ಅತ್-ತೌಬಾ · 74/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
يَحْلِفُونَ بِاللَّهِ مَا قَالُوا وَلَقَدْ قَالُوا كَلِمَةَ الْكُفْرِ وَكَفَرُوا بَعْدَ إِسْلَامِهِمْ وَهَمُّوا بِمَا لَمْ يَنَالُوا ۚ وَمَا نَقَمُوا إِلَّا أَنْ أَغْنَاهُمُ اللَّهُ وَرَسُولُهُ مِن فَضْلِهِ ۚ فَإِن يَتُوبُوا يَكُ خَيْرًا لَّهُمْ ۖ وَإِن يَتَوَلَّوْا يُعَذِّبْهُمُ اللَّهُ عَذَابًا أَلِيمًا فِي الدُّنْيَا وَالْآخِرَةِ ۚ وَمَا لَهُمْ فِي الْأَرْضِ مِن وَلِيٍّ وَلَا نَصِيرٍ ٧٤
Transliteration
Yahlifoona billaahi wa qaaloo wa laqad qaaloo kalimatal kufri wa kafaroo ba`da Islaamihim wa hammoo bimaa lam yanaaloo; wa maa naqamooo illaaa an aghnaa humullaahu wa Rasooluhoo min fadlih; fainy yatooboo yaku khairal lahum wa iny yatawal law yu`az zibhumullaahu `azaaban aleeman fiddunyaa wal Aakhirah; wamaa lahum fil ardi minw waliyyinw wa laa naseer
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
(ಕಪಟವಿಶ್ವಾಸಿಗಳು) ನಾವು ಏನು ಹೇಳಿಲ್ಲವೆಂದು ಅವರು ಅಲ್ಲಾಹನ ಆಣೆ ಹಾಕಿ ಹೇಳುತ್ತಾರೆ. ವಸ್ತುತಃ ಸತ್ಯನಿಷೇಧದ ಮಾತನ್ನು ಅವರು ಆಡಿದ್ದಾರೆ. ಮತ್ತು ತಮ್ಮ ಇಸ್ಲಾಮ್ ಸ್ವೀಕಾರದ ನಂತರ ಅವರು ಸತ್ಯನಿಷೇಧಿಗಳಾಗಿ ಬಿಟ್ಟರು. ಮತ್ತು ಅವರು ತಮಗೆ ಮಾಡಲು ಸಾಧ್ಯವಾಗದ ಸಂಗತಿಯನ್ನೂ (ಪೈಗಂಬರವರನ್ನು ವಧಿಸಲು) ನಿರ್ಧರಿಸಿದ್ದರು. ಅಲ್ಲಾಹನು ತನ್ನ ಅನುಗ್ರಹದಿಂದ ಮತ್ತು ಅವನ ಸಂದೇಶವಾಹಕರು ಅವರಿಗೆ (ಮದೀನಾ ವಾಸಿಗಳಿಗೆ) ಸಂಪತ್ತÀನ್ನು ನೀಡಿದರು ಎಂಬ ವಿಚಾರವೇ ಅವರ ಪ್ರತೀಕಾರಕ್ಕೆ ಕಾರಣವಾಗಿದೆ. ಇನ್ನು ಅವರು ಪಶ್ಚಾತ್ತಾಪ ಪಡುವುದಾದರೆ ಅದು ಅವರ ಪಾಲಿಗೆ ಅತ್ಯುತ್ತಮವಾಗಿದೆ. ಮತ್ತು ಅವರೇನಾದರೂ ವಿಮುಖರಾಗುವುದಾದರೆ ಅಲ್ಲಾಹನು ಅವರಿಗೆ ಇಹಲೋಕದಲ್ಲೂ, ಪರಲೋಕದಲ್ಲೂ ವೇದನಾಜನಕವಾದ ಶಿಕ್ಷೆಯನ್ನು ನೀಡುವನು ಮತ್ತು ಇಡೀ ಭೂಮಿಯಲ್ಲಿ ಅವರಿಗೆ ಯಾವೊಬ್ಬ ಬೆಂಬಲಿಗನಾಗಲೀ, ಸಹಾಯಕನಾಗಲೀ ಇರಲಾರನು.
Additional reference in தமிழ்
🎧 ಆಲಿಸಿ
📜 ಆಯತ್ 72-76 — ಸೂರಾ ಅತ್-ತೌಬಾ
72وَعَدَ اللَّهُ الْمُؤْمِنِينَ وَالْمُؤْمِنَاتِ جَنَّاتٍ تَجْرِي مِن تَحْتِهَا الْأَنْهَارُ خَالِدِينَ فِيهَا وَمَسَاكِنَ طَيِّبَةً فِي جَنَّاتِ عَدْنٍ ۚ وَرِضْوَانٌ مِّنَ اللَّهِ أَكْبَرُ ۚ ذَٰلِكَ هُوَ الْفَوْزُ الْعَظِيمُ
ಅಲ್ಲಾಹನು ಸತ್ಯವಿಶ್ವಾಸಿ ಹಾಗೂ ಸತ್ಯವಿಶ್ವಾಸಿನಿಯರಿಗಾಗಿ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳ ವಾಗ್ದಾನವನ್ನು ಮಾಡಿದ್ದಾನೆ. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು ಮತ್ತು ಆ ಶಾಶ್ವತವಾಗಿರುವ ಸ್ವರ್ಗೋದ್ಯಾನಗಳಲ್ಲಿ ಪರಿಶುದ್ಧವಾದ ಭವನಗಳ ವಾಗ್ದಾನವನ್ನು ಮಾಡಲಾಗಿದೆ. ಇನ್ನು ಮಹತ್ತರವಾದ ಅಲ್ಲಾಹನ ಸಂಪ್ರೀತಿ ಪ್ರಾಪ್ತವಾಗುವುದು. ಅಲ್ಲಾಹನ ಸಂತೃಪ್ತಿಯೇ ಅತಿ ದೊಡ್ಡದಾಗಿದೆ. ಇದುವೇ ಮಹಾ ವಿಜಯವಾಗಿದೆ.
73يَا أَيُّهَا النَّبِيُّ جَاهِدِ الْكُفَّارَ وَالْمُنَافِقِينَ وَاغْلُظْ عَلَيْهِمْ ۚ وَمَأْوَاهُمْ جَهَنَّمُ ۖ وَبِئْسَ الْمَصِيرُ
ಓ ಪೈಗಂಬರರೇ, ಸತ್ಯನಿಷೇಧಿ ಹಾಗೂ ಕಪಟವಿಶ್ವಾಸಿಗಳೊಂದಿಗೂ ಸತ್ಯಕ್ಕಾಗಿ ಯುದ್ಧ ಮಾಡಿರಿ ಮತ್ತು ಅವರೊಂದಿಗೆ ಕಟುವಾಗಿ ವರ್ತಿಸಿರಿ (ಮೃದುತ್ವ ತೋರದಿರಿ). ಅವರ ವಾಸಸ್ಥಳವು ನರಕವಾಗಿದೆ. ಅದು ಅತ್ಯಂತ ನಿಕೃಷ್ಟ ಸ್ಥಳವಾಗಿದೆ.
74يَحْلِفُونَ بِاللَّهِ مَا قَالُوا وَلَقَدْ قَالُوا كَلِمَةَ الْكُفْرِ وَكَفَرُوا بَعْدَ إِسْلَامِهِمْ وَهَمُّوا بِمَا لَمْ يَنَالُوا ۚ وَمَا نَقَمُوا إِلَّا أَنْ أَغْنَاهُمُ اللَّهُ وَرَسُولُهُ مِن فَضْلِهِ ۚ فَإِن يَتُوبُوا يَكُ خَيْرًا لَّهُمْ ۖ وَإِن يَتَوَلَّوْا يُعَذِّبْهُمُ اللَّهُ عَذَابًا أَلِيمًا فِي الدُّنْيَا وَالْآخِرَةِ ۚ وَمَا لَهُمْ فِي الْأَرْضِ مِن وَلِيٍّ وَلَا نَصِيرٍ
(ಕಪಟವಿಶ್ವಾಸಿಗಳು) ನಾವು ಏನು ಹೇಳಿಲ್ಲವೆಂದು ಅವರು ಅಲ್ಲಾಹನ ಆಣೆ ಹಾಕಿ ಹೇಳುತ್ತಾರೆ. ವಸ್ತುತಃ ಸತ್ಯನಿಷೇಧದ ಮಾತನ್ನು ಅವರು ಆಡಿದ್ದಾರೆ. ಮತ್ತು ತಮ್ಮ ಇಸ್ಲಾಮ್ ಸ್ವೀಕಾರದ ನಂತರ ಅವರು ಸತ್ಯನಿಷೇಧಿಗಳಾಗಿ ಬಿಟ್ಟರು. ಮತ್ತು ಅವರು ತಮಗೆ ಮಾಡಲು ಸಾಧ್ಯವಾಗದ ಸಂಗತಿಯನ್ನೂ (ಪೈಗಂಬರವರನ್ನು ವಧಿಸಲು) ನಿರ್ಧರಿಸಿದ್ದರು. ಅಲ್ಲಾಹನು ತನ್ನ ಅನುಗ್ರಹದಿಂದ ಮತ್ತು ಅವನ ಸಂದೇಶವಾಹಕರು ಅವರಿಗೆ (ಮದೀನಾ ವಾಸಿಗಳಿಗೆ) ಸಂಪತ್ತÀನ್ನು ನೀಡಿದರು ಎಂಬ ವಿಚಾರವೇ ಅವರ ಪ್ರತೀಕಾರಕ್ಕೆ ಕಾರಣವಾಗಿದೆ. ಇನ್ನು ಅವರು ಪಶ್ಚಾತ್ತಾಪ ಪಡುವುದಾದರೆ ಅದು ಅವರ ಪಾಲಿಗೆ ಅತ್ಯುತ್ತಮವಾಗಿದೆ. ಮತ್ತು ಅವರೇನಾದರೂ ವಿಮುಖರಾಗುವುದಾದರೆ ಅಲ್ಲಾಹನು ಅವರಿಗೆ ಇಹಲೋಕದಲ್ಲೂ, ಪರಲೋಕದಲ್ಲೂ ವೇದನಾಜನಕವಾದ ಶಿಕ್ಷೆಯನ್ನು ನೀಡುವನು ಮತ್ತು ಇಡೀ ಭೂಮಿಯಲ್ಲಿ ಅವರಿಗೆ ಯಾವೊಬ್ಬ ಬೆಂಬಲಿಗನಾಗಲೀ, ಸಹಾಯಕನಾಗಲೀ ಇರಲಾರನು.
75۞ وَمِنْهُم مَّنْ عَاهَدَ اللَّهَ لَئِنْ آتَانَا مِن فَضْلِهِ لَنَصَّدَّقَنَّ وَلَنَكُونَنَّ مِنَ الصَّالِحِينَ
ಅಲ್ಲಾಹನು ತನ್ನ ಅನುಗ್ರಹದಿಂದ ನಮಗೆ ಏನಾದರೂ ನೀಡುವುದಾದರೆ ಖಂಡಿತವಾಗಿಯು ನಾವು ದಾನ ಧರ್ಮ ಮಾಡುವೆವು ಮತ್ತು ಸಜ್ಜನರ ಪೈಕಿ ಸೇರುವೆವು ಎಂದು ಅಲ್ಲಾಹನೊಂದಿಗೆ ಕರಾರು ಮಾಡಿದವರು ಅವರ ಪೈಕಿ ಇದ್ದಾರೆ.
76فَلَمَّا آتَاهُم مِّن فَضْلِهِ بَخِلُوا بِهِ وَتَوَلَّوا وَّهُم مُّعْرِضُونَ
ಆದರೆ ಅಲ್ಲಾಹನು ತನ್ನ ಅನುಗ್ರಹವನ್ನು ಅವರಿಗೆ ನೀಡಿದಾಗ ಅವರದರಲ್ಲಿ ಜಿಪುಣತೆಯನ್ನು ತೋರಿದರು ಮತ್ತು ನೆಪಗಳನ್ನೊಡ್ಡುತ್ತಾ ವಿಮುಖರಾಗಿ ಬಿಟ್ಟರು.
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
74ಆಯತ್
ಅನುವಾದ — ಅತ್-ತೌಬಾ 74
ಸೂರಾ ಅತ್-ತೌಬಾ ಆಯತ್ 74 - ಓದಿ, ಆಲಿಸಿ, ಅನುವಾದ, ಕನ್ನಡ : (ಕಪಟವಿಶ್ವಾಸಿಗಳು) ನಾವು ಏನು ಹೇಳಿಲ್ಲವೆಂದು ಅವರು ಅಲ್ಲಾಹನ ಆಣೆ ಹಾಕಿ ಹೇಳುತ್ತಾರೆ. ವಸ್ತುತಃ…ಸೂರಾ ಆಯತ್ 74/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 72–76. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers







