📖 0/604 ಓದಿದ ಪುಟಗಳು
📄 408
وَإِذَا مَسَّ ٱلنَّاسَ ضُرٌّ دَعَوۡاْ رَبَّهُم مُّنِيبِينَ إِلَيۡهِ ثُمَّ إِذَآ أَذَاقَهُم مِّنۡهُ رَحۡمَةً إِذَا فَرِيقٌ مِّنۡهُم بِرَبِّهِمۡ يُشۡرِكُونَ ٣٣ لِيَكۡفُرُواْ بِمَآ ءَاتَيۡنَٰهُمۡۚ فَتَمَتَّعُواْ فَسَوۡفَ تَعۡلَمُونَ ٣٤ أَمۡ أَنزَلۡنَا عَلَيۡهِمۡ سُلۡطَٰنًا فَهُوَ يَتَكَلَّمُ بِمَا كَانُواْ بِهِۦ يُشۡرِكُونَ ٣٥ وَإِذَآ أَذَقۡنَا ٱلنَّاسَ رَحۡمَةً فَرِحُواْ بِهَاۖ وَإِن تُصِبۡهُمۡ سَيِّئَةُۢ بِمَا قَدَّمَتۡ أَيۡدِيهِمۡ إِذَا هُمۡ يَقۡنَطُونَ ٣٦ أَوَلَمۡ يَرَوۡاْ أَنَّ ٱللَّهَ يَبۡسُطُ ٱلرِّزۡقَ لِمَن يَشَآءُ وَيَقۡدِرُۚ إِنَّ فِي ذَٰلِكَ لَأٓيَٰتٍ لِّقَوۡمٍ يُؤۡمِنُونَ ٣٧ فَـَٔاتِ ذَا ٱلۡقُرۡبَىٰ حَقَّهُۥ وَٱلۡمِسۡكِينَ وَٱبۡنَ ٱلسَّبِيلِۚ ذَٰلِكَ خَيۡرٌ لِّلَّذِينَ يُرِيدُونَ وَجۡهَ ٱللَّهِۖ وَأُوْلَٰٓئِكَ هُمُ ٱلۡمُفۡلِحُونَ ٣٨ وَمَآ ءَاتَيۡتُم مِّن رِّبًا لِّيَرۡبُوَاْ فِيٓ أَمۡوَٰلِ ٱلنَّاسِ فَلَا يَرۡبُواْ عِندَ ٱللَّهِۖ وَمَآ ءَاتَيۡتُم مِّن زَكَوٰةٍ تُرِيدُونَ وَجۡهَ ٱللَّهِ فَأُوْلَٰٓئِكَ هُمُ ٱلۡمُضۡعِفُونَ ٣٩ ٱللَّهُ ٱلَّذِي خَلَقَكُمۡ ثُمَّ رَزَقَكُمۡ ثُمَّ يُمِيتُكُمۡ ثُمَّ يُحۡيِيكُمۡۖ هَلۡ مِن شُرَكَآئِكُم مَّن يَفۡعَلُ مِن ذَٰلِكُم مِّن شَيۡءٍۚ سُبۡحَٰنَهُۥ وَتَعَٰلَىٰ عَمَّا يُشۡرِكُونَ ٤٠ ظَهَرَ ٱلۡفَسَادُ فِي ٱلۡبَرِّ وَٱلۡبَحۡرِ بِمَا كَسَبَتۡ أَيۡدِي ٱلنَّاسِ لِيُذِيقَهُم بَعۡضَ ٱلَّذِي عَمِلُواْ لَعَلَّهُمۡ يَرۡجِعُونَ ٤١
30:33
وَإِذَا مَسَّ ٱلنَّاسَ ضُرٌّ دَعَوۡاْ رَبَّهُم مُّنِيبِينَ إِلَيۡهِ ثُمَّ إِذَآ أَذَاقَهُم مِّنۡهُ رَحۡمَةً إِذَا فَرِيقٌ مِّنۡهُم بِرَبِّهِمۡ يُشۡرِكُونَ ٣٣
ಅವರಿಗೆ ಯಾವುದಾದರೂ ಸಂಕಷ್ಟವು ಬಾಧಿಸಿದರೆ ಅವರು ತಮ್ಮ ಪ್ರಭುವಿನೆಡೆಗೆ ಮರಳಿ ಅವನನ್ನೇ ಕರೆದು ಬೇಡುತ್ತಾರೆ. ನಂತರ ಅವನು ಅವರಿಗೆ ತನ್ನೆಡೆಯಿಂದ ಕಾರುಣ್ಯವನ್ನು ಸವಿಯುವಂತೆ ಮಾಡಿದರೆ ಅವರ ಪೈಕಿ ಒಂದು ತಂಡದವರು ನಾವು ಅವರಿಗೆ ದಯಪಾಲಿಸಿರುವುದಕ್ಕೆ ಅವರು ಕೃತಘ್ನತೆ ತೋರಲೆಂದು ತಮ್ಮ ಪ್ರಭುವಿನೊಂದಿಗೆ ಸಹಭಾಗಿಗಳನ್ನು ನಿಶ್ಚಯಿಸತೊಡಗುತ್ತಾರೆ.
30:34
لِيَكۡفُرُواْ بِمَآ ءَاتَيۡنَٰهُمۡۚ فَتَمَتَّعُواْ فَسَوۡفَ تَعۡلَمُونَ ٣٤
ಸರಿ, ನೀವು ಸುಖಭೋಗಗಳನ್ನು ಸವಿಯಿರಿ. ಬಹುಬೇಗನೇ ನೀವು ಅರಿತುಕೊಳ್ಳಲಿದ್ದೀರಿ.
30:35
أَمۡ أَنزَلۡنَا عَلَيۡهِمۡ سُلۡطَٰنًا فَهُوَ يَتَكَلَّمُ بِمَا كَانُواْ بِهِۦ يُشۡرِكُونَ ٣٥
ಇವರು ಅಲ್ಲಾಹನಿಗೆ ಸಹಭಾಗಿಯನ್ನಾಗಿ ನಿಶ್ಚಯಿಸುವಂತೆ ಹೇಳುವ ಯಾವುದಾದರೂ ಪುರಾವೆಯನ್ನು ನಾವು ಇವರ ಮೇಲೆ ಇಳಿಸಿರುತ್ತೇವೆಯೇ?
30:36
وَإِذَآ أَذَقۡنَا ٱلنَّاسَ رَحۡمَةً فَرِحُواْ بِهَاۖ وَإِن تُصِبۡهُمۡ سَيِّئَةُۢ بِمَا قَدَّمَتۡ أَيۡدِيهِمۡ إِذَا هُمۡ يَقۡنَطُونَ ٣٦
ಮತ್ತು ನಾವು ಜನರಿಗೆ ಕಾರುಣ್ಯವನ್ನು ಸವಿಯುವಂತೆ ಮಾಡಿದರೆ ಅವರು ಸಂತುಷ್ಟರಾಗುತ್ತಾರೆ ಮತ್ತು ಅವರಿಗೆ ಅವರ ಕೃತ್ಯಗಳ ನಿಮಿತ್ತ ಯಾವುದಾದರೂ ವಿಪತ್ತು ತಟ್ಟಿದರೆ ಅವರು ನಿರಾಶರಾಗುತ್ತಾರೆ.
30:37
أَوَلَمۡ يَرَوۡاْ أَنَّ ٱللَّهَ يَبۡسُطُ ٱلرِّزۡقَ لِمَن يَشَآءُ وَيَقۡدِرُۚ إِنَّ فِي ذَٰلِكَ لَأٓيَٰتٍ لِّقَوۡمٍ يُؤۡمِنُونَ ٣٧
ಅಲ್ಲಾಹನು ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಹಾಗೂ ತಾನಿಚ್ಛಿಸಿದವರಿಗೆ ಸೀಮಿತಗೊಳಿಸುತ್ತಾನೆಂಬುದನ್ನು ಅವರು ನೋಡಲಿಲ್ಲವೆ? ಇದರಲ್ಲೂ ವಿಶ್ವಾಸಿವಿರಿಸುವ ಜನರಿಗೆ ಹಲವಾರು ನಿದರ್ಶನಗಳಿವೆ.
30:38
فَـَٔاتِ ذَا ٱلۡقُرۡبَىٰ حَقَّهُۥ وَٱلۡمِسۡكِينَ وَٱبۡنَ ٱلسَّبِيلِۚ ذَٰلِكَ خَيۡرٌ لِّلَّذِينَ يُرِيدُونَ وَجۡهَ ٱللَّهِۖ وَأُوْلَٰٓئِكَ هُمُ ٱلۡمُفۡلِحُونَ ٣٨
ಆದುದರಿಂದ ನೀವು ಆಪ್ತ ಸಂಬAಧಿಕರಿಗೂ, ನಿರ್ಗತಿಕರಿಗೂ ಮತ್ತು ಪ್ರಯಾಣಿಕರಿಗೂ ಅವರ ಹಕ್ಕನ್ನು ನೀಡಿರಿ. ಇದು ಅಲ್ಲಾಹನ ಸಂತುಷ್ಟತೆ ಬಯಸುವವನ ಪಾಲಿಗೆ ಉತ್ತಮವಾಗಿದೆ ಮತ್ತು ಇವರೇ ಯಶಸ್ಸು ಹೊಂದುವವರಾಗಿರುತ್ತಾರೆ.
30:39
وَمَآ ءَاتَيۡتُم مِّن رِّبًا لِّيَرۡبُوَاْ فِيٓ أَمۡوَٰلِ ٱلنَّاسِ فَلَا يَرۡبُواْ عِندَ ٱللَّهِۖ وَمَآ ءَاتَيۡتُم مِّن زَكَوٰةٍ تُرِيدُونَ وَجۡهَ ٱللَّهِ فَأُوْلَٰٓئِكَ هُمُ ٱلۡمُضۡعِفُونَ ٣٩
ಅವರು ಸಂಪತ್ತುಗಳಿAದ ಅಭಿವೃದ್ಧಿ ಹೊಂದಲೆAದು ನೀವು ಬಡ್ಡಿಗೆ ಕೊಡುವುದೇನಿದ್ದರೂ ಅಲ್ಲಾಹನ ಬಳಿ ಅದು ಅಭಿವೃದ್ಧಿ ಹೊಂದಲಾರದು ಮತ್ತು ಅಲ್ಲಾಹನ ಸಂತೃಪ್ತಿ ಬಯಸಿ ಝಕಾತ್ ನೀಡಿದವರೇ ತಮ್ಮ ಸಂಪತ್ತನ್ನು ವೃದ್ಧಿಗೊಳಿಸುವವರಾಗಿದ್ದಾರೆ.
30:40
ٱللَّهُ ٱلَّذِي خَلَقَكُمۡ ثُمَّ رَزَقَكُمۡ ثُمَّ يُمِيتُكُمۡ ثُمَّ يُحۡيِيكُمۡۖ هَلۡ مِن شُرَكَآئِكُم مَّن يَفۡعَلُ مِن ذَٰلِكُم مِّن شَيۡءٍۚ سُبۡحَٰنَهُۥ وَتَعَٰلَىٰ عَمَّا يُشۡرِكُونَ ٤٠
ಅಲ್ಲಾಹನೆಂದರೇ ನಿಮ್ಮನ್ನು ಸೃಷ್ಟಿಸಿದವನು. ತರುವಾಯ ಜೀವನಾಧಾರ ನೀಡಿದವನು ಅನಂತರ ನಿಮಗೆ ಮರಣ ನೀಡುವವನು. ಆಮೇಲೆ ನಿಮ್ಮನ್ನು ಸಜೀವಗೊಳಿಸುವವನಾಗಿದ್ದಾನೆ. ಆದರೆ ಇವುಗಳಲ್ಲಿ ಯಾವುದನ್ನಾದರೂ ಮಾಡುವ ನಿಮ್ಮ ಸಹಭಾಗಿ ದೇವರುಗಳಲ್ಲಿ ಯಾರಾದರು ಇದ್ದಾರೆಯೇ? ಅವನು ಪರಮ ಪಾವನನು ಮತ್ತು ಇವರು ಮಾಡುತ್ತಿರುವ ಸಕಲ ಸಹಭಾಗಿತ್ವದಿಂದ ಅವನು ಮಹೋನ್ನತನಾಗಿರುವನು.
30:41
ظَهَرَ ٱلۡفَسَادُ فِي ٱلۡبَرِّ وَٱلۡبَحۡرِ بِمَا كَسَبَتۡ أَيۡدِي ٱلنَّاسِ لِيُذِيقَهُم بَعۡضَ ٱلَّذِي عَمِلُواْ لَعَلَّهُمۡ يَرۡجِعُونَ ٤١
ಜನರ ಕೈಗಳು ಎಸಗಿದ ದುಷ್ಕೃತ್ಯಗಳ ನಿಮಿತ್ತ ನೆಲದಲ್ಲೂ, ಕಡಲಲ್ಲೂ ಕ್ಷೆÆÃಭೆಯು ಹರಡಿಬಿಟ್ಟಿದೆ. ಇದು ಅವರು ಎಸಗಿದ ಕೃತ್ಯಗಳ ಫಲವನ್ನು ಅವರು ಸವಿಯಲೆಂದಾಗಿದೆ. ಅವರು ಮರಳಲೂಬಹುದು.
العربيةEnglishBahasa IndonesiaTürkçeРусскийفارسیFrançaisاردوবাংলাDeutschEspañol中文हिन्दीPortuguêsItalianoภาษาไทยPolskiNederlandsShqipKiswahiliO'zbekதமிழ்MelayuBosanskiSoomaaliAzərbaycanکوردی한국어日本語SvenskaDanskNorskپښتوമലയാളംසිංහලTamazightHausaአማርኛБългарскиТоҷикӣҚазақшаFilipinoسنڌيYorùbáFulfuldeТатарчаئۇيغۇرچەКыргызчаਪੰਜਾਬੀJawaతెలుగుမြန်မာગુજરાતીOromoमराठीTiếng ViệtMalagasyНохчийнWolofދިވެހިಕನ್ನಡУкраїнськаΕλληνικάქართულიខ្មែរدریQafar afMaranaoनेपाली
ಪವಿತ್ರ ಕುರಾನ್
Thursday, August 27, 2026
Don't forget us in your sincere prayers







