📖 0/604 ಓದಿದ ಪುಟಗಳು
📄 399
فَمَا كَانَ جَوَابَ قَوۡمِهِۦٓ إِلَّآ أَن قَالُواْ ٱقۡتُلُوهُ أَوۡ حَرِّقُوهُ فَأَنجَىٰهُ ٱللَّهُ مِنَ ٱلنَّارِۚ إِنَّ فِي ذَٰلِكَ لَأٓيَٰتٍ لِّقَوۡمٍ يُؤۡمِنُونَ  ۝٢٤ وَقَالَ إِنَّمَا ٱتَّخَذۡتُم مِّن دُونِ ٱللَّهِ أَوۡثَٰنًا مَّوَدَّةَ بَيۡنِكُمۡ فِي ٱلۡحَيَوٰةِ ٱلدُّنۡيَاۖ ثُمَّ يَوۡمَ ٱلۡقِيَٰمَةِ يَكۡفُرُ بَعۡضُكُم بِبَعۡضٍ وَيَلۡعَنُ بَعۡضُكُم بَعۡضًا وَمَأۡوَىٰكُمُ ٱلنَّارُ وَمَا لَكُم مِّن نَّٰصِرِينَ  ۝٢٥ ۞ فَـَٔامَنَ لَهُۥ لُوطٌۘ وَقَالَ إِنِّي مُهَاجِرٌ إِلَىٰ رَبِّيٓۖ إِنَّهُۥ هُوَ ٱلۡعَزِيزُ ٱلۡحَكِيمُ  ۝٢٦ وَوَهَبۡنَا لَهُۥٓ إِسۡحَٰقَ وَيَعۡقُوبَ وَجَعَلۡنَا فِي ذُرِّيَّتِهِ ٱلنُّبُوَّةَ وَٱلۡكِتَٰبَ وَءَاتَيۡنَٰهُ أَجۡرَهُۥ فِي ٱلدُّنۡيَاۖ وَإِنَّهُۥ فِي ٱلۡأٓخِرَةِ لَمِنَ ٱلصَّٰلِحِينَ  ۝٢٧ وَلُوطًا إِذۡ قَالَ لِقَوۡمِهِۦٓ إِنَّكُمۡ لَتَأۡتُونَ ٱلۡفَٰحِشَةَ مَا سَبَقَكُم بِهَا مِنۡ أَحَدٍ مِّنَ ٱلۡعَٰلَمِينَ  ۝٢٨ أَئِنَّكُمۡ لَتَأۡتُونَ ٱلرِّجَالَ وَتَقۡطَعُونَ ٱلسَّبِيلَ وَتَأۡتُونَ فِي نَادِيكُمُ ٱلۡمُنكَرَۖ فَمَا كَانَ جَوَابَ قَوۡمِهِۦٓ إِلَّآ أَن قَالُواْ ٱئۡتِنَا بِعَذَابِ ٱللَّهِ إِن كُنتَ مِنَ ٱلصَّٰدِقِينَ  ۝٢٩ قَالَ رَبِّ ٱنصُرۡنِي عَلَى ٱلۡقَوۡمِ ٱلۡمُفۡسِدِينَ  ۝٣٠
29:24
فَمَا كَانَ جَوَابَ قَوۡمِهِۦٓ إِلَّآ أَن قَالُواْ ٱقۡتُلُوهُ أَوۡ حَرِّقُوهُ فَأَنجَىٰهُ ٱللَّهُ مِنَ ٱلنَّارِۚ إِنَّ فِي ذَٰلِكَ لَأٓيَٰتٍ لِّقَوۡمٍ يُؤۡمِنُونَ  ۝٢٤
