📖 0/604 ಓದಿದ ಪುಟಗಳು
📄 44
وَإِذۡ قَالَ إِبۡرَٰهِـۧمُ رَبِّ أَرِنِي كَيۡفَ تُحۡيِ ٱلۡمَوۡتَىٰۖ قَالَ أَوَلَمۡ تُؤۡمِنۖ قَالَ بَلَىٰ وَلَٰكِن لِّيَطۡمَئِنَّ قَلۡبِيۖ قَالَ فَخُذۡ أَرۡبَعَةً مِّنَ ٱلطَّيۡرِ فَصُرۡهُنَّ إِلَيۡكَ ثُمَّ ٱجۡعَلۡ عَلَىٰ كُلِّ جَبَلٍ مِّنۡهُنَّ جُزۡءًا ثُمَّ ٱدۡعُهُنَّ يَأۡتِينَكَ سَعۡيًاۚ وَٱعۡلَمۡ أَنَّ ٱللَّهَ عَزِيزٌ حَكِيمٌ ٢٦٠ مَّثَلُ ٱلَّذِينَ يُنفِقُونَ أَمۡوَٰلَهُمۡ فِي سَبِيلِ ٱللَّهِ كَمَثَلِ حَبَّةٍ أَنۢبَتَتۡ سَبۡعَ سَنَابِلَ فِي كُلِّ سُنۢبُلَةٍ مِّاْئَةُ حَبَّةٍۗ وَٱللَّهُ يُضَٰعِفُ لِمَن يَشَآءُۚ وَٱللَّهُ وَٰسِعٌ عَلِيمٌ ٢٦١ ٱلَّذِينَ يُنفِقُونَ أَمۡوَٰلَهُمۡ فِي سَبِيلِ ٱللَّهِ ثُمَّ لَا يُتۡبِعُونَ مَآ أَنفَقُواْ مَنًّا وَلَآ أَذًى لَّهُمۡ أَجۡرُهُمۡ عِندَ رَبِّهِمۡ وَلَا خَوۡفٌ عَلَيۡهِمۡ وَلَا هُمۡ يَحۡزَنُونَ ٢٦٢ ۞ قَوۡلٌ مَّعۡرُوفٌ وَمَغۡفِرَةٌ خَيۡرٌ مِّن صَدَقَةٍ يَتۡبَعُهَآ أَذًىۗ وَٱللَّهُ غَنِيٌّ حَلِيمٌ ٢٦٣ يَٰٓأَيُّهَا ٱلَّذِينَ ءَامَنُواْ لَا تُبۡطِلُواْ صَدَقَٰتِكُم بِٱلۡمَنِّ وَٱلۡأَذَىٰ كَٱلَّذِي يُنفِقُ مَالَهُۥ رِئَآءَ ٱلنَّاسِ وَلَا يُؤۡمِنُ بِٱللَّهِ وَٱلۡيَوۡمِ ٱلۡأٓخِرِۖ فَمَثَلُهُۥ كَمَثَلِ صَفۡوَانٍ عَلَيۡهِ تُرَابٌ فَأَصَابَهُۥ وَابِلٌ فَتَرَكَهُۥ صَلۡدًاۖ لَّا يَقۡدِرُونَ عَلَىٰ شَيۡءٍ مِّمَّا كَسَبُواْۗ وَٱللَّهُ لَا يَهۡدِي ٱلۡقَوۡمَ ٱلۡكَٰفِرِينَ ٢٦٤
2:260
وَإِذۡ قَالَ إِبۡرَٰهِـۧمُ رَبِّ أَرِنِي كَيۡفَ تُحۡيِ ٱلۡمَوۡتَىٰۖ قَالَ أَوَلَمۡ تُؤۡمِنۖ قَالَ بَلَىٰ وَلَٰكِن لِّيَطۡمَئِنَّ قَلۡبِيۖ قَالَ فَخُذۡ أَرۡبَعَةً مِّنَ ٱلطَّيۡرِ فَصُرۡهُنَّ إِلَيۡكَ ثُمَّ ٱجۡعَلۡ عَلَىٰ كُلِّ جَبَلٍ مِّنۡهُنَّ جُزۡءًا ثُمَّ ٱدۡعُهُنَّ يَأۡتِينَكَ سَعۡيًاۚ وَٱعۡلَمۡ أَنَّ ٱللَّهَ عَزِيزٌ حَكِيمٌ ٢٦٠
(ಇಬ್ರಾಹೀಮ್(ಅ)) ಓ ನನ್ನ ಪ್ರಭು ನೀನು ಮೃತರನ್ನು ಹೇಗೆ ಜೀವಂತಗೊಳಿಸುವೆAಬುದನ್ನು ನನಗೆ ತೋರಿಸಿಕೊಡು ಎಂದು ನಿವೇದಿಸಿದರು. ಅವನು (ಅಲ್ಲಾಹ್)ಹೇಳಿದನು; ನಿನಗೆ ನಂಬಿಕೆಯಿಲ್ಲವೇ? ಅವರು ಹೇಳಿದರು; ಏಕಿಲ್ಲ ಆದರೆ ಇದು ನನ್ನ ಮನಸ್ಸಿಗೆ ಸಮಾಧಾನವಾಗಲೆಂದಾಗಿದೆ. ಅವನು (ಅಲ್ಲಾಹ್) ಹೇಳಿದನು; ನೀನು ನಾಲ್ಕು ಪಕ್ಷಿಗಳನ್ನು ಹಿಡಿದು ಅವುಗಳನ್ನು ಪಳಗಿಸಿ ನಂತರ ತುಂಡರಿಸಿ ಒಂದೊAದು ಭಾಗವನ್ನು ಪ್ರತಿಯೊಂದು ಬೆಟ್ಟದ ಮೇಲಿಡು. ಅನಂತರ ನೀನು ಅವುಗಳನ್ನು ಕೂಗಿ ಕರೆ. ಅವು ಧಾವಿಸುತ್ತಾ ನಿನ್ನೆಡೆಗೆ ಬರುವುವು ಮತ್ತು ನಿಶ್ಚಯವಾಗಿಯು ಅಲ್ಲಾಹನು ಪ್ರಬಲನೂ, ಯುಕ್ತಿಪೂರ್ಣನೂ ಆಗಿದ್ದಾನೆಂಬುದನ್ನು ತಿಳಿದುಕೊಳ್ಳಿರಿ.
2:261
مَّثَلُ ٱلَّذِينَ يُنفِقُونَ أَمۡوَٰلَهُمۡ فِي سَبِيلِ ٱللَّهِ كَمَثَلِ حَبَّةٍ أَنۢبَتَتۡ سَبۡعَ سَنَابِلَ فِي كُلِّ سُنۢبُلَةٍ مِّاْئَةُ حَبَّةٍۗ وَٱللَّهُ يُضَٰعِفُ لِمَن يَشَآءُۚ وَٱللَّهُ وَٰسِعٌ عَلِيمٌ ٢٦١
ಅಲ್ಲಾಹನ ಮಾರ್ಗದಲ್ಲಿ ತಮ್ಮ ಸಂಪತ್ತುಗಳನ್ನು ಖರ್ಚುಮಾಡುವವರ ಉಪಮೆಯು ಒಂದು ಕಾಳಿನಂತೆ ಅದನ್ನು ಬಿತ್ತಿ ಅದು ಮೊಳಕೆಯೊಡೆದು ಏಳುತೆನೆಗಳನ್ನು ಬೆಳೆಸಿತು ಪ್ರತಿಯೊಂದು ತೆನೆಯಲ್ಲೂ ನೂರು ಕಾಳುಗಳಿವೆ ಮತ್ತು ಅಲ್ಲಾಹನು ತಾನಿಚ್ಛಿಸಿದವರಿಗೆ ಪ್ರತಿಫಲವನ್ನು ಇನ್ನೂ ಹೆಚ್ಚಿಸುವನು ಮತ್ತು ಅಲ್ಲಾಹನು ಅತಿವಿಶಾಲನೂ, ಸರ್ವಜ್ಞಾನಿಯೂ ಆಗಿರುವನು.
2:262
ٱلَّذِينَ يُنفِقُونَ أَمۡوَٰلَهُمۡ فِي سَبِيلِ ٱللَّهِ ثُمَّ لَا يُتۡبِعُونَ مَآ أَنفَقُواْ مَنًّا وَلَآ أَذًى لَّهُمۡ أَجۡرُهُمۡ عِندَ رَبِّهِمۡ وَلَا خَوۡفٌ عَلَيۡهِمۡ وَلَا هُمۡ يَحۡزَنُونَ ٢٦٢
ಯಾರು ಅಲ್ಲಾಹನ ಮಾರ್ಗದಲ್ಲಿ ತಮ್ಮ ಸಂಪತ್ತುಗಳನ್ನು ಖರ್ಚು ಮಾಡುತ್ತಾರೋ ಬಳಿಕ ತಾವು ಖರ್ಚು ಮಾಡಿದ್ದನ್ನು ಔದಾರ್ಯವಾಗಿ ಹೇಳಿಕೊಳ್ಳುವುದನ್ನಾಗಲೀ ಅಥವಾ ತೊಂದರೆ ಕೊಡುವುದನ್ನಾಗಲೀ ಮಾಡುವುದಿಲ್ಲವೋ ಅವರ ಪ್ರತಿಫಲವು ಅವರ ಪ್ರಭುವಿನ ಬಳಿಯಿದೆ ಮತ್ತು ಅವರ ಮೇಲೆ ಯಾವುದೇ ಭಯವಾಗಲೀ, ವ್ಯಥೆಯಾಗಲೀ ಬಾಧಿಸದು.
2:263
۞ قَوۡلٌ مَّعۡرُوفٌ وَمَغۡفِرَةٌ خَيۡرٌ مِّن صَدَقَةٍ يَتۡبَعُهَآ أَذًىۗ وَٱللَّهُ غَنِيٌّ حَلِيمٌ ٢٦٣
ಮನ ನೋಯಿಸುವ ದಾನ ಧರ್ಮಕ್ಕಿಂತಲೂ ಸಭ್ಯವಾದ ಮಾತು ಮತ್ತು ಕ್ಷಮೆಯು ಉತ್ತಮವಾಗಿದೆ ಮತ್ತು ಅಲ್ಲಾಹನು ನಿರಪೇಕ್ಷನೂ, ಸಹನಶೀಲನೂ ಆಗಿರುವನು.
2:264
يَٰٓأَيُّهَا ٱلَّذِينَ ءَامَنُواْ لَا تُبۡطِلُواْ صَدَقَٰتِكُم بِٱلۡمَنِّ وَٱلۡأَذَىٰ كَٱلَّذِي يُنفِقُ مَالَهُۥ رِئَآءَ ٱلنَّاسِ وَلَا يُؤۡمِنُ بِٱللَّهِ وَٱلۡيَوۡمِ ٱلۡأٓخِرِۖ فَمَثَلُهُۥ كَمَثَلِ صَفۡوَانٍ عَلَيۡهِ تُرَابٌ فَأَصَابَهُۥ وَابِلٌ فَتَرَكَهُۥ صَلۡدًاۖ لَّا يَقۡدِرُونَ عَلَىٰ شَيۡءٍ مِّمَّا كَسَبُواْۗ وَٱللَّهُ لَا يَهۡدِي ٱلۡقَوۡمَ ٱلۡكَٰفِرِينَ ٢٦٤
ಓ ಸತ್ಯವಿಶ್ವಾಸಿಗಳೇ, ಔದಾರ್ಯವಾಗಿ ಹೇಳಿಕೊಂಡಾಗಲಿ ಮನ ನೋಯಿಸಿಯಾಗಲಿ ನೀವು ನಿಮ್ಮ ದಾನ ಧರ್ಮಗಳನ್ನು ನಿಷ್ಫಲಗೊಳಿಸಬೇಡಿರಿ. ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿಡದೆÀ ಜನರಿಗೆ ತೋರಿಸಲು ಖರ್ಚು ಮಾಡುವ ಒಬ್ಬನ ಹಾಗೆ ನಿಮ್ಮ ದಾನ ಧರ್ಮಗಳನ್ನು ನಿಷ್ಫಲಗೊಳಿಸಬೇಡಿರಿ. ಅವನ ಉಪಮೆಯು ಒಂದು ನುಣುಪಾದ ಬಂಡೆಯ ಮೇಲಿನ ಮಣ್ಣಿನಂತಿದೆ ಅವನು ಆ ಮಣ್ಣಿನಲ್ಲಿ ಬಿತ್ತಿ ಫಸಲನ್ನು ನಿರೀಕ್ಷಿಸುತ್ತಾನೆ. ಆದರೆ ಅದರ ಮೇಲೆ ಧಾರಾಕಾರವಾದ ಮಳೆ ಸುರಿದರೆ ಮಣ್ಣು ಕೊಚ್ಚಿ ಹೋಗಿ ಬಂಡೆ ಬರಿದಾಗಿ ಬಿಡುತ್ತದೆ. ಈ ರೀತಿ (ತೋರಿಕೆಗೆ) ಖರ್ಚು ಮಾಡುವರು ತಮ್ಮ ಪುಣ್ಯ ಕಾರ್ಯಗಳ ಸ್ವಲ್ಪ ಪ್ರತಿಫಲವನ್ನು ಪಡೆಯಲಾರರು. ಮತ್ತು ಅಲ್ಲಾಹನು ಸತ್ಯನಿಷೇಧಿ ಜನರಿಗೆ ಸನ್ಮಾರ್ಗವನ್ನು ನೀಡುವುದಿಲ್ಲ.
العربيةEnglishBahasa IndonesiaTürkçeРусскийفارسیFrançaisاردوবাংলাDeutschEspañol中文हिन्दीPortuguêsItalianoภาษาไทยPolskiNederlandsShqipKiswahiliO'zbekதமிழ்MelayuBosanskiSoomaaliAzərbaycanکوردی한국어日本語SvenskaDanskNorskپښتوമലയാളംසිංහලTamazightHausaአማርኛБългарскиТоҷикӣҚазақшаFilipinoسنڌيYorùbáFulfuldeТатарчаئۇيغۇرچەКыргызчаਪੰਜਾਬੀJawaతెలుగుမြန်မာગુજરાતીOromoमराठीTiếng ViệtMalagasyНохчийнWolofދިވެހިಕನ್ನಡУкраїнськаΕλληνικάქართულიខ្មែរدریQafar afMaranaoनेपाली
ಪವಿತ್ರ ಕುರಾನ್
Friday, August 21, 2026
Don't forget us in your sincere prayers







