📖 0/604 ಓದಿದ ಪುಟಗಳು
📄 123
يَٰٓأَيُّهَا ٱلَّذِينَ ءَامَنُوٓاْ إِنَّمَا ٱلۡخَمۡرُ وَٱلۡمَيۡسِرُ وَٱلۡأَنصَابُ وَٱلۡأَزۡلَٰمُ رِجۡسٌ مِّنۡ عَمَلِ ٱلشَّيۡطَٰنِ فَٱجۡتَنِبُوهُ لَعَلَّكُمۡ تُفۡلِحُونَ ٩٠ إِنَّمَا يُرِيدُ ٱلشَّيۡطَٰنُ أَن يُوقِعَ بَيۡنَكُمُ ٱلۡعَدَٰوَةَ وَٱلۡبَغۡضَآءَ فِي ٱلۡخَمۡرِ وَٱلۡمَيۡسِرِ وَيَصُدَّكُمۡ عَن ذِكۡرِ ٱللَّهِ وَعَنِ ٱلصَّلَوٰةِۖ فَهَلۡ أَنتُم مُّنتَهُونَ ٩١ وَأَطِيعُواْ ٱللَّهَ وَأَطِيعُواْ ٱلرَّسُولَ وَٱحۡذَرُواْۚ فَإِن تَوَلَّيۡتُمۡ فَٱعۡلَمُوٓاْ أَنَّمَا عَلَىٰ رَسُولِنَا ٱلۡبَلَٰغُ ٱلۡمُبِينُ ٩٢ لَيۡسَ عَلَى ٱلَّذِينَ ءَامَنُواْ وَعَمِلُواْ ٱلصَّٰلِحَٰتِ جُنَاحٌ فِيمَا طَعِمُوٓاْ إِذَا مَا ٱتَّقَواْ وَّءَامَنُواْ وَعَمِلُواْ ٱلصَّٰلِحَٰتِ ثُمَّ ٱتَّقَواْ وَّءَامَنُواْ ثُمَّ ٱتَّقَواْ وَّأَحۡسَنُواْۚ وَٱللَّهُ يُحِبُّ ٱلۡمُحۡسِنِينَ ٩٣ يَٰٓأَيُّهَا ٱلَّذِينَ ءَامَنُواْ لَيَبۡلُوَنَّكُمُ ٱللَّهُ بِشَيۡءٍ مِّنَ ٱلصَّيۡدِ تَنَالُهُۥٓ أَيۡدِيكُمۡ وَرِمَاحُكُمۡ لِيَعۡلَمَ ٱللَّهُ مَن يَخَافُهُۥ بِٱلۡغَيۡبِۚ فَمَنِ ٱعۡتَدَىٰ بَعۡدَ ذَٰلِكَ فَلَهُۥ عَذَابٌ أَلِيمٌ ٩٤ يَٰٓأَيُّهَا ٱلَّذِينَ ءَامَنُواْ لَا تَقۡتُلُواْ ٱلصَّيۡدَ وَأَنتُمۡ حُرُمٌۚ وَمَن قَتَلَهُۥ مِنكُم مُّتَعَمِّدًا فَجَزَآءٌ مِّثۡلُ مَا قَتَلَ مِنَ ٱلنَّعَمِ يَحۡكُمُ بِهِۦ ذَوَا عَدۡلٍ مِّنكُمۡ هَدۡيَۢا بَٰلِغَ ٱلۡكَعۡبَةِ أَوۡ كَفَّٰرَةٌ طَعَامُ مَسَٰكِينَ أَوۡ عَدۡلُ ذَٰلِكَ صِيَامًا لِّيَذُوقَ وَبَالَ أَمۡرِهِۦۗ عَفَا ٱللَّهُ عَمَّا سَلَفَۚ وَمَنۡ عَادَ فَيَنتَقِمُ ٱللَّهُ مِنۡهُۚ وَٱللَّهُ عَزِيزٌ ذُو ٱنتِقَامٍ ٩٥
5:90
يَٰٓأَيُّهَا ٱلَّذِينَ ءَامَنُوٓاْ إِنَّمَا ٱلۡخَمۡرُ وَٱلۡمَيۡسِرُ وَٱلۡأَنصَابُ وَٱلۡأَزۡلَٰمُ رِجۡسٌ مِّنۡ عَمَلِ ٱلشَّيۡطَٰنِ فَٱجۡتَنِبُوهُ لَعَلَّكُمۡ تُفۡلِحُونَ ٩٠
ಓ ಸತ್ಯವಿಶ್ವಾಸಿಗಳೇ, ಖಂಡಿತವಾಗಿಯು ಮದ್ಯ, ಜೂಜಟ, ಪ್ರತಿಷ್ಠಾಪಿಸಲಾದ ವಿಗ್ರಹಗಳು ಮತ್ತು ಅದೃಷ್ಟ ನಿರ್ಧರಿಸುವ ಬಾಣಗಳು ಅಶುದ್ಧ ಮತ್ತು ಪೈಶಾಚಿಕ ಕಾರ್ಯಗಳಲ್ಲಾಗಿವೆ. ಇವುಗಳಿಂದ ದೂರವಿರಿ. ನೀವು ಯಶಸ್ಸು ಪಡೆಯಬಹುದು.
5:91
إِنَّمَا يُرِيدُ ٱلشَّيۡطَٰنُ أَن يُوقِعَ بَيۡنَكُمُ ٱلۡعَدَٰوَةَ وَٱلۡبَغۡضَآءَ فِي ٱلۡخَمۡرِ وَٱلۡمَيۡسِرِ وَيَصُدَّكُمۡ عَن ذِكۡرِ ٱللَّهِ وَعَنِ ٱلصَّلَوٰةِۖ فَهَلۡ أَنتُم مُّنتَهُونَ ٩١
ಶೈತಾನನು ಮದ್ಯ ಮತ್ತು ಜೂಜಾಟದ ಮೂಲಕ ನಿಮ್ಮ ನಡುವೆ ಶತ್ರುತ್ವ ಹಾಗೂ ವಿದ್ವೇಷವನ್ನುಂಟು ಮಾಡಲು, ಅಲ್ಲಾಹನ ಸ್ಮರಣೆ ಹಾಗೂ ನಮಾಝ್ನಿಂದ ನಿಮ್ಮನ್ನು ದೂರವಿಡಲು ಬಯಸುತ್ತಾನೆ. ಆದ್ದರಿಂದ ನೀವು ಅವುಗಳಿಂದ ದೂರವಿರುವಿರಾ?
5:92
وَأَطِيعُواْ ٱللَّهَ وَأَطِيعُواْ ٱلرَّسُولَ وَٱحۡذَرُواْۚ فَإِن تَوَلَّيۡتُمۡ فَٱعۡلَمُوٓاْ أَنَّمَا عَلَىٰ رَسُولِنَا ٱلۡبَلَٰغُ ٱلۡمُبِينُ ٩٢
ನೀವು ಅಲ್ಲಾಹನ ಆಜ್ಞಾನುಸರಣೆಯನ್ನು ಮಾಡಿರಿ ಮತ್ತು ಸಂದೇಶವಾಹಕರ ಅನುಸರಣೆಯನ್ನು ಮಾಡಿರಿ ಮತ್ತು (ಪಾಪಕೃತ್ಯಗಳಿಂದ) ಎಚ್ಚರವಹಿಸಿರಿ. ಇನ್ನು ನೀವು ವಿಮುಖರಾಗುವುದಾದರೆ ನಮ್ಮ ಸಂದೇಶವಾಹಕರ ಕರ್ತವ್ಯವು ಸ್ಪಷ್ಟವಾಗಿ ಸಂದೇಶ ತಲುಪಿಸುವುದು ಮಾತ್ರವಾಗಿದೆಂಬುದನ್ನು ತಿಳಿದುಕೊಳ್ಳಿರಿ.
5:93
لَيۡسَ عَلَى ٱلَّذِينَ ءَامَنُواْ وَعَمِلُواْ ٱلصَّٰلِحَٰتِ جُنَاحٌ فِيمَا طَعِمُوٓاْ إِذَا مَا ٱتَّقَواْ وَّءَامَنُواْ وَعَمِلُواْ ٱلصَّٰلِحَٰتِ ثُمَّ ٱتَّقَواْ وَّءَامَنُواْ ثُمَّ ٱتَّقَواْ وَّأَحۡسَنُواْۚ وَٱللَّهُ يُحِبُّ ٱلۡمُحۡسِنِينَ ٩٣
ಸತ್ಯವಿಶ್ವಾಸವಿರಿಸಿ ಸತ್ಕರ್ಮಗೈದವರ ಮೇಲೆ ಅವರು ಈ ಹಿಂದೆ ಸೇವಿಸಿದುದರಲ್ಲಿ ಅವರ ಮೇಲೆ ಯಾವ ದೋಷವಿಲ್ಲ ಅವರು ಇನ್ನು ಮುಂದೆ ನಿಷಿದ್ಧ ವಸ್ತುಗಳನ್ನು ವರ್ಜಿಸಿದರೆ ನಂತರ ಅವರು ಭಯಭಕ್ತಿ ಪಾಲಿಸಿದರೆ ಮತ್ತು ಸತ್ಯ ವಿಶ್ವಾಸವಿರಿಸಿದರೆ ಆ ಬಳಿಕವೂ ಅವರು ಭಯಭಕ್ತಿ ಪಾಲಿಸಿದರೆ ಮತ್ತು ಸತ್ಕರ್ಮಗಳನ್ನೆಸಗಿದರೆ ಅಲ್ಲಾಹನು ಇಂತಹ ಸದಾಚಾರಿಗಳನ್ನು ಇಷ್ಟಪಡುತ್ತಾನೆ.
5:94
يَٰٓأَيُّهَا ٱلَّذِينَ ءَامَنُواْ لَيَبۡلُوَنَّكُمُ ٱللَّهُ بِشَيۡءٍ مِّنَ ٱلصَّيۡدِ تَنَالُهُۥٓ أَيۡدِيكُمۡ وَرِمَاحُكُمۡ لِيَعۡلَمَ ٱللَّهُ مَن يَخَافُهُۥ بِٱلۡغَيۡبِۚ فَمَنِ ٱعۡتَدَىٰ بَعۡدَ ذَٰلِكَ فَلَهُۥ عَذَابٌ أَلِيمٌ ٩٤
ಓ ಸತ್ಯವಿಶ್ವಾಸಿಗಳೇ, ನಿಮ್ಮ ಕೈಗಳು ಹಾಗೂ ಭರ್ಚಿಗಳಿಂದ ಬೇಟೆಯಾಡುವ ಪ್ರಾಣಿಗಳ ಮೂಲಕ ಅಲ್ಲಾಹನು ನಿಮ್ಮನ್ನು ಖಂಡಿತ ಪರೀಕ್ಷಿಸುವನು. ಇದು ಅಲ್ಲಾಹನು ಯಾರು ತನ್ನನ್ನು ಅಗೋಚರವಾಗಿ ಭಯಪಡುತ್ತಾನೆಂದು ತಿಳಿಯಲೆಂದಾಗಿದೆ. ಆದ್ದರಿಂದ ಯಾರು ಇದರ ನಂತರ ಹದ್ದು ಮೀರುತ್ತಾನೋ ಅವನಿಗೆ ಯಾತನಾಮಯವಾದ ಶಿಕ್ಷೆಯಿದೆ.
5:95
يَٰٓأَيُّهَا ٱلَّذِينَ ءَامَنُواْ لَا تَقۡتُلُواْ ٱلصَّيۡدَ وَأَنتُمۡ حُرُمٌۚ وَمَن قَتَلَهُۥ مِنكُم مُّتَعَمِّدًا فَجَزَآءٌ مِّثۡلُ مَا قَتَلَ مِنَ ٱلنَّعَمِ يَحۡكُمُ بِهِۦ ذَوَا عَدۡلٍ مِّنكُمۡ هَدۡيَۢا بَٰلِغَ ٱلۡكَعۡبَةِ أَوۡ كَفَّٰرَةٌ طَعَامُ مَسَٰكِينَ أَوۡ عَدۡلُ ذَٰلِكَ صِيَامًا لِّيَذُوقَ وَبَالَ أَمۡرِهِۦۗ عَفَا ٱللَّهُ عَمَّا سَلَفَۚ وَمَنۡ عَادَ فَيَنتَقِمُ ٱللَّهُ مِنۡهُۚ وَٱللَّهُ عَزِيزٌ ذُو ٱنتِقَامٍ ٩٥
ಓ ಸತ್ಯವಿಶ್ವಾಸಿಗಳೇ, ನೀವು ಇಹ್ರಾಮ್ನಲ್ಲಿರುವಾಗ ಬೇಟೆ ಪ್ರಾಣಿಯನ್ನು ಕೊಲ್ಲಬೇಡಿರಿ. ನಿಮ್ಮ ಪೈಕಿ ಯಾರಾದರೂ ಉದ್ದೇಶಪೂರ್ವಕವಾಗಿ ಅದನ್ನು ಕೊಂದರೆ ಅವನು ಅದಕ್ಕೆ ಸಮಾನವಾದ ಪ್ರಾಣಿಯನ್ನು ಪ್ರಾಯಶ್ಚಿತ್ತವಾಗಿ ನೀಡುವುದು ಕಡ್ಡಾಯವಾಗಿದೆ. ನಿಮ್ಮ ಪೈಕಿ ಇಬ್ಬರು ನ್ಯಾಯಸಮ್ಮತ ವ್ಯಕ್ತಿಗಳು ಇದರ ತೀರ್ಮಾನ ಮಾಡಲಿ, ಪ್ರಾಯಶ್ಚಿತ್ತವು ಕಾಬಾಲಯಕ್ಕೆ ಹರಕೆಯ ರೂಪದಲ್ಲಿ ತಲುಪಿಸಬೇಕಾಗಿದೆ ಅಥವಾ ಪ್ರಾಯಶ್ಚಿತ್ತವನ್ನು ದರಿದ್ರರಿಗೆ ಆಹಾರವಾಗಿ ನೀಡಲಿ ಮತ್ತು ಅದಕ್ಕೆ ಸಮಾನವಾಗಿ ಉಪವಾಸ ಆಚರಿಸಲಿ. ಇದು ಅವನು ಮಾಡಿದ ಕೃತ್ಯದ ಪರಿಣಾಮವನ್ನು ಸ್ವತಃ ಅವನು ಅನುಭವಿಸಲೆಂದಾಗಿದೆ. ಈ ಮುಂಚೆ ಮಾಡಿರುವುದನ್ನು ಅಲ್ಲಾಹು ಕ್ಷಮಿಸಿರುತ್ತಾನೆ ಮತ್ತು ಯಾರು ಪುನಃ ಅಂತಹದೇ ಕೃತ್ಯವನ್ನು ಎಸಗುತ್ತಾನೋ ಅಲ್ಲಾಹನು ಪ್ರತೀಕಾರ ಶಿಕ್ಷಾಕ್ರಮವನ್ನು ಕೈಗೊಳ್ಳುವನು. ಅಲ್ಲಾಹನು ಪ್ರತಾಪಶಾಲಿಯೂ, ಶಿಕ್ಷಾಕ್ರಮ ಕೈಗೊಳ್ಳುವವನೂ ಆಗಿದ್ದಾನೆ.
العربيةEnglishBahasa IndonesiaTürkçeРусскийفارسیFrançaisاردوবাংলাDeutschEspañol中文हिन्दीPortuguêsItalianoภาษาไทยPolskiNederlandsShqipKiswahiliO'zbekதமிழ்MelayuBosanskiSoomaaliAzərbaycanکوردی한국어日本語SvenskaDanskNorskپښتوമലയാളംසිංහලTamazightHausaአማርኛБългарскиТоҷикӣҚазақшаFilipinoسنڌيYorùbáFulfuldeТатарчаئۇيغۇرچەКыргызчаਪੰਜਾਬੀJawaతెలుగుမြန်မာગુજરાતીOromoमराठीTiếng ViệtMalagasyНохчийнWolofދިވެހިಕನ್ನಡУкраїнськаΕλληνικάქართულიខ្មែរدریQafar afMaranaoनेपाली
ಪವಿತ್ರ ಕುರಾನ್
Saturday, August 22, 2026
Don't forget us in your sincere prayers