“ನೀವು ಅವನನ್ನು (ಇಬ್ರಾಹೀಮನನ್ನು) ಕೊಂದು ಹಾಕಿರಿ. ಇಲ್ಲವೇ ಸುಟ್ಟು ಹಾಕಿರಿ” ಎನ್ನುವುದನ್ನು ಬಿಟ್ಟು ಅವರ ಜನಾಂಗದವರ ಉತ್ತರ ಬೇರೇನಿರಲಿಲ್ಲ. ಆದರೆ ಅಲ್ಲಾಹನು ಅವರನ್ನು ಅಗ್ನಿಯಿಂದ ರಕ್ಷಿಸಿದನು. ನಿಸ್ಸಂದೇಹವಾಗಿಯು ಸತ್ಯವಿಶ್ವಾಸವಿರಿಸುವ ಜನರಿಗೆ ಇದರಲ್ಲಿ ಹಲವಾರು ನಿದರ್ಶನಗಳಿವೆ.
29:25
وَقَالَ إِنَّمَا ٱتَّخَذۡتُم مِّن دُونِ ٱللَّهِ أَوۡثَٰنًا مَّوَدَّةَ بَيۡنِكُمۡ فِي ٱلۡحَيَوٰةِ ٱلدُّنۡيَاۖ ثُمَّ يَوۡمَ ٱلۡقِيَٰمَةِ يَكۡفُرُ بَعۡضُكُم بِبَعۡضٍ وَيَلۡعَنُ بَعۡضُكُم بَعۡضًا وَمَأۡوَىٰكُمُ ٱلنَّارُ وَمَا لَكُم مِّن نَّٰصِرِينَ  ۝٢٥
ಪೈಗಂಬರ್ ಇಬ್ರಾಹೀಮ್ ಹೇಳಿದರು: ನೀವು ಅಲ್ಲಾಹನ ಹೊರತು ಆರಾಧಿಸುತ್ತಿರುವ ವಿಗ್ರಹಗಳನ್ನು ಪರಸ್ಪರ ಲೌಕಿಕ ಮಿತ್ರತ್ವಕ್ಕಾಗಿ ನಿಶ್ಚಯಿಸಿರುತ್ತೀರಿ. ಆದರೆ ಪುನರುತ್ಥಾನ ದಿನದಂದು ನೀವು ಪರಸ್ಪರ ಒಬ್ಬರು ಇನ್ನೊಬ್ಬರನ್ನು ನಿರಾಕರಿಸಿ ಬಿಡುವಿರಿ ಮತ್ತು ಪರಸ್ಪರರನ್ನು ಶಪಿಸತೊಡಗುವಿರಿ. ನಿಮ್ಮ ಅಭಯ ತಾಣವು ನರಕಾಗ್ನಿಯಾಗಿದೆ ಮತ್ತು ನಿಮಗೆ ಯಾವ ಸಹಾಯಕರೂ ಇರಲಾರರು.
29:26
۞ فَـَٔامَنَ لَهُۥ لُوطٌۘ وَقَالَ إِنِّي مُهَاجِرٌ إِلَىٰ رَبِّيٓۖ إِنَّهُۥ هُوَ ٱلۡعَزِيزُ ٱلۡحَكِيمُ  ۝٢٦
ಲೂತರು ಅವರಲ್ಲಿ ವಿಶ್ವಾಸವಿರಿಸಿದರು ಮತ್ತು ಇಬ್ರಾಹೀಮರು ಹೇಳಿದರು: ನಾನು ನನ್ನ ಪ್ರಭುವಿನೆಡೆಗೆ ವಲಸೆ ಹೋಗಲಿರುವೆನು. ಅವನು ಮಹಾ ಪ್ರಚಂಡನೂ, ಸುಜ್ಞಾನಿಯೂ ಆಗಿರುವನು.
29:27
وَوَهَبۡنَا لَهُۥٓ إِسۡحَٰقَ وَيَعۡقُوبَ وَجَعَلۡنَا فِي ذُرِّيَّتِهِ ٱلنُّبُوَّةَ وَٱلۡكِتَٰبَ وَءَاتَيۡنَٰهُ أَجۡرَهُۥ فِي ٱلدُّنۡيَاۖ وَإِنَّهُۥ فِي ٱلۡأٓخِرَةِ لَمِنَ ٱلصَّٰلِحِينَ  ۝٢٧
ತರುವಾಯ ನಾವು ಅವರಿಗೆ ಇಸ್‌ಹಾಕ್ ಮತ್ತು ಯಾಕೂಬ್‌ರನ್ನು ದಯಪಾಲಿಸಿದೆವು ಮತ್ತು ಪ್ರವಾದಿತ್ವವನ್ನು ಗ್ರಂಥವನ್ನು ಅವರ ಸಂತತಿಗಳಲ್ಲಿ ನಿಶ್ಚಯಿಸಿದೆವು ಮತ್ತು ಅವರಿಗೆ ಇಹಲೋಕದಲ್ಲೂ ಪ್ರತಿಫಲವನ್ನು ದಯಪಾಲಿಸಿದೆವು ಮತ್ತು ಪರಲೋಕದಲ್ಲಿ ಖಂಡಿತವಾಗಿಯು ಅವರು ಸದಾಚಾರಿಗಳಲ್ಲಾಗಿರುವರು.
29:28
وَلُوطًا إِذۡ قَالَ لِقَوۡمِهِۦٓ إِنَّكُمۡ لَتَأۡتُونَ ٱلۡفَٰحِشَةَ مَا سَبَقَكُم بِهَا مِنۡ أَحَدٍ مِّنَ ٱلۡعَٰلَمِينَ  ۝٢٨
ಲೂತ್ ತಮ್ಮ ಜನಾಂಗದವರಿಗೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ: ನಿಮಗಿಂತ ಮುಂಚೆ ಲೋಕದವರಲ್ಲಿ ಯಾರು ಮಾಡಿರದಂತಹ ನೀಚಕೃತ್ಯವನ್ನು ನೀವು ಮಾಡುತ್ತಿರುವಿರಿ.
29:29
أَئِنَّكُمۡ لَتَأۡتُونَ ٱلرِّجَالَ وَتَقۡطَعُونَ ٱلسَّبِيلَ وَتَأۡتُونَ فِي نَادِيكُمُ ٱلۡمُنكَرَۖ فَمَا كَانَ جَوَابَ قَوۡمِهِۦٓ إِلَّآ أَن قَالُواْ ٱئۡتِنَا بِعَذَابِ ٱللَّهِ إِن كُنتَ مِنَ ٱلصَّٰدِقِينَ  ۝٢٩
ನೀವು ಕಾಮೇಚ್ಛೆಗಾಗಿ ಪರುಷರನ್ನು ಸಮೀಪಿಸುತ್ತಿರುವಿರಾ?ಮತ್ತು ದರೋಡೆ ಮಾಡುತ್ತಿರುವಿರಾ? ಹಾಗೂ ನಿಮ್ಮ ಸಭೆಗಳಲ್ಲಿ ನಿರ್ಲಜ್ಜೆಯ ಕೃತ್ಯವನ್ನು ಎಸಗುತ್ತಿರುವಿರಾ? ಆದರೆ ಅವರ ಜನಾಂಗದವರ ಉತ್ತರ ನೀನು ಸತ್ಯವಂತನಾಗಿದ್ದರೆ ಅಲ್ಲಾಹನ ಯಾತನೆಯನ್ನು ನಮ್ಮಲ್ಲಿಗೆ ತಾ. ಎಂಬುದರ ಹೊರತು ಬೇರೆನಿರಲಿಲ್ಲ.
29:30
قَالَ رَبِّ ٱنصُرۡنِي عَلَى ٱلۡقَوۡمِ ٱلۡمُفۡسِدِينَ  ۝٣٠
ಆಗ ಲೂತರು ಪ್ರಾರ್ಥಿಸಿದರು: ಓ ನನ್ನ ಪ್ರಭುವೇ, ನೀನು ಈ ದುಷ್ಟ ಜನರ ವಿರುದ್ದ ನನಗೆ ಸಹಾಯ ಮಾಡು.


📚Juz 20 📄399 / 604



Mishary Rashid Alafasy
Mahmoud Khalil Al-Husary
Abdurrahman As-Sudais
Mohamed Siddiq Al-Minshawi
Abdul Basit Abdul Samad
Ali Al-Hudhaify
Ahmed ibn Ali al-Ajamy
Abu Bakr Ash-Shaatree
Muhammad Ayyoub
Abdullah Basfar
Abdullah Al-Juhani
Maher Al Muaiqly
0:00
0:00
-

ಪವಿತ್ರ ಕುರಾನ್


Wednesday, August 26, 2026

Don't forget us in your sincere prayers