ಅತ್-ತೌಬಾ · 73/129
ಅನುವಾದ ಉಚ್ಚಾರಣೆ — ಅತ್-ತೌಬಾ
يَٰٓأَيُّهَا ٱلنَّبِيُّ جَٰهِدِ ٱلۡكُفَّارَ وَٱلۡمُنَٰفِقِينَ وَٱغۡلُظۡ عَلَيۡهِمۡۚ وَمَأۡوَىٰهُمۡ جَهَنَّمُۖ وَبِئۡسَ ٱلۡمَصِيرُ  ۝٧٣
yaaa aiyuhan Nabiyyu jaahidil kuffaara walmunaafiqeena waghluz `alaihim; wa maawaahum jahannnamu wa bi`sal maseer
📖 ಕನ್ನಡ ಅರ್ಥ
ಅವರಲ್ಲಿ ಕೆಲವರು – ಅವನು (ಅಲ್ಲಾಹನು) ತನ್ನ ಅನುಗ್ರಹದಿಂದ ನಮಗೆ ದಯಪಾಲಿಸಿದರೆ ನಾವು ಖಂಡಿತ ದಾನ ಮಾಡುವೆವು ಮತ್ತು ಖಂಡಿತ ನಾವು ಸಜ್ಜನರ ಸಾಲಿಗೆ ಸೇರುವೆವು ಎಂದು ಅಲ್ಲಾಹನೊಡನೆ ಕರಾರು ಮಾಡಿರುವರು
🎧 ಆಲಿಸಿ

