهِ ۚ فَإِن يَتُوبُوا يَكُ خَيْرًا لَّهُمْ ۖ وَإِن يَتَوَلَّوْا يُعَذِّبْهُمُ اللَّهُ عَذَابًا أَلِيمًا فِي الدُّنْيَا وَالْآخِرَةِ ۚ وَمَا لَهُمْ فِي الْأَرْضِ مِن وَلِيٍّ وَلَا نَصِيرٍ
ಆದರೆ ಅಲ್ಲಾಹನು ತನ್ನ ಅನುಗ್ರಹದಿಂದ ಅವರಿಗೆ ದಯಪಾಲಿಸಿದಾಗ, ಅವರು ಅದರಲ್ಲಿ ಜಿಪುಣತೆ ತೋರಿದರು. ಅವರು ತಿರುಗಿ ನಿಂತರು ಮತ್ತು ವಿಮುಖರಾದರು
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
72ಆಯತ್

ಅನುವಾದ — ಅತ್-ತೌಬಾ 72

ಸೂರಾ ಅತ್-ತೌಬಾ ಆಯತ್ 72 - ಓದಿ, ಆಲಿಸಿ, ಅನುವಾದ, ಕನ್ನಡ : ತಾವು ಹೇಳಿಲ್ಲವೆಂದು ಅವರು ಅಲ್ಲಾಹನ ಆಣೆ ಹಾಕಿ ಹೇಳುತ್ತಾರೆ. ನಿಜವಾಗಿ ಅವರು ಧಿಕ್ಕಾರದ…

ಸೂರಾ ಆಯತ್ 72/129 — ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅತ್-ತೌಬಾ ಆಲಿಸಿ, ಅತ್-ತೌಬಾ ಅನುವಾದ, ಅತ್-ತೌಬಾ mp3, ಅತ್-ತೌಬಾ pdf. ಆಯತ್ 70–74. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers