📖 0/604 ಓದಿದ ಪುಟಗಳು
📄 191
ثُمَّ يَتُوبُ ٱللَّهُ مِنۢ بَعۡدِ ذَٰلِكَ عَلَىٰ مَن يَشَآءُۗ وَٱللَّهُ غَفُورٌ رَّحِيمٌ ٢٧ يَٰٓأَيُّهَا ٱلَّذِينَ ءَامَنُوٓاْ إِنَّمَا ٱلۡمُشۡرِكُونَ نَجَسٌ فَلَا يَقۡرَبُواْ ٱلۡمَسۡجِدَ ٱلۡحَرَامَ بَعۡدَ عَامِهِمۡ هَٰذَاۚ وَإِنۡ خِفۡتُمۡ عَيۡلَةً فَسَوۡفَ يُغۡنِيكُمُ ٱللَّهُ مِن فَضۡلِهِۦٓ إِن شَآءَۚ إِنَّ ٱللَّهَ عَلِيمٌ حَكِيمٌ ٢٨ قَٰتِلُواْ ٱلَّذِينَ لَا يُؤۡمِنُونَ بِٱللَّهِ وَلَا بِٱلۡيَوۡمِ ٱلۡأٓخِرِ وَلَا يُحَرِّمُونَ مَا حَرَّمَ ٱللَّهُ وَرَسُولُهُۥ وَلَا يَدِينُونَ دِينَ ٱلۡحَقِّ مِنَ ٱلَّذِينَ أُوتُواْ ٱلۡكِتَٰبَ حَتَّىٰ يُعۡطُواْ ٱلۡجِزۡيَةَ عَن يَدٍ وَهُمۡ صَٰغِرُونَ ٢٩ وَقَالَتِ ٱلۡيَهُودُ عُزَيۡرٌ ٱبۡنُ ٱللَّهِ وَقَالَتِ ٱلنَّصَٰرَى ٱلۡمَسِيحُ ٱبۡنُ ٱللَّهِۖ ذَٰلِكَ قَوۡلُهُم بِأَفۡوَٰهِهِمۡۖ يُضَٰهِـُٔونَ قَوۡلَ ٱلَّذِينَ كَفَرُواْ مِن قَبۡلُۚ قَٰتَلَهُمُ ٱللَّهُۖ أَنَّىٰ يُؤۡفَكُونَ ٣٠ ٱتَّخَذُوٓاْ أَحۡبَارَهُمۡ وَرُهۡبَٰنَهُمۡ أَرۡبَابًا مِّن دُونِ ٱللَّهِ وَٱلۡمَسِيحَ ٱبۡنَ مَرۡيَمَ وَمَآ أُمِرُوٓاْ إِلَّا لِيَعۡبُدُوٓاْ إِلَٰهًا وَٰحِدًاۖ لَّآ إِلَٰهَ إِلَّا هُوَۚ سُبۡحَٰنَهُۥ عَمَّا يُشۡرِكُونَ ٣١
9:27
ثُمَّ يَتُوبُ ٱللَّهُ مِنۢ بَعۡدِ ذَٰلِكَ عَلَىٰ مَن يَشَآءُۗ وَٱللَّهُ غَفُورٌ رَّحِيمٌ ٢٧
ತರುವಾಯ ಅದರ ಬಳಿಕ ಅಲ್ಲಾಹನು ತಾನಿಚ್ಛಿಸುವವರ ಪಶ್ಚಾತ್ತಾಪವನ್ನು ಸ್ವೀಕರಿಸುವನು. ಅಲ್ಲಾಹನು ಅತ್ಯಧಿಕ ಕ್ಷಮಿಸುವವನು ಕರುಣಾನಿಧಿಯು ಆಗಿದ್ದಾನೆ.
9:28
يَٰٓأَيُّهَا ٱلَّذِينَ ءَامَنُوٓاْ إِنَّمَا ٱلۡمُشۡرِكُونَ نَجَسٌ فَلَا يَقۡرَبُواْ ٱلۡمَسۡجِدَ ٱلۡحَرَامَ بَعۡدَ عَامِهِمۡ هَٰذَاۚ وَإِنۡ خِفۡتُمۡ عَيۡلَةً فَسَوۡفَ يُغۡنِيكُمُ ٱللَّهُ مِن فَضۡلِهِۦٓ إِن شَآءَۚ إِنَّ ٱللَّهَ عَلِيمٌ حَكِيمٌ ٢٨
ಓ ಸತ್ಯವಿಶ್ವಾಸಿಗಳೇ, ನಿಸ್ಸಂಶಯವಾಗಿಯು ಬಹುದೇವವಿಶ್ವಾಸಿಗಳು ಮಲಿನರಾಗಿದ್ದಾರೆ. ಆದ್ದರಿಂದ ಅವರು ಈ ವರ್ಷದ ಬಳಿಕ ಮಸ್ಜಿದುಲ್ ಹರಾಮ್ನ ಸಮೀಪಕ್ಕು ಬರದಿರಲಿ. ನಿಮಗೆ ದಾರಿದ್ರö್ಯದ ಭಯವಿದ್ದರೆ ಅಲ್ಲಾಹನು ಇಚ್ಛಿಸಿದರೆ ತನ್ನ ಅನುಗ್ರಹದಿಂದ ನಿಮ್ಮನ್ನು ಸಂಪನ್ನಗೊಳಿಸುವನು. ಖಂಡಿತವಾಗಿಯು ಅಲ್ಲಾಹನು ಸರ್ವಜ್ಞಾನಿಯೂ, ಯುಕ್ತಿವಂತನೂ ಆಗಿದ್ದಾನೆ.
9:29
قَٰتِلُواْ ٱلَّذِينَ لَا يُؤۡمِنُونَ بِٱللَّهِ وَلَا بِٱلۡيَوۡمِ ٱلۡأٓخِرِ وَلَا يُحَرِّمُونَ مَا حَرَّمَ ٱللَّهُ وَرَسُولُهُۥ وَلَا يَدِينُونَ دِينَ ٱلۡحَقِّ مِنَ ٱلَّذِينَ أُوتُواْ ٱلۡكِتَٰبَ حَتَّىٰ يُعۡطُواْ ٱلۡجِزۡيَةَ عَن يَدٍ وَهُمۡ صَٰغِرُونَ ٢٩
ಗ್ರಂಥ ನೀಡಲಾದವರ ಪೈಕಿ ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿಡದವರು ಮತ್ತು ಅಲ್ಲಾಹನು, ಅವನ ಸಂದೇಶವಾಹಕರು ನಿಷಿದ್ಧಗೊಳಿಸಿದ್ದನ್ನು ನಿಷಿದ್ಧವೆಂದು ಪರಿಗಣಿಸಿದವರೊಡನೆ ಯುದ್ಧ ಮಾಡಿರಿ. ಹಾಗೂ ಸತ್ಯ ಧರ್ಮವನ್ನು ಸ್ವೀಕರಿಸದವರು ಯಾರೋ ಅವರು ಅಪಮಾನಿತರೂ, ನಿಂದ್ಯರೂ ಆಗಿ ತಮ್ಮ ಕೈಯಿಂದ ಜಿಜಿಯಾ (ತೆರಿಗೆ) ಪಾವತಿಸುವವರೆಗೆ ನೀವು ಅವರೊಂದಿಗೆ ಯುದ್ಧ ಮಾಡಿರಿ.
9:30
وَقَالَتِ ٱلۡيَهُودُ عُزَيۡرٌ ٱبۡنُ ٱللَّهِ وَقَالَتِ ٱلنَّصَٰرَى ٱلۡمَسِيحُ ٱبۡنُ ٱللَّهِۖ ذَٰلِكَ قَوۡلُهُم بِأَفۡوَٰهِهِمۡۖ يُضَٰهِـُٔونَ قَوۡلَ ٱلَّذِينَ كَفَرُواْ مِن قَبۡلُۚ قَٰتَلَهُمُ ٱللَّهُۖ أَنَّىٰ يُؤۡفَكُونَ ٣٠
ಉಝೈರ್ ಅಲ್ಲಾಹನ ಪುತ್ರನೆಂದು ಯಹೂದರು ಹೇಳುತ್ತಾರೆ. ಮತ್ತು ಕ್ರೆöÊಸ್ತರು: ಮಸೀಹ ಅಲ್ಲಾಹನ ಪುತ್ರನೆಂದು ಹೇಳುತ್ತಾರೆ. ಇದು ಕೇವಲ ಅವರ ಬಾಯಿ ಮಾತು ಮಾತ್ರ. ಹಿಂದಿನ ಸತ್ಯನಿಷೇಧಿಗಳ ಮಾತುಗಳನ್ನು ಅವರು ಅನುಕರಿಸುತ್ತಿದ್ದಾರೆ. ಅಲ್ಲಾಹನು ಅವರನ್ನು ನಾಶಗೊಳಿಸಲಿ. ಅವರು ದಾರಿಗೆಟ್ಟು ಅದೆಲ್ಲಿ ಅಲೆಯುತ್ತಿದ್ದಾರೆ.
9:31
ٱتَّخَذُوٓاْ أَحۡبَارَهُمۡ وَرُهۡبَٰنَهُمۡ أَرۡبَابًا مِّن دُونِ ٱللَّهِ وَٱلۡمَسِيحَ ٱبۡنَ مَرۡيَمَ وَمَآ أُمِرُوٓاْ إِلَّا لِيَعۡبُدُوٓاْ إِلَٰهًا وَٰحِدًاۖ لَّآ إِلَٰهَ إِلَّا هُوَۚ سُبۡحَٰنَهُۥ عَمَّا يُشۡرِكُونَ ٣١
ಅವರು (ಕ್ರೆöÊಸ್ತರು) ಅಲ್ಲಾಹನ ಹೊರತು ತಮ್ಮ ವಿದ್ವಾಂಸರನ್ನೂ, ಸನ್ಯಾಸಿಗಳನ್ನೂ ಆರಾಧ್ಯನನ್ನಾಗಿ ಮಾಡಿಕೊಂಡರು ಮತ್ತು ಮರ್ಯಮರ ಪುತ್ರನಾದ ಮಸೀಹರನ್ನು ಸಹ, ವಸ್ತುತಃ ಅವರಿಗೆ ಕೇವಲ ಏಕೈಕ ಆರಾಧ್ಯನ ಆರಾಧನೆಯ ಆದೇಶ ನೀಡಲಾಗಿತ್ತು. ಅವನ ಹೊರತು ಅನ್ಯ ಆರಾಧ್ಯನಿಲ್ಲ. ಅವರು ನಿಶ್ಚಯಿಸುತ್ತಿರುವ ಸಹಭಾಗಿತ್ವದಿಂದ ಅವನು ಪರಿಶುದ್ಧನಾಗಿದ್ದಾನೆ.
العربيةEnglishBahasa IndonesiaTürkçeРусскийفارسیFrançaisاردوবাংলাDeutschEspañol中文हिन्दीPortuguêsItalianoภาษาไทยPolskiNederlandsShqipKiswahiliO'zbekதமிழ்MelayuBosanskiSoomaaliAzərbaycanکوردی한국어日本語SvenskaDanskNorskپښتوമലയാളംසිංහලTamazightHausaአማርኛБългарскиТоҷикӣҚазақшаFilipinoسنڌيYorùbáFulfuldeТатарчаئۇيغۇرچەКыргызчаਪੰਜਾਬੀJawaతెలుగుမြန်မာગુજરાતીOromoमराठीTiếng ViệtMalagasyНохчийнWolofދިވެހިಕನ್ನಡУкраїнськаΕλληνικάქართულიខ្មែរدریQafar afMaranaoनेपाली
ಪವಿತ್ರ ಕುರಾನ್
Sunday, August 23, 2026
Don't forget us in your sincere prayers







