📖 0/604 ಓದಿದ ಪುಟಗಳು
📄 403
وَيَسۡتَعۡجِلُونَكَ بِٱلۡعَذَابِ وَلَوۡلَآ أَجَلٌ مُّسَمًّى لَّجَآءَهُمُ ٱلۡعَذَابُۚ وَلَيَأۡتِيَنَّهُم بَغۡتَةً وَهُمۡ لَا يَشۡعُرُونَ  ۝٥٣ يَسۡتَعۡجِلُونَكَ بِٱلۡعَذَابِ وَإِنَّ جَهَنَّمَ لَمُحِيطَةُۢ بِٱلۡكَٰفِرِينَ  ۝٥٤ يَوۡمَ يَغۡشَىٰهُمُ ٱلۡعَذَابُ مِن فَوۡقِهِمۡ وَمِن تَحۡتِ أَرۡجُلِهِمۡ وَيَقُولُ ذُوقُواْ مَا كُنتُمۡ تَعۡمَلُونَ  ۝٥٥ يَٰعِبَادِيَ ٱلَّذِينَ ءَامَنُوٓاْ إِنَّ أَرۡضِي وَٰسِعَةٌ فَإِيَّٰيَ فَٱعۡبُدُونِ  ۝٥٦ كُلُّ نَفۡسٍ ذَآئِقَةُ ٱلۡمَوۡتِۖ ثُمَّ إِلَيۡنَا تُرۡجَعُونَ  ۝٥٧ وَٱلَّذِينَ ءَامَنُواْ وَعَمِلُواْ ٱلصَّٰلِحَٰتِ لَنُبَوِّئَنَّهُم مِّنَ ٱلۡجَنَّةِ غُرَفًا تَجۡرِي مِن تَحۡتِهَا ٱلۡأَنۡهَٰرُ خَٰلِدِينَ فِيهَاۚ نِعۡمَ أَجۡرُ ٱلۡعَٰمِلِينَ  ۝٥٨ ٱلَّذِينَ صَبَرُواْ وَعَلَىٰ رَبِّهِمۡ يَتَوَكَّلُونَ  ۝٥٩ وَكَأَيِّن مِّن دَآبَّةٍ لَّا تَحۡمِلُ رِزۡقَهَا ٱللَّهُ يَرۡزُقُهَا وَإِيَّاكُمۡۚ وَهُوَ ٱلسَّمِيعُ ٱلۡعَلِيمُ  ۝٦٠ وَلَئِن سَأَلۡتَهُم مَّنۡ خَلَقَ ٱلسَّمَٰوَٰتِ وَٱلۡأَرۡضَ وَسَخَّرَ ٱلشَّمۡسَ وَٱلۡقَمَرَ لَيَقُولُنَّ ٱللَّهُۖ فَأَنَّىٰ يُؤۡفَكُونَ  ۝٦١ ٱللَّهُ يَبۡسُطُ ٱلرِّزۡقَ لِمَن يَشَآءُ مِنۡ عِبَادِهِۦ وَيَقۡدِرُ لَهُۥٓۚ إِنَّ ٱللَّهَ بِكُلِّ شَيۡءٍ عَلِيمٌ  ۝٦٢ وَلَئِن سَأَلۡتَهُم مَّن نَّزَّلَ مِنَ ٱلسَّمَآءِ مَآءً فَأَحۡيَا بِهِ ٱلۡأَرۡضَ مِنۢ بَعۡدِ مَوۡتِهَا لَيَقُولُنَّ ٱللَّهُۚ قُلِ ٱلۡحَمۡدُ لِلَّهِۚ بَلۡ أَكۡثَرُهُمۡ لَا يَعۡقِلُونَ  ۝٦٣
29:53
وَيَسۡتَعۡجِلُونَكَ بِٱلۡعَذَابِ وَلَوۡلَآ أَجَلٌ مُّسَمًّى لَّجَآءَهُمُ ٱلۡعَذَابُۚ وَلَيَأۡتِيَنَّهُم بَغۡتَةً وَهُمۡ لَا يَشۡعُرُونَ  ۝٥٣
ಇವರು ನಿಮ್ಮಿಂದ ಯಾತನೆಗೆ ಆತುರ ಪಡುತ್ತಿದ್ದಾರೆ ನಿಶ್ಚಿತ ಕಾಲಾವಧಿಯೇನಾದರೂ ಇಲ್ಲದಿರುತ್ತಿದ್ದರೆ ಕೂಡಲೇ ಅವರ ಬಳಿಗೆ ಯಾತನೆಯು ಬಂದು ಬಿಡುತ್ತಿತ್ತು. ಖಂಡಿತವಾಗಿಯೂ ಅದು ಅವರಲ್ಲಿಗೆ ಅವರು ಊಹಿಸದಿರುವ ಸ್ಥಿತಿಯಲ್ಲೇ ಹಠಾತ್ತನೆ ಬಂದು ಬಿಡುವುದು.
29:54
يَسۡتَعۡجِلُونَكَ بِٱلۡعَذَابِ وَإِنَّ جَهَنَّمَ لَمُحِيطَةُۢ بِٱلۡكَٰفِرِينَ  ۝٥٤
ಇವರು ನಿಮ್ಮಿಂದ ಯಾತನೆಗೆ ಆತುರ ಪಟ್ಟುಕೊಳ್ಳುತ್ತಿದ್ದಾರೆ ನಿಶ್ಚಯವಾಗಿಯು ನರಕವು ಸತ್ಯನಿಷೇಧಿಗಳನ್ನು ಸುತ್ತುವರಿದಿದೆ.
29:55
يَوۡمَ يَغۡشَىٰهُمُ ٱلۡعَذَابُ مِن فَوۡقِهِمۡ وَمِن تَحۡتِ أَرۡجُلِهِمۡ وَيَقُولُ ذُوقُواْ مَا كُنتُمۡ تَعۡمَلُونَ  ۝٥٥
ಅವರ ಮೇಲ್ಗಡೆಯಿಂದಲೂ ಅವರ ಕಾಲಡಿಯಿಂದಲೂ ಯಾತನೆಯು ಅವರನ್ನು ಆವರಿಸುವ ದಿನ, ಅಲ್ಲಾಹನು ಹೇಳುವನು: ಇನ್ನು ನೀವು ನಿಮ್ಮ ಕೃತ್ಯಗಳ ರುಚಿಯನ್ನು ಅನುಭವಿಸಿರಿ.
29:56
يَٰعِبَادِيَ ٱلَّذِينَ ءَامَنُوٓاْ إِنَّ أَرۡضِي وَٰسِعَةٌ فَإِيَّٰيَ فَٱعۡبُدُونِ  ۝٥٦
ಓ ನನ್ನ ಸತ್ಯವಿಶ್ವಾಸಿ ದಾಸರೇ, ನಿಸ್ಸಂಶಯವಾಗಿಯು ನನ್ನ ಭೂಮಿಯು ವಿಶಾಲವಾಗಿದೆ. ಆದ್ದರಿಂದ ನೀವು ನನ್ನನ್ನೇ ಆರಾಧಿಸಿರಿ.
29:57
كُلُّ نَفۡسٍ ذَآئِقَةُ ٱلۡمَوۡتِۖ ثُمَّ إِلَيۡنَا تُرۡجَعُونَ  ۝٥٧
ಪ್ರತಿಯೊಂದು ಜೀವಿಯು ಮರಣದ ರುಚಿ ಸವಿಯಬೇಕಾಗಿದೆ. ತರುವಾಯ ನೀವೆಲ್ಲರೂ ನಮ್ಮೆಡೆಗೇ ಮರಳಿಸಲಾಗುವಿರಿ.
29:58
وَٱلَّذِينَ ءَامَنُواْ وَعَمِلُواْ ٱلصَّٰلِحَٰتِ لَنُبَوِّئَنَّهُم مِّنَ ٱلۡجَنَّةِ غُرَفًا تَجۡرِي مِن تَحۡتِهَا ٱلۡأَنۡهَٰرُ خَٰلِدِينَ فِيهَاۚ نِعۡمَ أَجۡرُ ٱلۡعَٰمِلِينَ  ۝٥٨
ಯಾರು ಸತ್ಯವಿಶ್ವಾಸಿವಿರಿಸಿ ಸತ್ಕರ್ಮಗಳನ್ನು ಕೈಗೊಂಡರೋ ಖಂಡಿತ ನಾವು ಅವರಿಗೆ ಸ್ವರ್ಗೋದ್ಯಾನದ ಉನ್ನತ ಭವನಗಳಲ್ಲಿ ನೆಲೆಸುವೆವು. ಅವುಗಳ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವುವು. ಅವರು ಅಲ್ಲಿ ಶಾಶ್ವತವಾಗಿರುವರು. ಸತ್ಕರ್ಮವೆಸಗುವವರ ಪ್ರತಿಫಲವು ಅದೆಷ್ಟು ಉತ್ತಮವಾದುದು.
29:59
ٱلَّذِينَ صَبَرُواْ وَعَلَىٰ رَبِّهِمۡ يَتَوَكَّلُونَ  ۝٥٩
ಅವರು ಸಹನೆ ವಹಿಸಿದವರು, ತಮ್ಮ ಪ್ರಭುವಿನ ಮೇಲೆ ಭರವಸೆಯನ್ನಿಟ್ಟಿರುವವರು ಆಗಿದ್ದಾರೆ.
29:60
وَكَأَيِّن مِّن دَآبَّةٍ لَّا تَحۡمِلُ رِزۡقَهَا ٱللَّهُ يَرۡزُقُهَا وَإِيَّاكُمۡۚ وَهُوَ ٱلسَّمِيعُ ٱلۡعَلِيمُ  ۝٦٠
ತಮ್ಮ ಆಹಾರವನ್ನು ಹೊತ್ತು ನಡೆಯದ ಅದೆಷ್ಟೋ ಜೀವಿಗಳಿವೆ. ಅಲ್ಲಾಹನು ಅವುಗಳಿಗೂ ಮತ್ತು ನಿಮಗೂ ಆಹಾರ ನೀಡುತ್ತಾನೆ ಮತ್ತು ಅವನು ಸರ್ವವನ್ನಾಲಿಸುವವನು, ಚೆನ್ನಾಗಿ ಅರಿಯುವವನು ಆಗಿದ್ದಾನೆ.
29:61
وَلَئِن سَأَلۡتَهُم مَّنۡ خَلَقَ ٱلسَّمَٰوَٰتِ وَٱلۡأَرۡضَ وَسَخَّرَ ٱلشَّمۡسَ وَٱلۡقَمَرَ لَيَقُولُنَّ ٱللَّهُۖ فَأَنَّىٰ يُؤۡفَكُونَ  ۝٦١
ಭೂಮಿ, ಆಕಾಶಗಳನ್ನು ಸೃಷ್ಟಿಸಿದವನು ಮತ್ತು ಸೂರ್ಯನನ್ನೂ, ಚಂದ್ರನನ್ನೂ ಅಧೀನಗೊಳಿಸಿದವನು ಯಾರೆಂದು ನೀವು ಅವರೊಡನೆ ಕೇಳಿದರೆ ಖಂಡಿತ ಅವರು ಅಲ್ಲಾಹ್ ಎಂದೇ ಉತ್ತರಿಸುತ್ತಾರೆ. ಹಾಗಿದ್ದೂ ಅವರೆತ್ತ ಅಲೆದಾಡಿಸಲಾಗುತ್ತಿದ್ದಾರೆ?
29:62
ٱللَّهُ يَبۡسُطُ ٱلرِّزۡقَ لِمَن يَشَآءُ مِنۡ عِبَادِهِۦ وَيَقۡدِرُ لَهُۥٓۚ إِنَّ ٱللَّهَ بِكُلِّ شَيۡءٍ عَلِيمٌ  ۝٦٢
ಅಲ್ಲಾಹನು ತನ್ನ ದಾಸರ ಪೈಕಿ ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಹಾಗೂ ತಾನಿಚ್ಛಿಸಿದವರಿಗೆ ಸೀಮಿತಗೊಳಿಸುತ್ತಾನೆ. ನಿಶ್ಚಯವಾಗಿಯು ಅಲ್ಲಾಹನು ಸಕಲ ವಸ್ತುಗಳ ಅರಿವುಳ್ಳವನಾಗಿದ್ದಾನೆ.
29:63
وَلَئِن سَأَلۡتَهُم مَّن نَّزَّلَ مِنَ ٱلسَّمَآءِ مَآءً فَأَحۡيَا بِهِ ٱلۡأَرۡضَ مِنۢ بَعۡدِ مَوۡتِهَا لَيَقُولُنَّ ٱللَّهُۚ قُلِ ٱلۡحَمۡدُ لِلَّهِۚ بَلۡ أَكۡثَرُهُمۡ لَا يَعۡقِلُونَ  ۝٦٣
ನೀವು ಅವರೊಡನೆ ಆಕಾಶದಿಂದ ನೀರನ್ನು ಸುರಿಸಿ ಭೂಮಿಯನ್ನು ಅದರ ನಿರ್ಜೀವದ ನಂತರ ಜೀವಕೊಟ್ಟವನು ಯಾರೆಂದು ಕೇಳಿದರೆ ಖಂಡಿತ ಅವರು ಅಲ್ಲಾಹ್ ಎಂದೇ ಉತ್ತರಿಸುತ್ತಾರೆ. ನೀವು ಹೇಳಿರಿ: ಸರ್ವಸ್ತುತಿಯು ಅಲ್ಲಾಹನಿಗೇ ಮೀಸಲು. ಆದರೆ ಅವರಲ್ಲಿ ಹೆಚ್ಚಿನವರು ಬುದ್ಧಿಶೂನ್ಯರಾಗಿದ್ದಾರೆ.


📚Juz 21 📄403 / 604



Mishary Rashid Alafasy
Mahmoud Khalil Al-Husary
Abdurrahman As-Sudais
Mohamed Siddiq Al-Minshawi
Abdul Basit Abdul Samad
Ali Al-Hudhaify
Ahmed ibn Ali al-Ajamy
Abu Bakr Ash-Shaatree
Muhammad Ayyoub
Abdullah Basfar
Abdullah Al-Juhani
Maher Al Muaiqly
0:00
0:00
-

ಪವಿತ್ರ ಕುರಾನ್


Thursday, August 27, 2026

Don't forget us in your sincere prayers