📖 0/604 ಓದಿದ ಪುಟಗಳು
📄 30
وَٱقۡتُلُوهُمۡ حَيۡثُ ثَقِفۡتُمُوهُمۡ وَأَخۡرِجُوهُم مِّنۡ حَيۡثُ أَخۡرَجُوكُمۡۚ وَٱلۡفِتۡنَةُ أَشَدُّ مِنَ ٱلۡقَتۡلِۚ وَلَا تُقَٰتِلُوهُمۡ عِندَ ٱلۡمَسۡجِدِ ٱلۡحَرَامِ حَتَّىٰ يُقَٰتِلُوكُمۡ فِيهِۖ فَإِن قَٰتَلُوكُمۡ فَٱقۡتُلُوهُمۡۗ كَذَٰلِكَ جَزَآءُ ٱلۡكَٰفِرِينَ ١٩١ فَإِنِ ٱنتَهَوۡاْ فَإِنَّ ٱللَّهَ غَفُورٌ رَّحِيمٌ ١٩٢ وَقَٰتِلُوهُمۡ حَتَّىٰ لَا تَكُونَ فِتۡنَةٌ وَيَكُونَ ٱلدِّينُ لِلَّهِۖ فَإِنِ ٱنتَهَوۡاْ فَلَا عُدۡوَٰنَ إِلَّا عَلَى ٱلظَّٰلِمِينَ ١٩٣ ٱلشَّهۡرُ ٱلۡحَرَامُ بِٱلشَّهۡرِ ٱلۡحَرَامِ وَٱلۡحُرُمَٰتُ قِصَاصٌۚ فَمَنِ ٱعۡتَدَىٰ عَلَيۡكُمۡ فَٱعۡتَدُواْ عَلَيۡهِ بِمِثۡلِ مَا ٱعۡتَدَىٰ عَلَيۡكُمۡۚ وَٱتَّقُواْ ٱللَّهَ وَٱعۡلَمُوٓاْ أَنَّ ٱللَّهَ مَعَ ٱلۡمُتَّقِينَ ١٩٤ وَأَنفِقُواْ فِي سَبِيلِ ٱللَّهِ وَلَا تُلۡقُواْ بِأَيۡدِيكُمۡ إِلَى ٱلتَّهۡلُكَةِ وَأَحۡسِنُوٓاْۚ إِنَّ ٱللَّهَ يُحِبُّ ٱلۡمُحۡسِنِينَ ١٩٥ وَأَتِمُّواْ ٱلۡحَجَّ وَٱلۡعُمۡرَةَ لِلَّهِۚ فَإِنۡ أُحۡصِرۡتُمۡ فَمَا ٱسۡتَيۡسَرَ مِنَ ٱلۡهَدۡيِۖ وَلَا تَحۡلِقُواْ رُءُوسَكُمۡ حَتَّىٰ يَبۡلُغَ ٱلۡهَدۡيُ مَحِلَّهُۥۚ فَمَن كَانَ مِنكُم مَّرِيضًا أَوۡ بِهِۦٓ أَذًى مِّن رَّأۡسِهِۦ فَفِدۡيَةٌ مِّن صِيَامٍ أَوۡ صَدَقَةٍ أَوۡ نُسُكٍۚ فَإِذَآ أَمِنتُمۡ فَمَن تَمَتَّعَ بِٱلۡعُمۡرَةِ إِلَى ٱلۡحَجِّ فَمَا ٱسۡتَيۡسَرَ مِنَ ٱلۡهَدۡيِۚ فَمَن لَّمۡ يَجِدۡ فَصِيَامُ ثَلَٰثَةِ أَيَّامٍ فِي ٱلۡحَجِّ وَسَبۡعَةٍ إِذَا رَجَعۡتُمۡۗ تِلۡكَ عَشَرَةٌ كَامِلَةٌۗ ذَٰلِكَ لِمَن لَّمۡ يَكُنۡ أَهۡلُهُۥ حَاضِرِي ٱلۡمَسۡجِدِ ٱلۡحَرَامِۚ وَٱتَّقُواْ ٱللَّهَ وَٱعۡلَمُوٓاْ أَنَّ ٱللَّهَ شَدِيدُ ٱلۡعِقَابِ ١٩٦
2:191
وَٱقۡتُلُوهُمۡ حَيۡثُ ثَقِفۡتُمُوهُمۡ وَأَخۡرِجُوهُم مِّنۡ حَيۡثُ أَخۡرَجُوكُمۡۚ وَٱلۡفِتۡنَةُ أَشَدُّ مِنَ ٱلۡقَتۡلِۚ وَلَا تُقَٰتِلُوهُمۡ عِندَ ٱلۡمَسۡجِدِ ٱلۡحَرَامِ حَتَّىٰ يُقَٰتِلُوكُمۡ فِيهِۖ فَإِن قَٰتَلُوكُمۡ فَٱقۡتُلُوهُمۡۗ كَذَٰلِكَ جَزَآءُ ٱلۡكَٰفِرِينَ ١٩١
ಮತ್ತು ನೀವು ಅವರನ್ನು ಕಂಡಲ್ಲಿ ವಧಿಸಿರಿ ಮತ್ತು ಅವರು ನಿಮ್ಮನ್ನು ಹೊರಗಟ್ಟಿದ್ದಲ್ಲಿಂದಲೇ ನೀವು ಅವರನ್ನು ಹೊರಗಟ್ಟಿರಿ ಮತ್ತು ಕ್ಷೆÆÃಭೆಯು ಕೊಲೆಗಿಂತಲೂ ಹೆಚ್ಚು ಉಗ್ರವಾಗಿದೆ. ಮತ್ತು ನೀವು ಮಸ್ಜಿದುಲ್ ಹರಾಮ್ ಪರಿಸರದಲ್ಲಿ ಸ್ವತಃ ಅವರು ನಿಮ್ಮೊಂದಿಗೆ ಯುದ್ಧ ಆರಂಭಿಸುವ ತನಕ ನೀವು ಅವರೊಂದಿಗೆ ಯುದ್ಧ ಮಾಡಬೇಡಿರಿ. ಇನ್ನು ಅವರು ನಿಮ್ಮೊಂದಿಗೆ ಯುದ್ದ ಮಾಡಿದರೆ ನೀವು ಅವರನ್ನು ವಧಿಸಿರಿ. ಸತ್ಯನಿಷೇಧಿಗಳ ಪ್ರತಿಫಲವು ಇದೇ ಆಗಿದೆ.
2:192
فَإِنِ ٱنتَهَوۡاْ فَإِنَّ ٱللَّهَ غَفُورٌ رَّحِيمٌ ١٩٢
ಇನ್ನು ಅವರು (ಪಶ್ಚಾತ್ತಾಪ ಪಟ್ಟು) ಯುದ್ಧ ವಿರಾಮಗೊಳಿಸಿದರೆ ಅಲ್ಲಾಹನು ಕ್ಷಮಾಶೀಲನು, ಕರುಣಾನಿಧಿಯು ಆಗಿದ್ದಾನೆ.
2:193
وَقَٰتِلُوهُمۡ حَتَّىٰ لَا تَكُونَ فِتۡنَةٌ وَيَكُونَ ٱلدِّينُ لِلَّهِۖ فَإِنِ ٱنتَهَوۡاْ فَلَا عُدۡوَٰنَ إِلَّا عَلَى ٱلظَّٰلِمِينَ ١٩٣
ಕ್ಷೆÆÃಭೆಯು ಕೊನೆಗೊಂಡು ಅಲ್ಲಾಹನ ಧರ್ಮಕ್ಕೆ ವಿಜಯ ಪ್ರಾಪ್ತಿಯಾಗುವ ತನಕ ಅವರೊಂದಿಗೆ ಯುದ್ಧ ಮಾಡಿರಿ. ಇನ್ನು ಅವರು ಯುದ್ಧ ವಿರಾಮಗೊಳಿಸಿದರೆ ನಂತರ ಅಕ್ರಮಿಗಳ ಹೊರತು ಇನ್ನಾರೊಂದಿಗೂ ಅಕ್ರಮಣ ಸಲ್ಲದು.
2:194
ٱلشَّهۡرُ ٱلۡحَرَامُ بِٱلشَّهۡرِ ٱلۡحَرَامِ وَٱلۡحُرُمَٰتُ قِصَاصٌۚ فَمَنِ ٱعۡتَدَىٰ عَلَيۡكُمۡ فَٱعۡتَدُواْ عَلَيۡهِ بِمِثۡلِ مَا ٱعۡتَدَىٰ عَلَيۡكُمۡۚ وَٱتَّقُواْ ٱللَّهَ وَٱعۡلَمُوٓاْ أَنَّ ٱللَّهَ مَعَ ٱلۡمُتَّقِينَ ١٩٤
ಆದರಣಿಯ ತಿಂಗಳುಗಳ ಪ್ರತಿಯಾಗಿ ಆದರಣಿಯ ತಿಂಗಳುಗಳಿವೆ. ನಿಷಿದ್ಧ ಸಂಗತಿಗಳಿಗೂ ತತ್ಸಮಾನ ಕ್ರಮವಿರುವುದು. ಯಾರು ನಿಮ್ಮ ವಿರುದ್ಧ ಅತಿಕ್ರಮ ತೋರುತ್ತಾನೋ ಅವನು ನಿಮ್ಮ ವಿರುದ್ದ ಅತಿಕ್ರಮ ತೋರಿದಷ್ಟೆ ನೀವು ಸಹ ಅವನ ವಿರುದ್ಧ ಅತಿಕ್ರಮ ತೋರಿರಿ ಹಾಗೂ ಅಲ್ಲಾಹನನ್ನು ಭಯಪಡಿರಿ ನಿಶ್ಚಯವಾಗಿಯು ಅಲ್ಲಾಹನು ಭಯ ಭಕ್ತಿಯುಳ್ಳವರೊಂದಿಗೆ ಇದ್ದಾನೆಂಬುವುದನ್ನು ತಿಳಿದುಕೊಳ್ಳಿರಿ.
2:195
وَأَنفِقُواْ فِي سَبِيلِ ٱللَّهِ وَلَا تُلۡقُواْ بِأَيۡدِيكُمۡ إِلَى ٱلتَّهۡلُكَةِ وَأَحۡسِنُوٓاْۚ إِنَّ ٱللَّهَ يُحِبُّ ٱلۡمُحۡسِنِينَ ١٩٥
ಮತ್ತು ನೀವು ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡಿರಿ ಮತ್ತು ಸ್ವತಃ ನಿಮ್ಮ ಕೈಗಳ ಮೂಲಕ ನಾಶಕೂಪದಲ್ಲಿ ಬೀಳಬೇಡಿರಿ ಮತ್ತು ನೀವು ಒಳಿತನ್ನು ಪಾಲಿಸಿರಿ. ಅಲ್ಲಾಹನು ಒಳಿತಿನ ಪಾಲಕರನ್ನು ಇಷ್ಟಪಡುತ್ತಾನೆ.
2:196
وَأَتِمُّواْ ٱلۡحَجَّ وَٱلۡعُمۡرَةَ لِلَّهِۚ فَإِنۡ أُحۡصِرۡتُمۡ فَمَا ٱسۡتَيۡسَرَ مِنَ ٱلۡهَدۡيِۖ وَلَا تَحۡلِقُواْ رُءُوسَكُمۡ حَتَّىٰ يَبۡلُغَ ٱلۡهَدۡيُ مَحِلَّهُۥۚ فَمَن كَانَ مِنكُم مَّرِيضًا أَوۡ بِهِۦٓ أَذًى مِّن رَّأۡسِهِۦ فَفِدۡيَةٌ مِّن صِيَامٍ أَوۡ صَدَقَةٍ أَوۡ نُسُكٍۚ فَإِذَآ أَمِنتُمۡ فَمَن تَمَتَّعَ بِٱلۡعُمۡرَةِ إِلَى ٱلۡحَجِّ فَمَا ٱسۡتَيۡسَرَ مِنَ ٱلۡهَدۡيِۚ فَمَن لَّمۡ يَجِدۡ فَصِيَامُ ثَلَٰثَةِ أَيَّامٍ فِي ٱلۡحَجِّ وَسَبۡعَةٍ إِذَا رَجَعۡتُمۡۗ تِلۡكَ عَشَرَةٌ كَامِلَةٌۗ ذَٰلِكَ لِمَن لَّمۡ يَكُنۡ أَهۡلُهُۥ حَاضِرِي ٱلۡمَسۡجِدِ ٱلۡحَرَامِۚ وَٱتَّقُواْ ٱللَّهَ وَٱعۡلَمُوٓاْ أَنَّ ٱللَّهَ شَدِيدُ ٱلۡعِقَابِ ١٩٦
ನೀವು ಅಲ್ಲಾಹನಿಗಾಗಿ ಹಜ್ಜ್ ಹಾಗೂ ಉಮ್ರಾವನ್ನು ನೆರವೇರಿಸಿರಿ. ಇನ್ನು ನೀವು ತಡೆಯಲ್ಪಟ್ಟರೆ ಬಲಿಮೃಗಗಳಲ್ಲಿ ಸಾಧ್ಯವಾಗುವುದನ್ನು ಬಲಿ ಅರ್ಪಿಸಿರಿ. ನೀವು ನಿಮ್ಮ ತಲೆಗಳನ್ನು ಬಲಿಮೃಗವು ಅದರ ಬಲಿದಾಣವನ್ನು ತಲುಪುವವರೆಗೆ ಕೇಶ ಮುಂಡನೆ ಮಾಡಬೇಡಿರಿ. ಆದರೆ ನಿಮ್ಮ ಪೈಕಿ ಯಾರಾದರೂ ರೋಗಿಯಾಗಿದ್ದರೆ ಅಥವಾ ಅವನ ತಲೆಯಲ್ಲಿ ಏನಾದರೂ ತೊಂದರೆಯಿದ್ದರೆ (ಅವನು ಕೇಶಮುಂಡನ ಮಾಡಿಕೊಂಡರೆ) ಉಪವಾಸಗಳಿಂದ ಇಲ್ಲವೇ ದಾನಧರ್ಮಗಳಿಂದ ಇಲ್ಲವೇ ಬಲಿದಾನಗಳಿಂದ ಪ್ರಾಯಶ್ಚಿತ್ತ ನೀಡಬೇಕಾಗಿದೆ. ಇನ್ನು ನೀವು ನಿರ್ಭಯ ಸ್ಥಿತಿಯಲ್ಲಿದ್ದರೆ ಯಾರಾದರೂ ಹಜ್ಜ್-ಎ-ತಮತ್ತೂ ಮಾಡುತ್ತಾನೋ ಅವನು ಸಾಧ್ಯವಾಗುವ ಬಲಿ ಮೃಗವನ್ನು ಬಲಿ ನೀಡಲಿ ಇನ್ನೂ ಸಾಮರ್ಥ್ಯವಿಲ್ಲದವನು ಮೂರು ದಿನ ಹಜ್ಜ್ನ ವೇಳೆಯಲ್ಲೂ, ಏಳುದಿನ ಮರಳಿ ಹೋದಾಗಲೂ ಉಪವಾಸ ಆಚರಿಸಬೇಕು. ಇವು ಒಟ್ಟು ಹತ್ತು ದಿನಗಳಾದವು. ಈ ನಿಯಮವು ಯಾರ ಕುಟುಂಬವು ಮಸ್ಜಿದುಲ್ ಹರಾಮ್ನ ಪರಿಸರದಲ್ಲಿ ಇಲ್ಲವೋ ಅವರಿಗೆ ಅನ್ವಯವಾಗಿರುವುದು. ಓ ಜನರೇ, ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ಅಲ್ಲಾಹನು ಅತ್ಯುಗ್ರವಾಗಿ ಶಿಕ್ಷಿಸುವವನಾಗಿದ್ದಾನೆಂದು ನೀವು ತಿಳಿದುಕೊಳ್ಳಿರಿ.
العربيةEnglishBahasa IndonesiaTürkçeРусскийفارسیFrançaisاردوবাংলাDeutschEspañol中文हिन्दीPortuguêsItalianoภาษาไทยPolskiNederlandsShqipKiswahiliO'zbekதமிழ்MelayuBosanskiSoomaaliAzərbaycanکوردی한국어日本語SvenskaDanskNorskپښتوമലയാളംසිංහලTamazightHausaአማርኛБългарскиТоҷикӣҚазақшаFilipinoسنڌيYorùbáFulfuldeТатарчаئۇيغۇرچەКыргызчаਪੰਜਾਬੀJawaతెలుగుမြန်မာગુજરાતીOromoमराठीTiếng ViệtMalagasyНохчийнWolofދިވެހިಕನ್ನಡУкраїнськаΕλληνικάქართულიខ្មែរدریQafar afMaranaoनेपाली
ಪವಿತ್ರ ಕುರಾನ್
Friday, August 21, 2026
Don't forget us in your sincere prayers







