📖 0/604 ಓದಿದ ಪುಟಗಳು
📄 252
۞ أَفَمَن يَعۡلَمُ أَنَّمَآ أُنزِلَ إِلَيۡكَ مِن رَّبِّكَ ٱلۡحَقُّ كَمَنۡ هُوَ أَعۡمَىٰٓۚ إِنَّمَا يَتَذَكَّرُ أُوْلُواْ ٱلۡأَلۡبَٰبِ ١٩ ٱلَّذِينَ يُوفُونَ بِعَهۡدِ ٱللَّهِ وَلَا يَنقُضُونَ ٱلۡمِيثَٰقَ ٢٠ وَٱلَّذِينَ يَصِلُونَ مَآ أَمَرَ ٱللَّهُ بِهِۦٓ أَن يُوصَلَ وَيَخۡشَوۡنَ رَبَّهُمۡ وَيَخَافُونَ سُوٓءَ ٱلۡحِسَابِ ٢١ وَٱلَّذِينَ صَبَرُواْ ٱبۡتِغَآءَ وَجۡهِ رَبِّهِمۡ وَأَقَامُواْ ٱلصَّلَوٰةَ وَأَنفَقُواْ مِمَّا رَزَقۡنَٰهُمۡ سِرًّا وَعَلَانِيَةً وَيَدۡرَءُونَ بِٱلۡحَسَنَةِ ٱلسَّيِّئَةَ أُوْلَٰٓئِكَ لَهُمۡ عُقۡبَى ٱلدَّارِ ٢٢ جَنَّٰتُ عَدۡنٍ يَدۡخُلُونَهَا وَمَن صَلَحَ مِنۡ ءَابَآئِهِمۡ وَأَزۡوَٰجِهِمۡ وَذُرِّيَّٰتِهِمۡۖ وَٱلۡمَلَٰٓئِكَةُ يَدۡخُلُونَ عَلَيۡهِم مِّن كُلِّ بَابٍ ٢٣ سَلَٰمٌ عَلَيۡكُم بِمَا صَبَرۡتُمۡۚ فَنِعۡمَ عُقۡبَى ٱلدَّارِ ٢٤ وَٱلَّذِينَ يَنقُضُونَ عَهۡدَ ٱللَّهِ مِنۢ بَعۡدِ مِيثَٰقِهِۦ وَيَقۡطَعُونَ مَآ أَمَرَ ٱللَّهُ بِهِۦٓ أَن يُوصَلَ وَيُفۡسِدُونَ فِي ٱلۡأَرۡضِ أُوْلَٰٓئِكَ لَهُمُ ٱللَّعۡنَةُ وَلَهُمۡ سُوٓءُ ٱلدَّارِ ٢٥ ٱللَّهُ يَبۡسُطُ ٱلرِّزۡقَ لِمَن يَشَآءُ وَيَقۡدِرُۚ وَفَرِحُواْ بِٱلۡحَيَوٰةِ ٱلدُّنۡيَا وَمَا ٱلۡحَيَوٰةُ ٱلدُّنۡيَا فِي ٱلۡأٓخِرَةِ إِلَّا مَتَٰعٌ ٢٦ وَيَقُولُ ٱلَّذِينَ كَفَرُواْ لَوۡلَآ أُنزِلَ عَلَيۡهِ ءَايَةٌ مِّن رَّبِّهِۦۚ قُلۡ إِنَّ ٱللَّهَ يُضِلُّ مَن يَشَآءُ وَيَهۡدِيٓ إِلَيۡهِ مَنۡ أَنَابَ ٢٧ ٱلَّذِينَ ءَامَنُواْ وَتَطۡمَئِنُّ قُلُوبُهُم بِذِكۡرِ ٱللَّهِۗ أَلَا بِذِكۡرِ ٱللَّهِ تَطۡمَئِنُّ ٱلۡقُلُوبُ ٢٨
13:19
۞ أَفَمَن يَعۡلَمُ أَنَّمَآ أُنزِلَ إِلَيۡكَ مِن رَّبِّكَ ٱلۡحَقُّ كَمَنۡ هُوَ أَعۡمَىٰٓۚ إِنَّمَا يَتَذَكَّرُ أُوْلُواْ ٱلۡأَلۡبَٰبِ ١٩
ನಿಮ್ಮೆಡೆಗೆ ನಿಮ್ಮ ಪ್ರಭುವಿನ ಕಡೆಯಿಂದ ಅವತೀರ್ಣವಾಗಿರುವುದು ಸತ್ಯವೆಂದು ಅರಿಯುವವನು ಒಬ್ಬ ಅಂಧನAತೆ ಆಗುವನೇ ? ನಿಶ್ಚಯವಾಗಿಯೂ ಬುದ್ಧಿವಂತರೇ ಉಪದೇಶ ಸ್ವೀಕರಿಸುತ್ತಾರೆ.
13:20
ٱلَّذِينَ يُوفُونَ بِعَهۡدِ ٱللَّهِ وَلَا يَنقُضُونَ ٱلۡمِيثَٰقَ ٢٠
ಅವರು ಅಲ್ಲಾಹನೊಂದಿಗೆ ಮಾಡಿದ ಕರಾರನ್ನು ಪೂರ್ಣಗೊಳಿಸುತ್ತಾರೆ ಮತ್ತು ಅವರು ಕರಾರನ್ನು ಮುರಿಯುವುದಿಲ್ಲ.
13:21
وَٱلَّذِينَ يَصِلُونَ مَآ أَمَرَ ٱللَّهُ بِهِۦٓ أَن يُوصَلَ وَيَخۡشَوۡنَ رَبَّهُمۡ وَيَخَافُونَ سُوٓءَ ٱلۡحِسَابِ ٢١
ಅಲ್ಲಾಹನು (ಯಾವ ಸಂಬAಧಗಳನ್ನು) ಕೂಡಿಸಲು ಆದೇಶಿರುವ ಆ ಸಂಬAಧವನ್ನು ಕೂಡಿಸುತ್ತಾರೆ ಮತ್ತು ತಮ್ಮ ಪ್ರಭುವನ್ನು ಭಯಪಡುತ್ತಾರೆ ಹಾಗೂ ಕೆಟ್ಟ ರೀತಿಯ ವಿಚಾರಣೆಯಿಂದ ಹೆದರುತ್ತಾರೆ.
13:22
وَٱلَّذِينَ صَبَرُواْ ٱبۡتِغَآءَ وَجۡهِ رَبِّهِمۡ وَأَقَامُواْ ٱلصَّلَوٰةَ وَأَنفَقُواْ مِمَّا رَزَقۡنَٰهُمۡ سِرًّا وَعَلَانِيَةً وَيَدۡرَءُونَ بِٱلۡحَسَنَةِ ٱلسَّيِّئَةَ أُوْلَٰٓئِكَ لَهُمۡ عُقۡبَى ٱلدَّارِ ٢٢
ಮತ್ತು ಅವರು ತಮ್ಮ ಪ್ರಭುವಿನ ಸಂತೃಪ್ತಿಯನ್ನು ಬಯಸಿ ಸಹನೆ ವಹಿಸುತ್ತಾರೆ, ನಮಾಜನ್ನು ಸಂಸ್ಥಾಪಿಸುತ್ತಾರೆ, ನಾವು ಅವರಿಗೆ ದಯಪಾಲಿಸಿದವುಗಳಿಂದ ಖರ್ಚು ಮಾಡುತ್ತಾರೆ, ಮತ್ತು ಕೆಡುಕನ್ನು ಒಳಿತಿನಿಂದ ತಡೆಯುತ್ತಾರೆ. ಅಂತಹವರಿಗೆ ಪರಲೋಕದ ಅತ್ಯುತ್ತಮ ಭವನವಿದೆ,
13:23
جَنَّٰتُ عَدۡنٍ يَدۡخُلُونَهَا وَمَن صَلَحَ مِنۡ ءَابَآئِهِمۡ وَأَزۡوَٰجِهِمۡ وَذُرِّيَّٰتِهِمۡۖ وَٱلۡمَلَٰٓئِكَةُ يَدۡخُلُونَ عَلَيۡهِم مِّن كُلِّ بَابٍ ٢٣
ದರೆ ಶಾಶ್ವತ ವಾಸಕ್ಕಿರುವ ಸ್ವರ್ಗೋದ್ಯಾನಗಳಿವೆ, ಅವರು ಹಾಗೂ ಅವರ ಪೂರ್ವಜರು ಅವರ ಸಂಗಾತಿಗಳ ಮತ್ತು ಅವರ ಸಂತತಿಗಳ ಪೈಕಿ ಸಜ್ಜನರಾದವರು ಅವುಗಳಲ್ಲಿ ಪ್ರವೇಶಿಸುವರು, ಅವರ ಬಳಿಗೆ ಮಲಕ್ಗಳು ಎಲ್ಲಾ ದ್ವಾರಗಳಿಂದಲೂ ಬರುವರು,
13:24
سَلَٰمٌ عَلَيۡكُم بِمَا صَبَرۡتُمۡۚ فَنِعۡمَ عُقۡبَى ٱلدَّارِ ٢٤
ಹೇಳುವರು; ನೀವು ಸಹನೆವಹಿಸಿದುದರ ಫಲವಾಗಿ ನಿಮ್ಮ ಮೇಲೆ ಶಾಂತಿ ಇರಲಿ ಅಗೋ ಪರಲೋಕ ಭವನವು ಅದೆಷÀÄ್ಟ ಉತ್ತಮವಾಗಿದೆ.
13:25
وَٱلَّذِينَ يَنقُضُونَ عَهۡدَ ٱللَّهِ مِنۢ بَعۡدِ مِيثَٰقِهِۦ وَيَقۡطَعُونَ مَآ أَمَرَ ٱللَّهُ بِهِۦٓ أَن يُوصَلَ وَيُفۡسِدُونَ فِي ٱلۡأَرۡضِ أُوْلَٰٓئِكَ لَهُمُ ٱللَّعۡنَةُ وَلَهُمۡ سُوٓءُ ٱلدَّارِ ٢٥
ಇನ್ನು ಯಾರು ಅಲ್ಲಾಹನೊಂದಿಗೆ ಮಾಡಲಾದ ಕರಾರನ್ನು ಅದು ಸದೃಡವಾದ ಬಳಿಕ ಉಲ್ಲಂಘಿಸುತ್ತಾರೋ ಮತ್ತು ಅಲ್ಲಾಹನು (ಯಾವ ಸಂಬAಧಗಳನ್ನು) ಕೂಡಿಸಲು ಆದೇಶಿಸಿರುವನೋ ಅದನ್ನು ಮುರಿದು ಹಾಕುತ್ತಾರೋ ಮತ್ತು ಭೂಮಿಯಲ್ಲಿ ಕ್ಷೆÆÃಭೆ ಹರಡುತ್ತಾರೋ ಅವರಿಗೆ ಶಾಪವಿದೆ, ಹಾಗೂ ಅವರಿಗೆ ನಿಕೃಷÀ್ಟ ತಾಣವಿದೆ.
13:26
ٱللَّهُ يَبۡسُطُ ٱلرِّزۡقَ لِمَن يَشَآءُ وَيَقۡدِرُۚ وَفَرِحُواْ بِٱلۡحَيَوٰةِ ٱلدُّنۡيَا وَمَا ٱلۡحَيَوٰةُ ٱلدُّنۡيَا فِي ٱلۡأٓخِرَةِ إِلَّا مَتَٰعٌ ٢٦
ಅಲ್ಲಾಹನು ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಮತ್ತು ಸಂಕುಚಿತಗೊಳಿಸುತ್ತಾನೆ. ಅವರು ಈ ಇಹಲೋಕದ ಜೀವನದಲ್ಲಿ ತಲ್ಲೀನರಾಗಿದ್ದಾರೆ. ವಸ್ತುತಃ ಇಹಲೋಕ ಜೀವನವು ಪರಲೋಕದ ಮುಂದೆ ತಾತ್ಕಾಲಿಕ ಸುಖಾನುಭವ ಮಾತ್ರವಾಗಿದೆ.
13:27
وَيَقُولُ ٱلَّذِينَ كَفَرُواْ لَوۡلَآ أُنزِلَ عَلَيۡهِ ءَايَةٌ مِّن رَّبِّهِۦۚ قُلۡ إِنَّ ٱللَّهَ يُضِلُّ مَن يَشَآءُ وَيَهۡدِيٓ إِلَيۡهِ مَنۡ أَنَابَ ٢٧
ಸತ್ಯ ನಿಷÉÃಧಿಗಳು ಹೇಳುತ್ತಾರೆ; ಮುಹಮ್ಮದ್ರವರ ಮೇಲೆ ಅವನ ಪ್ರಭುವಿನ ಕಡೆಯಿಂದ ಯಾವುದಾದರೂ ದೃಷ್ಟಾಂತ ಏಕೆ ಇಳಿಸಲಾಗಿಲ್ಲ ? ಉತ್ತರಿಸಿರಿ; ಖಂಡಿತವಾಗಿಯೂ ಅಲ್ಲಾಹನು ತಾನಿಚ್ಛಿಸಿದವರಿಗೆ ಮಾರ್ಗ ಭ್ರಷÀ್ಟಗೊಳಿಸುತ್ತಾನೆ ಮತ್ತು ಅವನೆಡೆಗೆ ಮರಳುವವರಿಗೆ ಮಾರ್ಗದರ್ಶನ ಮಾಡುತ್ತಾನೆ.
13:28
ٱلَّذِينَ ءَامَنُواْ وَتَطۡمَئِنُّ قُلُوبُهُم بِذِكۡرِ ٱللَّهِۗ أَلَا بِذِكۡرِ ٱللَّهِ تَطۡمَئِنُّ ٱلۡقُلُوبُ ٢٨
ಇಂತಹವರೇ ಸತ್ಯ ವಿಶ್ವಾಸವಿಟ್ಟವರು ಮತ್ತು ಅಲ್ಲಾಹನ ಸ್ಮರಣೆಯಿಂದ ಮನಶಾಂತಿ ಪಡೆಯುವವರಾಗಿದ್ದಾರೆ. ತಿಳಿದುಕೊಳ್ಳಿರಿ; ಅಲ್ಲಾಹನ ಸ್ಮರಣೆಯಿಂದಲೇ ಹೃದಯಗಳಿಗೆ ಶಾಂತಿ ದೊರಕುತ್ತದೆ.
العربيةEnglishBahasa IndonesiaTürkçeРусскийفارسیFrançaisاردوবাংলাDeutschEspañol中文हिन्दीPortuguêsItalianoภาษาไทยPolskiNederlandsShqipKiswahiliO'zbekதமிழ்MelayuBosanskiSoomaaliAzərbaycanکوردی한국어日本語SvenskaDanskNorskپښتوമലയാളംසිංහලTamazightHausaአማርኛБългарскиТоҷикӣҚазақшаFilipinoسنڌيYorùbáFulfuldeТатарчаئۇيغۇرچەКыргызчаਪੰਜਾਬੀJawaతెలుగుမြန်မာગુજરાતીOromoमराठीTiếng ViệtMalagasyНохчийнWolofދިވެހިಕನ್ನಡУкраїнськаΕλληνικάქართულიខ្មែរدریQafar afMaranaoनेपाली
ಪವಿತ್ರ ಕುರಾನ್
Tuesday, August 25, 2026
Don't forget us in your sincere prayers







