ಅತ್-ತೌಬಾ · 76/129
ಅನುವಾದ ಉಚ್ಚಾರಣೆ — ಸೂರಾ ಅತ್-ತೌಬಾ
فَلَمَّا آتَاهُم مِّن فَضْلِهِ بَخِلُوا بِهِ وَتَوَلَّوا وَّهُم مُّعْرِضُونَ ٧٦
Transliteration
Falammaaa aataahum min fadlihee bakhiloo bihee wa tawallaw wa hum mu`ridoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಆದರೆ ಅಲ್ಲಾಹನು ತನ್ನ ಅನುಗ್ರಹವನ್ನು ಅವರಿಗೆ ನೀಡಿದಾಗ ಅವರದರಲ್ಲಿ ಜಿಪುಣತೆಯನ್ನು ತೋರಿದರು ಮತ್ತು ನೆಪಗಳನ್ನೊಡ್ಡುತ್ತಾ ವಿಮುಖರಾಗಿ ಬಿಟ್ಟರು.
Additional reference in தமிழ்
🎧 ಆಲಿಸಿ
📜 ಆಯತ್ 74-78 — ಸೂರಾ ಅತ್-ತೌಬಾ
74يَحْلِفُونَ بِاللَّهِ مَا قَالُوا وَلَقَدْ قَالُوا كَلِمَةَ الْكُفْرِ وَكَفَرُوا بَعْدَ إِسْلَامِهِمْ وَهَمُّوا بِمَا لَمْ يَنَالُوا ۚ وَمَا نَقَمُوا إِلَّا أَنْ أَغْنَاهُمُ اللَّهُ وَرَسُولُهُ مِن فَضْلِهِ ۚ فَإِن يَتُوبُوا يَكُ خَيْرًا لَّهُمْ ۖ وَإِن يَتَوَلَّوْا يُعَذِّبْهُمُ اللَّهُ عَذَابًا أَلِيمًا فِي الدُّنْيَا وَالْآخِرَةِ ۚ وَمَا لَهُمْ فِي الْأَرْضِ مِن وَلِيٍّ وَلَا نَصِيرٍ
(ಕಪಟವಿಶ್ವಾಸಿಗಳು) ನಾವು ಏನು ಹೇಳಿಲ್ಲವೆಂದು ಅವರು ಅಲ್ಲಾಹನ ಆಣೆ ಹಾಕಿ ಹೇಳುತ್ತಾರೆ. ವಸ್ತುತಃ ಸತ್ಯನಿಷೇಧದ ಮಾತನ್ನು ಅವರು ಆಡಿದ್ದಾರೆ. ಮತ್ತು ತಮ್ಮ ಇಸ್ಲಾಮ್ ಸ್ವೀಕಾರದ ನಂತರ ಅವರು ಸತ್ಯನಿಷೇಧಿಗಳಾಗಿ ಬಿಟ್ಟರು. ಮತ್ತು ಅವರು ತಮಗೆ ಮಾಡಲು ಸಾಧ್ಯವಾಗದ ಸಂಗತಿಯನ್ನೂ (ಪೈಗಂಬರವರನ್ನು ವಧಿಸಲು) ನಿರ್ಧರಿಸಿದ್ದರು. ಅಲ್ಲಾಹನು ತನ್ನ ಅನುಗ್ರಹದಿಂದ ಮತ್ತು ಅವನ ಸಂದೇಶವಾಹಕರು ಅವರಿಗೆ (ಮದೀನಾ ವಾಸಿಗಳಿಗೆ) ಸಂಪತ್ತÀನ್ನು ನೀಡಿದರು ಎಂಬ ವಿಚಾರವೇ ಅವರ ಪ್ರತೀಕಾರಕ್ಕೆ ಕಾರಣವಾಗಿದೆ. ಇನ್ನು ಅವರು ಪಶ್ಚಾತ್ತಾಪ ಪಡುವುದಾದರೆ ಅದು ಅವರ ಪಾಲಿಗೆ ಅತ್ಯುತ್ತಮವಾಗಿದೆ. ಮತ್ತು ಅವರೇನಾದರೂ ವಿಮುಖರಾಗುವುದಾದರೆ ಅಲ್ಲಾಹನು ಅವರಿಗೆ ಇಹಲೋಕದಲ್ಲೂ, ಪರಲೋಕದಲ್ಲೂ ವೇದನಾಜನಕವಾದ ಶಿಕ್ಷೆಯನ್ನು ನೀಡುವನು ಮತ್ತು ಇಡೀ ಭೂಮಿಯಲ್ಲಿ ಅವರಿಗೆ ಯಾವೊಬ್ಬ ಬೆಂಬಲಿಗನಾಗಲೀ, ಸಹಾಯಕನಾಗಲೀ ಇರಲಾರನು.
75۞ وَمِنْهُم مَّنْ عَاهَدَ اللَّهَ لَئِنْ آتَانَا مِن فَضْلِهِ لَنَصَّدَّقَنَّ وَلَنَكُونَنَّ مِنَ الصَّالِحِينَ
ಅಲ್ಲಾಹನು ತನ್ನ ಅನುಗ್ರಹದಿಂದ ನಮಗೆ ಏನಾದರೂ ನೀಡುವುದಾದರೆ ಖಂಡಿತವಾಗಿಯು ನಾವು ದಾನ ಧರ್ಮ ಮಾಡುವೆವು ಮತ್ತು ಸಜ್ಜನರ ಪೈಕಿ ಸೇರುವೆವು ಎಂದು ಅಲ್ಲಾಹನೊಂದಿಗೆ ಕರಾರು ಮಾಡಿದವರು ಅವರ ಪೈಕಿ ಇದ್ದಾರೆ.
76فَلَمَّا آتَاهُم مِّن فَضْلِهِ بَخِلُوا بِهِ وَتَوَلَّوا وَّهُم مُّعْرِضُونَ
ಆದರೆ ಅಲ್ಲಾಹನು ತನ್ನ ಅನುಗ್ರಹವನ್ನು ಅವರಿಗೆ ನೀಡಿದಾಗ ಅವರದರಲ್ಲಿ ಜಿಪುಣತೆಯನ್ನು ತೋರಿದರು ಮತ್ತು ನೆಪಗಳನ್ನೊಡ್ಡುತ್ತಾ ವಿಮುಖರಾಗಿ ಬಿಟ್ಟರು.
77فَأَعْقَبَهُمْ نِفَاقًا فِي قُلُوبِهِمْ إِلَىٰ يَوْمِ يَلْقَوْنَهُ بِمَا أَخْلَفُوا اللَّهَ مَا وَعَدُوهُ وَبِمَا كَانُوا يَكْذِبُونَ
ಅವರು ಅಲ್ಲಾಹನೊಂದಿಗೆ ಮಾಡಿದ ವಾಗ್ದಾನವನ್ನು ಉಲ್ಲಂಘಿಸಿದುದಕ್ಕಾಗಿ ಮತ್ತು ಸುಳ್ಳು ಹೇಳಿದುದಕ್ಕಾಗಿ ಅವರು ಅಲ್ಲಾಹನನ್ನು ಭೇಟಿಯಾಗುವ ದಿನದವರೆಗೆ ಶಿಕ್ಷಾರ್ಹವಾಗಿ ಅವರ ಹೃದಯಗಳಲ್ಲಿ ಕಾಪಟ್ಯವನ್ನು ಹಾಕಿಬಿಟ್ಟನು.
78أَلَمْ يَعْلَمُوا أَنَّ اللَّهَ يَعْلَمُ سِرَّهُمْ وَنَجْوَاهُمْ وَأَنَّ اللَّهَ عَلَّامُ الْغُيُوبِ
ನಿಶ್ಚಯವಾಗಿಯು ಅಲ್ಲಾಹನು ಅವರ ರಹಸ್ಯಗಳನ್ನು ಮತ್ತು ಗೂಢಾಲೋಚನೆಗಳನ್ನು ಅರಿಯುವವನೆಂದೂ ಮತ್ತು ಖಂಡಿತವಾಗಿ ಅಲ್ಲಾಹನು ಅಗೋಚರ ವಿಷಯಗಳನ್ನು ಅರಿಯುವವನೆಂದೂ ಅವರಿಗೆ ತಿಳಿದಿಲ್ಲವೇ?
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
76ಆಯತ್
ಅನುವಾದ — ಅತ್-ತೌಬಾ 76
ಸೂರಾ ಅತ್-ತೌಬಾ ಆಯತ್ 76 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಅಲ್ಲಾಹನು ತನ್ನ ಅನುಗ್ರಹವನ್ನು ಅವರಿಗೆ ನೀಡಿದಾಗ ಅವರದರಲ್ಲಿ ಜಿಪುಣತೆಯನ್ನು ತೋರಿದರು ಮತ್ತು…ಸೂರಾ ಆಯತ್ 76/129 — ಸೂರಾ ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೌಬಾ ಆಲಿಸಿ, ಸೂರಾ ಅತ್-ತೌಬಾ ಅನುವಾದ, ಸೂರಾ ಅತ್-ತೌಬಾ mp3, ಸೂರಾ ಅತ್-ತೌಬಾ pdf. ಆಯತ್ 74–78. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers







