📖 0/604 ಓದಿದ ಪುಟಗಳು
📄 19
وَلَن تَرۡضَىٰ عَنكَ ٱلۡيَهُودُ وَلَا ٱلنَّصَٰرَىٰ حَتَّىٰ تَتَّبِعَ مِلَّتَهُمۡۗ قُلۡ إِنَّ هُدَى ٱللَّهِ هُوَ ٱلۡهُدَىٰۗ وَلَئِنِ ٱتَّبَعۡتَ أَهۡوَآءَهُم بَعۡدَ ٱلَّذِي جَآءَكَ مِنَ ٱلۡعِلۡمِ مَا لَكَ مِنَ ٱللَّهِ مِن وَلِيٍّ وَلَا نَصِيرٍ  ۝١٢٠ ٱلَّذِينَ ءَاتَيۡنَٰهُمُ ٱلۡكِتَٰبَ يَتۡلُونَهُۥ حَقَّ تِلَاوَتِهِۦٓ أُوْلَٰٓئِكَ يُؤۡمِنُونَ بِهِۦۗ وَمَن يَكۡفُرۡ بِهِۦ فَأُوْلَٰٓئِكَ هُمُ ٱلۡخَٰسِرُونَ  ۝١٢١ يَٰبَنِيٓ إِسۡرَٰٓءِيلَ ٱذۡكُرُواْ نِعۡمَتِيَ ٱلَّتِيٓ أَنۡعَمۡتُ عَلَيۡكُمۡ وَأَنِّي فَضَّلۡتُكُمۡ عَلَى ٱلۡعَٰلَمِينَ  ۝١٢٢ وَٱتَّقُواْ يَوۡمًا لَّا تَجۡزِي نَفۡسٌ عَن نَّفۡسٍ شَيۡـًٔا وَلَا يُقۡبَلُ مِنۡهَا عَدۡلٌ وَلَا تَنفَعُهَا شَفَٰعَةٌ وَلَا هُمۡ يُنصَرُونَ  ۝١٢٣ ۞ وَإِذِ ٱبۡتَلَىٰٓ إِبۡرَٰهِـۧمَ رَبُّهُۥ بِكَلِمَٰتٍ فَأَتَمَّهُنَّۖ قَالَ إِنِّي جَاعِلُكَ لِلنَّاسِ إِمَامًاۖ قَالَ وَمِن ذُرِّيَّتِيۖ قَالَ لَا يَنَالُ عَهۡدِي ٱلظَّٰلِمِينَ  ۝١٢٤ وَإِذۡ جَعَلۡنَا ٱلۡبَيۡتَ مَثَابَةً لِّلنَّاسِ وَأَمۡنًا وَٱتَّخِذُواْ مِن مَّقَامِ إِبۡرَٰهِـۧمَ مُصَلًّىۖ وَعَهِدۡنَآ إِلَىٰٓ إِبۡرَٰهِـۧمَ وَإِسۡمَٰعِيلَ أَن طَهِّرَا بَيۡتِيَ لِلطَّآئِفِينَ وَٱلۡعَٰكِفِينَ وَٱلرُّكَّعِ ٱلسُّجُودِ  ۝١٢٥ وَإِذۡ قَالَ إِبۡرَٰهِـۧمُ رَبِّ ٱجۡعَلۡ هَٰذَا بَلَدًا ءَامِنًا وَٱرۡزُقۡ أَهۡلَهُۥ مِنَ ٱلثَّمَرَٰتِ مَنۡ ءَامَنَ مِنۡهُم بِٱللَّهِ وَٱلۡيَوۡمِ ٱلۡأٓخِرِۚ قَالَ وَمَن كَفَرَ فَأُمَتِّعُهُۥ قَلِيلًا ثُمَّ أَضۡطَرُّهُۥٓ إِلَىٰ عَذَابِ ٱلنَّارِۖ وَبِئۡسَ ٱلۡمَصِيرُ  ۝١٢٦
2:120
وَلَن تَرۡضَىٰ عَنكَ ٱلۡيَهُودُ وَلَا ٱلنَّصَٰرَىٰ حَتَّىٰ تَتَّبِعَ مِلَّتَهُمۡۗ قُلۡ إِنَّ هُدَى ٱللَّهِ هُوَ ٱلۡهُدَىٰۗ وَلَئِنِ ٱتَّبَعۡتَ أَهۡوَآءَهُم بَعۡدَ ٱلَّذِي جَآءَكَ مِنَ ٱلۡعِلۡمِ مَا لَكَ مِنَ ٱللَّهِ مِن وَلِيٍّ وَلَا نَصِيرٍ  ۝١٢٠
ಯಹೂದರು ಮತ್ತು ಕ್ರೆöÊಸ್ತರು ನೀವು ಅವರ ಸಂಪ್ರದಾಯವನ್ನು ಅನುಸರಿಸುವವರೆಗೆೆ ಎಂದಿಗೂ ನಿಮ್ಮಿಂದ ಸಂತುಷ್ಟರಾಗಲಾರರು. ಹೇಳಿರಿ ವಾಸ್ತವದಲ್ಲಿ ಅಲ್ಲಾಹನ ಮಾರ್ಗದರ್ಶನವೇ ನಿಜವಾದ ಮಾರ್ಗದರ್ಶನವಾಗಿದೆ. ಮತ್ತು ನಿಮ್ಮ ಬಳಿಗೆ ಜ್ಞಾನ ಬಂದ ಬಳಿಕವೂ ಅವರ ಸ್ವಇಚ್ಛೆಯನ್ನು ಅನುಸರಿಸಿದರೆ ನಿಮಗೆ ಅಲ್ಲಾಹನ ಬಳಿ ಯಾವೊಬ್ಬ ರಕ್ಷಕ ಮಿತ್ರನಾಗಲೀ, ಯಾವೊಬ್ಬ ಸಹಾಯಕನಾಗಲೀ ಇರಲಾರನು.
2:121
ٱلَّذِينَ ءَاتَيۡنَٰهُمُ ٱلۡكِتَٰبَ يَتۡلُونَهُۥ حَقَّ تِلَاوَتِهِۦٓ أُوْلَٰٓئِكَ يُؤۡمِنُونَ بِهِۦۗ وَمَن يَكۡفُرۡ بِهِۦ فَأُوْلَٰٓئِكَ هُمُ ٱلۡخَٰسِرُونَ  ۝١٢١
ನಾವು ಯಾರಿಗೆ ಗ್ರಂಥವನ್ನು ದಯಪಾಲಿಸಿದ್ದೆವೆಯೋ ಅವರು ಅದರ ಪಾರಾಯಣ ಕ್ರಮದಂತೆ ಪಠಿಸುತ್ತಿರುವರು ಅವರು ಈ ಗ್ರಂಥದಲ್ಲೂ ವಿಶ್ವಾಸವಿರಿಸುತ್ತಾರೆ ಮತ್ತು ಯಾರು ಇದರಲ್ಲಿ ಅವಿಶ್ವಾಸ ಹೊಂದುತ್ತಾರೋ ಅವರೇ ನಷ್ಟ ಹೊಂದಿದವರಾಗಿರುತ್ತಾರೆ.
2:122
يَٰبَنِيٓ إِسۡرَٰٓءِيلَ ٱذۡكُرُواْ نِعۡمَتِيَ ٱلَّتِيٓ أَنۡعَمۡتُ عَلَيۡكُمۡ وَأَنِّي فَضَّلۡتُكُمۡ عَلَى ٱلۡعَٰلَمِينَ  ۝١٢٢
ಓ ಇಸ್ರಾಯೀಲ್ ಸಂತತಿಗಳೇ ನಾನು ನಿಮ್ಮ ಮೇಲೆ ಅನುಗ್ರಹಿಸಿದ ನನ್ನ ಅನುಗ್ರಹವನ್ನು ಸ್ಮರಿಸಿರಿ, ನಾನು ನಿಮ್ಮನ್ನು ಸರ್ವಲೋಕದವರ ಮೇಲೆ ಶ್ರೇಷ್ಟತೆ ನೀಡಿದ್ದೆನು.
2:123
وَٱتَّقُواْ يَوۡمًا لَّا تَجۡزِي نَفۡسٌ عَن نَّفۡسٍ شَيۡـًٔا وَلَا يُقۡبَلُ مِنۡهَا عَدۡلٌ وَلَا تَنفَعُهَا شَفَٰعَةٌ وَلَا هُمۡ يُنصَرُونَ  ۝١٢٣
ಯಾವೊಬ್ಬ ವ್ಯಕ್ತಿಯು ಇನ್ನೊಬ್ಬ ವ್ಯಕ್ತಿಗೆ ಯಾವ ಪ್ರಯೋಜನಕ್ಕೂ ಬಾರದ ಯಾವೊಬ್ಬ ವ್ಯಕ್ತಿಯಿಂದ ಯಾವ ಪರಿಹಾರ ಧನವನ್ನು ಸ್ವೀಕರಿಸಲಾಗದ ಯಾರ ಶಿಫಾರಸ್ಸು ಪ್ರಯೋಜನವಾಗದ ಯಾರಿಗೂ ಸಹಾಯ ನೀಡಲಾಗದಂತಹ ಆ ಒಂದು ದಿನವನ್ನು ನೀವು ಭಯಪಡಿರಿ.
2:124
۞ وَإِذِ ٱبۡتَلَىٰٓ إِبۡرَٰهِـۧمَ رَبُّهُۥ بِكَلِمَٰتٍ فَأَتَمَّهُنَّۖ قَالَ إِنِّي جَاعِلُكَ لِلنَّاسِ إِمَامًاۖ قَالَ وَمِن ذُرِّيَّتِيۖ قَالَ لَا يَنَالُ عَهۡدِي ٱلظَّٰلِمِينَ  ۝١٢٤
ಇಬ್ರಾಹೀಮರನ್ನು ಅವರ ಪ್ರಭುವು ಅನೇಕ ಆಜ್ಞೆಗಳ ಮೂಲಕ ಪರೀಕ್ಷೆಗೊಳಪಡಿಸಿದ ಸಂದರ್ಭವನ್ನು ಸ್ಮರಿಸಿರಿ, ಅವರು ಅವೆಲ್ಲವನ್ನೂ ನೆರವೇರಿಸಿದರು. ಅಲ್ಲಾಹನು ಹೇಳಿದನು; ನಿಶ್ಚಯವಾಗಿಯು ನಾವು ನಿಮ್ಮನ್ನು ಸಕಲ ಜನರಿಗೆ ನಾಯಕನನ್ನಾಗಿ ನಿಶ್ಚಯಿಸುವವನಿದ್ದೇನೆ. ಅವರು ಹೇಳಿದರು; ನನ್ನ ಸಂತತಿಗಳಿಗೂ ಇದೇ ವಾಗ್ದಾನವೇ? ಸರಿ ಆದರೆ ನನ್ನ ಒಪ್ಪಂದವು ಅಕ್ರಮಿ ಸಂತತಿಗಳಿಗೆ ಅನ್ವಯಿಸುವುದಿಲ್ಲ ಎಂದನು.
2:125
وَإِذۡ جَعَلۡنَا ٱلۡبَيۡتَ مَثَابَةً لِّلنَّاسِ وَأَمۡنًا وَٱتَّخِذُواْ مِن مَّقَامِ إِبۡرَٰهِـۧمَ مُصَلًّىۖ وَعَهِدۡنَآ إِلَىٰٓ إِبۡرَٰهِـۧمَ وَإِسۡمَٰعِيلَ أَن طَهِّرَا بَيۡتِيَ لِلطَّآئِفِينَ وَٱلۡعَٰكِفِينَ وَٱلرُّكَّعِ ٱلسُّجُودِ  ۝١٢٥
ನಾವು ಕಾಬಾಭವನವನ್ನು ಜನರಿಗೆ ಪುಣ್ಯ ಹಾಗೂ ಶಾಂತಿಯ ಸಮ್ಮಿಲನ ಕೇಂದ್ರವನ್ನಾಗಿ ನಿಶ್ಚಿಯಿಸಿದೆವು. ನೀವು ಇಬ್ರಾಹೀಮರ ಆರಾಧನ ಸ್ಥಳವನ್ನು ನಮಾಝ್‌ನ ಸ್ಥಳವನ್ನಾಗಿ ಮಾಡಿಕೊಳ್ಳಿರಿ ಮತ್ತು ನನ್ನ ಭವನವನ್ನು ಪ್ರದಕ್ಷಣೆಗೈಯ್ಯುವವರಿಗಾಗಿಯು, ಧ್ಯಾನಸ್ಥರಾಗಿ ಕುಳಿತುಕೊಳ್ಳುವವರಿಗಾಗಿಯು ಬಾಗುವವರಿಗಾಗಿಯು ಮತ್ತು ಸಾಷ್ಟಾಂಗ ಮಾಡುವವರಿಗಾಗಿಯು ಸ್ವಚ್ಛವಾಗಿಡಿರಿ ಎಂದು ನಾವು ಇಬ್ರಾಹೀಮ್ ಮತ್ತು ಇಸ್ಮಾಯೀಲರಿಗೆ ಆದೇಶ ನೀಡಿದೆವು.
2:126
وَإِذۡ قَالَ إِبۡرَٰهِـۧمُ رَبِّ ٱجۡعَلۡ هَٰذَا بَلَدًا ءَامِنًا وَٱرۡزُقۡ أَهۡلَهُۥ مِنَ ٱلثَّمَرَٰتِ مَنۡ ءَامَنَ مِنۡهُم بِٱللَّهِ وَٱلۡيَوۡمِ ٱلۡأٓخِرِۚ قَالَ وَمَن كَفَرَ فَأُمَتِّعُهُۥ قَلِيلًا ثُمَّ أَضۡطَرُّهُۥٓ إِلَىٰ عَذَابِ ٱلنَّارِۖ وَبِئۡسَ ٱلۡمَصِيرُ  ۝١٢٦
(ಆಗ ಇಬ್ರಾಹೀಮ್(ಅ) ಹೇಳಿದರು) ನನ್ನ ಪ್ರಭುವೇ, ಈ ಪ್ರದೇಶವನ್ನು ಶಾಂತಿಯ ನಾಡನ್ನಾಗಿ ಮಾಡು ಮತ್ತು ಇದರ ವಾಸಿಗಳ ಪೈಕಿ ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿರಿಸುವವರಿಗೆ ಫಲ ವೃಕ್ಷಾದಿಗಳಿಂದ ಆಹಾರವನ್ನು ನೀಡು ಎಂದು ಪ್ರಾರ್ಥಿಸಿದ ಸಂದರ್ಭವನ್ನು ಸ್ಮರಿಸಿರಿ. ಅಲ್ಲಾಹನು ಹೇಳಿದನು. ನಾನು ಸತ್ಯನಿಷೇಧಿಗಳಿಗೂ ತಾತ್ಕಾಲಿಕ ಸುಖಭೋಗವನ್ನು ನೀಡುವೆನು ಅನಂತರ (ಸತ್ಯನಿಷೇಧದ ನಿಮಿತ್ತ) ಅವರನ್ನು ನರಕ ಯಾತನೆಯೆಡೆಗೆ ಬರಲು ಅನಿವಾರ್ಯಗೊಳಿಸುವೆನು. ಅವರು ತಲುಪುವ ಸ್ಥಳವು ಅತೀ ನಿಕೃಷ್ಟವಾಗಿದೆ.


📚Juz 1 📄19 / 604



Mishary Rashid Alafasy
Mahmoud Khalil Al-Husary
Abdurrahman As-Sudais
Mohamed Siddiq Al-Minshawi
Abdul Basit Abdul Samad
Ali Al-Hudhaify
Ahmed ibn Ali al-Ajamy
Abu Bakr Ash-Shaatree
Muhammad Ayyoub
Abdullah Basfar
Abdullah Al-Juhani
Maher Al Muaiqly
0:00
0:00
-

ಪವಿತ್ರ ಕುರಾನ್


Tuesday, September 8, 2026

Don't forget us in your sincere prayers