ಅತ್-ತೌಬಾ · 89/129
ಅನುವಾದ ಉಚ್ಚಾರಣೆ — ಅತ್-ತೌಬಾ
أَعَدَّ اللَّهُ لَهُمْ جَنَّاتٍ تَجْرِي مِن تَحْتِهَا الْأَنْهَارُ خَالِدِينَ فِيهَا ۚ ذَٰلِكَ الْفَوْزُ الْعَظِيمُ ٨٩
Transliteration
A`addal laahu lahum Jannaatin tajree min tahtihal anhaaru khaalideena feehaa; zaalikal fawzul `azeem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ದುರ್ಬಲರು, ರೋಗಿಗಳು ಹಾಗೂ ಖರ್ಚುಮಾಡಲಿಕ್ಕೇನೂ ಇಲ್ಲದವರು ಅಲ್ಲಾಹನ ಹಾಗೂ ಅವನ ದೂತನ ಹಿತೈಷಿಗಳಾಗಿದ್ದರೆ (ಅವರು ಹೋರಾಟದಿಂದ ದೂರ ಉಳಿದರೆ) ಅವರ ಮೇಲೇನೂ ದೋಷವಿಲ್ಲ. ಹಾಗೆಯೇ ಸತ್ಕರ್ಮಿಗಳ ಮೇಲೂ ದೋಷವೇನಿಲ್ಲ. ಅಲ್ಲಾಹನು ಖಂಡಿತ ಕ್ಷಮಿಸುವವನೂ ಕರಣಾಳುವೂ ಆಗಿದ್ದಾನೆ
Additional reference in தமிழ்
🎧 ಆಲಿಸಿ
📜 ಆಯತ್ 87-91 — ಅತ್-ತೌಬಾ
87رَضُوا بِأَن يَكُونُوا مَعَ الْخَوَالِفِ وَطُبِعَ عَلَىٰ قُلُوبِهِمْ فَهُمْ لَا يَفْقَهُونَ
ಅಲ್ಲಾಹನು ಅವರಿಗಾಗಿ, ತಳದಲ್ಲಿ ನದಿಗಳು ಹರಿಯುವ ಸ್ವರ್ಗೋದ್ಯಾನಗಳನ್ನು ಸಿದ್ಧಗೊಳಿಸಿರುವನು. ಅವರು ಅವುಗಳಲ್ಲಿ ಸದಾ ಕಾಲ ಇರುವರು. ನಿಜಕ್ಕೂ ಇದುವೇ ಮಹಾ ವಿಜಯವಾಗಿದೆ
88لَٰكِنِ الرَّسُولُ وَالَّذِينَ آمَنُوا مَعَهُ جَاهَدُوا بِأَمْوَالِهِمْ وَأَنفُسِهِمْ ۚ وَأُولَٰئِكَ لَهُمُ الْخَيْرَاتُ ۖ وَأُولَٰئِكَ هُمُ الْمُفْلِحُونَ
ತಮಗೆ ಅನುಮತಿ ನೀಡಬೇಕೆಂದು ಕೋರಿ ನೆಪ ಹೂಡುವ ಕೆಲವು ಹಳ್ಳಿಗರು ಬಂದರು ಮತ್ತು ಅಲ್ಲಾಹನೊಡನೆ ಹಾಗೂ ಆತನ ದೂತನೊಡನೆ ಸುಳ್ಳು ಹೇಳಿದವರು (ಯುದ್ಧದಿಂದ ತಪ್ಪಿಸಿ) ಕುಳಿತಿದ್ದರು. ಅವರಲ್ಲಿನ ಧಿಕ್ಕಾರಿಗಳಿಗೆ ಬಹುಬೇಗನೇ ಭಾರೀ ಕಠಿಣ ಶಿಕ್ಷೆ ಎದುರಾಗಲಿದೆ
89أَعَدَّ اللَّهُ لَهُمْ جَنَّاتٍ تَجْرِي مِن تَحْتِهَا الْأَنْهَارُ خَالِدِينَ فِيهَا ۚ ذَٰلِكَ الْفَوْزُ الْعَظِيمُ