📜 ಆಯತ್ 71-75 — ಅತ್-ತೌಬಾ

71وَٱلۡمُؤۡمِنُونَ وَٱلۡمُؤۡمِنَٰتُ بَعۡضُهُمۡ أَوۡلِيَآءُ بَعۡضٍۚ يَأۡمُرُونَ بِٱلۡمَعۡرُوفِ وَيَنۡهَوۡنَ عَنِ ٱلۡمُنكَرِ وَيُقِيمُونَ ٱلصَّلَوٰةَ وَيُؤۡتُونَ ٱلزَّكَوٰةَ وَيُطِيعُونَ ٱللَّهَ وَرَسُولَهُۥٓۚ أُوْلَٰٓئِكَ سَيَرۡحَمُهُمُ ٱللَّهُۗ إِنَّ ٱللَّهَ عَزِيزٌ حَكِيمٌ 
ದೂತರೇ, ಧಿಕ್ಕಾರಿಗಳು ಮತ್ತು ಕಪಟಿಗಳ ವಿರುದ್ಧ ಹೋರಾಡಿರಿ ಹಾಗೂ ಅವರ ಪಾಲಿಗೆ ಕಠಿಣರಾಗಿರಿ. ನರಕವೇ ಅವರ ನೆಲೆಯಾಗಿದೆ. ಅದು, ತುಂಬಾ ಕೆಟ್ಟ ನೆಲೆಯಾಗಿದೆ
72وَعَدَ ٱللَّهُ ٱلۡمُؤۡمِنِينَ وَٱلۡمُؤۡمِنَٰتِ جَنَّٰتٍ تَجۡرِي مِن تَحۡتِهَا ٱلۡأَنۡهَٰرُ خَٰلِدِينَ فِيهَا وَمَسَٰكِنَ طَيِّبَةً فِي جَنَّٰتِ عَدۡنٍۚ وَرِضۡوَٰنٌ مِّنَ ٱللَّهِ أَكۡبَرُۚ ذَٰلِكَ هُوَ ٱلۡفَوۡزُ ٱلۡعَظِيمُ 
ತಾವು ಹೇಳಿಲ್ಲವೆಂದು ಅವರು ಅಲ್ಲಾಹನ ಆಣೆ ಹಾಕಿ ಹೇಳುತ್ತಾರೆ. ನಿಜವಾಗಿ ಅವರು ಧಿಕ್ಕಾರದ ಮಾತನ್ನು ಹೇಳಿದ್ದಾರೆ ಹಾಗೂ ಅವರು ಮುಸ್ಲಿಮರಾದ ಬಳಿಕ ಧಿಕ್ಕಾರಿಗಳಾಗಿದ್ದಾರೆ. ಅವರು, ತಮಗೆ ಸಾಧಿಸಲಾಗದ್ದನ್ನು (ದೂತರ ಹತ್ಯೆಯನ್ನು) ಯೋಜಿಸಿದ್ದರು. ನಿಜವಾಗಿ ಅವರು, ಅಲ್ಲಾಹ್ ಮತ್ತು ಅವನ ದೂತರು ತಮ್ಮ ಔದಾರ್ಯದಿಂದ ಅವರನ್ನು ಸಂಪನ್ನಗೊಳಿಸಿದ್ದಕ್ಕಾಗಿಯಷ್ಟೇ ಪ್ರತೀಕಾರವೆಸಗಿರುವರು. ಇದೀಗ ಅವರು ಪಶ್ಚಾತ್ತಾಪ ಪಟ್ಟರೆ ಅವರಿಗೆ ಹಿತವಾದೀತು. ಅವರು ತಿರುಗಿನಿಂತರೆ ಅಲ್ಲಾಹನು ಅವರಿಗೆ ಈ ಲೋಕದಲ್ಲೂ ಪರಲೋಕದಲ್ಲೂ ಬಹಳ ಕಠಿಣ ಶಿಕ್ಷೆ ನೀಡುವನು. ಭೂಮಿಯಲ್ಲಿ ಅವರಿಗೆ ರಕ್ಷಕನಾಗಿ ಹಾಗೂ ಸಹಾಯಕನಾಗಿ ಯಾರೂ ಸಿಗಲಾರರು
73يَٰٓأَيُّهَا ٱلنَّبِيُّ جَٰهِدِ ٱلۡكُفَّارَ وَٱلۡمُنَٰفِقِينَ وَٱغۡلُظۡ عَلَيۡهِمۡۚ وَمَأۡوَىٰهُمۡ جَهَنَّمُۖ وَبِئۡسَ ٱلۡمَصِيرُ 
ಅವರಲ್ಲಿ ಕೆಲವರು – ಅವನು (ಅಲ್ಲಾಹನು) ತನ್ನ ಅನುಗ್ರಹದಿಂದ ನಮಗೆ ದಯಪಾಲಿಸಿದರೆ ನಾವು ಖಂಡಿತ ದಾನ ಮಾಡುವೆವು ಮತ್ತು ಖಂಡಿತ ನಾವು ಸಜ್ಜನರ ಸಾಲಿಗೆ ಸೇರುವೆವು ಎಂದು ಅಲ್ಲಾಹನೊಡನೆ ಕರಾರು ಮಾಡಿರುವರು
74يَحۡلِفُونَ بِٱللَّهِ مَا قَالُواْ وَلَقَدۡ قَالُواْ كَلِمَةَ ٱلۡكُفۡرِ وَكَفَرُواْ بَعۡدَ إِسۡلَٰمِهِمۡ وَهَمُّواْ بِمَا لَمۡ يَنَالُواْۚ وَمَا نَقَمُوٓاْ إِلَّآ أَنۡ أَغۡنَىٰهُمُ ٱللَّهُ وَرَسُولُهُۥ مِن فَضۡلِهِۦۚ فَإِن يَتُوبُواْ يَكُ خَيۡرًا لَّهُمۡۖ وَإِن يَتَوَلَّوۡاْ يُعَذِّبۡهُمُ ٱللَّهُ عَذَابًا أَلِيمًا فِي ٱلدُّنۡيَا وَٱلۡأٓخِرَةِۚ وَمَا لَهُمۡ فِي ٱلۡأَرۡضِ مِن وَلِيٍّ وَلَا نَصِيرٍ 
ಆದರೆ ಅಲ್ಲಾಹನು ತನ್ನ ಅನುಗ್ರಹದಿಂದ ಅವರಿಗೆ ದಯಪಾಲಿಸಿದಾಗ, ಅವರು ಅದರಲ್ಲಿ ಜಿಪುಣತೆ ತೋರಿದರು. ಅವರು ತಿರುಗಿ ನಿಂತರು ಮತ್ತು ವಿಮುಖರಾದರು
75۞ وَمِنۡهُم مَّنۡ عَٰهَدَ ٱللَّهَ لَئِنۡ ءَاتَىٰنَا مِن فَضۡلِهِۦ لَنَصَّدَّقَنَّ وَلَنَكُونَنَّ مِنَ ٱلصَّٰلِحِينَ 
ಕೊನೆಗೆ ಅಲ್ಲಾಹನು, ಅವರು ತನ್ನನ್ನು ಭೇಟಿಯಾಗುವ ದಿನದ ತನಕ ಅವರ ಮನಸ್ಸುಗಳಲ್ಲಿ ಕಾಪಟ್ಯವನ್ನು ತುಂಬಿ ಬಿಟ್ಟನು – ಅವರು ಅಲ್ಲಾಹನ ಜೊತೆ ತಾವು ಮಾಡಿದ ವಾಗ್ದಾನಗಳನ್ನು ಉಲ್ಲಂಘಿಸಿದ್ದರ ಮತ್ತು ಸುಳ್ಳು ಹೇಳುತ್ತಿದ್ದುದರ ಫಲಿತಾಂಶವಿದು
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
73ಆಯತ್

ಅನುವಾದ — ಅತ್-ತೌಬಾ 73

ಸೂರಾ ಆಯತ್ 73/129 — ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅತ್-ತೌಬಾ ಆಲಿಸಿ, ಅತ್-ತೌಬಾ ಅನುವಾದ, ಅತ್-ತೌಬಾ mp3, ಅತ್-ತೌಬಾ pdf. ಆಯತ್ 71–75. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers