📖 0/604 ಓದಿದ ಪುಟಗಳು
📄 387
وَلَمَّا بَلَغَ أَشُدَّهُۥ وَٱسۡتَوَىٰٓ ءَاتَيۡنَٰهُ حُكۡمًا وَعِلۡمًاۚ وَكَذَٰلِكَ نَجۡزِي ٱلۡمُحۡسِنِينَ ١٤ وَدَخَلَ ٱلۡمَدِينَةَ عَلَىٰ حِينِ غَفۡلَةٍ مِّنۡ أَهۡلِهَا فَوَجَدَ فِيهَا رَجُلَيۡنِ يَقۡتَتِلَانِ هَٰذَا مِن شِيعَتِهِۦ وَهَٰذَا مِنۡ عَدُوِّهِۦۖ فَٱسۡتَغَٰثَهُ ٱلَّذِي مِن شِيعَتِهِۦ عَلَى ٱلَّذِي مِنۡ عَدُوِّهِۦ فَوَكَزَهُۥ مُوسَىٰ فَقَضَىٰ عَلَيۡهِۖ قَالَ هَٰذَا مِنۡ عَمَلِ ٱلشَّيۡطَٰنِۖ إِنَّهُۥ عَدُوٌّ مُّضِلٌّ مُّبِينٌ ١٥ قَالَ رَبِّ إِنِّي ظَلَمۡتُ نَفۡسِي فَٱغۡفِرۡ لِي فَغَفَرَ لَهُۥٓۚ إِنَّهُۥ هُوَ ٱلۡغَفُورُ ٱلرَّحِيمُ ١٦ قَالَ رَبِّ بِمَآ أَنۡعَمۡتَ عَلَيَّ فَلَنۡ أَكُونَ ظَهِيرًا لِّلۡمُجۡرِمِينَ ١٧ فَأَصۡبَحَ فِي ٱلۡمَدِينَةِ خَآئِفًا يَتَرَقَّبُ فَإِذَا ٱلَّذِي ٱسۡتَنصَرَهُۥ بِٱلۡأَمۡسِ يَسۡتَصۡرِخُهُۥۚ قَالَ لَهُۥ مُوسَىٰٓ إِنَّكَ لَغَوِيٌّ مُّبِينٌ ١٨ فَلَمَّآ أَنۡ أَرَادَ أَن يَبۡطِشَ بِٱلَّذِي هُوَ عَدُوٌّ لَّهُمَا قَالَ يَٰمُوسَىٰٓ أَتُرِيدُ أَن تَقۡتُلَنِي كَمَا قَتَلۡتَ نَفۡسَۢا بِٱلۡأَمۡسِۖ إِن تُرِيدُ إِلَّآ أَن تَكُونَ جَبَّارًا فِي ٱلۡأَرۡضِ وَمَا تُرِيدُ أَن تَكُونَ مِنَ ٱلۡمُصۡلِحِينَ ١٩ وَجَآءَ رَجُلٌ مِّنۡ أَقۡصَا ٱلۡمَدِينَةِ يَسۡعَىٰ قَالَ يَٰمُوسَىٰٓ إِنَّ ٱلۡمَلَأَ يَأۡتَمِرُونَ بِكَ لِيَقۡتُلُوكَ فَٱخۡرُجۡ إِنِّي لَكَ مِنَ ٱلنَّٰصِحِينَ ٢٠ فَخَرَجَ مِنۡهَا خَآئِفًا يَتَرَقَّبُۖ قَالَ رَبِّ نَجِّنِي مِنَ ٱلۡقَوۡمِ ٱلظَّٰلِمِينَ ٢١
28:14
وَلَمَّا بَلَغَ أَشُدَّهُۥ وَٱسۡتَوَىٰٓ ءَاتَيۡنَٰهُ حُكۡمًا وَعِلۡمًاۚ وَكَذَٰلِكَ نَجۡزِي ٱلۡمُحۡسِنِينَ ١٤
ಮೂಸ ತನ್ನ ಯೌವನಕ್ಕೆ ತಲುಪಿದಾಗ ಮತ್ತು ಸಂಪೂರ್ಣ ಶಕ್ತರಾದಾಗ ನಾವು ಅವರಿಗೆ ಯುಕ್ತಿ, ಜ್ಞಾನವನ್ನು ದಯಪಾಲಿಸಿದೆವು ಮತ್ತು ನಾವು ಸಜ್ಜನರಿಗೆ ಹೀಗೆ ಪ್ರತಿಫಲ ನೀಡುತ್ತೇವೆ.
28:15
وَدَخَلَ ٱلۡمَدِينَةَ عَلَىٰ حِينِ غَفۡلَةٍ مِّنۡ أَهۡلِهَا فَوَجَدَ فِيهَا رَجُلَيۡنِ يَقۡتَتِلَانِ هَٰذَا مِن شِيعَتِهِۦ وَهَٰذَا مِنۡ عَدُوِّهِۦۖ فَٱسۡتَغَٰثَهُ ٱلَّذِي مِن شِيعَتِهِۦ عَلَى ٱلَّذِي مِنۡ عَدُوِّهِۦ فَوَكَزَهُۥ مُوسَىٰ فَقَضَىٰ عَلَيۡهِۖ قَالَ هَٰذَا مِنۡ عَمَلِ ٱلشَّيۡطَٰنِۖ إِنَّهُۥ عَدُوٌّ مُّضِلٌّ مُّبِينٌ ١٥
ಒಮ್ಮೆ ಪಟ್ಟಣದ ನಿವಾಸಿಗಳು ಅಲಕ್ಷö್ಯತೆಯಲ್ಲಿದ್ದಂತಹ ಸಂದರ್ಭದಲ್ಲಿ ಮೂಸಾರವರು ಪೇಟೆಯಲ್ಲಿ ಪ್ರವೇಶಿದರು. ಆಗ ಅವರು ಅಲ್ಲಿ ಇಬ್ಬರು. ವ್ಯಕ್ತಿಗಳು ಪರಸ್ಪರ ಹೊಡೆದಾಡುತ್ತಿರುವುದಾಗಿ ಕಂಡರು. ಒಬ್ಬನು ಅವರ ಜನಾಂಗದವನಾಗಿದ್ದರೆ ಮತ್ತೊಬ್ಬನು ಅವರ ಶತ್ರು ಜನಾಂಗಕ್ಕೆ ಸೇರಿದವನಾಗಿದ್ದನು ಅವರ ಜನಾಂಗದಿAದ ಇರುವವನು ಅವನ ಶತ್ರುಗಳಿಂದ ಇರುವವನ ವಿರುದ್ಧ ಅವರಲ್ಲಿ ಸಹಾಯ ಬೇಡಿದನು. ಆಗ ಮೂಸಾ ಅವನಿಗೆ ಮುಷ್ಠಿಯಿಂದ ಗುದ್ದಿದರು. ಅದರಿಂದ ಅವನು ಪ್ರಾಣ ಬಿಟ್ಟನು. ಆಗ ಮೂಸ ಹೇಳಿದರು: ಇದಂತು ಶೈತಾನಿನ ಕೃತ್ಯವಾಗಿದೆ. ನಿಜವಾಗಿಯೂ ಶೈತಾನನು ಶತ್ರು ಹಾಗೂ ಪ್ರತ್ಯಕ್ಷವಾಗಿ ದಾರಿಗೆಡಿಸುವವನಾಗಿದ್ದಾನೆ.
28:16
قَالَ رَبِّ إِنِّي ظَلَمۡتُ نَفۡسِي فَٱغۡفِرۡ لِي فَغَفَرَ لَهُۥٓۚ إِنَّهُۥ هُوَ ٱلۡغَفُورُ ٱلرَّحِيمُ ١٦
ಅನಂತರ ಅವರು ಪ್ರಾರ್ಥಿಸ ತೊಡಗಿದರು: ಓ ನನ್ನ ಪ್ರಭುವೇ, ನಾನು ನನ್ನ ಮೇಲೆ ಅಕ್ರಮವೆಸಗಿದ್ದೇನೆ. ಆದ್ದರಿಂದ ನೀನು ನನ್ನನ್ನು ಕ್ಷಮಿಸು. ಆಗ ಅಲ್ಲಾಹನು ಅವರಿಗೆ ಕ್ಷಮಿಸಿದನು.ನಿಶ್ಚಯವಾಗಿಯು ಅವನು ಕ್ಷಮಾಶೀಲನು, ಕರುಣಾನಿಧಿಯು ಆಗಿದ್ದಾನೆ.
28:17
قَالَ رَبِّ بِمَآ أَنۡعَمۡتَ عَلَيَّ فَلَنۡ أَكُونَ ظَهِيرًا لِّلۡمُجۡرِمِينَ ١٧
ಅವರು ಹೇಳಿದರು: ನನ್ನ ಪ್ರಭುವೇ, ನೀನು ನನ್ನ ಮೇಲೆ ಅನುಗ್ರಹಿಸಿರುವೆ. ಆದ್ದರಿಂದ ಇನ್ನು ಮೇಲೆ ನಾನೆಂದಿಗೂ ಅಪರಾಧಿಗಳಿಗೆ ಸಹಾಯಕನಾಗಲಾರೆ.
28:18
فَأَصۡبَحَ فِي ٱلۡمَدِينَةِ خَآئِفًا يَتَرَقَّبُ فَإِذَا ٱلَّذِي ٱسۡتَنصَرَهُۥ بِٱلۡأَمۡسِ يَسۡتَصۡرِخُهُۥۚ قَالَ لَهُۥ مُوسَىٰٓ إِنَّكَ لَغَوِيٌّ مُّبِينٌ ١٨
ಅವರು ಮರುದಿನ ಬೆಳಗ್ಗೆಯೇ ಭಯಭೀತರಾಗಿರುವ ಸ್ಥೀತಿಯಲ್ಲಿ ಸುದ್ದಿ ತಿಳಿಯಲು ಪಟ್ಟಣಕ್ಕೆ ಹೋದರು. ಅಷ್ಟರಲ್ಲಿ ನಿನ್ನೆ ದಿನ ಅವರಲ್ಲಿ ಸಹಾಯ ಬೇಡಿದ ಅದೇ ವ್ಯಕ್ತಿಯು ಅವರನ್ನು ಸಹಾಯಕ್ಕೆ ಮೊರೆಯಿಡುತ್ತಿದ್ದಾನೆ! ಆಗ ಮೂಸಾ ಅವನಿಗೆ ಹೇಳಿದರು: ನೀನಂತು ಸುಸ್ಪಷ್ಟ ದಾರಿಗೆಟ್ಟವನಾಗಿರುವೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ.
28:19
فَلَمَّآ أَنۡ أَرَادَ أَن يَبۡطِشَ بِٱلَّذِي هُوَ عَدُوٌّ لَّهُمَا قَالَ يَٰمُوسَىٰٓ أَتُرِيدُ أَن تَقۡتُلَنِي كَمَا قَتَلۡتَ نَفۡسَۢا بِٱلۡأَمۡسِۖ إِن تُرِيدُ إِلَّآ أَن تَكُونَ جَبَّارًا فِي ٱلۡأَرۡضِ وَمَا تُرِيدُ أَن تَكُونَ مِنَ ٱلۡمُصۡلِحِينَ ١٩
ಅನಂತರ ಅವರು ತಮಗಿಬ್ಬರಿಗೂ ಶತ್ರುವಾದವನ ಮೇಲೆ ಕೈ ಮಾಡಲು ಬಯಸಿದಾಗ ಮೊರೆಯಿಟ್ಟವನು ಹೇಳಿದನು: ಓ ಮೂಸಾ, ನಿನ್ನೆ ನೀವು ಒಬ್ಬ ವ್ಯಕ್ತಿಯನ್ನು ಕೊಂದ ಹಾಗೆಯೇ ನನ್ನನ್ನೂ ಕೊಲ್ಲಬಯಸುತ್ತಿರುವಿರಾ? ನೀವು ಭೂಮಿಯಲ್ಲಿ ವಿದ್ವಂಸಕರಾಗಿರಲೆAದು ಬಯಸುತ್ತಿರುವಿರಿ. ಮತ್ತು ಸುಧಾರಕರಲ್ಲಿ ಆಗಲು ನೀವು ಬಯಸುವುದಿಲ್ಲ.
28:20
وَجَآءَ رَجُلٌ مِّنۡ أَقۡصَا ٱلۡمَدِينَةِ يَسۡعَىٰ قَالَ يَٰمُوسَىٰٓ إِنَّ ٱلۡمَلَأَ يَأۡتَمِرُونَ بِكَ لِيَقۡتُلُوكَ فَٱخۡرُجۡ إِنِّي لَكَ مِنَ ٱلنَّٰصِحِينَ ٢٠
ನಗರದ ಕೊನೆಯಿಂದ ವ್ಯಕ್ತಿಯೊಬ್ಬ ಓಡುತ್ತಾ ಬಂದು ಹೇಳಿದನು: ಓ ಮೂಸಾ, ಸರದಾರರು ನಿಮ್ಮ ಹತ್ಯೆಗಾಗಿ ಗೂಢಾಲೋಚನೆ ಮಾಡುತ್ತಿದ್ದಾರೆ. ಆದ್ದರಿಂದ ನೀವು ಕೂಡಲೇ ಹೊರಟುಬಿಡಿ. ನಿಜವಾಗಿಯೂ ನಾನು ನಿಮ್ಮ ಹಿತೈಷಿಯರಲ್ಲಾಗಿದ್ದೇನೆ.
28:21
فَخَرَجَ مِنۡهَا خَآئِفًا يَتَرَقَّبُۖ قَالَ رَبِّ نَجِّنِي مِنَ ٱلۡقَوۡمِ ٱلظَّٰلِمِينَ ٢١
ನಗರದ ಕೊನೆಯಿಂದ ವ್ಯಕ್ತಿಯೊಬ್ಬ ಓಡುತ್ತಾ ಬಂದು ಹೇಳಿದನು: ಓ ಮೂಸಾ, ಸರದಾರರು ನಿಮ್ಮ ಹತ್ಯೆಗಾಗಿ ಗೂಢಾಲೋಚನೆ ಮಾಡುತ್ತಿದ್ದಾರೆ. ಆದ್ದರಿಂದ ನೀವು ಕೂಡಲೇ ಹೊರಟುಬಿಡಿ. ನಿಜವಾಗಿಯೂ ನಾನು ನಿಮ್ಮ ಹಿತೈಷಿಯರಲ್ಲಾಗಿದ್ದೇನೆ.
العربيةEnglishBahasa IndonesiaTürkçeРусскийفارسیFrançaisاردوবাংলাDeutschEspañol中文हिन्दीPortuguêsItalianoภาษาไทยPolskiNederlandsShqipKiswahiliO'zbekதமிழ்MelayuBosanskiSoomaaliAzərbaycanکوردی한국어日本語SvenskaDanskNorskپښتوമലയാളംසිංහලTamazightHausaአማርኛБългарскиТоҷикӣҚазақшаFilipinoسنڌيYorùbáFulfuldeТатарчаئۇيغۇرچەКыргызчаਪੰਜਾਬੀJawaతెలుగుမြန်မာગુજરાતીOromoमराठीTiếng ViệtMalagasyНохчийнWolofދިވެހިಕನ್ನಡУкраїнськаΕλληνικάქართულიខ្មែរدریQafar afMaranaoनेपाली
ಪವಿತ್ರ ಕುರಾನ್
Wednesday, August 26, 2026
Don't forget us in your sincere prayers







