📖 0/604 ಓದಿದ ಪುಟಗಳು
📄 33
سَلۡ بَنِيٓ إِسۡرَٰٓءِيلَ كَمۡ ءَاتَيۡنَٰهُم مِّنۡ ءَايَةِۭ بَيِّنَةٍۗ وَمَن يُبَدِّلۡ نِعۡمَةَ ٱللَّهِ مِنۢ بَعۡدِ مَا جَآءَتۡهُ فَإِنَّ ٱللَّهَ شَدِيدُ ٱلۡعِقَابِ  ۝٢١١ زُيِّنَ لِلَّذِينَ كَفَرُواْ ٱلۡحَيَوٰةُ ٱلدُّنۡيَا وَيَسۡخَرُونَ مِنَ ٱلَّذِينَ ءَامَنُواْۘ وَٱلَّذِينَ ٱتَّقَوۡاْ فَوۡقَهُمۡ يَوۡمَ ٱلۡقِيَٰمَةِۗ وَٱللَّهُ يَرۡزُقُ مَن يَشَآءُ بِغَيۡرِ حِسَابٍ  ۝٢١٢ كَانَ ٱلنَّاسُ أُمَّةً وَٰحِدَةً فَبَعَثَ ٱللَّهُ ٱلنَّبِيِّـۧنَ مُبَشِّرِينَ وَمُنذِرِينَ وَأَنزَلَ مَعَهُمُ ٱلۡكِتَٰبَ بِٱلۡحَقِّ لِيَحۡكُمَ بَيۡنَ ٱلنَّاسِ فِيمَا ٱخۡتَلَفُواْ فِيهِۚ وَمَا ٱخۡتَلَفَ فِيهِ إِلَّا ٱلَّذِينَ أُوتُوهُ مِنۢ بَعۡدِ مَا جَآءَتۡهُمُ ٱلۡبَيِّنَٰتُ بَغۡيَۢا بَيۡنَهُمۡۖ فَهَدَى ٱللَّهُ ٱلَّذِينَ ءَامَنُواْ لِمَا ٱخۡتَلَفُواْ فِيهِ مِنَ ٱلۡحَقِّ بِإِذۡنِهِۦۗ وَٱللَّهُ يَهۡدِي مَن يَشَآءُ إِلَىٰ صِرَٰطٍ مُّسۡتَقِيمٍ  ۝٢١٣ أَمۡ حَسِبۡتُمۡ أَن تَدۡخُلُواْ ٱلۡجَنَّةَ وَلَمَّا يَأۡتِكُم مَّثَلُ ٱلَّذِينَ خَلَوۡاْ مِن قَبۡلِكُمۖ مَّسَّتۡهُمُ ٱلۡبَأۡسَآءُ وَٱلضَّرَّآءُ وَزُلۡزِلُواْ حَتَّىٰ يَقُولَ ٱلرَّسُولُ وَٱلَّذِينَ ءَامَنُواْ مَعَهُۥ مَتَىٰ نَصۡرُ ٱللَّهِۗ أَلَآ إِنَّ نَصۡرَ ٱللَّهِ قَرِيبٌ  ۝٢١٤ يَسۡـَٔلُونَكَ مَاذَا يُنفِقُونَۖ قُلۡ مَآ أَنفَقۡتُم مِّنۡ خَيۡرٍ فَلِلۡوَٰلِدَيۡنِ وَٱلۡأَقۡرَبِينَ وَٱلۡيَتَٰمَىٰ وَٱلۡمَسَٰكِينِ وَٱبۡنِ ٱلسَّبِيلِۗ وَمَا تَفۡعَلُواْ مِنۡ خَيۡرٍ فَإِنَّ ٱللَّهَ بِهِۦ عَلِيمٌ  ۝٢١٥
2:211
سَلۡ بَنِيٓ إِسۡرَٰٓءِيلَ كَمۡ ءَاتَيۡنَٰهُم مِّنۡ ءَايَةِۭ بَيِّنَةٍۗ وَمَن يُبَدِّلۡ نِعۡمَةَ ٱللَّهِ مِنۢ بَعۡدِ مَا جَآءَتۡهُ فَإِنَّ ٱللَّهَ شَدِيدُ ٱلۡعِقَابِ  ۝٢١١
ಇಸ್ರಾಯೀಲ್ ಸಂತತಿಗಳಲ್ಲಿ ವಿಚಾರಿಸಿರಿ, ನಾವು ಎಷ್ಟೆಲ್ಲಾ ಸುಸ್ಪಷ್ಟ ದೃಷ್ಟಾಂತಗಳನ್ನು ದಯಪಾಲಿಸಿದ್ದೇವೆ. ಮತ್ತು ಯಾರು ಅಲ್ಲಾಹನ ಅನುಗ್ರಹಗಳನ್ನು ತನ್ನ ಬಳಿಗೆ ಬಂದ ಬಳಿಕವು ಬದಲಾಯಿಸುತ್ತಾನೋ (ತಿಳಿದುಕೊಳ್ಳಲಿ) ಖಂಡಿತವಾಗಿಯು ಅಲ್ಲಾಹನು ಅತ್ಯುಗ್ರ ಶಿಕ್ಷೆಗಳನ್ನು ನೀಡುವವನಾಗಿದ್ದಾನೆ.
2:212
زُيِّنَ لِلَّذِينَ كَفَرُواْ ٱلۡحَيَوٰةُ ٱلدُّنۡيَا وَيَسۡخَرُونَ مِنَ ٱلَّذِينَ ءَامَنُواْۘ وَٱلَّذِينَ ٱتَّقَوۡاْ فَوۡقَهُمۡ يَوۡمَ ٱلۡقِيَٰمَةِۗ وَٱللَّهُ يَرۡزُقُ مَن يَشَآءُ بِغَيۡرِ حِسَابٍ  ۝٢١٢
ಸತ್ಯನಿಷೇಧಿಗಳಿಗೆ ಇಹಲೋಕ ಜೀವನವನ್ನು ಅಲಂಕೃತಗೊಳಿಸಲಾಗಿದೆ. ಅವರು ಸತ್ಯವಿಶ್ವಾಸಿಗಳನ್ನು ಅಪಹಾಸ್ಯ ಮಾಡುತ್ತಾರೆ. ವಸ್ತುತಃ ಭಯಭಕ್ತಿ ಹೊಂದಿದವರು ಪುನರುತ್ಥಾನ ದಿನದಂದು ಅತ್ಯುನ್ನತ ಸ್ಥಾನದಲ್ಲಿರುವರು. ಅಲ್ಲಾಹನು ತಾನಿಚ್ಛಿಸಿದವರಿಗೆ ಲೆಕ್ಕಾತೀತವಾಗಿ ಜೀವನಾಧಾರ ನೀಡುತ್ತಾನೆ.
2:213
كَانَ ٱلنَّاسُ أُمَّةً وَٰحِدَةً فَبَعَثَ ٱللَّهُ ٱلنَّبِيِّـۧنَ مُبَشِّرِينَ وَمُنذِرِينَ وَأَنزَلَ مَعَهُمُ ٱلۡكِتَٰبَ بِٱلۡحَقِّ لِيَحۡكُمَ بَيۡنَ ٱلنَّاسِ فِيمَا ٱخۡتَلَفُواْ فِيهِۚ وَمَا ٱخۡتَلَفَ فِيهِ إِلَّا ٱلَّذِينَ أُوتُوهُ مِنۢ بَعۡدِ مَا جَآءَتۡهُمُ ٱلۡبَيِّنَٰتُ بَغۡيَۢا بَيۡنَهُمۡۖ فَهَدَى ٱللَّهُ ٱلَّذِينَ ءَامَنُواْ لِمَا ٱخۡتَلَفُواْ فِيهِ مِنَ ٱلۡحَقِّ بِإِذۡنِهِۦۗ وَٱللَّهُ يَهۡدِي مَن يَشَآءُ إِلَىٰ صِرَٰطٍ مُّسۡتَقِيمٍ  ۝٢١٣
ಮನುಷ್ಯರು ಒಂದೇ ಸಮುದಾಯವಾಗಿದ್ದರು(ಕಾಲಕ್ರಮೇಣ ಅವರಲ್ಲಿ ಭಿನ್ನಭಿಪ್ರಾಯ ಉಂಟಾದಾಗ) ಅಲ್ಲಾಹನು ಸುವಾರ್ತೆ ನೀಡುವವರನ್ನಾಗಿಯು ಎಚ್ಚರಿಕೆ ಕೊಡುವವರನ್ನಾಗಿಯು ಪೈಗಂಬರರÀನ್ನು ನಿಯೋಗಿಸಿದನು ಮತ್ತು ಜನರು ನಡುವಿನ ಭಿನ್ನತೆಯ ವಿಷಯಗಳಲ್ಲಿ ತೀರ್ಪುನೀಡಲೆಂದು ಅವರ ಜೊತೆ ಸತ್ಯದೊಂದಿಗೆ ಗ್ರಂಥಗಳನ್ನು ಅವತೀರ್ಣಗೊಳಿಸಿದನು. ಆದರೆ ಗ್ರಂಥ ನೀಡಲಾದವರು ತಮ್ಮಲ್ಲಿಗೆ ಸುಸ್ಪಷ್ಟ ಪುರಾವೆಗಳು ಬಂದ ಬಳಿಕವೂ ಪರಸ್ಪರ ಹಟ ಹಾಗು ಹಗೆತನದ ಕಾರಣದಿಂದ ಅದರಲ್ಲಿ ಭಿನ್ನತೆಯನ್ನುಂಟು ಮಾಡಿದ್ದರು. ಆದ್ದರಿಂದ ಅಲ್ಲಾಹನು ಅವರು ಯಾವ ಸತ್ಯದಲ್ಲಿ ಭಿನ್ನತೆ ಹೊಂದಿದ್ದರೋ ಆ ಸತ್ಯದೆಡೆಗೆ ತನ್ನ ಇಚ್ಛೆ ಪ್ರಕಾರ ಸತ್ಯವಿಶ್ವಾಸಿಗಳಿಗೆ ಮಾರ್ಗದರ್ಶನ ಮಾಡಿದನು ಮತ್ತು ಅಲ್ಲಾಹನು ತಾನಿಚ್ಛಿಸಿದವರನ್ನು ಋಜುವಾದ ಮಾರ್ಗದೆಡೆಗೆ ಮುನ್ನಡೆಸುತ್ತಾನೆ.
2:214
أَمۡ حَسِبۡتُمۡ أَن تَدۡخُلُواْ ٱلۡجَنَّةَ وَلَمَّا يَأۡتِكُم مَّثَلُ ٱلَّذِينَ خَلَوۡاْ مِن قَبۡلِكُمۖ مَّسَّتۡهُمُ ٱلۡبَأۡسَآءُ وَٱلضَّرَّآءُ وَزُلۡزِلُواْ حَتَّىٰ يَقُولَ ٱلرَّسُولُ وَٱلَّذِينَ ءَامَنُواْ مَعَهُۥ مَتَىٰ نَصۡرُ ٱللَّهِۗ أَلَآ إِنَّ نَصۡرَ ٱللَّهِ قَرِيبٌ  ۝٢١٤
(ಓ ಸತ್ಯವಿಶ್ವಾಸಿಗಳೇ) ನಿಮ್ಮ ಪೂರ್ವಿಕರಿಗೆ ಬಂದAತಹಾ ಸ್ಥಿತಿಯು (ಪರೀಕ್ಷೆ) ನಿಮಗೂ ಬರದೆ ಸ್ವರ್ಗವನ್ನು ಪ್ರವೇಶಿಸಬಿಡಬಹುದೆಂದು ನೀವು ಭಾವಿಸಿಕೊಂಡಿದ್ದೀರಾ? ವಸ್ತುತಃ ಅವರನ್ನು, ದಟ್ಟ ದಾರಿದ್ರö್ಯವೂ, ರೋಗರುಜಿನವೂ ಬಾಧಿಸಿಬಿಟ್ಟಿದ್ದವು. ಮತ್ತು ಸಂದೇಶವಾಹಕರು ಹಾಗೂ ಅವರ ಜೊತೆಯಿದ್ದಂತಹ ಸತ್ಯವಿಶ್ವಾಸಿಗಳು ಅಲ್ಲಾಹನ ಸಹಾಯವು ಯಾವಾಗ ಬರುತ್ತದೆ? ಎಂದು ಹೇಳುವಷ್ಟರ ಮಟ್ಟಿಗೆ ಅವರು ಕಂಪಿಸಲ್ಪಟ್ಟರು. ತಿಳಿದುಕೊಳ್ಳಿರಿ! ನಿಶ್ಚಯವಾಗಿಯು ಅಲ್ಲಾಹನ ಸಹಾಯವು ಸಮೀಪದಲ್ಲೇ ಇದೆ.
2:215
يَسۡـَٔلُونَكَ مَاذَا يُنفِقُونَۖ قُلۡ مَآ أَنفَقۡتُم مِّنۡ خَيۡرٍ فَلِلۡوَٰلِدَيۡنِ وَٱلۡأَقۡرَبِينَ وَٱلۡيَتَٰمَىٰ وَٱلۡمَسَٰكِينِ وَٱبۡنِ ٱلسَّبِيلِۗ وَمَا تَفۡعَلُواْ مِنۡ خَيۡرٍ فَإِنَّ ٱللَّهَ بِهِۦ عَلِيمٌ  ۝٢١٥
ಓ ಪೈಗಂಬರರೇ, ಏನನ್ನು ಖರ್ಚು ಮಾಡಬೇಕೆಂದು ಜನರು ನಿಮ್ಮೊಡನೆ ಕೇಳುತ್ತಾರೆ. ಹೇಳಿರಿ; ನೀವು ಖರ್ಚು ಮಾಡಿದಂತಹ ಸಂಪತ್ತು (ದಾನಧರ್ಮ) ಮಾತಾಪಿತರಿಗೂ, ಆಪ್ತಸಂಬAಧಿಕರಿಗೂ, ಅನಾಥರಿಗೂ, ನಿರ್ಗತಿಕರಿಗೂ, ವಿಪ್ಪತ್ತಿಗೀಡಾದ ಪ್ರಯಾಣಿಕರಿಗೂ, ತಲುಪಲಿ ಮತ್ತು ನೀವು ಯಾವುದೇ ಒಳಿತನ್ನು ಮಾಡಿರಲಿ, ಖಂಡಿತವಾಗಿಯು ಅಲ್ಲಾಹನು ಅದರ ಕುರಿತು ಅರಿಯುಳ್ಳವನಾಗಿದ್ದಾನೆ.


📚Juz 2 📄33 / 604



Mishary Rashid Alafasy
Mahmoud Khalil Al-Husary
Abdurrahman As-Sudais
Mohamed Siddiq Al-Minshawi
Abdul Basit Abdul Samad
Ali Al-Hudhaify
Ahmed ibn Ali al-Ajamy
Abu Bakr Ash-Shaatree
Muhammad Ayyoub
Abdullah Basfar
Abdullah Al-Juhani
Maher Al Muaiqly
0:00
0:00
-

ಪವಿತ್ರ ಕುರಾನ್


Friday, August 21, 2026

Don't forget us in your sincere prayers