ಅತ್-ತೌಬಾ · 95/129
ಅನುವಾದ ಉಚ್ಚಾರಣೆ — ಅತ್-ತೌಬಾ
سَيَحْلِفُونَ بِاللَّهِ لَكُمْ إِذَا انقَلَبْتُمْ إِلَيْهِمْ لِتُعْرِضُوا عَنْهُمْ ۖ فَأَعْرِضُوا عَنْهُمْ ۖ إِنَّهُمْ رِجْسٌ ۖ وَمَأْوَاهُمْ جَهَنَّمُ جَزَاءً بِمَا كَانُوا يَكْسِبُونَ ٩٥
Transliteration
Sa yahlifoona billaahi lakum izanqalabtum ilaihim litu`ridoo `anhum fa a`ridoo `anhum innahum rijsunw wa maawaahum jahannamu jazaaa `ambimaa kaanoo yaksiboon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅಲೆಮಾರಿ ಅರಬರು ಧಿಕ್ಕಾರ ಹಾಗೂ ಕಾಪಟ್ಯದಲ್ಲಿ ಹೆಚ್ಚು ಕಠೋರರಾಗಿರುತ್ತಾರೆ. ಅಲ್ಲಾಹನು ತನ್ನ ದೂತರಿಗೆ ಇಳಿಸಿಕೊಟ್ಟಿರುವ, ಆದೇಶಗಳ ಕುರಿತು ಅವರಿಗೆ ತಿಳಿಯದೆ ಇರುವ ಸಾಧ್ಯತೆ ಹೆಚ್ಚಿರುತ್ತದೆ. ಅಲ್ಲಾಹನಂತು ಎಲ್ಲವನ್ನೂ ಬಲ್ಲವನು ಮತ್ತು ಯುಕ್ತಿವಂತನಾಗಿದ್ದಾನೆ
Additional reference in தமிழ்
🎧 ಆಲಿಸಿ
📜 ಆಯತ್ 93-97 — ಅತ್-ತೌಬಾ
93۞ إِنَّمَا السَّبِيلُ عَلَى الَّذِينَ يَسْتَأْذِنُونَكَ وَهُمْ أَغْنِيَاءُ ۚ رَضُوا بِأَن يَكُونُوا مَعَ الْخَوَالِفِ وَطَبَعَ اللَّهُ عَلَىٰ قُلُوبِهِمْ فَهُمْ لَا يَعْلَمُونَ
ನೀವು ಅವರೆಡೆಗೆ ಮರಳಿದಾಗ, ಅವರನ್ನು ಬಿಟ್ಟು ಬಿಡಬೇಕೆಂದು ಅವರು ನಿಮ್ಮ ಬಳಿ ಅಲ್ಲಾಹನ ಹೆಸರಲ್ಲಿ ಆಣೆಗಳನ್ನು ಹಾಕಿ ಬೇಡುವರು. ನೀವು ಅವರನ್ನು ಬಿಟ್ಟು ಬಿಡಿರಿ. ಅವರು ಮಲಿನರು. ನರಕವೇ ಅವರ ನೆಲೆ. ಅದುವೇ ಅವರು ಸಂಪಾದಿಸಿದ್ದರ ಫಲ
94يَعْتَذِرُونَ إِلَيْكُمْ إِذَا رَجَعْتُمْ إِلَيْهِمْ ۚ قُل لَّا تَعْتَذِرُوا لَن نُّؤْمِنَ لَكُمْ قَدْ نَبَّأَنَا اللَّهُ مِنْ أَخْبَارِكُمْ ۚ وَسَيَرَى اللَّهُ عَمَلَكُمْ وَرَسُولُهُ ثُمَّ تُرَدُّونَ إِلَىٰ عَالِمِ الْغَيْبِ وَالشَّهَادَةِ فَيُنَبِّئُكُم بِمَا كُنتُمْ تَعْمَلُونَ
ಅವರ ಕುರಿತು ನೀವು ಸಂತುಷ್ಟರಾಗಬೇಕೆಂದು ಅವರು ನಿಮ್ಮೆದುರು ಆಣೆಗಳನ್ನು ಹಾಕುತ್ತಾರೆ. ಒಂದು ವೇಳೆ ನೀವು ಅವರ ಕುರಿತು ಸಂತುಷ್ಟರಾಗಿ ಬಿಟ್ಟರೂ ಅಲ್ಲಾಹನು ಮಾತ್ರ ಅವಿಧೇಯರ ಕುರಿತು ಖಂಡಿತ ಸಂತುಷ್ಟನಾಗುವುದಿಲ್ಲ
95سَيَحْلِفُونَ بِاللَّهِ لَكُمْ إِذَا انقَلَبْتُمْ إِلَيْهِمْ لِتُعْرِضُوا عَنْهُمْ ۖ فَأَعْرِضُوا عَنْهُمْ ۖ إِنَّهُمْ رِجْسٌ ۖ وَمَأْوَاهُمْ جَهَنَّمُ جَزَاءً بِمَا كَانُوا يَكْسِبُونَ
ಅಲೆಮಾರಿ ಅರಬರು ಧಿಕ್ಕಾರ ಹಾಗೂ ಕಾಪಟ್ಯದಲ್ಲಿ ಹೆಚ್ಚು ಕಠೋರರಾಗಿರುತ್ತಾರೆ. ಅಲ್ಲಾಹನು ತನ್ನ ದೂತರಿಗೆ ಇಳಿಸಿಕೊಟ್ಟಿರುವ, ಆದೇಶಗಳ ಕುರಿತು ಅವರಿಗೆ ತಿಳಿಯದೆ ಇರುವ ಸಾಧ್ಯತೆ ಹೆಚ್ಚಿರುತ್ತದೆ. ಅಲ್ಲಾಹನಂತು ಎಲ್ಲವನ್ನೂ ಬಲ್ಲವನು ಮತ್ತು ಯುಕ್ತಿವಂತನಾಗಿದ್ದಾನೆ
96يَحْلِفُونَ لَكُمْ لِتَرْضَوْا عَنْهُمْ ۖ فَإِن تَرْضَوْا عَنْهُمْ فَإِنَّ اللَّهَ لَا يَرْضَىٰ عَنِ الْقَوْمِ الْفَاسِقِينَ
ಅಲೆಮಾರಿಗಳಲ್ಲಿ ಕೆಲವರು, ತಾವು (ಅಲ್ಲಾಹನ ಮಾರ್ಗದಲ್ಲಿ) ಮಾಡುವ ಖರ್ಚನ್ನು ದಂಡವೆಂದು ಪರಿಗಣಿಸುತ್ತಾರೆ ಮತ್ತು ಅವರು ನಿಮ್ಮ ಮೇಲೆ ವಿಪತ್ತುಗಳು ಬಂದೆರಗುವುದಕ್ಕಾಗಿ ಕಾಯುತ್ತಿದ್ದಾರೆ. ಕೆಟ್ಟ ವಿಪತ್ತುಗಳೆಲ್ಲಾ ಅವರ ಮೇಲೆಯೇ ಎರಗಲಿವೆ. ಅಲ್ಲಾಹನು ಎಲ್ಲವನ್ನೂ ಕೇಳುವವನು ಮತ್ತು ಬಲ್ಲವನಾಗಿದ್ದಾನೆ
97الْأَعْرَابُ أَشَدُّ كُفْرًا وَنِفَاقًا وَأَجْدَرُ أَلَّا يَعْلَمُوا حُدُودَ مَا أَنزَلَ اللَّهُ عَلَىٰ رَسُولِهِ ۗ وَاللَّهُ عَلِيمٌ حَكِيمٌ
ಹಾಗೆಯೇ, ಅಲೆಮಾರಿಗಳಲ್ಲಿ, ಅಲ್ಲಾಹ್ ಮತ್ತು ಪರಲೋಕದಲ್ಲಿ ನಂಬಿಕೆ ಉಳ್ಳವರೂ ಇದ್ದಾರೆ. ಅವರು ತಾವು ಮಾಡುವ ಖರ್ಚನ್ನು ಅಲ್ಲಾಹನ ಸಾಮೀಪ್ಯವನ್ನು ಸಂಪಾದಿಸುವುದಕ್ಕೆ ಹಾಗೂ ದೇವದೂತರ ಪ್ರಾರ್ಥನೆಯನ್ನು ಪಡೆಯುವುದಕ್ಕೆ ಸಾಧನವೆಂದು ಪರಿಗಣಿಸುತ್ತಾರೆ. ತಿಳಿದಿರಲಿ! ಖಂಡಿತವಾಗಿಯೂ ಅದು ಅವರ ಪಾಲಿಗೆ ಸಾಮೀಪ್ಯದ ಸಾಧನವಾಗಿದೆ. ಅಲ್ಲಾಹನು ಅವರನ್ನು ತನ್ನ ಅನುಗ್ರಹದೊಳಗೆ ಸೇರಿಸುವನು. ಖಂಡಿತವಾಗಿಯೂ ಅಲ್ಲಾಹನು ಕ್ಷಮಿಸುವವನು ಮತ್ತು ಕರುಣಾಳುವಾಗಿದ್ದಾನೆ
ಅತ್-ತೌಬಾಕುರಾನ್ ಸೂಚಿ
129ಆಯತ್
MedinanRevelation
95ಆಯತ್
ಅನುವಾದ — ಅತ್-ತೌಬಾ 95
ಸೂರಾ ಅತ್-ತೌಬಾ ಆಯತ್ 95 - ಓದಿ, ಆಲಿಸಿ, ಅನುವಾದ, ಕನ್ನಡ : ಅಲೆಮಾರಿ ಅರಬರು ಧಿಕ್ಕಾರ ಹಾಗೂ ಕಾಪಟ್ಯದಲ್ಲಿ ಹೆಚ್ಚು ಕಠೋರರಾಗಿರುತ್ತಾರೆ. ಅಲ್ಲಾಹನು ತನ್ನ ದೂತರಿಗೆ…ಸೂರಾ ಆಯತ್ 95/129 — ಅತ್-ತೌಬಾ التوبة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅತ್-ತೌಬಾ ಆಲಿಸಿ, ಅತ್-ತೌಬಾ ಅನುವಾದ, ಅತ್-ತೌಬಾ mp3, ಅತ್-ತೌಬಾ pdf. ಆಯತ್ 93–97. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers







