📖 0/604 ಓದಿದ ಪುಟಗಳು
📄 169
وَلَمَّا رَجَعَ مُوسَىٰٓ إِلَىٰ قَوۡمِهِۦ غَضۡبَٰنَ أَسِفًا قَالَ بِئۡسَمَا خَلَفۡتُمُونِي مِنۢ بَعۡدِيٓۖ أَعَجِلۡتُمۡ أَمۡرَ رَبِّكُمۡۖ وَأَلۡقَى ٱلۡأَلۡوَاحَ وَأَخَذَ بِرَأۡسِ أَخِيهِ يَجُرُّهُۥٓ إِلَيۡهِۚ قَالَ ٱبۡنَ أُمَّ إِنَّ ٱلۡقَوۡمَ ٱسۡتَضۡعَفُونِي وَكَادُواْ يَقۡتُلُونَنِي فَلَا تُشۡمِتۡ بِيَ ٱلۡأَعۡدَآءَ وَلَا تَجۡعَلۡنِي مَعَ ٱلۡقَوۡمِ ٱلظَّٰلِمِينَ ١٥٠ قَالَ رَبِّ ٱغۡفِرۡ لِي وَلِأَخِي وَأَدۡخِلۡنَا فِي رَحۡمَتِكَۖ وَأَنتَ أَرۡحَمُ ٱلرَّٰحِمِينَ ١٥١ إِنَّ ٱلَّذِينَ ٱتَّخَذُواْ ٱلۡعِجۡلَ سَيَنَالُهُمۡ غَضَبٌ مِّن رَّبِّهِمۡ وَذِلَّةٌ فِي ٱلۡحَيَوٰةِ ٱلدُّنۡيَاۚ وَكَذَٰلِكَ نَجۡزِي ٱلۡمُفۡتَرِينَ ١٥٢ وَٱلَّذِينَ عَمِلُواْ ٱلسَّيِّـَٔاتِ ثُمَّ تَابُواْ مِنۢ بَعۡدِهَا وَءَامَنُوٓاْ إِنَّ رَبَّكَ مِنۢ بَعۡدِهَا لَغَفُورٌ رَّحِيمٌ ١٥٣ وَلَمَّا سَكَتَ عَن مُّوسَى ٱلۡغَضَبُ أَخَذَ ٱلۡأَلۡوَاحَۖ وَفِي نُسۡخَتِهَا هُدًى وَرَحۡمَةٌ لِّلَّذِينَ هُمۡ لِرَبِّهِمۡ يَرۡهَبُونَ ١٥٤ وَٱخۡتَارَ مُوسَىٰ قَوۡمَهُۥ سَبۡعِينَ رَجُلًا لِّمِيقَٰتِنَاۖ فَلَمَّآ أَخَذَتۡهُمُ ٱلرَّجۡفَةُ قَالَ رَبِّ لَوۡ شِئۡتَ أَهۡلَكۡتَهُم مِّن قَبۡلُ وَإِيَّٰيَۖ أَتُهۡلِكُنَا بِمَا فَعَلَ ٱلسُّفَهَآءُ مِنَّآۖ إِنۡ هِيَ إِلَّا فِتۡنَتُكَ تُضِلُّ بِهَا مَن تَشَآءُ وَتَهۡدِي مَن تَشَآءُۖ أَنتَ وَلِيُّنَا فَٱغۡفِرۡ لَنَا وَٱرۡحَمۡنَاۖ وَأَنتَ خَيۡرُ ٱلۡغَٰفِرِينَ ١٥٥
7:150
وَلَمَّا رَجَعَ مُوسَىٰٓ إِلَىٰ قَوۡمِهِۦ غَضۡبَٰنَ أَسِفًا قَالَ بِئۡسَمَا خَلَفۡتُمُونِي مِنۢ بَعۡدِيٓۖ أَعَجِلۡتُمۡ أَمۡرَ رَبِّكُمۡۖ وَأَلۡقَى ٱلۡأَلۡوَاحَ وَأَخَذَ بِرَأۡسِ أَخِيهِ يَجُرُّهُۥٓ إِلَيۡهِۚ قَالَ ٱبۡنَ أُمَّ إِنَّ ٱلۡقَوۡمَ ٱسۡتَضۡعَفُونِي وَكَادُواْ يَقۡتُلُونَنِي فَلَا تُشۡمِتۡ بِيَ ٱلۡأَعۡدَآءَ وَلَا تَجۡعَلۡنِي مَعَ ٱلۡقَوۡمِ ٱلظَّٰلِمِينَ ١٥٠
ಮತ್ತು ಮೂಸಾ ತಮ್ಮ ಜನರೆಡೆಗೆ ಕೋಪಿತರಾಗಿ ಹಾಗು ದುಃಖಿತರಾಗಿ ಮರಳಿದಾಗ ಹೇಳಿದರು: ನೀವು ನನ್ನ ನಂತರ ಅತಿ ನಿಕೃಷ್ಟ ಉತ್ತರಾಧಿಕಾರವನ್ನು ತೋರಿದಿರಿ. ನಿಮ್ಮ ಪ್ರಭುವಿನ ಆದೇಶಕ್ಕೆ ಮೊದಲೇ ನೀವು ಆತುರ ಪಟ್ಟಿರುವಿರಾ? ಮತ್ತು ಅವರು ಕೂಡಲೇ ಫಲಕಗಳನ್ನು ಕೆಳಗಡೆ ಹಾಕಿ ತಮ್ಮ ಸಹೊದರನ ತಲೆಗೂದಲನ್ನು ಹಿಡಿದು ತಮ್ಮೆಡೆಗೆ ಎಳೆಯ ತೊಡಗಿದರು. ಹಾರೂನ್ ಹೇಳಿದರು: ನನ್ನ ತಾಯಿ ಪುತ್ರನೇ, ಜನರು ನನ್ನನ್ನು ಬಲಹೀನನ್ನಾಗಿ ಮಾಡಿಬಿಟ್ಟರು ಮತ್ತು ನನ್ನನ್ನು ಕೊಂದುಬಿಡುವಷ್ಟಕ್ಕು ತಲುಪಿದರು. ಆದ್ದರಿಂದ ನೀನು ನನ್ನ ಮೇಲೆ ಶತ್ರುಗಳು ನಗುವಂತೆ ಮಾಡದಿರು ಮತ್ತು ಅಕ್ರಮಿಗಳ ಸಾಲಿನಲ್ಲಿ ನನ್ನನ್ನು ಸೇರಿಸದಿರು.
7:151
قَالَ رَبِّ ٱغۡفِرۡ لِي وَلِأَخِي وَأَدۡخِلۡنَا فِي رَحۡمَتِكَۖ وَأَنتَ أَرۡحَمُ ٱلرَّٰحِمِينَ ١٥١
ಮೂಸಾ ಹೇಳಿದರು: ನನ್ನ ಪ್ರಭೂ, ನನ್ನನ್ನು ಮತ್ತು ನನ್ನ ಸಹೋದರನನ್ನು ಕ್ಷಮಿಸು ಮತ್ತು ನಮ್ಮನ್ನು ನಿನ್ನ ಕಾರುಣ್ಯದಲ್ಲಿ ಪ್ರವೇಶಗೊಳಿಸು ಮತ್ತು ನೀನು ಕರುಣೆ ತೋರುವವರಲ್ಲಿ ಅತ್ಯಂತ ಹೆಚ್ಚು ಕರುಣೆ ತೋರುವವನಾಗಿರುವೆ.
7:152
إِنَّ ٱلَّذِينَ ٱتَّخَذُواْ ٱلۡعِجۡلَ سَيَنَالُهُمۡ غَضَبٌ مِّن رَّبِّهِمۡ وَذِلَّةٌ فِي ٱلۡحَيَوٰةِ ٱلدُّنۡيَاۚ وَكَذَٰلِكَ نَجۡزِي ٱلۡمُفۡتَرِينَ ١٥٢
(ಅಲ್ಲಾಹನು ಹೇಳಿದನು) ನಿಸ್ಸಂಶಯವಾಗಿಯು ಕರುವನ್ನು ಆರಾಧ್ಯನನ್ನಾಗಿ ಮಾಡಿಕೊಂಡವರಿಗೆ ಶೀಘ್ರವೇ ತಮ್ಮ ಪ್ರಭುವಿನ ಕಡೆಯಿಂದ ಕ್ರೋಧ ತಟ್ಟಲಿದೆ ಹಾಗೂ ಐಹಿಕ ಜೀವನದಲ್ಲೇ ಅಪಮಾನವೆರಗಲಿದೆ. ಮತ್ತು ಸುಳ್ಳು ಹೆಣೆಯುವವರಿಗೆ ನಾವು ಇದೇ ರೀತಿ ಪ್ರತಿಫಲ ನೀಡುತ್ತೇವೆ.
7:153
وَٱلَّذِينَ عَمِلُواْ ٱلسَّيِّـَٔاتِ ثُمَّ تَابُواْ مِنۢ بَعۡدِهَا وَءَامَنُوٓاْ إِنَّ رَبَّكَ مِنۢ بَعۡدِهَا لَغَفُورٌ رَّحِيمٌ ١٥٣
ಯಾರು ದುಷ್ಕರ್ಮವೆಸಗಿದ, ನಂತರ ಪಶ್ಚಾತ್ತಾಪ ಪಟ್ಟರೋ ಮತ್ತು ಸತ್ಯವಿಶ್ವಾಸವಿಟ್ಟರೋ ಆಗ ನಿಮ್ಮ ಪ್ರಭು ಪಶ್ಚಾತ್ತಾಪದ ಬಳಿಕ ಪಾಪವನ್ನು ಕ್ಷಮಿಸುವವನು, ಕರುಣೆ ತೋರುವವನು ಆಗಿರುವನು.
7:154
وَلَمَّا سَكَتَ عَن مُّوسَى ٱلۡغَضَبُ أَخَذَ ٱلۡأَلۡوَاحَۖ وَفِي نُسۡخَتِهَا هُدًى وَرَحۡمَةٌ لِّلَّذِينَ هُمۡ لِرَبِّهِمۡ يَرۡهَبُونَ ١٥٤
ಮತ್ತು ಮೂಸಾರವರ ಕೋಪವು ತಣ್ಣಗಾದಾಗ ಆ ಫಲಕಗಳನ್ನು ಎತ್ತಿಕೊಂಡರು ಅವುಗಳಲ್ಲಿ ತಮ್ಮ ಪ್ರಭುವನ್ನು ಭಯಪಡುವ ಜನರಿಗೆ ಮಾರ್ಗದರ್ಶನವೂ, ಕಾರಣ್ಯವೂ ಇತ್ತು.
7:155
وَٱخۡتَارَ مُوسَىٰ قَوۡمَهُۥ سَبۡعِينَ رَجُلًا لِّمِيقَٰتِنَاۖ فَلَمَّآ أَخَذَتۡهُمُ ٱلرَّجۡفَةُ قَالَ رَبِّ لَوۡ شِئۡتَ أَهۡلَكۡتَهُم مِّن قَبۡلُ وَإِيَّٰيَۖ أَتُهۡلِكُنَا بِمَا فَعَلَ ٱلسُّفَهَآءُ مِنَّآۖ إِنۡ هِيَ إِلَّا فِتۡنَتُكَ تُضِلُّ بِهَا مَن تَشَآءُ وَتَهۡدِي مَن تَشَآءُۖ أَنتَ وَلِيُّنَا فَٱغۡفِرۡ لَنَا وَٱرۡحَمۡنَاۖ وَأَنتَ خَيۡرُ ٱلۡغَٰفِرِينَ ١٥٥
ಮತ್ತು ಮೂಸಾ ತಮ್ಮ ಜನರ ಪೈಕಿ ಎಪ್ಪತ್ತು ಮಂದಿಯನ್ನು ನಮ್ಮ ನಿಶ್ಚಿತ ಸಮಯಕ್ಕಾಗಿ (ತೂರ್ ಪರ್ವತದೆಡೆಗೆ ಹೋಗಲು) ಆರಿಸಿಕೊಂಡರು. ನಂತರ (ಅಲ್ಲಿ ಅವರು ಅಲ್ಲಾಹನನ್ನು ಪ್ರತ್ಯಕ್ಷವಾಗಿ ಕಾಣಲೇಬೇಕೆಂದ ಕಾರಣದಿಂದ) ಭೀಕರವಾದ ಕಂಪನವು ಅವರನ್ನು ಹಿಡಿದು ಬಿಟ್ಟಾಗ ಮೂಸಾ ಹೇಳಿದರು: ನನ್ನ ಪ್ರಭೂ, ನೀನು ಇಚ್ಛಿಸಿದ್ದರೆ ಇದಕ್ಕಿಂತ ಮುಂಚೆಯೇ ಅವರನ್ನು ಮತ್ತು ನನ್ನನ್ನು ನಾಶಗೊಳಿಸಿಬಿಡುತ್ತಿದ್ದೆ. ನಮ್ಮಲ್ಲಿನ ಕೆಲವು ಅವಿವೇಕಿಗಳು ಮಾಡಿದ ಕೃತ್ಯದ ನಿಮಿತ್ತ ನೀನು ನಮ್ಮನ್ನು ನಾಶಗೊಳಿಸುವೆಯಾ? ಇದು ನಿನ್ನ ಒಂದು ಪರೀಕ್ಷೆಯೇ ಆಗಿದೆ. ಇದರ ಮೂಲಕ ನೀನು ಇಚ್ಛಿಸುವವರನ್ನು ಪಥಭ್ರಷ್ಟಗೊಳಿಸುವೆ ಮತ್ತು ನೀನು ಇಚ್ಛಿಸುವವರನ್ನು ಸನ್ಮಾರ್ಗದಲ್ಲಿ ಸೇರಿಸುವೆ. ನೀನೇ ನಮ್ಮ ಕಾರ್ಯಸಾಧಕನಾಗಿರುವೆ. ಹಾಗೆಯೇ ನೀನು ನಮ್ಮನ್ನು ಕ್ಷಮಿಸು ಹಾಗೂ ನಮ್ಮ ಮೇಲೆ ಕಾರುಣ್ಯವನ್ನು ತೋರು. ಕ್ಷಮೆ ನೀಡುವವರಲ್ಲಿ ನೀನು ಅತ್ಯುತ್ತಮನಾಗಿರುವೆ.
العربيةEnglishBahasa IndonesiaTürkçeРусскийفارسیFrançaisاردوবাংলাDeutschEspañol中文हिन्दीPortuguêsItalianoภาษาไทยPolskiNederlandsShqipKiswahiliO'zbekதமிழ்MelayuBosanskiSoomaaliAzərbaycanکوردی한국어日本語SvenskaDanskNorskپښتوമലയാളംසිංහලTamazightHausaአማርኛБългарскиТоҷикӣҚазақшаFilipinoسنڌيYorùbáFulfuldeТатарчаئۇيغۇرچەКыргызчаਪੰਜਾਬੀJawaతెలుగుမြန်မာગુજરાતીOromoमराठीTiếng ViệtMalagasyНохчийнWolofދިވެހިಕನ್ನಡУкраїнськаΕλληνικάქართულიខ្មែរدریQafar afMaranaoनेपाली
ಪವಿತ್ರ ಕುರಾನ್
Saturday, August 22, 2026
Don't forget us in your sincere prayers