ದುರ್ಬಲರು, ರೋಗಿಗಳು ಹಾಗೂ ಖರ್ಚುಮಾಡಲಿಕ್ಕೇನೂ ಇಲ್ಲದವರು ಅಲ್ಲಾಹನ ಹಾಗೂ ಅವನ ದೂತನ ಹಿತೈಷಿಗಳಾಗಿದ್ದರೆ (ಅವರು ಹೋರಾಟದಿಂದ ದೂರ ಉಳಿದರೆ) ಅವರ ಮೇಲೇನೂ ದೋಷವಿಲ್ಲ. ಹಾಗೆಯೇ ಸತ್ಕರ್ಮಿಗಳ ಮೇಲೂ ದೋಷವೇನಿಲ್ಲ. ಅಲ್ಲಾಹನು ಖಂಡಿತ ಕ್ಷಮಿಸುವವನೂ ಕರಣಾಳುವೂ ಆಗಿದ್ದಾನೆ
90وَجَاءَ الْمُعَذِّرُونَ مِنَ الْأَعْرَابِ لِيُؤْذَنَ لَهُمْ وَقَعَدَ الَّذِينَ كَذَبُوا اللَّهَ وَرَسُولَهُ ۚ سَيُصِيبُ الَّذِينَ كَفَرُوا مِنْهُمْ عَذَابٌ أَلِيمٌ
ಹಾಗೆಯೇ, ತಮಗೆ ಸವಾರಿ ಬೇಕೆಂದು ನಿಮ್ಮ ಬಳಿಗೆ ಕೆಲವರು ಬಂದಿದ್ದರು. ನಿಮ್ಮನ್ನು (ಹೊತ್ತು ಸಾಗಿಸಲು) ಸವಾರಿಗೊಳಿಸಲು ನನಗೇನೂ ಸಿಗುತ್ತಿಲ್ಲ ಎಂದು ನೀವು ಅವರೊಡನೆ ಹೇಳಿದ್ದಿರಿ. ಅವರ ಮೇಲೂ ಯಾವುದೇ ದೋಷವಿಲ್ಲ. ಅವರು ಮರಳಿ ಹೋಗುತ್ತಿದ್ದಾಗ (ಅಲ್ಲಾಹನ ಮಾರ್ಗದಲ್ಲಿ) ಖರ್ಚುಮಾಡಲು ತಮ್ಮ ಬಳಿ ಏನೂ ಇಲ್ಲ ಎಂಬ ದುಃಖದಿಂದ ಅವರ ಕಣ್ಣುಗಳಿಂದ ಕಣ್ಣೀರು ಹರಿಯುತ್ತಿತ್ತು
91لَّيْسَ عَلَى الضُّعَفَاءِ وَلَا عَلَى الْمَرْضَىٰ وَلَا عَلَى الَّذِينَ لَا يَجِدُونَ مَا يُنفِقُونَ حَرَجٌ إِذَا نَصَحُوا لِلَّهِ وَرَسُولِهِ ۚ مَا عَلَى الْمُحْسِنِينَ مِن سَبِيلٍ ۚ وَاللَّهُ غَفُورٌ رَّحِيمٌ
ನಿಜವಾಗಿ ದೋಷವಿರುವುದು, ತಾವು ಸಾಕಷ್ಟು ಸಂಪನ್ನರಾಗಿದ್ದರೂ ನಿಮ್ಮೊಡನೆ ಅನುಮತಿ ಕೇಳಿದವರ ಮೇಲೆ. ಅವರು ಹಿಂದುಳಿಯುವವರ ಜೊತೆಗೆ ಇರುವುದನ್ನೇ ಮೆಚ್ಚಿಕೊಂಡರು. ಅಲ್ಲಾಹನು ಅವರ ಮನಸ್ಸುಗಳ ಮೇಲೆ ಮುದ್ರೆ ಒತ್ತಿರುವನು. ಅವರು ಏನನ್ನೂ ಅರಿಯುವುದಿಲ್ಲ
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
89ಆಯತ್
ಅನುವಾದ — ಅತ್-ತೌಬಾ 89
ಸೂರಾ ಅತ್-ತೌಬಾ ಆಯತ್ 89 - ಓದಿ, ಆಲಿಸಿ, ಅನುವಾದ, ಕನ್ನಡ : ದುರ್ಬಲರು, ರೋಗಿಗಳು ಹಾಗೂ ಖರ್ಚುಮಾಡಲಿಕ್ಕೇನೂ ಇಲ್ಲದವರು ಅಲ್ಲಾಹನ ಹಾಗೂ ಅವನ ದೂತನ ಹಿತೈಷಿಗಳಾಗಿದ್ದರೆ…ಸೂರಾ ಆಯತ್ 89/129 — ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅತ್-ತೌಬಾ ಆಲಿಸಿ, ಅತ್-ತೌಬಾ ಅನುವಾದ, ಅತ್-ತೌಬಾ mp3, ಅತ್-ತೌಬಾ pdf. ಆಯತ್ 87–91. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers







